2 ಕಳ್ಳತನ ಪ್ರಕರಣದಲ್ಲಿ ಇಬ್ಬರು ಆರೋಪಿ‌ ಬಂಧನ

  ಕಲಬುರಗಿ : ರೇವೂರ್ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ 2 ಕಳ್ಳತನ ಪ್ರಕರಣಗಳಲ್ಲಿ ಇಬ್ಬರು ಆರೋಪಿತರನ್ನು ಬಂಧಿಸಿ, ಬಂಧಿತರಿಂದ 1 ಲಕ್ಷ ನಗದು ಹಣ, 40 ಗ್ರಾಂ ಬಂಗಾರದ ಆಭರಣಗಳು & ಕೃತ್ಯಕ್ಕೆ ಬಳಸಿದ ಮೋಟಾರ್‌ ಸೈಕಲ್‌ ಹೀಗೆ ಒಟ್ಟು 5 ಲಕ್ಷ 50 ಸಾವಿರ ರೂಪಾಯಿ ಮೌಲ್ಯದ ಮುದ್ದೆ ಮಾಲನ್ನು ವಶಕ್ಕೆ ಪಡೆದು, ಆರೋಪಿತರನ್ನು ನ್ಯಾಯಾಂಗ ಬಂಧನಕ್ಕೆ ಕಳಿಸಿಕೊಡಲಾಯಿತು.

Read More

ಮಹಾರಾಷ್ಟ್ರದಲ್ಲಿ ಬಾರಿ ಮಳೆಯಿಂದಾಗಿ ಮಣ್ಣೂರ ಕರಜಗಿ ಅಫಜಲಪುರ ರಸ್ತೆ ಕೊಚ್ಚಿ: ಸಂಚಾರ ಬಂದ್

ಕಲಬುರಗಿ ::ಅಫಜಲಪುರ ತಾಲೂಕಿನ ಮಣ್ಣೂರ ಶೇಷಗಿರಿ ಹೊಸೂರ ಉಪ್ಪಾರವಾಡಿ ಸೇರಿದಂತೆ ಮಹಾರಾಷ್ಟ್ರದ ನಾಗಣಸೂರ ತೋಳನೂರ ಉಡಗಿ ಗ್ರಾಮಗಳಲ್ಲಿ ಬುಧವಾರ ರಾತ್ರಿ ಸುರಿದ ಭಾರಿ ಮಳೆಯಿಂದ ಭಾರಿ ಪ್ರವಾಹ ಉಂಟಾಗಿರುವ ಹಿನ್ನೆಲೆಯಲ್ಲಿ ಈ ಮಳೆಯ ನೀರು ಮಣ್ಣೂರದಿಂದ ಕರಜಗಿ ಅಫಜಲಪುರಗೆ ಹೋಗುವ ರಸ್ತೆ ಮಾರ್ಗ ಮಧ್ಯದಲ್ಲಿರುವ ಕಿರಹಳ್ಳ ಹೈದ್ರಾ ಹಳ್ಳದ ಮೇಲೆ ಅಪಾರ ಪ್ರಮಾಣದ ನೀರು ಬಂದಿರುವುದರಿಂದ ಮಣ್ಣೂರದಿಂದ ಕರಜಗಿ ಅಫಜಲಪುರಗೆ ಹೋಗುವ ರಸ್ತೆ ಸಂಪೂರ್ಣ ಕೊಚ್ಚಿ ಹೋಗಿದ್ದು ರಸ್ತೆ ಸಂಚಾರ ಗುರುವಾರ ಬೆಳಿಗ್ಗೆಯಿಂದ ಬಂದ್ ಆಗಿದ್ದು, ಸಾರ್ವಜನಿಕರು…

Read More

ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ವಿಭಾಗದಿಂದ ಪಿಯುಸಿ ಫಲಿತಾಂಶ ಸುಧಾರಣೆಗಾಗಿ ಪುನಶ್ಚೇತನ ಶಿಬಿರ ಶ್ಲಾಘನೀಯ|  ಶಶೀಲ್ ಜಿ ನಮೋಶಿ

ಕಲಬುರ್ಗಿ: ಕಲ್ಯಾಣ ಕರ್ನಾಟಕದ ಭಾಗದಲ್ಲಿ ಪಿಯುಸಿ ದ್ವಿತೀಯ ವರ್ಷದ ಫಲಿತಾಂಶ ಸುಧಾರಣೆಗಾಗಿ ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ವಿಭಾಗ ಹಾಗೂ ಉಪನ್ಯಾಸಕರ ಹಾಗೂ ಪ್ರಾಚಾರ್ಯರ ಸಂಘಗಳು ಕಾರ್ಯ ನಿರ್ವಹಿಸುತ್ತಿರುವದು ಶ್ಲಾಘನೀಯ ಎಂದು ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ ನಮೋಶಿ ಹೇಳಿದರು ಅವರು ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸೀರಿ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ವಿಭಾಗ, ಕರ್ನಾಟಕ ರಾಜ್ಯ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘ , ಹಾಗೂ…

Read More

ಸಂಸ್ಕಾರವಿಲ್ಲದಿದ್ದರೆ ಎಷ್ಟೇ ಉನ್ನತ ಶಿಕ್ಷಣ ಪಡೆದು ಉನ್ನತ ಹುದ್ದೆ ಪಡೆದರು ವ್ಯರ್ಥ | ಅವಂಟಿ

ಚಿತ್ತಾಪುರ : ಇಂದಿನ ಮೊಬೈಲ್ ಯುಗದಲ್ಲಿ ಮಕ್ಕಳಿಗೆ ಸಂಸ್ಕಾರ ಬೋಧನೆ ಅತ್ಯಶ್ಯಕವಾಗಿದೆ. ಸಂಸ್ಕಾರವಿಲ್ಲದಿದ್ದರೆ ಎಷ್ಟೇ ಉನ್ನತ ಶಿಕ್ಷಣ ಪಡೆದು ಉನ್ನತ ಹುದ್ದೆ ಪಡೆದರು ವ್ಯರ್ಥ.ಎಂದು ಮುರಾರ್ಜಿ ದೇಸಾಯಿ ರೆಸಿಡೆನ್ಸಿ ಶಾಲೆಯ ಪ್ರಿನ್ಸಿಪಲ್ ಬಸವರಾಜ ಅವಂಟಿ ಅವರು ಹೇಳಿದರು ಆದರ್ಶ ಸರ್ಕಾರಿ ಪದವಿ ಪೂರ್ವ ಕಾಲೇಜುಯಲ್ಲಿ ಇಂದು ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಅವರು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳ ಸಾಧನೆಯೇ ಶಿಕ್ಷಕರ ಹಾಗೂ ಕಾಲೇಜಿನ ಸಾಧನೆ ಆಗಿರುತ್ತದೆ ಹಾಗಾಗಿ ತಾವೆಲ್ಲ ಆಸಕ್ತಿಯಿಂದ ಓದಿನ ಕಡೆಗೆ ಗಮನ ಹರಿಸಬೇಕು…

Read More

ಸುರಪುರ:ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ

ಸುರಪುರ: ಪಟ್ಟಣದ ಜಿಲ್ಲಾ ಪಂಚಾಯತಿ,ಶಾಲಾ ಶಿಕ್ಷಣ ಇಲಾಖೆ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ,ತಾಲೂಕ ದೈಹಿಕ ಶಿಕ್ಷಕರ ಸಂಘ ಇವರುಗಳು ಸಂಯುಕ್ತಾಶ್ರಯದಲ್ಲಿ ನಗರದ ತಾಲೂಕ ಕ್ರೀಡಾಂಗಣದಲ್ಲಿ ೧೪/೧೭ ವಯೋಮಿತಿಯ ಬಾಲಕ ಬಾಲಕಿಯರ ತಾಲೂಕ ಮಟ್ಟದ ಕ್ರೀಡಾಕೂಟ ನಡೆಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬಿಇಓ ಯಲ್ಲಪ್ಪ ಕಾಡ್ಲೂರ ಮಾತನಾಡಿ, ಯಾವುದೇ ಕ್ರೀಡೆಯಲ್ಲಿ ಸೋಲು ಗೆಲುವು ಎನ್ನುವುದು ಸಾಮಾನ್ಯ,ಆದರೆ ಕ್ರೀಡಾಪಟುಗಳು ಸೋಲು ಗೆಲುವು ಸಮಾನವಾಗಿ ಸ್ವೀಕರಿಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಯಲ್ಲಪ್ಪ ಕಾಡ್ಲೂರ ತಿಳಿಸಿದರು. ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಪ್ರಕಾಶ ಗುತ್ತೇದಾರ ಕ್ರೀಡಾ…

Read More

ದೇವರಗೋನಾಲ:ಗ್ಯಾರಂಟಿ ಯೋಜನೆಗಳ ನಡೆ ಗ್ರಾಮ ಪಂಚಾಯತಿ ಕಡೆ ಕಾರ್ಯಕ್ರಮ

ಸುರಪುರ: ತಾಲೂಕಿನ ದೇವರಗೋನಾಲ ಗ್ರಾಮದಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ನಡೆ ಗ್ರಾಮ ಪಂಚಾಯತಿ ಕಡೆಗೆ ಅಭಿಯಾನ ಕಾರ್ಯಕ್ರಮ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅನೇಕ ಮುಖಂಡರು ಮಾತನಾಡಿ,ರಾಜ್ಯ ಸರಕಾರ ಗ್ಯಾರಂಟಿ ಯೋಜನೆಗಳು ಸಾರ್ವಜನಿಕರ ಅನುಕೂಲಕ್ಕಾಗಿ ಜಾರಿಗೊಳಿಸಿದ್ದು,ಎಲ್ಲ ಯೋಜನೆಗಳನ್ನು ಜನರಿಗೆ ತಲುಪಿಸುವ ಕೆಲಸ ಆಗಬೇಕು ಹಾಗೂ ಅನ್ನ ಭಾಗ್ಯ,ಶಕ್ತಿ ಯೋಜನೆ,ಯುವನಿಧಿ,ಗೃಹ ಲಕ್ಷ್ಮೀ,ಗೃಹ ಜ್ಯೋತಿ ಯೋಜನೆಗಳು ನಾಡಿನ ಪ್ರತಿ ಮನೆಗೆ ತಲುಪಿಸಿದ ಕೀರ್ತಿ ಮುಖ್ಯಮಂತ್ರಿಗಳಿಗೆ ಹಾಗೂ ಸರಕಾರಕ್ಕೆ ಸಲ್ಲುತ್ತದೆ,ಗ್ಯಾರಂಟಿ ಯೋಜನೆ ಪ್ರತಿ ಫಲಾನುಭವಿಗೆ ತಲುಪಿಸುವ ಜವಬ್ದಾರಿ ಅಧಿಕಾರಿಗಳ ಮೇಲಿದೆ.ಅಧಿಕಾರಿಗಳು ಲೋಪ ಎಸಗಿದಲ್ಲಿ…

Read More

ಬಾಹ್ಯಾಕಾಶ ಕ್ಷೇತ್ರಕ್ಕೆ ರಾಜ್ಯದ ಕೊಡುಗೆ ಅಪಾರ- ಸಚಿವ ಪ್ರಿಯಾಂಕ್ ಖರ್ಗೆ.

ಕಲಬುರಗಿ : ಬಾಹ್ಯಾಕಾಶ ಕ್ಷೇತ್ರಕ್ಕೆ‌ ರಾಜ್ಯದ ಕೊಡುಗೆ ಅಪಾರವಾಗಿದೆ. ಬೆಂಗಳೂರು ಬಾಹ್ಯಾಕಾಶದ ರಾಜಧಾನಿ ಎಂದು‌ ಹೆಸರು ಮಾಡಿದೆ. ಹೆಚ್ ಎ ಎಲ್ ಹಾಗೂ ಇಸ್ರೋದಂತಹ ಮಹತ್ತರ ಸಂಸ್ಥೆಗಳನ್ನು ಹೊಂದಿರುವ ಹೆಗ್ಗಳಿಕೆ ರಾಜ್ಯಕ್ಕೆ ಇದೆ. ಜೊತೆಗೆ ಬಾಹ್ಯಾಕಾಶ ಕ್ಷೇತ್ರಕ್ಕೆ ಬೇಕಾಗುವ ತಾಂತ್ರಿಕ ಅವಶ್ಯಕತೆಗಳ ತಯಾರಿಕೆ ಹಾಗೂ ರಕ್ಷಣಾ ಕ್ಷೇತ್ರದ ಸಂಶೋಧನೆಯಲ್ಲಿ ಶೇ 60 ರಷ್ಟು ಕೊಡುಗೆ ನೀಡಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅಭಿಪ್ರಾಯ ಪಟ್ಟರು. ಕಲಬುರಗಿಯ ಜಿಲ್ಲಾಧಿಕಾರಿ…

Read More

ನಿಧನ ವಾರ್ತೆ

ಕಲಬುರಗಿ: ನಗರದ ಸೇಡಂ ರಸ್ತೆಯ ಸ್ವಸ್ತಿಕ ನಗರದ ನಿವಾಸಿ ಶರಣಪ್ಪ ತಾಂಡೂರ (49) ಮಂಗಳವಾರ ಹೃದಯಾಘಾತದಿಂದ ನಿಧನ ಹೊಂದಿದರು. ತಂದೆ, ಪತ್ನಿ ಡಾ.ಅನಿತಾ, ಇಬ್ಬರು ಪುತ್ರರು ಸೇರಿ ಅಪಾರ ಬಳಗ ಅಗಲಿದ್ದಾರೆ. ಬುಧವಾರ ಬೆಳಗ್ಗೆ 11ರವರೆಗೆ ಸ್ವಸ್ತಿಕ ನಗರದ ಸ್ವಗ್ರಹದಲ್ಲಿ ಅಂತಿಮ ದರ್ಶನ ಇರಲಿದ್ದು, ಚಿಂಚೋಳಿ ತಾಲೂಕಿನ ಸ್ವಗ್ರಾಮ ನಿಡಗುಂದಾದ ಜಮೀನಿನಲ್ಲಿ ಮಧ್ಯಾಹ್ನ 2.30ಕ್ಕೆ ಅಂತ್ಯಕ್ರಿಯೆ ನಡೆಯಲಿದೆ.

Read More

ಹೋರಟೂರು ಗ್ರಾಮದಲ್ಲಿ ಶಾಲಾ ಅಭಿವೃದ್ಧಿ ಕಾಮಗಾರಿಗಳಿಗೆ-ಇಓ ಸಂಗ್ವಾರ ಚಾಲನೆ

ವಡಗೇರಾ: ಮಕ್ಕಳ ಸ್ನೇಹಿ ಶಾಲಾ ವಾತಾವರಣ ನಿರ್ಮಿಸಲು ಸರ್ಕಾರ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಸಮಗ್ರ ಶಾಲಾ ಅಭಿವೃದ್ಧಿ ಕಾಮಗಾರಿಗಳಿಗೆ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಗ್ರಾಪಂ ಅಧ್ಯಕ್ಷರಿಂದ ಚಾಲನೆ ನೀಡಿದರು. ತಾಲ್ಲೂಕಿನ ಉಳ್ಳೆಸೂಗುರು ಗ್ರಾಪಂ ವ್ಯಾಪ್ತಿಯ ಹೊರಟರು ಗ್ರಾಮದಲ್ಲಿ ಶಿಕ್ಷಕರ ದಿನಾಚರಣೆಯ ಅಂಗವಾಗಿ ಜಿಲ್ಲಾ ಪಂಚಾಯಿತಿಯಿಂದ ಹಮ್ಮಿಕೊಂಡಿದ್ದ “ನಮ್ಮ ಶಾಲೆ ನಮ್ಮ ಅಭಿಯಾನದಡಿ” ಶಾಲಾ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು. ಈ ಅಭಿಯಾನದಡಿ ತಾಲೂಕಿನ ಉಳ್ಳೆಸೂಗುರು, ಐಕೂರು, ಹೈಯಾಳಿ (ಬಿ), ಟಿ…

Read More

ಪ್ರಧಾನ ಮಂತ್ರಿ ಜೀವನ ಜ್ಯೋತಿ ಭೀಮಾ ಯೋಜನೆ ಜಾಗೃತಿ ಕಾರ್ಯಕ್ರಮ

ಸುರಪುರ: ತಾಲೂಕಿನ ದೇವಿಕೇರಾ ಗ್ರಾಮದಲ್ಲಿ ಪ್ರಧಾನ ಮಂತ್ರಿ ಜೀವನ ಜ್ಯೋತಿ ಭೀಮಾ ಯೋಜನೆ ಹಾಗೂ ಪ್ರಧಾನ ಮಂತ್ರಿ ಸುರಕ್ಷಾ ಭೀಮಾ ಯೋಜನೆ ಕುರಿತು ಜಾಗೃತಿ ಕಾರ್ಯಕ್ರಮ ನಡೆಸಲಾಯಿತು.ಕಾರ್ಯಕ್ರಮಕ್ಕೆ ಚಾಲನೆ ನೀಡಿದ ತಾ.ಪಂ ಇಓ ಬಸವರಾಜ ಸಜ್ಜನ್ ಮಾತನಾಡಿ, ಪ್ರಧಾನ ಮಂತ್ರಿ ಜೀವನ ಜ್ಯೋತಿ ಹಾಗೂ ಸುರಕ್ಷಾ ಭೀಮಾ ಯೋಜನೆಗಳಿಂದ ಪ್ರತಿಯೊಬ್ಬರಿಗೂ ಭದ್ರತೆ ಲಭಿಸಲಿದೆ ಎಂದರು.ಪ್ರಧಾನ ಮಂತ್ರಿ ಜೀವನ ಜ್ಯೋತಿ ಭೀಮಾ ಯೋಜನೆಯಿಂದ ಸರ್ಕಾರವು ನಾಗರಿಕರ ಭವಿಷ್ಯದ ಭದ್ರತೆಗೆ ಒತ್ತು ನೀಡಿ ೨೦೧೫ರಲ್ಲಿ ಪ್ರಧಾನ ಮಂತ್ರಿ ಜೀವನ ಜ್ಯೋತಿ…

Read More
error: Content is protected !!