ಜಲಾವೃತ್ತ ನಾಯ್ಕಲ್ ಗ್ರಾಮದ ಮನೆಗಳಿಗೆ ಜಮಾದಾರ ಭೇಟಿ: ಸಾಂತ್ವನ, ಭರವಸೆ

ಯಾದಗಿರಿ: ನಿರಂತರ ಮಳೆಯಿಂದಾಗಿ ಅಪಾರ ಹಾನಿ ಉಂಟಾಗಿರುವ ವಡಗೇರಿ ತಾಲ್ಲೂಕಿನ ನಾಯ್ಕಲ್ ಗ್ರಾಮದ ಜಲಾವೃತ್ತ ಪ್ರದೇಶಗಳಿಗೆ ಕೆಪಿಸಿಸಿ ರಾಜ್ಯ ಸಂಯೋಜಕ ಮತ್ತು ಕಿಸಾನ್ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜು ಮೈನುದ್ದಿನ್ ಎಂ. ಜಮಾದಾರ ದೋರನಳ್ಳಿ ಭೇಟಿ ನೀಡಿ ಸಂತ್ರಸ್ತರಿಗೆ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಅಪಾರ ಮಳೆಯಿಂದಾಗಿ ಭೀಮಾನದಿ ನೀರು ಹೊಲ ಗದ್ದೆಗಳಿಗೆ ಅಲ್ಲದೇ ಮನೆಗಳಿಗೆ ನುಗ್ಗಿದ್ದು, ಅಪಾರ ನಷ್ಟವಾಗಿದೆ,  ಸತತ ಮಳೆಯ ಕಾರಣ ವಡಗೇರಿ ತಾಲ್ಲೂಕಿನಲ್ಲಿ ಹೆಚ್ಚು ಹಾನಿಯಾಗಿದ್ದು, ಅದರಲ್ಲೂ ನಾಯ್ಕಲ್…

Read More

ಕೃಷ್ಣಾ ನದಿಗೆ 1, ಲಕ್ಷ 34,ಸಾವಿರ ಕ್ಯೂಸೆಕ್ ನೀರು ಬಿಡುಗಡೆ

ಯಾದಗಿರಿ : ಪಶ್ಚಿಮ ಘಟ್ಟಗಳಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದ ಆಲಮಟ್ಟಿ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರು ಬಂದಿರುವ ಹಿನ್ನೆಲೆಯಲ್ಲಿ ನಾರಾಯಣಪುರದ ಬಸವಸಾಗರ ಜಲಾಶಯಕ್ಕೆ ಭಾರಿ ಪ್ರಮಾಣದ ನೀರು ಬಂದಿದ್ದೆ ಬಸವಸಾಗರ ಜಲಾಶಯದಿಂದ ಅಪಾರ ಪ್ರಮಾಣದ ನೀರು ಸಂಗ್ರಹವಾಗಿದ್ದು, ಕೃಷ್ಣಾ ನದಿಗೆ ಸೋಮವಾರ  1, ಲಕ್ಷ 34,ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಿದ್ದು ಕೃಷ್ಣಾ ನದಿ ದಡಕ್ಕೆ ಯಾರು ತೆರಳದಂತೆ ಜಲಾಶಯದ ಅಧಿಕಾರಿಗಳಿಂದ ಎಚ್ಚರಿಕೆ ನೀಡಿದ್ದಾರೆ

Read More

ಗುರುಮಠಕಲ್ ನಲ್ಲಿ ಧಾರ್ಮಿಕ ಸಂಭ್ರಮದಲ್ಲಿ ಮಹಾಲಕ್ಷ್ಮಿ ಹಾಗೂ ಭವಾನಿಮಾತೆಯ ಪೂಜೆ

ಗುರುಮಠಕಲ್ ಪಟ್ಟಣದಲ್ಲಿ ನವರಾತ್ರಿ ಉತ್ಸವ ಭಕ್ತಿಭಾವದಿಂದ ಮತ್ತು ವೈಭವದಿಂದ ಜರಗಿತು. ಗುರುಮಠಕಲ್: ಪಟ್ಟಣದ ಲಕ್ಷೀನಗರ ಬಡಾವಣೆಯ ಮಹಾಲಕ್ಷ್ಮಿ ದೇವಾಲಯದಲ್ಲಿ ಭಕ್ತಿಪೂರ್ಣ ಲಕ್ಷ್ಮಿ ದೇವಿಯ ಮತ್ತು ಅಂಕಮ್ಮ ದೇವಸ್ಥಾನದಲ್ಲಿ ಹಾಗೂ ಗಣೇಶ ಮಂದಿರದಲ್ಲಿ ವಿಶೇಷ ಪೂಜಾ ಕಾರ್ಯಕ್ರಮ ನಡೆಯಿತು. ಗುರುಮಠಕಲ್ ಯುವ ಮುಖಂಡ ರಾಜ ರಮೇಶ್ ಗೌಡ ಅವರು ವಿಶೇಷ ಪೂಜೆ ಸಲ್ಲಿಸಿ ದೇವಿಯ ಆಶೀರ್ವಾದ ಪಡೆದರು. ಭಕ್ತಿಪೂರ್ಣ ವಾತಾವರಣದಲ್ಲಿ ನೂರಾರು ಭಕ್ತರು ಭಾಗವಹಿಸಿ ದೇವಿಯ ಕೃಪೆಗೆ ಪ್ರಾರ್ಥಿಸಿದರು. ಪಟ್ಟಣದ ಸೋಮವಂಶ ಸಹಸ್ರಾರ್ಜುನ ಕ್ಷತ್ರಿಯ ಸಮಾಜ ಅಂಕಮ್ಮ ದೇವಾಲಯ…

Read More

ದುಷ್ಟತೆಯ ನಾಶ, ಶಿಷ್ಟತೆಯ ರಕ್ಷಣೆಯ ಸಂಕೇತದ ವಿಜಯದಶಮಿ

ಶಾರದಾ ವಿವೇಕ ಮಹಿಳಾ ಪದವಿ ಕಾಲೇಜಿನಲ್ಲಿ ನಾಡಹಬ್ಬ ದಸರಾ ಸಂದೇಶ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಚಿಂತಕ ಮಹಾದೇವಯ್ಯ ಕರದಳ್ಳಿ ಅಭಿಮತ ಕಲಬುರಗಿ: ಮನುಷ್ಯನಲ್ಲಿ ಅಡಗಿರುವ ದ್ವೇಷ, ಅಸೂಯೆ, ಸ್ವಾರ್ಥತೆ, ಕೆಟ್ಟ ಆಲೋಚನೆಯಂಥಹ ಮುಂತಾದ ದುಷ್ಟ ಶಕ್ತಿಯ ಗುಣಗಳನ್ನು ನಾಶಪಡಿಸಿ, ಪರಸ್ಪರ ಪ್ರೀತಿ, ಸಹಬಾಳ್ವೆ, ಸಹಕಾರ, ಪರೋಪಕಾರದಂಥಹ ಶಿಷ್ಟತೆಯ ಗುಣಗಳನ್ನು ಮೈಗೂಡಿಕೊಂಡು ಜೀವನ ಸಾಗಿಸಬೇಕೆಂಬ ಮೇರು ಸಂದೇಶವನ್ನು ವಿಜಯದಶಮಿ ಹೊಂದಿದೆ ಎಂದು ಚಿಂತಕ ಮಹಾದೇವಯ್ಯ ಕರದಳ್ಳಿ ಅಭಿಮತಪಟ್ಟರು. ನಗರದ  ‘ಶಾರದಾ ವಿವೇಕ ಮಹಿಳಾ ಪದವಿ ಕಾಲೇಜ್’ನಲ್ಲಿ ‘ಬಸವೇಶ್ವರ ಸಮಾಜ…

Read More

ಕನ್ನಡ ಭಾಷೆಯೊಂದಿಗೆ ಹಿಂದಿ ಕಲಿಯುವುದು ಅನಿವಾರ್ಯ: ಡಾ. ಹಡಪದ

ಕಲಬುರಗಿ: ವಿಶ್ವದ ಪ್ರತಿಯೊಂದು ಭಾಷೆಗೂ ತನ್ನದೇ ಆದ ಸಂಸ್ಕೃತಿ ಮತ್ತು ಪರಂಪರೆ ಇರುತ್ತದೆ. ಇಂದು ಭಾರತ ದೇಶದ ವಿವಿಧ ಭಾಗಗಳಲ್ಲಿ ಸಂಚರಿಸಲು ನಮಗೆ ಹಿಂದಿ ಸಂಪರ್ಕ ಭಾಷೆಯಾಗಿ ಸಹಕಾರಿಯಾಗುತ್ತದೆ. ನಮ್ಮ ಮಾತೃ ಭಾಷೆಯಾದ ಕನ್ನಡದ ಭಾಷೆಯೊಂದಿಗೆ ಹಿಂದಿ ಭಾಷೆ ಕಲಿಯುವುದು ಅನಿವಾರ್ಯ ಎಂದು ಡಾ. ಅಂಬೇಡ್ಕರ್ ಪದವಿ ಕಾಲೇಜಿನ ಹಿಂದಿ ವಿಭಾಗದ ಮುಖ್ಯಸ್ಥರಾದ ಡಾ ಶಿವಕುಮಾರ ಹಡಪದ ಅವರು ನುಡಿದರು. ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯದ ಹಿಂದಿ ವಿಭಾಗ ಹಮ್ಮಿಕೊಂಡ…

Read More

ಲಂಡನ ವರ್ಲ್ಡ್ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ ಪಡೆದ ಡಾ.ಫಾರೂಕ್ ಮಣ್ಣೂರ, ಸನ್ಮಾನ

ಕಲ್ಬುರ್ಗಿಯ ಮಣ್ಣೂರ ಆಸ್ಪತ್ರೆಯ ಮುಖ್ಯಸ್ಥರಾದ ಡಾ.ಫಾರೂಕ್ ಮಣ್ಣೂರ, ಅವರು ಆರೋಗ್ಯ ಕ್ಷೇತ್ರ ಮತ್ತು ಸಮಾಜ ಕ್ಷೇತ್ರ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಲಂಡನಲ್ಲಿ ವರ್ಲ್ಡ್ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ ಪಡೆದಕ್ಕಾಗಿ ಅವರಿಗೆ ಪರಮ ಪೂಜಾ ಶ್ರೀ ವಿಜಯ ಮಹಾಂತೇಶ್ವರ ಶಿವಾಚಾರ್ಯರು ಚಿಮ್ಮಇದಲಾಯಿ, ಅವರ ನೇತೃತ್ವದಲ್ಲಿ ಕಲ್ಬುರ್ಗಿಯ ಮಣ್ಣೂರ ಆಸ್ಪತ್ರೆಯಲ್ಲಿ ಸನ್ಮಾನ ಮಾಡಲಾಯಿತು ಈ ಸಂದರ್ಭದಲ್ಲಿ ಡಾ.ಫಾರೂಕ್ ಮಣ್ಣೂರ ಅವರ ಅಭಿಮಾನಿ ಬಳಗದ ಅಧ್ಯಕ್ಷರಾದ ಶರಣಬಸಪ್ಪ ಖೇಣಿ, ಸದಸ್ಯರಾದ ಸಂಜೀವಕುಮಾರ ಪಾಟೀಲ, ಮುಖಂಡರಾದ ಶಿವಶರಣಪ್ಪ ಡೇಂಗಿ, ನಾಗರಾಜ ಪಾಟೀಲ,…

Read More

ಗಂಜಿ ಕೇಂದ್ರ ಸ್ಥಾಪನೆ‌ ಸೇರಿದಂತೆ ಮುಂಜಾಗ್ರತೆ ಕ್ರಮ ವಹಿಸುವಂತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸೂಚನೆ‌| ಸಚಿವ ಡಾ ಶರಣಪ್ರಕಾಶ ಪಾಟೀಲ

ಕಲಬುರಗಿ : ಕಳೆದ ನಾಲ್ಕು ದಿನಗಳಿಂದ ಸುರಿದ ನಿರಂತರ ಮಳೆಗೆ ಸೇಡಂ ತಾಲೂಕಿನ ಗ್ರಾಮೀಣ ಭಾಗದಲ್ಲಿ ನದಿ ಪಾತ್ರದ ಹಳ್ಳಿಗಳಲ್ಲಿ ಕೆಲ ಮನೆಗಳಿಗೆ ನೀರು ನುಗ್ಗಿದ್ದು, ಈಗಾಗಲೇ ತಾಲೂಡಾಳಿತಕ್ಕೆ ಕಟ್ಟುನಿಟ್ಟಿನ ಸೂಚನೆ ನೀಡಿ, ಗಂಜಿ ಕೇಂದ್ರ ಸ್ಥಾಪನೆ‌ ಸೇರಿದಂತೆ ಮುಂಜಾಗ್ರತೆ ಕ್ರಮ ವಹಿಸುವಂತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸೂಚಿಸಿದ್ದೇನೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ ತಾಲೂಕಿನ ಸಟಪಟನಳ್ಳಿ, ಸುರವಾರ, ಬಿಬ್ಬಳ್ಳಿ, ಸಂಗಾವಿ, ಕರ್ಚಖೇಡ, ಮಳಖೇಡ ಗ್ರಾಮಗಳಲ್ಲಿ ನದಿ ಪ್ರವಾಹದಿಂದ…

Read More

ಮಹಿಳೆಯರು ಕಾನೂನು ತಿಳಿದುಕೊಳ್ಳುವುದು ಅಗತ್ಯ: ನ್ಯಾ:ಫಕೀರವ್ವ ಕೆಳಗೇರಿ

ಸುರಪುರ:ಮಹಿಳೆಯರ ಹಕ್ಕುಗಳ ರಕ್ಷಣೆಗಾಗಿ ದೇಶದಲ್ಲಿ ಕಾನೂನು ಜಾರಿಯಲ್ಲಿವೆ, ಮಹಿಳೆಯರು ಕಾನೂನಿನ ಅರಿವು ಪಡೆದು ಕೊಳ್ಳುವುದು ಅಗತ್ಯವಿದೆ ಎಂದು ಅಧ್ಯಕ್ಷರು ತಾಲೂಕು ಕಾನೂನು ಸೇವಾ ಸಮಿತಿ ಹಾಗೂ ಸುರಪುರ ಹಿರಿಯ ಸಿವಿಲ್ ನ್ಯಾಯಾಧೀಶರಾದ ಪಕಿರವ್ವ ಕೆಳಗೇರಿ ಅವರು ಹೇಳಿದರು. ರಂಗಂಪೇಟಿಯ ಕನ್ನಡ ಸಾಹಿತ್ಯ ಸಂಘದ 83ನೇ ವರ್ಷದ ನಾಡಹಬ್ಬ ಹಾಗೂ ಕಾನೂನು ಅರಿವು-ನೆರವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ,ದೇಶದಲ್ಲಿ ಮಗು ಹುಟ್ಟಿನಿಂದ ಹಿಡಿದು ಸಾಯುವವರೆಗೂ ಎಲ್ಲದಕ್ಕೂ ಕಾನೂನುಗಳಿದ್ದು ಕಾನೂನಿನ ರಕ್ಷಣೆ ಎಲ್ಲರು ಪಡೆಯುವಂತೆ ತಿಳಿಸಿದರು.ಅಲ್ಲದೆ ಮಹಿಳಾ ಆಸ್ತಿ ಹಕ್ಕು ಮತ್ತು…

Read More

ಬಿಜೆಪಿ ಪಕ್ಷದ ವತಿಯಿಂದ ಸೇವಾ ಪಾಕ್ಷಿಕ ಅಡಿಯಲ್ಲಿ ರಕ್ತದಾನ, ಆರೊಗ್ಯ ತಪಾಸಣೆ ಶಿಬಿರ

ಚಿತ್ತಾಪುರ : ಚಿತ್ತಾಪುರ ಬಿಜೆಪಿ ಮಂಡಲದ ವತಿಯಿಂದ ಪಂಡಿತ್ ದೀನ್ ದಯಾಳ ಉಪಾಧ್ಯಾಯ ಅವರ ೧೧೦ ನೇ ಜಯಂತಿ ಅಂಗವಾಗಿ ಸೇವಾ ಪಾಕ್ಷಿಕ ಕಾರ್ಯಕ್ರಮದ ಭಾಗವಾಗಿ ಪಟ್ಟಣದ ಅಕ್ಕಮಹಾದೇವಿ ಮಂದಿರದ ಅವರಣದಲ್ಲಿ ರಕ್ತದಾನ ಮತ್ತು ಆರೊಗ್ಯ ತಪಾಸಣಾ ಶಿಬಿರನ್ನು ಯಶಸ್ವಿಯಾಗಿ ಆಯೊಜಿಸಲಾಗಿತ್ತು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಸೇವಾ ಪಾಕ್ಷಿಕ ಸಂಚಾಲಕ ಶರಣಪ್ಪ ತಳವಾರ ಅವರು ಸೇವಾ ಪಾಕ್ಷಿಕ ಯೊಜನೆಯಡಿ ನಿರಂತರವಾಗಿ ನೂರಾರು ಕಾರ್ಯಕ್ರಮಗಳು ನಡೆಯುತ್ತವೆ ಪಕ್ಷದ ಕಾರ್ಯಕರ್ತರು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಲು ಮುಂದೆ ಬಂದಿರುವದು ಶ್ಲಾಘನೀಯ…

Read More

ಚಿಂತನಹಳ್ಳಿಯಲ್ಲಿ ಪೋಷಣಾ ಮಾಸಾಚರಣೆ ಕಾರ್ಯಕ್ರಮ 

ಗುರುಮಠಕಲ್: ತಾಲೂಕಿನ ಕಂದಕೂರ ಪಿಎಚ್‌ಸಿ ವ್ಯಾಪ್ತಿಯ ಚಿಂತನಹಳ್ಳಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಭಾನುವಾರ ಪೋಷಣಾ ಮಾಸಾಚರಣೆ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮವನ್ನು ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಶರಣಮ್ಮಾ ರವರು ಉದ್ಘಾಟಿಸಿದರು. ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಜ್ಯೋತಿ ರವರು ಮಾತನಾಡಿ, “ಗರ್ಭಿಣಿಯರು, ಬಾಣಂತಿಯರು ಮತ್ತು ಮಕ್ಕಳಲ್ಲಿ ಅಪೌಷ್ಟಿಕತೆ ಹಾಗೂ ರಕ್ತಹೀನತೆಯನ್ನು ತಡೆಗಟ್ಟಲು ಪೌಷ್ಟಿಕ ಆಹಾರ ಸೇವನೆ ಮುಖ್ಯಎಂದು ಅಭಿಪ್ರಾಯಪಟ್ಟರು. ಆರೋಗ್ಯ ನಿರೀಕ್ಷಣಾಧಿಕಾರಿ ಸಿದ್ದಪ್ಪ ರವರು ಸ್ವಸ್ಥ ನಾರಿ–ಸಶಕ್ತ ಪರಿವಾರ ಅಭಿಯಾನ ಅಡಿಯಲ್ಲಿ ಲಭ್ಯವಿರುವ ವಿವಿಧ ಆರೋಗ್ಯ ಸೌಲಭ್ಯಗಳ ಬಗ್ಗೆ…

Read More
error: Content is protected !!