*ವೈದ್ಯಕೀಯ ಆರೈಕೆಯಲ್ಲಿ ಮಾನವೀಯ ಸ್ಪರ್ಶ ಉತ್ತಮ ಫಲಿತಾಂಶ ನೀಡುತ್ತದೆ* ಡಾ ಪೀಟರ್ ಆಂಡ್ರೂ ಬ್ರೇನನ್
ಕಲಬುರ್ಗಿ: ವೈದ್ಯಕೀಯ ಆರೈಕೆಯಲ್ಲಿ ಮಾನವೀಯತೆಯ ಸ್ಪರ್ಶವು ರೋಗಿಯ ಸ್ವಾತಂತ್ರ್ಯವನ್ನು ಗೌರವಿಸಿ, ನಂಬಿಕೆ ಮತ್ತು ಸಹಾನುಭೂತಿಯ ಆಧಾರದ ಮೇಲೆ ನಿರ್ಧಾರಗಳನ್ನು ತೆಗೆದುಕೊಳ್ಳಲು ಸಹಾಯ ಮಾಡುತ್ತದೆ, ಇದು ಉತ್ತಮ ವೈದ್ಯಕೀಯ ಫಲಿತಾಂಶಗಳಿಗೆ ಕಾರಣವಾಗುತ್ತದೆ ಎಂದು ಇಂಗ್ಲೆಂಡ್ ನ ಪ್ರಖ್ಯಾತ ವೈದ್ಯ ಡಾ ಪೀಟರ್ ಆಂಡ್ರೂ ಬ್ರೇನನ್ ಹೇಳಿದರು. ಅವರು ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಎಸ್ ನಿಜಲಿಂಗಪ್ಪ ದಂತ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ನಡೆದ ಮಾನವೀಯತೆ ಹಾಗೂ ರೋಗಿಯ ಆರೈಕೆ ಎಂಬ ವಿಷಯದ ಕುರಿತಾದ ಆತಿಥ್ಯ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು. ಈ…


