ಪ್ರಜಾ ಸೌಧ, ಉತ್ಸವ ದಿನಾಚರಣೆ ಯಶಸ್ಸಿಗೆ ಸಿದ್ಧತೆ ಮಾಡಿಕೊಳ್ಳಿ-ನಲಿನ್ ಅತುಲ್

ಕಲ್ಯಾಣ ಕರ್ನಾಟಕ ಉತ್ಸವ ಪೂರ್ವಭಾವಿ ಸಭೆ: ಕಲಬುರಗಿ :  ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಭಾಗವಹಿಸಲು ಮತ್ತು ಪ್ರಜಾ ಸೌಧ ಕಾರ್ಯಕ್ರಮಕ್ಕೆ ಚಾಲನೆ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೇ ಸೆ.16 ಮತ್ತು 17 ರಂದು ಎರಡು ದಿನಗಳ ಕಾಲ ಕಲಬುರಗಿಗೆ ಆಗಮಿಸಲಿದ್ದು, ಕಾರ್ಯಕ್ರಮ ಯಶಸ್ವಿಗೆ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳುವಂತೆ ಕೆ.ಕೆ.ಆರ್.ಡಿ.ಬಿ ಮಂಡಳಿ ಕಾರ್ಯದರ್ಶಿ ನಲಿನ್ ಅತುಲ್ ಹೇಳಿದರು. ಮಂಗಳವಾರ ಇಲ್ಲಿನ ಕೆ.ಕೆ.ಆರ್.ಡಿ.ಬಿ. ಸಭಾಂಗಣದಲ್ಲಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸೆ.16 ರಂದು ಯಡ್ರಾಮಿಯಲ್ಲಿ ನಡೆಯುವ…

Read More

ಅಗ್ನಿ ಶಾಮಕ ಠಾಣೆ ಸಿಬ್ಬಂದಿ ಮತ್ತು ಅಧಿಕಾರಿಗಳಿಂದ ೨೦ ಜನರ ರಕ್ಷಣೆ

ಕಲಬುರಗಿ: ಚಿತ್ತಾಪುರ ತಾಲೂಕಿನ ಬೆಳವಡಿ ಗ್ರಾಮ ವು ಅತಿಯಾದ ಮಳೆಯಿಂದ ಗ್ರಾಮವು ಸಂಪೂರ್ಣ ವಾಗಿ ಜಲವೃತ್ ವಾದ ಕಾರಣ ಸ್ಥಳಕ್ಕೆ ಕಲಬುರ್ಗಿ ಅಗ್ನಿ ಶಾಮಕ ಠಾಣೆ ಸಿಬ್ಬಂದಿ ಅಧಿಕಾರಿ ಗಳು ಸ್ಥಳಕ್ಕೆ ಆಗಮಿಸಿ ೨೦ ಜನರನ್ನು ರಕ್ಷಣೆ ಮಾಡಿರುತ್ತಾರೆ ಹಾಗೂ ಎಲ್ಲ ಜನರಿಗೆ ಸುರಕ್ಷಿತ್ ಸ್ಥಳಕ್ಕೆ ತೆರಳಲು ಮನವಿ ಮಾಡಿದರು. ಕಲಬುರ್ಗಿ ಜಿಲ್ಲಾ ಅಗ್ನಿಶಾಮಕ್ ಅಧಿಕಾರಿ ಮಲ್ಲಿಕಾರ್ಜುನ್ ನೇತೃತ್ವದಲ್ಲಿ ಎಎಸ್‌ಓ ಆಂಜನೇಯ, ಅಗ್ನಿಶಾಮಕ ಸಿಬ್ಬಂದಿ ಗಳಾದ ಸತೀಶಎಲ್ ಎಫ್, ನೈಮೋದಿನ, ಗಬ್ಬರ್ಸಿಂಗ್, ಶಂಕರಲಿAಗ, ಮಲ್ಲಪ್ಪ, ಅಮಿತ, ಬಸವರಾಜ…

Read More

 ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಕರ್ನಾಟಕ ಲೋಕಾಯುಕ್ತ ಎಸ್ಪಿ ದಿಢೀರನೇ ಭೇಟಿ

ಕಲಬುರಗಿ : ನಗರದ ಜಿಲ್ಲಾ ಪಂಚಾಯತಿ ಅನುದಾನದ  ಹಿರಿಯ ಪ್ರಾಥಮಿಕ ಶಾಲೆ ಬಾಪೂನಗರ್, ಮತ್ತು ಕರುಣೇಶ ನಗರದಲ್ಲಿರುವ  ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಕರ್ನಾಟಕ ಲೋಕಾಯುಕ್ತ ಎಸ್ಪಿ .ಸಿದ್ದರಾಜು. ಅವರು ದಿಢೀರನೇ ಭೇಟಿ ಪರಿಶೀಲನೆ ನಡೆಸಿದರು. ಶಾಲೆಯಲ್ಲಿ ಮಕ್ಕಳಿಗೆ ನೀಡುತ್ತಿರುವ ಊಟ. ದವಸ ಧನ್ಯವಾದಗಳು  ಅಹಾರ ಮುಂತಾದವು ಪರಿಶೀಲನೆ ನಡೆಸಿದರು. ಡಿವೈಎಸ್ಪಿ ಗೀತಾ ಬೆನಾಳ.ಪೊಲೀಸರು ಮತ್ತು ಶಿಕ್ಷಕರು ಉಪಸ್ಥಿದರು

Read More

ನೂತನವಾಗಿ ಮಹಾನಗರ ಪಾಲಿಕೆಯ ವಿರೋಧ ಪಕ್ಷದ ನಾಯಕಿಯಾಗಿ ಶ್ರೀಮತಿ ಶೋಭಾ ಗುರುರಾಜ್ ದೇಸಾಯಿ ಆಯ್ಕೆ

ಕಲಬುರಗಿ : ನೂತನವಾಗಿ ಮಹಾನಗರ ಪಾಲಿಕೆಯ ವಿರೋಧ ಪಕ್ಷದ ನಾಯಕಿಯಾಗಿ ಶ್ರೀಮತಿ ಶೋಭಾ ಗುರುರಾಜ್ ದೇಸಾಯಿ ಅವರು ಆಯ್ಕೆಯಾಗಿದ್ದಾರೆ. ನಂತರ ಸನ್ಮಾನ ಸ್ವೀಕರಿಸಿ ನೂತನ ಮಹಾನಗರ ಪಾಲಿಕೆಯ ವಿರೋಧ ಪಕ್ಷದ ನಾಯಕಿ ಶ್ರೀಮತಿ ಶೋಭಾ ಗುರುರಾಜ್ ದೇಸಾಯಿ ಅವರು ಮಾತನಾಡಿ,ಮಹಾನಗರ ಪಾಲಿಕೆ ವಿರೋದ ಪಕ್ಷದ ನಾಯಕಿ ಮಾಡಿದ್ದಕ್ಕೆ, ಮಾಜಿ ಶಾಸಕ ದತ್ತಾತ್ರೇಯ ಪಾಟೀಲ ರೇವೂರ, ನಗರ ಬಿಜೆಪಿ ಅಧ್ಯಕ್ಷ ಚಂದು ಪಾಟೀಲ ಸೇರಿದಂತೆ ಎಲ್ಲಾ ಸದಸ್ಯರಿಗೆ ಮತ್ತು ಪಕ್ಷದ ಎಲ್ಲಾ ನಾಯಕರಿಗೆ ಮತ್ತು ಮುಖಂಡರಿಗೆ ಅವರು ಧನ್ಯವಾದ…

Read More

ಅತಿವೃಷ್ಟಿ ಬೆಳೆ ನಷ್ಟ ಸಮೀಕ್ಷೆ ಮಾಡಿ, ಪರಿಹಾರ ಕೊಡಿ

ತೊಗರಿ ನಾಡು ಕಲಬುರಗಿ, ಅತಿವೃಷ್ಟಿ ಘೋಷಿಸಿ ವಿಶೇಷ ಪ್ಯಾಕೇಜ್ ಹಿಂದಿನ ಇನ್ನುಳಿದ ಬಾಕಿ ಬೆಳೆ ವಿಮೆ ಹಣ ಕೊಡಿ ಬೆಂಬಲ ಬೆಲೆ MSP ಕಾನೂನು ಜಾರಿಗಾಗಿ  ಸೆ.1 ರಂದು ಜಿಲ್ಲಾಧಿಕಾರಿಗಳು ಕಚೇರಿ ಮುಂದೆ ಅಹೋರಾತ್ರಿ ಧರಣಿ ಕಲಬುರಗಿ: ಜಿಲ್ಲೆಯ ಆರ್ಥಿಕತೆ ನಿರ್ಧಾರವಾಗುವುದೇ ತೊಗರಿ ಮೇಲೆ. ಬಂಪರ್ ಬೆಳೆ ಬಂದರೆ ಮಾತ್ರ ಅನ್ನದಾತರ ಮೊಗದಲ್ಲಿ ಮಂದಹಾಸ ಕಾಣಲು ಸಾಧ್ಯ. ಒಂದೆಡೆ ಬರ, ಇನ್ನೊಂದೆಡೆ ನೆರೆ. ಎರಡೂ ಪಾರಾಗಿ ಬಂದರೂ ಸೂಕ್ತ ಬೆಲೆ ಸಿಗದೇ ರೈತ ಕಂಗಾಲಾಗುವಂತೆ ಮಾಡಿದೆ ಎಂದು…

Read More

ಮೇಯರ್ ವರ್ಷಾ ಜಾನೆ,ಉಪ ಮೇಯರ್ ತೃಪ್ತಿ ಎಸ್.ಅಲ್ಲದ ಅಧಿಕಾರ ಸ್ವೀಕಾರ

ಕಲಬುರಗಿ :ಕಲಬುರಗಿ ಮಹಾನಗರ ಪಾಲಿಕೆಯ 23ನೇ ಅವಧಿಗೆ ಮಹಾಪೌರರಾಗಿ ಆಯ್ಕೆಯಾಗಿದ್ದ ವರ್ಷಾ ರಾಜೀವ ಜಾನೆ ಮತ್ತು ಉಪ ಮಹಾಪೌರಾಗಿ ಆಯ್ಕೆಯಾಗಿದ್ದ ತೃಪ್ತಿ ಎಸ್. ಅಲ್ಲದ (ಲಾಖೆ) ಅವರು ಸೋಮವಾರ ಪಾಲಿಕೆಯ ತಮ್ಮ‌ ಕೊಠಡಿಯಲ್ಲಿ ಅಧಿಕಾರ ವಹಿಸಿಕೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ನೂತನ ಮೇಯರ್, ಉಪ ಮೇಯರ್ ಅವರು ಜಿಲ್ಲಾ ಉಸ್ತುವಾರಿ ಸಚಿವ‌ ಪ್ರಿಯಾಂಕ್ ಖರ್ಗೆ ಅವರ ಕಲಬುರಗಿ ಸ್ಮಾರ್ಟ್ ಸಿಟಿ ಮಾಡುವ ಕನಸು ನನಸು ಮಾಡುವ ನಿಟ್ಟಿನಲ್ಲಿ ಹಗಲಿರುಳು ಶ್ರಮಿಸಲಾಗುವುದು. ಕಲಬುರಗಿ ಉತ್ತರ ಮತ್ತು ದಕ್ಷಿಣದ ಶಾಸಕರು-ಸಚಿವರ…

Read More

ಸುಸಜ್ಜಿತ ರಂಗಮಂದಿರವನ್ನಾಗಿಸುವುದು ನನ್ನ ಬಹುದಿನದ ಕನಸು ನನಸಾಗಿದೆ | ಸಚಿವ ಪ್ರಿಯಾಂಕ್ ಖರ್ಗೆ

ನವೀಕರಣಗೊಂಡ ಎಸ್ ಎಂ ಪಂಡಿತ ರಂಗಂಮದಿರ ಉದ್ಘಾಟನೆಗೆ ಸಜ್ಜು ಹೈಲೈಟ್ಸ್ : –ನವೀಕರಣಕ್ಕಾಗಿ ಕೆಕೆಆರ್ ಡಿಬಿ ಯಿಂದ ರೂ 4.80 ಕೋಟಿ ಅನುದಾನ ಬಿಡುಗಡೆ. – ಉನ್ನತ ಗುಣಮಟ್ಟದ ಆಸನ, ಸೌಂಡ್ ಸಿಸ್ಟಂ, ಬಗೆಬಗೆ ಬಣ್ಣದ ಲೈಟಿಂಗ್ ಅಳವಡಿಕೆ. -ಪ್ರೇಕ್ಷಕರಿಗೆ ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಲಭ್ಯ – ಸಚಿವ ಪ್ರಿಯಾಂಕ್ ಖರ್ಗೆ ಅವರ ವಿಶೇಷ ಆಸಕ್ತಿಯಿಂದಾಗಿ ಸುಸಜ್ಜಿತಗೊಂಡ ರಂಗಮಂದಿರ. ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದ ಎಸ್ ಎಂ ಪಂಡಿತ ಹೆಸರಿನ ರಂಗಮಂದಿರಕ್ಕೆ ಮೆರಗು, ಸಚಿವರ ಬಹುದಿನದ‌‌ ಕನಸು…

Read More

ಕಲ್ಯಾಣ ಕರ್ನಾಟಕ ಭಾಗದ ಅಭ್ಯರ್ಥಿಗಳಿಗೆ ನೇಮಕಾತಿ ಹಾಗೂ ಬಡ್ತಿ ಯಲ್ಲಿ ಆಗುತ್ತಿರುವ ಅನ್ಯಾಯ ತಡೆಯಲು ಆಗ್ರಹ : ಶಶೀಲ್ ನಮೋಶಿ

ಕಲಬುರ್ಗಿ : ರಾಜ್ಯದಲ್ಲಿ ನೇಮಕಾತಿ ಪ್ರಾಧಿಕಾರಗಳು ವಿಭಿನ್ನ ನಿಯಮಗಳ ಮುಖಾಂತರ ನೇಮಕಾತಿ ಮಾಡುತ್ತಿರುವುದರಿಂದ ಕಲ್ಯಾಣ ಕರ್ನಾಟಕದ ಭಾಗದ 371 ಜೇ ಅಭ್ಯರ್ಥಿಗಳಿಗೆ ನೇಮಕಾತಿ ಹಾಗೂ ಬಡ್ತಿ ಯಲ್ಲಿ ಭಾರಿ ಪ್ರಮಾಣದಲ್ಲಿ ಅನ್ಯಾಯವಾಗುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ ನಮೋಶಿ ಇಂದು ಸದನದಲ್ಲಿ ಪ್ರಸ್ತಾಪಿಸಿದರು. ಕಲ್ಯಾಣ ಕರ್ನಾಟಕದ ಭಾಗದಲ್ಲಿ ಸಂವಿಧಾನ ವಿಶೇಷ ವಿಧಿ 371 ಜೇ ಬಂದನಂತರ ಈ ಭಾಗದ ನೇಮಕಾತಿ ಹಾಗೂ ಬಡ್ತಿ ವಿಷಯಕ್ಕೆ ಸಂಬಂಧಿಸಿದಂತೆ 2016 ರಿಂದ 2025 ರ ವರೆಗೆ ಅನೇಕ…

Read More

48 ಗಂಟೆಯಲ್ಲಿ ವಾರಸುದಾರರಿಗೆ ಮರಳಿ ಸೇರಿದ 4 ಲಕ್ಷ ರೂ ಚಿನ್ನದ ಆಭರಣ

ಕಲಬುರಗಿ : 70 ವರ್ಷದ‌ ಹಿರಿಯವೃದ್ದರೊಬ್ಬರು ಚಿಕಿತ್ಸೆಗೆಂದು ಆಟೋ ಹತ್ತಿ ಜವಳಿ ಕಾಂಪ್ಲೇಕ್ಸ್ ಹತ್ತಿರ Haridas Heart Specialist ಆಸ್ಪತ್ರೆಗೆ ಬಂದಿರುತ್ತಾರೆ. ಚಿಕಿತ್ಸೆಯ X-ray ಯ ಸಲುವಾಗಿ ತಮ್ಮ ಮೈಮೇಲಿನ ಆಭರಣಗಳನ್ನು ತೆಗೆದು ಚೀಲದಲ್ಲಿ ಹಾಕಿ ಆಟೋದಲ್ಲಿ ಇಡುತ್ತಾರೆ. ಇದೇ ಸಂದರ್ಭದಲ್ಲಿ ರತ್ನಾಬಾಯಿ ರವರ ಮಗಳಾದ Dr. Sharadha ರವರು ತಮ್ಮ ತಂದೆಯನ್ನು ಮನೆಯಿಂದ ಕರೆದುಕೊಂಡು ಬರಲು ಅದೇ ಆಟೋದಲ್ಲಿ ವಿದ್ಯಾನಗರ ವಾಟರ್ ಟ್ಯಾಂಕ್ ಹತ್ತಿರ ಮರಳಿ ಮನೆಗೆ ತೆರಳುತ್ತಾರೆ. ಆಟೋದಲ್ಲಿಟ್ಟಿದ್ದ ಬ್ಯಾಗ್‌ನ್ನು ಮರೆತು ಮನೆಗೆ ತೆರಳುತ್ತಾರೆ….

Read More

ತೊಗರಿ ನಾಡುಗೆ ವಿಶೇಷ ಪ್ಯಾಕೇಜ್‌ ಘೋಷಿಸಿ

ಜಿಲ್ಲಾಧಿಕಾರಿ ಕಚೇರಿ ಮುಂದೆ ರಸ್ತೆ ತಡೆದು ಕರ್ನಾಟಕ ಪ್ರಾಂತ ರೈತ ಸಂಘ ಮಿಂಚಿನ ಪ್ರತಿಭಟನೆ ಕಲಬುರಗಿ : ಅತಿವೃಷ್ಟಿ ಮಳೆಯಿಂದ ಹಾನಿಯಾದ  ಹೆಸರು ಉದ್ದು ಸೋಯಾ ಬೆಳೆ, ನಷ್ಟ ಆದ ಬಗ್ಗೆ ಕೇಂದ್ರ ಸರ್ಕಾರ ಬೆಳೆ ಸಮೀಕ್ಷೆ ನಡೆಸಲು  ಮುಂದಾಗಲಿ ಎಂದು ಕರ್ನಾಟಕ ಪ್ರಾಂತ ರೈತ ಸಂಘ  ಆಗ್ರಹಿಸಿದೆ. ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಕೆಲ ಕಾಲ ರಸ್ತೆ ತಡೆದು ಮಿಂಚಿನ ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ಪ್ರತಿಭಟನಾಕಾರರು ವ್ಯಕ್ತಪಡಿಸಿದರು.  ಶರಣಬಸಪ್ಪ…

Read More
error: Content is protected !!