ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಬಡವರಿಗೆ ವರದಾನ: ಲಕ್ಷ್ಮಿಕಾಂತ ರೆಡ್ಡಿ

ಗುರುಮಠಕಲ್: ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೇಸ್ ಸರ್ಕಾರವು ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳು ಬಡ, ಮಧ್ಯಮ ವರ್ಗದ ಕುಟುಂಬಗಳಿಗೆ ವರದಾನವಾಗಿವೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಗುರುಮಠಕಲ್ ತಾಲ್ಲೂಕು ಅಧ್ಯಕ್ಷ ಲಕ್ಷ್ಮಿಕಾಂತ್ ರೆಡ್ಡಿ ಪಲ್ಲ ತಿಳಿಸಿದರು.  ತಾಲ್ಲೂಕಿನ ಪುಟಪಾಕ್ ಗ್ರಾಮ ಪಂಚಾಯತಿ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾಪಂಚಾಯತಿ, ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯತಿ ಸಹಯೋಗದಲ್ಲಿ ಏರ್ಪಡಿಸಿದ್ದ ಗ್ಯಾರಂಟಿ ಯೋಜನೆಗಳ ನಡೆ ಗ್ರಾಮ ಪಂಚಾಯತಿಗಳ ಕಡೆ  ಕಾರ್ಯಕ್ರಮದ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಪರಿಶೀಲನೆ ಮತ್ತು ಫಲಾನುಭವಿಗಳೊಂದಿಗೆ…

Read More

ಭುವನೇಶ್ವರಿ ಮೂರ್ತಿಗೆ ಪೂಜೆ ಸಲ್ಲಿಸಿ ನಾಡ ಹಬ್ಬಕ್ಕೆ ಚಾಲನೆ

ಸುರಪುರ: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತವಾದ ರಂಗAಪೇಟಿಯ ಕನ್ನಡ ಸಾಹಿತ್ಯ ಸಂಘದ ೮೩ ನೇ ವರ್ಷದ ನಾಡ ಹಬ್ಬಕ್ಕೆ ಮಂಗಳವಾರ ಬೆಳಿಗ್ಗೆ ೮ ಗಂಟೆಗೆ ಭುವನೇಶ್ವರಿ ದೇವಿ ಮೂರ್ತಿಗೆ ಯಜ್ಙೇಶ್ವರ ಭಟ್ ಅವರು ನಾಡದೇವಿಗೆ ಪೂಜೆ ಸಲ್ಲಿಸಿದ ನಂತರ ಪ್ರಸಾದ ವಿತರಿಸಿದರು. ಕನ್ನಡ ಸಾಹಿತ್ಯ ಸಂಘದ ಅಧ್ಯಕ್ಷ ಸೂಗೂರೇಶ್ವರ ವಾರದ್, ಕಾರ್ಯಾಧ್ಯಕ್ಷ ಶ್ರೀರಂಗಯ್ಯ ಮಿರಿಯಾಲ,ಉಪಾಧ್ಯಕ್ಷರಾದ ಯಂಕಣ್ಣ ಗದ್ವಾಲ್,ಸೋಮರಾಯ ಶಖಾಪುರ,ಶರಣಗೌಡ ಎಂ.ಪಾಟೀಲ್ ಜೈನಾಪುರ, ಪ್ರಧಾನ ಕಾರ್ಯದರ್ಶಿ ಮುದ್ದಪ್ಪ ಅಪ್ಪಾಗೋಳ,ಸಹ ಕಾರ್ಯದರ್ಶಿಗಳಾದ ಸಿದ್ದಯ್ಯ ಮಠ, ಪ್ರಕಾಶ ಆಲಬನೂರ, ಸಂಘಟನಾ ಕಾರ್ಯದರ್ಶಿ…

Read More

ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡಲು ಪೌರ ಕಾರ್ಮಿಕರಿಗೆ ಕಮಿಷನರ್ ಬಸವರಾಜ ಸಲಹೆ

ಸುರಪುರ: ನಗರಸಭೆ ಸಭಾಂಗಣದಲ್ಲಿ ಪೌರ ಕಾರ್ಮಿಕರ ದಿನಾಚರಣೆ ಸುರಪುರ:ಪೌರ ಕಾರ್ಮಿಕರು ತಮ್ಮ ಮಕ್ಕಳನ್ನು ಪೌರ ಕಾರ್ಮಿಕರನ್ನು ಮಾಡದೇ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿ ಅವರನ್ನು ಜಿಲ್ಲಾಧಿಕಾರಿ ಸೇರಿದಂತೆ ಉನ್ನತ ಅಧಿಕಾರಿಗಳನ್ನು ಮಾಡಬೇಕು ಎಂದು ಪೌರಾಯುಕ್ತ ಬಸವರಾಜ ಟಣಕೆದಾರ ಅವರು ಕಿವಿಮಾತು ಹೇಳಿದರು. ಇಲ್ಲಿಯ ನಗರಸಭೆಯ ಸಭಾಂಗಣದಲ್ಲಿ ಬೆಂಗಳೂರು ಪೌರಾಡಳಿತ ನಿರ್ದೇಶನಾಲಯ, ನಗರಾಭಿವೃದ್ಧಿ ಇಲಾಖೆ, ಜಿಲ್ಲಾ ನಗರಾಭಿವೃದ್ಧಿ ಕೋಶ, ಕರ್ನಾಟಕ ರಾಜ್ಯ ನೌಕರರ ಸೇವಾ ಸಂಘ ಹಾಗೂ ಸುರಪುರ ನಗರಸಭೆ ಕಾರ್ಯಾಲಯದಸಂಯುಕ್ತಾಶ್ರಯದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದಪೌರಕಾರ್ಮಿಕರ ದಿನಾಚರಣೆಯ ಅಧ್ಯಕ್ಷತೆ ವಹಿಸಿ…

Read More

ಕಾಳಜಿ ಕೇಂದ್ರಗಳಿಗೆ ಚಿತ್ತಾಪುರ ತಹಸೀಲ್ದಾರರು ಭೇಟಿ ನೀಡಿ ಪರಿಶೀಲನೆ

ಕಲಬುರಗಿ : ಚಿತ್ತಾಪುರ ತಾಲೂಕಿನ ವಿವಿಧ ಗ್ರಾಮಗಳಿಗೆ ಮತ್ತು ತಾಲೂಕಿನ ಮುಖ್ಯ ರಸ್ತೆಗಳ ಮಧ್ಯೆವಿರುವ ಸೇತುವೆಗಳಿಗೆ ಚಿತ್ತಾಪುರ ತಹಸೀಲ್ದಾರ ನಾಗಯ್ಯ ಹಿರೇಮಠ ಅವರು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಕಾರ ಮಳೆಯಿಂದ ಮತ್ತು ಮುಲ್ಲಾಮಾರಿ ಜಲಾಶದಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡುಗಡೆದಿಂದ, ನದಿ ದಂಡಿಗೆ ಇರುವ ಪ್ರವಾಹ ಪೀಡಿತ ಪ್ರದೇಶಗಳಿಗೆ ಇಂದು ಕೃಷಿ ಇಲಾಖೆ, ಕಂದಾಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಯ ಸಿಬ್ಬಂದಿಳೊಂದಿಗೆ ಸನ್ನತಿ…

Read More

ಚಿತ್ತಾಪುರ | ಸೆ.27 ರಂದು ಬಿಗ್ ಬಾಸ್ ವಿನ್ನರ್ ಹನುಮಂತ ಲಂಬಾಣಿ ತಂಡದ ಸಂಗೀತ ರಸಮಂಜರಿ ಕಾರ್ಯಕ್ರಮ

ಕಲಬುರಗಿ : ಚಿತ್ತಾಪುರ ಪಟ್ಟಣದ ಸ್ಟೇಷನ್ ತಾಂಡಾದಲ್ಲಿ 25ನೇ ವರ್ಷದ ನವರಾತ್ರಿ ಬೆಳ್ಳಿ ಮಹೋತ್ಸವ ಅಂಗವಾಗಿ ಸಂಗೀತ ರಸಮಂಜರಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಮುಖಂಡ ಜಗದೀಶ ಚವ್ಹಾಣ್ ಅವರು ಪ್ರಕಟಣೆಯಲ್ಲಿ ತಿಳಿಸಿದರು. ಚಿತ್ತಾಪುರ ಸ್ಟೇಷನ್ ತಾಂಡಾದ ದೊಡ್ಡ ಸೇವಾಲಾಲ್ ದೇವಸ್ಥಾನ ಹತ್ತಿರ 25ನೇ ವರ್ಷದ ನವರಾತ್ರಿ , ಬೆಳ್ಳಿ ಮಹೋತ್ಸವ ಅಂಗವಾಗಿ ಚಿತ್ತಾಪುರ ಸ್ಟೇಷನ್ ತಂಡಕ್ಕೆ ಸೆ 27 ರಂದು ಸಾಯಂಕಾಲ 7. 30 ಗಂಟೆಗೆ ಕರ್ನಾಟಕದ ಮನೆ ಮಗ ಬಿಗ್ ಬಾಸ್ ವಿನ್ನರ್ ಎಲ್ಲರ ಪ್ರೀತಿಗೆ…

Read More

ಸಾಮಾಜಿಕ ಶೈಕ್ಷಣಿಕ ಕುರಿತು ಸಮೀಕ್ಷೆ ಕುರಿತು ಜಾಗೃತಿ

ಯಾದಗಿರಿ : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಸಾಮಾಜಿಕ/ಶೈಕ್ಷಣಿಕ ಸಮೀಕ್ಷೆ ಸೆ 22 ರಿಂದ ಅ 7 ರ ರವರೆಗೆ ನಡೆಯಲಿದೆ. ಈ ಸಮೀಕ್ಷೆಯ ವಿವರವಾದ ಮಾಹಿತಿ ಹಾಗೂ ಮುಸ್ಲಿಂ ಸಮೂದಾಯದವರಿಗೆ ಜಾಗೃತಿ ಮೂಡಿಸಲು ಸಚಿವ ಜಮೀರ ಅಹ್ಮದ ಖಾನ ಅವರ ಅಧ್ಯಕ್ಷತೆಯಲ್ಲಿ ಧರ್ಮ ಗುರುಗಳು, ಅನೇಕ ಮುಸ್ಲಿಂ ಸಮೂದಾಯದ ಮುಖಂಡರು ಹಾಗೂ ಅಲ್ಪಸಂಖ್ಯಾತರ ಆಯೋಗ ಅಧ್ಯಕ್ಷರಾದ ಯು. ನಿಸ್ಸಾರ ಅಹ್ಮದ ರವರು ಕೂಡ ಭಾಗಿಯಾಗಿದ್ದರು. ಈ ಸಭೆಯಲ್ಲಿ ಕೈಕೊಂಡ ನಿರ್ಣಯ ಹಾಗೂ ಸಲಹೆಯಂತೆ…

Read More

ಪೌರಕಾರ್ಮಿಕರ ದಿನಾಚರಣೆ ಹಬ್ಬವಾಗಬೇಕು : ಶಂಭುಲಿಂಗ ದೇಸಾಯಿ

ಜೇವರ್ಗಿ  ವರ್ಷದ ೩೬೫ ದಿನಗಳ ವರೆಗೂ ಕೂಡ ನಿತ್ಯ ನಿರಂತರ ಶ್ರಮ ಪಟ್ಟು ದುಡಿಯುವ ಕಾಯಕಯೋಗಿಗಳು ನಮ್ಮ ಪೌರ ಕಾರ್ಮಿಕರು. ಇಂದು ನಾವು ಆಚರಿಸುತ್ತಿರುವ ಈ ಪೌರ ಕಾರ್ಮಿಕರ ದಿನಾಚರಣೆಯನ್ನ ಒಂದು ದೊಡ್ಡ ಹಬ್ಬದಂತೆ ಆಚರಿಸಬೇಕು ಎಂದು ಪುರಸಭೆ ಮುಖ್ಯಾಧಿಕಾರಿ ಶಂಭುಲಿಂಗ ದೇಸಾಯಿ ಅಭೀಮತಪಟ್ಟರು. ಪಟ್ಟಣದ ಪುರಸಭೆ ಆವರಣದಲ್ಲಿ ಕರ್ನಾಟಕ ರಾಜ್ಯ ಪೌರ ಕಾರ್ಮಿಕರ ಸಂಘ ಜೇವರ್ಗಿ ಹಾಗೂ ಪುರಸಭೆ ಕಾರ್ಯಲಯ ಜೇವರ್ಗಿ ರವರ ಸಹಯೋಗದಲ್ಲಿ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನುದ್ದೆಶಿಸಿ ಮುಖ್ಯಾಧಿಕಾರಿ ಶಂಭುಲಿಂಗ…

Read More

ಪ್ರತಿ ಎಕರೆಗೆ 25 ಸಾವಿರ ಪರಿಹಾರ ನೀಡಿ : ದೇವೇಂದ್ರ ತಳವಾರ

ಜೇವರ್ಗಿ : ತಾಲೂಕಿನ ರೈತರು ಬೆಳೆದ ಬೆಳೆಗಳು ಮಳೆಯಿಂದ ಸಂಪೂರ್ಣ ಹಾಳಾಗಿವೆ, ಸರಕಾರ ಕೂಡಲೆ ಪ್ರತಿ ಎಕರೆಗೆ ೨೫ ಸಾವಿರ ಪರಿಹಾರವನ್ನು ನೀಡಬೇಕು ಎಂದು ಕಾರ್ಮಿಕ ಹಿತರಕ್ಷಣಾ ಯೂನಿಯನ್ (ರಿ) ರಾಜ್ಯ ಉಪಾಧ್ಯಕ್ಷರಾದ ದೇವೇಂದ್ರ ಈ ತಳವಾರ ಸರಕಾರಕ್ಕೆ ಪತ್ರಿಕಾಪ್ರಕಟಣೆಯಲ್ಲಿ ಆಗ್ರಹಿಸಿದರು. ಜೇವರ್ಗಿ, ಮತ್ತು ಯಡ್ರಾಮಿ, ಅವಳಿ ತಾಲ್ಲೂಕಿನಲ್ಲಿ ಬಿಟ್ಟುಬಿಡದೆ ಸುಮಾರು ೨ ತಿಂಗಳು ದಿನಮಾನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ, ತಾಲ್ಲೂಕಿನ್ ಎಲ್ಲಾ ಹಳ್ಳಿಗಳಲ್ಲಿ, ಮಳೆಯಿಂದಾಗಿ ಮನೆಗಳು ಕುಸಿದು ಬಿದ್ದಿವೆ. ರಸ್ತೆಗಳು ಕಿತ್ತುಕೊಂಡು ಹೋಗಿವೆ, ಹಳ್ಳಕೊಳ್ಳಗಳು ತುಂಬಿ…

Read More

ಸೇತುವೆಯ ಸಮಗ್ರ ಸಾಮರ್ಥ್ಯವನ್ನು ಮತ್ತು ರಸ್ತೆ ಪರಿಶೀಲನೆ ನಂತರವೇ ವಾಹನಗಳ ಓಡಾಟಕ್ಕೆ ಅವಕಾಶ | ಡಿವೈಎಸ್ಪಿ ಶಂಕರಗೌಡ ಪಾಟೀಲ

ಕಲಬುರಗಿ : ಚಿತ್ತಾಪುರ ಹಾಗೂ ಕಾಳಗಿ ತಾಲೂಕಿನಿಂದ ಕಲಬುರಗಿ ಕೇಂದ್ರ ಸ್ಥಾನಗಳಿಗೆ ಜೊಡಿಸುವ ಕೆಲ ಮುಖ್ಯ ರಸ್ತೆಗಳ ಮಧ್ಯೆವಿರುವ ಸೇತುವೆಗಳು ಮುಳುಗಡೆಯಾಗಿದೆ. ಇಂದು ಅಥವಾ ನಾಳೆ ನೀರಿನ ಪ್ರಮಾಣ ಕಡಿಮೆಯಾದ ನಂತರ ಸೇತುವೆಯ ಸಮಗ್ರ ಸಾಮರ್ಥ್ಯವನ್ನು ಮತ್ತು ಸೇತುವೆ ಮೇಲಿನ ರಸ್ತೆಯನ್ನು ಪರಿಶೀಲನೆ ನಂತರ ವಾಹನಗಳನ್ನು ಓಡಾಟಕ್ಕೆ ಅವಕಾಶ ನೀಡಲಾಗುವುದು ಅಲ್ಲಿವರೆಗೆ ಸ್ಥಳೀಯ ಸಾರ್ವಜನಿಕರು ಸಹಕರಿಸಬೇಕೆಂದು ಶಹಾಬಾದ ಉಪ ವಿಭಾಗ ಡಿವೈಎಸ್ಪಿ ಶಂಕರಗೌಡ ಪಾಟೀಲ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಕಾರ…

Read More

ಮೋದಿ 75ನೇ ಜನ್ಮದಿನ: ಚಿತ್ತಾಪುರದಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

ಚಿತ್ತಾಪುರ: ಪ್ರಧಾನಿ ನರೇಂದ್ರ ಮೋದಿ ಅವರ 75ನೇ ಜನ್ಮದಿನದ ಅಂಗವಾಗಿ, ಭಾರತೀಯ ಜನತಾ ಪಕ್ಷ (ಬಿಜೆಪಿ) ಚಿತ್ತಾಪುರ ಮಂಡಳಿಯು ವಿಶಿಷ್ಟವಾದ ‘ಸೇವಾ ಪಾಕ್ಷಿಕ’ ಕಾರ್ಯಕ್ರಮವನ್ನು ಆರಂಭಿಸಿದೆ. ಈ ಕಾರ್ಯಕ್ರಮವು ಸೆಪ್ಟೆಂಬರ್ 17 ರಿಂದ ಮಹಾತ್ಮ ಗಾಂಧೀಜಿ ಅವರ ಜನ್ಮದಿನವಾದ ಅಕ್ಟೋಬರ್ 2 ರವರೆಗೆ ನಡೆಯಲಿದೆ. ಕಾರ್ಯಕ್ರಮದ ಭಾಗವಾಗಿ, ಪಟ್ಟಣದ ಬಸ್ ನಿಲ್ದಾಣದಲ್ಲಿ ಬೃಹತ್ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಬಿಜೆಪಿ ಜಿಲ್ಲಾಧ್ಯಕ್ಷ ಅಶೋಕ ಬಗಲಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಸ್ವಚ್ಛ ಭಾರತ ಅಭಿಯಾನವು ಕೇವಲ ಪರಿಸರವನ್ನು…

Read More
error: Content is protected !!