ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮಹಾನ್ ದೇಶಪ್ರೇಮಿ:ಮಲ್ಲಣ್ಣ ಐಕೂರ

ವಡಗೇರಾ: ಸ್ವಾತಂತ್ರ್ಯ ಹೋರಾಟಗಾರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ದೇಶದ ಸ್ವಾತಂತ್ರ್ಯಕ್ಕಾಗಿ ತನ್ನ ಜೀವವನ್ನೇ ತ್ಯಾಗ ಮಾಡಿದ ಮಹಾನ್ ದೇಶಪ್ರೇಮಿ ಎಂದು ಕುರುಬ ಸಂಘದ ಜಿಲ್ಲಾಧ್ಯಕ್ಷ ಮಲ್ಲಣ್ಣ ಐಕೂರ ಹೆಳಿದರು. ಖಾನಾಪುರ ಗ್ರಾಮದಲ್ಲಿ ಆಗಸ್ಟ್ 15 ಶುಕ್ರವಾರದಂದು ಹಮ್ಮಿಕೊಂಡಿದ್ದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣರ 228 ನೇ ಜಯಂತಿ ಹಾಗೂ ಸಂಗೊಳ್ಳಿ ರಾಯಣ್ಣರ ನಾಮಫಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಸಂಗೊಳ್ಳಿ ರಾಯಣ್ಣನವರು ಒಂದು ಜಾತಿಗೆ ಸೀಮಿತವಾಗದೆ ಬ್ರಿಟಿಷರ ವಿರುದ್ಧ ಕೆಚ್ಚೆದೆಯಿಂದ ಹೋರಾಡಿ ಸ್ವಾತಂತ್ರ್ಯ ಸಿಗುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಇಂದಿನ…

Read More

ಶಾಲಾ ಮಕ್ಕಳಿಗೆ ಪುಸ್ತಕ & ಪೆನ್‌ ವಿತರಣೆ

ಯಾದಗಿರಿ: ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ತಾಲೂಕಿನ ಲಿಂಗೇರಿ ತಾಂಡದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಕರ್ನಾಟಕ ಪ್ರದೇಶ ಬಂಜಾರ ಸೇವಾ ಸಂಘದ ಜಿಲ್ಲಾ ವಕ್ತಾರ ಹಾಗೂ ಗ್ರಾಮ ಪಂಚಾಯತ್ ಸದಸ್ಯರು ಪುಸ್ತಕ ಹಾಗೂ ಪೆನ್‌ಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಬಂಜಾರ ಸೇವಾ ಸಂಘದ ಜಿಲ್ಲಾ ವಕ್ತಾರ ಮೋಹನ್‌ ಚೌವಣ್‌ ಮಾತನಾಡಿ, ಶಿಕ್ಷಣವೇ ಜೀವನದ ಬೆಳಕಾಗಿದ್ದು, ಪ್ರತಿಯೊಬ್ಬ ಮಕ್ಕಳೂ ಓದುತ್ತಾ ಸಮಾಜದ ಪ್ರಗತಿಗೆ ಕೈಜೋಡಿಸಬೇಕು. ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಹೋರಾಟಗಾರರ ತ್ಯಾಗ ವ್ಯರ್ಥವಾಗದಂತೆ, ನಾವು ಶಿಕ್ಷಣದ ಮೂಲಕ ಸಮಾಜವನ್ನು…

Read More

ಗುಣಮಟ್ಟದ ಶಿಕ್ಷಣ ನೀಡುವುದೇ ನಮ್ಮ ಆದ್ಯ ಕರ್ತವ್ಯ : ಶರಣಬಸವ ಪೋ. ಬಿರಾದರ್

ಯಾದಗಿರಿ : ಗ್ರಾಮಗಳ ಏಳಿಗೆಯೇ ದೇಶದ ಏಳಿಗೆ ಎಂಬ ಗಾಂಧೀಜಿಯವರ ಕಲ್ಪನೆ ಮೈಗೂಡಿಸಿಕೊಂಡು ಗ್ರಾಮೀಣ ಭಾಗದಲ್ಲಿ ಅತ್ಯುತ್ತಮ ಶಿಕ್ಷಕರನ್ನು ನೇಮಿಸಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವುದು ನಮ್ಮ ಆದ್ಯ ಕರ್ತವ್ಯವಾಗಿದೆ ಎಂದು ಸೈದಾಪುರ ಗ್ರಾಮದ ಯುನೈಟೆಡ್ ಪಬ್ಲಿಕ್ ಶಾಲೆಯ ಅಧ್ಯಕ್ಷ ಶರಣಬಸವ ಪೊಲೀಸ್ ಬಿರಾದರ್ ಅವರು ಹೇಳಿದರು. ಜಿಲ್ಲೆಯ ಶಹಾಪುರ ತಾಲೂಕಿನ ಸೈದಾಪುರ ಗ್ರಾಮದ ಯುನೈಟೆಡ್ ಪಬ್ಲಿಕ್ ಶಾಲೆಯಲ್ಲಿ 79 ನೇ ಸ್ವಾತಂತ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.ಯಾದಗಿರಿ ಜಿಲ್ಲೆಯು ಶಿಕ್ಷಣದಲ್ಲಿ ಹಿಂದುಳಿದ ಕಾರಣ…

Read More

ಹೋರಾಟಗಾರರ ತ್ಯಾಗ ಬಲಿದಾನದಿಂದ ನಮಗೆ ಸ್ವಾತಂತ್ರ್ಯ: ತಹಸೀಲ್ದಾರ್ ಮಂಗಳಾ

ವಡಗೇರಾ: ಸ್ವಾತಂತ್ರ್ಯ ಹೋರಾಟಗಾರರು ಹಾಗೂ ಮಹಾತ್ಮರ ಬಲಿದಾನದಿಂದ ನಮಗೆ ಸ್ವಾತಂತ್ರ್ಯ ದೊರಕಿದೆ ಅವರ ಸ್ಮರಣೆ ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ತಹಸೀಲ್ದಾರ್ ಶ್ರೀಮತಿ ಮಂಗಳಾ.ಎಂ ಹೇಳಿದರು. ಪಟ್ಟಣದಲ್ಲಿ ತಾಲೂಕು ಆಡಳಿತದ ವತಿಯಿಂದ ಹಮ್ಮಿಕೊಂಡಿದ್ದ 79 ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಅವರು ಧ್ವಜಾರೋಹಣ ನೆರವೇರಿಸಿ ನಂತರ ಸರಕಾರಿ ಪ್ರೌಢಶಾಲಾ ಆವರಣದಲ್ಲಿ ಹಮ್ಮಿಕೊಂಡಿದ್ದ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ನಮ್ಮ ದೇಶ ಭಾವೈಕ್ಯತೆಯ ಬಿಡಾಗಿದೆ ಪ್ರತಿಯೊಬ್ಬ ಪ್ರಜೆಯೂ ಸಹೋದರತ್ವದಿಂದ ಬಾಳಬೇಕು ಸ್ವಾತಂತ್ರ್ಯ ಹೋರಾಟಗಾರರ ಸ್ಮರಣೆ ಪ್ರತಿಯೊಬ್ಬರ ಆದ್ಯ…

Read More

ಯುವಕರು ಸ್ವಯಂ ಪ್ರೇರಿತರಾಗಿ ರಕ್ತದಾನಕ್ಕೆ ಮುಂದಾಗಬೇಕು:ಡಾ.ರಾಹುಲ್ ನಾಯ್ಕೊಡ

ಯಾದಗಿರಿ:ರಕ್ತದಾನದ ಬಗ್ಗೆ ಭಯಬೇಡ ಪ್ರತಿಯೊಬ್ಬ ಯುವಕರು ರಕ್ತದಾನಕ್ಕೆ ಸ್ವಯಂ ಪ್ರೇರಿತರಾಗಿ ‌ಮುಂದಾಗಬೇಕು ಎಂದು ನಾಯ್ಕೊಡಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯರಾದ ಡಾ. ರಾಹುಲ್ ಎಸ್.ನಾಯ್ಕೋಡಿ ಹೇಳಿದರು. 79 ನೇ ಸ್ವಾತಂತ್ರ್ಯ ದಿನಾಚರಣೆ ಹಾಗೂ ಸ್ವಾತಂತ್ರ್ಯ ಹೋರಾಟಗಾರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣರ 228ನೇ ಜಯಂತೋತ್ಸವ ನಿಮಿತ್ಯ ನವಚೇತನ ಟ್ರಸ್ಟ್ ವಡಗೇರಾ ಹಾಗೂ ನಂದಿನಿ ಟ್ರಸ್ಟ್ ತೇಕರಾಳ ಸಂಯೋಗದಲ್ಲಿ ಶುಕ್ರವಾರದಂದು ನಗರದ ಜಿಲ್ಲಾ ಆಸ್ಪತ್ರೆಯಲ್ಲಿ ಹಮ್ಮಿಕೊಂಡಿದ್ದ ರಕ್ತದಾನ ಶಿಬಿರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಸ್ವಾತಂತ್ರ್ಯ ಹೋರಾಟಗಾರರು ಹಾಗೂ…

Read More

ಶ್ರದ್ಧಾಂಜಲಿ ಕಾರ್ಯಕ್ರಮ

ಕಲಬುರಗಿ ಪರಮ ಪೂಜ್ಯ ಡಾ. ಶರಣಬಸಪ್ಪ ಅಪ್ಪ 8ನೇ ಮಹಾದಾಸೋಹ ಪೀಠಾಧಿಪತಿಗಳು ಶರಣಬಸವೇಶ್ವರ ಸಂಸ್ಥಾನ, ಅವರು ನಿನ್ನೆ ನಿಧನ ಹೊಂದಿದ್ದ ಕಾರಣ ಚಿಂಚೋಳಿ ತಾಲೂಕ ವೀರಶೈವ ಲಿಂಗಾಯತ ಸಮಾಜ ವತಿಯಿಂದ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು ಪರಮ ಪೂಜ್ಯ ಡಾ. ಶರಣಬಸಪ್ಪ ಅಪ್ಪ, ಭಾವಚಿತ್ರಕ್ಕೆ ಲೋಕೋಪಯೋಗಿ ಇಲಾಖೆಯ ಕಿರಿಯ ಸಹಾಯಕರ ಗಿರಿರಾಜ್ ಸಜ್ಜನ್, ಅವರು ಪೂಜೆ ಮಾಡಿದರು ಕಾರ್ಯಕ್ರಮ ಉದ್ದೇಶಿಸಿ ವೀರಶೈವ ಲಿಂಗಾಯತ್ ಸಮಾಜದ ತಾಲೂಕ ಅಧ್ಯಕ್ಷರಾದ ಸಂಜೀವ ಕುಮಾರ್ ಪಾಟೀಲ, ಅವರು ಮಾತನಾಡಿ ಪೂಜ್ಯ ಡಾ. ಶರಣಬಸಪ್ಪ…

Read More

79ನೇ ಸ್ವಾತಂತ್ರ್ಯ ದಿನಾಚರಣೆ : ತಹಶೀಲ್ದಾರ್ ನಾಗಯ್ಯ ಹಿರೇಮಠರಿಂದ ರಾಷ್ಟ ಧ್ವಜಾರೋಹಣ

ಚಿತ್ತಾಪುರ; ಪಟ್ಟಣದ ತಹಶೀಲ್ ಕಚೇರಿ ಆವರಣದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ತಹಶೀಲ್ದಾರ್ ನಾಗಯ್ಯ ಹಿರೇಮಠ ಅವರು ರಾಷ್ಟ್ರಪೀತ ಮಹಾತ್ಮ ಗಾಂಧೀಜಿ ಹಾಗೂ ಡಾ. ಬಿ. ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಿದರು.ನಂತರ ರಾಷ್ಟ್ರ ಧ್ವಜಾರೋಹಣ ಮಾಡಿದರು. ಇದೇ ವೇಳೆ ಪಿಎಸ್’ಐ ಶ್ರೀಶೈಲ್ ಅಂಬಾಟಿ ಅವರ ನೇತೃತ್ವದಲ್ಲಿ ಸಿಬ್ಬಂದಿಗಳು ಕವಾಯತು ನಡೆಸಿ ಗೌರವ ವಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ತಾಪಂ ಇಒ ಮಹ್ಮದ್ ಅಕ್ರಂ ಪಾಶಾ, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ…

Read More

ಗೌರಿಗಣೇಶ ಈದ್ ಮಿಲಾದ್ ಹಬ್ಬದ ನಿಮಿತ್ಯ ಶಾಂತಿ ಸಭೆ

ಹಿಂದೂ ಮುಸ್ಲಿಮರು ಶಾಂತಿ ಮತ್ತು ಸೌಹಾರ್ದತೆಯಿಂದ ಆಚರಿಸಲು ಮನವಿ ಯಾದಗಿರಿ : ಗೌರಿ ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬವನ್ನು ಸೌಹಾರ್ದತಿವಾಗಿ ಆಚರಿಸುವಂತೆ ವಡಗೇರಾ ಪೊಲೀಸ್ ಠಾಣೆ ಪಿಎಸ್ಐ  ಮೈಬೂಬ ಅಲಿ ಹೇಳಿದರು.  ಜಿಲ್ಲೆಯ ವಡಗೇರಾ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಗೌರಿ ಗಣೇಶ ಈದ್ ಮಿಲಾದ್ ಹಬ್ಬದ ಪ್ರಯುಕ್ತ  ಹಮ್ಮಿಕೊಂಡಿದ್ದ ತಾಲೂಕಿನ ಸಾರ್ವಜನಿಕರ ಶಾಂತಿ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಹಬ್ಬಗಳ ಆಚರಣೆಯಲ್ಲಿ ಯಾವುದೇ ರೀತಿಯಾದ ಕೋಮುಗಲಭೆ  ಸೃಷ್ಟಿಯಾಗದಂತೆ ಶಾಂತಿಯುತವಾಗಿ ಆಚರಿಸಬೇಕು. ಮತ್ತು ಸಮಾಜದಲ್ಲಿ ಅಶಾಂತಿ…

Read More

೭೯ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಬಿಜೆಪಿ ತಿರಂಗಾ ಯಾತ್ರೆ

ಭಾರತ ಮಾತೆಗೆ ಗೌರವ ಸಲ್ಲಿಸುವುದು ನಮ್ಮೆಲ್ಲರ ಕರ್ತವ್ಯ-ರಾಜುಗೌಡ ಸುರಪುರ: ಭಾರತ ಮಾತೆಗೆ ಎಲ್ಲರು ಹೆತ್ತ ತಾಯಿಗೆ ನೀಡುವ ಗೌರವವನ್ನು ನೀಡಬೇಕು ಎಂದು ಮಾಜಿ ಸಚಿವ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ನರಸಿಂಹ ನಾಯಕ (ರಾಜೂಗೌಡ) ಹೇಳಿದರು.ನಗರದ ಬಿಜೆಪಿ ಕಚೇರಿ ಆವರಣದಲ್ಲಿ ತಿರಂಗಾ ಯಾತ್ರೆ ಭಾಗವಹಿಸಿ ಅವರು ಮಾತನಾಡಿದರು,ಬಿಜೆಪಿ ಪಕ್ಷ ಸ್ವಾತಂತ್ರ್ಯ ದಿನಾಚರಣೆಯನ್ನು ವಿಶೇಷವಾಗಿ ಆಚರಿಸಲಿದೆ. ದೇಶದಾದ್ಯಂತ ತಿರಂಗಾ ಯಾತ್ರೆಗಾಗಿ ನಮ್ಮ ನೆಚ್ಚಿನ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಕರೆ ನೀಡಿದ್ದು,ಇಂದು ನಡೆದ ತಿರಂಗಾ ಯಾತ್ರೆಯಲ್ಲಿ ಎಲ್ಲರೂ ಭಾಗವಹಿಸಿದ್ದಕ್ಕಾಗಿ…

Read More

ಡಿಡಿಯು ಕಾಲೇಜು  | ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭ |ಎಂಎಸ್ ಶಿರವಾಳ ಅಭಿಮತ

ಮಕ್ಕಳಿಗೆ ವಿದ್ಯೆಯ ಜೊತೆಗೆ ಸಂಸ್ಕಾರ ಕಲಿಸಬೇಕು  ಶಹಾಪುರ ವಿದ್ಯಾರ್ಥಿ ಮತ್ತು ಗುರುಗಳ ಸಂಬಂಧ ಪವಿತ್ರವಾದದ್ದು. ಶಿಕ್ಷಣಕ್ಕೆ ಹೆಚ್ಚಿನ ಪರಿಶ್ರಮದ ಅಗತ್ಯ.ವಿದ್ಯೆಯ ಜೊತೆಗೆ ಸಂಸ್ಕಾರ ಮತ್ತು ವಿನಯ ಮಕ್ಕಳಿಗೆ ಕಲಿಸಬೇಕಿದೆ. ಪ್ರತಿ ಕುಟುಂಬದ ಬದುಕು ಬದಲಾಯಿಸಲು ಶಿಕ್ಷಣ ಅತ್ಯಗತ್ಯ ಎಂದು ಸಂಶೋಧಕರು ಮತ್ತು ತಾಲೂಕು ಖಜಾನೆ ಅಧಿಕಾರಿಗಳಾದ ಎಂಎಸ್  ಶಿರವಾಳ ಅವರು ಅಭಿಮತ ವ್ಯಕ್ತಪಡಿಸಿದರು.  ನಗರದ ವೈಷ್ಣವಿ ಸಭಾಂಗಣದಲ್ಲಿ ಡಿಡಿಯು ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಕ್ರೀಡಾ ಹಾಗೂ ಸಾಂಸ್ಕೃತಿಕ ಚಟುವಟಿಕೆ ಉದ್ಘಾಟನಾ ಮತ್ತು ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ…

Read More
error: Content is protected !!