ದೇವರಾಜ್ ಅರಸು ಜಯಂತಿ ಆಚರಣೆ
ಜೇವರ್ಗಿ ೨೦ : ತಾಲ್ಲೂಕಾ ಆಡಳಿತ ವತಿಯಿಂದ. ಹಾಗೂ ತಾಲ್ಲೂಕಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮಿನಿ ವಿಧಾನ ಸೌಧದಲ್ಲಿ ಇಂದು ಡಿ. ದೇವರಾಜ ಅರಸು ಅವರ ೧೧೦ ನೇ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನುದ್ದೇಶಿಸಿ ತಹಶೀಲ್ದಾರ ಮಲ್ಲಣ್ಣ ಯಲಗೋಡ ಅವರು ಮಾತನಾಡಿ ಉಳುವವನೇ ಭೂ ಒಡೆಯ ಎಂಬ ಭೂ ಸುಧಾರಣಾ ಕಾಯ್ದೆಯನ್ನು ಜಾರಿಗೆ ತಂದು ದಲಿತರಿಗೆ ಹಿಂದುಳಿದವರ್ಗದವರಿಗೆ ಭೂಹೀನರಿಗೆ ಬಡವರಿಗೆ ಭೂಮಿಯನ್ನು ನೀಡಿ ಭೂ ಕ್ರಾಂತಿಯನ್ನೇ ಮಾಡಿದ ಹೆಮ್ಮೆಯ ನಾಯಕ ಮತ್ತು ಹಿಂದುಳಿದವರ್ಗದ ಕಣ್ಣಾಗಿ ರಾಜ್ಯದ…


