79 ನೇ ಸ್ವಾತಂತ್ರ್ಯೋತ್ಸವ : ಜಿಲ್ಲಾ ಉಸ್ತುವಾರಿ ಸಚಿವರಿಂದ ರಾಷ್ಟ್ರ ಧ್ವಜಾರೋಹ

ಕಲಬುರಗಿ : 79ನೇ ಸ್ವಾತಂತ್ರ್ಯೋತ್ಸ ಅಂಗವಾಗಿ ಜಿಲ್ಲಾಡಳಿತದಿಂದ ಕಲಬುರಗಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಕಲಬುರಗಿ ಉಸ್ತುವಾರಿ ಸಚಿವ ಪ್ರಿಯಾಂಕ್ ಎಂ ಖರ್ಗೆ ಅವರು ಧ್ವಜಾರೋಹಣ ನೆರವೇರಿಸಿದರು. ಬಳಿಕ ಸಚಿವರು ತೆರೆದ ವಾಹನದಲ್ಲಿ ತೆರಳಿ ಗೌರವ ವಂದನೆ ಸ್ವೀಕರಿಸಿದರು. ಪೊಲೀಸ್,  ಗೃಹ ರಕ್ಷಕ ದಳದವರು, ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿಗಳು ಆಕರ್ಷಕ ಪರೇಡ್ ನಡೆಸಿದರು. ಶಾಸಕ ಅಲಂಪ್ರಭು ಪಾಟೀಲ, ಶಾಸಕಿ ಕನೀಜ್ ಫಾತೀಮಾ, ವಿಧಾನ ಪರಿಷತ್ ಸದಸ್ಯರಾದ ಜಗದೇವ ಗುತ್ತೇದಾರ,ತಿಪ್ಪಣ್ಣಪ್ಪ ಕಮಕನೂರ, ಮಹಾಪೌರರು ವರ್ಷ…

Read More

ಬಹಿರಂಗ ಚರ್ಚೆಗೆ ಬರಲು ಆಡಳಿತ ಮಂಡಳಿ ಸವಾಲು

ಆಂದೋಲಾ ಶ್ರೀ ಉಪವಾಸ ಸತ್ಯಾಗ್ರಹಕ್ಕೆ ದೇವಸ್ಥಾನದ ಟ್ರಸ್ಟ್ ಖಂಡನೆ | ಸುದ್ದಿಗೋಷ್ಟಿಯಲ್ಲಿ ಆಕ್ರೋಶ ಬಹಿರಂಗ ಚರ್ಚೆಗೆ ಬರಲು ಆಡಳಿತ ಮಂಡಳಿ ಸವಾಲು ಚಿತ್ತಾಪುರ ; ದಂಡಗುಂಡ ಬಸವಣ್ಣ ದೇವಸ್ಥಾನದ ಕುರಿತು ವಿವಿಧ ಬೇಡಿಕೆಗಳು ಈಡೇರಿಸುವಂತೆ ಒತ್ತಾಯಿಸಿ ಗುರುವಾರ ಆಂದೋಲಾದ ಶ್ರೀ ಸಿದ್ಧಲಿಂಗ ಸ್ವಾಮಿಜಿ ಕಲಬುರಗಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಹಮ್ಮಿಕೊಳ್ಳುತ್ತಿರುವ ಉಪವಾಸ ಸತ್ಯಗ್ರಹಕ್ಕೆ ಶ್ರೀ ದಂಡಗುಂಡ ಬಸವಣ್ಣ ದೇವಸ್ಥಾನದ ಟ್ರಸ್ಟ್ ಖಂಡಿಸುತ್ತದೆ ಎಂದು ಟ್ರಸ್ಟ್ ಪ್ರಧಾನ  ಕಾಯ೯ದಶಿ೯ ಚಂದ್ರಶೇಖರ ಅವಂಟಿ ಅವರು ಹೇಳಿದ್ದಾರೆ. ತಾಲೂಕಿನ ದಂಡಗುಂಡ ದೇವಸ್ಥಾನದ…

Read More
error: Content is protected !!