ಸ್ವಸಹಾಯ ಗುಂಪುಗಳಿಂದ ಮಹಿಳಾ ಸಬಲೀಕರಣ- ಸುನಂದ ನಾಲವಾರ

ಸುರಪುರ: ಸ್ವಸಹಾಯ ಗುಂಪುಗಳಿಂದ ಮಹಿಳಾ ಸಬಲೀಕರಣ ಸಾಧ್ಯವಿದೆ ಎಂದು ಸುರಕ್ಷಾ ಮಹಿಳಾ ಸಹಕಾರ ಸಂಘದ ಅಧ್ಯಕ್ಷೆ ಸುನಂದಾ ನಾಲವಾರ ತಿಳಿಸಿದರು. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ ಬೆಂಗಳೂರು, ಯಾದಗಿರಿ ಜಿಲ್ಲಾ ಸಹಕಾರ ಒಕ್ಕೂಟ ನಿಯಮಿತ ಯಾದಗಿರಿ,ಸಹಕಾರ ಇಲಾಖೆ ಯಾದಗಿರಿ ಹಾಗೂ ಸುರಕ್ಷಾ ಮಹಿಳಾ ಸಹಕಾರ ಸಂಘ ರಂಗಂಪೇಟ ಇವರುಗಳ ಸಂಯುಕ್ತಾಕ್ಷರದಲ್ಲಿ ಮಹಿಳಾ ಸದಸ್ಯರ ಕ್ಲಸ್ಟರ ಮಟ್ಟದ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮಹಿಳಾ ಸಹಕಾರ ಸಂಘಗಳು ಸಬಲೀಕರಣ ಹೊಂದುವುದು ಅವಶ್ಯಕತೆ ಇದೆ ಇಲಾಖೆಯಿಂದ ಸಿಗುವ ಸಾಲ ಸೌಲಭ್ಯಗಳ…

Read More

ಕಾಲಕ್ಕೆ ತಕ್ಕಂತೆ ಕಾವ್ಯದ ಮಾರ್ಗ ಬದಲಾಗುತ್ತದೆ-ವಿಮರ್ಶಕ ವೆಂಕಟೇಶಗೌಡ

ಗಮಕ ಕಲಾ ಪರಿಷತ್ತು ಕನ್ನಡ ಸಾಹಿತ್ಯ ಸಂಘ : ಕವಿಗೋಷ್ಠಿ ಸಾಧಕರಿಗೆ ಸನ್ಮಾನ ಸಮಾರಂಭ ಸುರಪುರ: ಕನ್ನಡ ಸಾಹಿತ್ಯ ಸಂಘ ಸುರಪುರ ಹಾಗೂ ಗಮಕ ಕಲಾ ಪರಿಷತ್ತು ಯಾದಗಿರಿ ಇವರುಗಳು ಸಂಯುಕ್ತಾಶ್ರಯದಲ್ಲಿ ನಗರದ ಕನ್ನಡ ಸಾಹಿತ್ಯ ಸಂಘದ ಭವನದಲ್ಲಿ ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ಕವಿಗೋಷ್ಠಿ ಹಾಗೂ ಸಾಧಕರಿಗೆ ಸನ್ಮಾನ ಸಮಾರಂಭ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಯುವ ವಿಮರ್ಶಕ ಹಾಗೂ ಉಪನ್ಯಾಸಕ ವೆಂಕಟೇಶಗೌಡ ಪಾಟೀಲ ಮಾತನಾಡಿ,ಕಾಲಕ್ಕೆ ತಕ್ಕಂತೆ ಕಾವ್ಯದ ಮಾರ್ಗ ಬದಲಾಗುತ್ತದೆ. ಆಧುನಿಕ ಕಾವ್ಯದ ಹೊಳಹೋಗುಗಳನ್ನು ಅರಿಯಬೇಕು…

Read More

ಅಪೌಷ್ಟಿಕತೆ ತಡೆಗೆ ಕಾರ್ಯಕರ್ತೆಯರು ಅರಿವು ಮೂಡಿಸಲು ಉಪ ನಿರ್ದೇಶಕ ತಿಪ್ಪಣ್ಣ ಕರೆ

ಸುರಪುರ: ಚಿಕ್ಕ ಮಕ್ಕಳು,ಗರ್ಭೀಣಿಯರು ಮತ್ತು ಬಾಣಂತಿಯರಲ್ಲಿನ ಅಪೌಷ್ಟಿಕತೆ ಮತ್ತು ರಕ್ಷಹೀನತೆ ತಡೆಯಲು ಕಾರ್ಯಕರ್ತೆಯರು ನಿರಂತರವಾಗಿಗಿ ಅರಿವು ಮೂಡಿಸುವುದು ಅಗತ್ಯವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯ ಜಿಲ್ಲಾ ಉಪ ನಿರ್ದೇಶಕರಾದ ತಿಪ್ಪಣ್ಣ ಶಿರಸಗಿ ಅವರು ತಿಳಿಸಿದರು. ನಗರದ ರಂಗಂಪೇಟಿಯ ಕರ್ನಾಟಕ ಪಬ್ಲಿಕ್ ಶಾಲೆಯ ಸಭಾಂಗಣದಲ್ಲಿ ತಾಲೂಕ ಆಡಳಿತ, ತಾಲೂಕು ಪಂಚಾಯತ್,ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನಾಧಿಕಾರಿ, ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರ, ಸಾರ್ವಜನಿಕ ಶಿಕ್ಷಣ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

Read More

ನಮ್ಮ ಸಹಕಾರ ಸಂಘಕ್ಕೆ ೭೨ ಲಕ್ಷಕ್ಕಿಂತ ಹೆಚ್ಚು ಆದಾಯ-ಅಧ್ಯಕ್ಷ ಪಾಟೀಲ್

ಬಸವೇಶ್ವರ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ ಸುರಪುರ: ೨೦೨೪-೨೫ನೇ ಸಾಲಿಗೆ ನಮ್ಮ ಬಸವೇಶ್ವರ ಪತ್ತಿನ ಸಹಕಾರ ಸಂಘಕ್ಕೆ ೭೨೦೪೨೩೬ ರೂಪಾಯಿಗಳ ನಿವ್ವಳ ಲಾಭ ಬಂದಿದೆ ಎಂದು ಸಂಘದ ಅಧ್ಯಕ್ಷ ಎಚ್.ಸಿ ಪಾಟೀಲ್ ಸಭೆಗೆ ತಿಳಿಸಿದರು. ನಗರದ ರಂಗಪೇಟೆಯ ವೀರಶೈವ ಕಲ್ಯಾಣ ಮಂಟಪದಲ್ಲಿ ನಡೆದ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ,ಒಂದು ಸಹಕಾರ ಸಂಘದ ಬೆಳವಣಿಗೆಗೆ ಎಲ್ಲ ಶೇರುದಾರರು ಮತ್ತು ಸಾಲಗಾರರ ಸಹಕಾರ ತುಂಬಾ ಮುಖ್ಯವಾಗಿದ್ದು,ಅದರಂತೆ ನಮ್ಮೆಲ್ಲ ಶೇರುದಾರರು ಹಾಗೂ ಸಹಕಾರ ಸಂಘದಲ್ಲಿ ಸಾಲ ಪಡೆದ ಸದಸ್ಯರು…

Read More

ಹಿಂದೂ ಹೂಗಾರ ಎಂದು ನಮೂದಿಸಿ ಭೀಮಣ್ಣ ಹೂಗಾರ ಹೋತಪೆಟ

ಯಾದಗಿರಿ:- ಕರ್ನಾಟಕ ರಾಜ್ಯ ಸರ್ಕಾರವು ರಾಜ್ಯದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಸೆಪ್ಟೆಂಬರ್ 22 ರಿಂದ ಆಗಸ್ಟ್ 7 ರವರೆಗೆ ರಾಜ್ಯಾದ್ಯಾಂತ ಹಮ್ಮಿಕೊಂಡಿದೆ. ಈ ವೇಳೆ ಕರ್ನಾಟಕದಲ್ಲಿ ವೃತ್ತಿಯಿಂದಲೇ ಹೂವು ,ಪತ್ರಿ ಕಾಯಕ ಮಾಡುತ್ತಿರುವ ಹೂಗಾರ, ಪೂಜಾರ, ಗುರವ, ಜೀರ ,ಪುಷ್ಪದತ್ತ, ಕರಡಿ,  ಪುಲಾರಿ. ಮದ್ಲಿ. ಮುಂತಾದ ಉಪನಾಮಗಳನ್ನು ಹೊಂದಿರುವ ಹೂಗಾರರು ಸಮೀಕ್ಷೆ ಮಾಡಲು ಬಂದಿರುವವರನ್ನು ಸ್ವಾಗತಿಸಿ ಧರ್ಮ ಕಾಲಂನಲ್ಲಿ ಹಿಂದೂ ಎಂದು ಜಾತಿ ಕಾಲಂನಲ್ಲಿ ಹೂಗಾರ ಎಂದು ಕುಲಕಸುಬು ಕಾಲಂನಲ್ಲಿ ಹೂಗಾರಿಕೆ ಎಂದು ನಮೂದಿಸಬೇಕೆಂದು ಸಮಾಜದ…

Read More

ಜಿಲ್ಲಾ ಮಟ್ಟಕ್ಕೆ ಗೋಗಿ ಪಿಯುಸಿ ಕಾಲೇಜಿನ ವಿದ್ಯಾರ್ಥಿಗಳು ಆಯ್ಕೆ : ರಾಮಚಂದ್ರ ಗೋಡೆನವರ್ ಹರ್ಷ

ಗೋಗಿ: ಶಿಕ್ಷಣ ಇಲಾಖೆ(ಪದವಿ ಪೂರ್ವ)ಯಿಂದ ಶಹಾಪೂರ  ಕ್ರೀಡಾಂಗಣದಲ್ಲಿ ಹಮ್ಮಿಕೊಂಡ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಗ್ರಾಮದ ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಪ್ರದರ್ಶನ ತೋರಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಬಾಲಕಿಯರ ಕಬಡ್ಡಿ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ,ಬಾಲಕಿಯರ ಥ್ರೋ ಬಾಲ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, ಬಾಲಕರ ಖೋ ಖೋ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, ಬಾಲಕರ ಥ್ರೋ ಬಾಲನಲ್ಲಿ ದ್ವೀತಿಯ ಸ್ಥಾನ, ಗುಂಡು,ಚಕ್ರ,ಭರ್ಚಿ ಎಸೆತದಲ್ಲಿ ಪ್ರಥಮ ಸ್ಥಾನ, 200 ಮೀಟರ್ ಓಟದಲ್ಲಿ ಪ್ರಥಮ, 400 ಮೀಟರ್ ರೀಲೆ ಪ್ರಥಮ,…

Read More

ಶ್ರೀ ಸಿದ್ಧಬಸವೇಶ್ವರ ಪರ್ವ ಸಂಭ್ರಮದಿಂದ ಜರುಗಿತು.

ಜೀವರ್ಗಿ  : ತಾಲೂಕಿನ ಕೋಳಕೂರ ಗ್ರಾಮದ ಆರಾಧ್ಯ ದೈವ ಘಾಣದಕಲ್ಲ ಶ್ರೀ ಸಿದ್ಧಬಸವೇಶ್ವರರ ಪರ್ವ ಕಾರ್ಯಕ್ರಮ ಗುರುವಾರ ವೈಭವದಿಂದ ಜರುಗಿತು. ಪರ್ವ ನಿಮಿತ್ತ ಕೋಳಕೂರ ಗ್ರಾಮದ ಶ್ರೀ ಸಿದ್ಧಬಸವೇಶ್ವರ ದೇವಸ್ಥಾನ ಫಾಣದಕಲ್ಲ ಸಿದ್ದಬಸವೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ, ಅಲಂಕಾರ, ರುದ್ರಾಭಿಷೇಕ ನಡೆಯಿತು. ಈ ಭಾಗದ ವಿಷೇಶ ಭಜ್ಜಿ ಪಲ್ಯ, ರೊಟ್ಟಿ ಸವಿಯಲು ಕೂಳಕೂರ ಗ್ರಾಮ ಸೇರಿದಂತೆ ಜೇವರ್ಗಿ ಹಾಗೂ ಸುತ್ತಮುತಲಿನ ಗ್ರಾಮದ ಭಕರು ಆಗಿಮಿಸಿದರು . ಉತ್ಸವದಲ್ಲಿ ಸರಿ ಸುಮಾರು ೨೦ ಕ್ವಿಂಟಲ್ ಜೋಳದ ರೊಟ್ಟಿ ೨೦…

Read More

ಎಲ್ಹೇರಿ ಮತ್ತು ಚಿನ್ನಕಾರ ಗ್ರಾಮ ಪಂಚಾಯಿತಿಗೆ ಸಿಇಒ ಭೇಟಿ 

ಗುರುಮಠಕಲ್: ತಾಲೂಕಿನ ಏಲೇರಿ ಮತ್ತು ಚಿನ್ನಕಾರ ಗ್ರಾಮ ಪಂಚಾಯಿತಿಗೆ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಲವೀಶ್ ಓರಾಡಿಯಾ ಮತ್ತು ಜಿಲ್ಲಾ ಪಂಚಾಯಿತಿಯ ಯೋಜನಾ ನಿರ್ದೇಶಕ ಸಿ ಬಿ ದೇವರಮನಿ ಭೇಟಿ ನೀಡಿದರು. ಎಲ್ಹೇರಿ ಗ್ರಾಮದಲ್ಲಿ ಸಂಚರಿಸಿ ಇಂಗು ಗುಂಡಿ ಕಾಮಗಾರಿಗಳು, ಶೌಚಾಲಯ, ಜೆಜೆಎಮ್ ಕಾಮಗಾರಿ, ಅಂಗನವಾಡಿ ಕೇಂದ್ರ ವೀಕ್ಷಿಸಿದರು. ಗ್ರಾಮದಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಲು ಪಿಡಿಒ ಅವರಿಗೆ ಸೂಚಿಸಿದರು. ನಂತರ 12ನೇ ಶತಮಾನದ ಪುರಾತನ ಎಲೆಕೇತೇಶ್ವರ ದೇವಾಲಯ ವೀಕ್ಷಿಸಿದರು.  ಚಿನ್ನಕಾರ ಗ್ರಾಮ ಪಂಚಾಯತಿಗೆ ಭೇಟಿ ನೀಡಿ, ಸರ್ಕಾರಿ ಹಿರಿಯ…

Read More

ಕಂದಕೂರನಲ್ಲಿ ಸ್ವಸ್ಥನಾರಿ ಸಶಕ್ತ ಪರಿವಾರ ಅಭಿಯಾನ

ಗುರುಮಠಕಲ್: ಭಾರತ ಸಕಾ೯ರದ ಬಹುಮುಖ್ಯವಾದ ಮತ್ತು ವಿಶೇಷವಾದ ಮಹಿಳೆಯರ ಆರೋಗ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಸ್ವಸ್ಥ ನಾರಿ ಸಶಕ್ತ ಪರಿವಾರ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಜ್ಯೋತಿರವರು ಹೇಳಿದರು. ಪ್ರಾಥಮಿಕ ಆರೋಗ್ಯ ಕೇಂದ್ರ ಕಂದಕೂರ ನಲ್ಲಿ ಹಮ್ಮಿಕೊಂಡಿರುವ ಸ್ವಸ್ಥ ನಾರಿ ಸಶಕ್ತ ಪರಿವಾರ ಅಭಿಯಾನದ ಉದ್ಘಾಟನೆ ಕರ‍್ಯಕ್ರಮ ಅಂಗವಾಗಿ ಮಾತನಾಡಿದ ಶ್ರೀಮತಿ ಶಂಕರಮ್ಮ ಗ್ರಾಮ ಪಂಚಾಯಿತಿ ಅಧ್ಯಕ್ಷರು ಈ ಅಭಿಯಾನವು ಮಹಿಳಾ ಸಂಕುಲನಕ್ಕೆ ವರದಾನ ಆಗಿದೆ ಎಂದು ಸಾವ೯ಜನಿಕರು ಮಹಿಳೆಯರು ಇದರ ಸದುಪಯೋಗ ಪಡೆಯಬೇಕು ಎಂದು…

Read More

ಹಿಂದೂಗಳ ರಕ್ಷಣೆಗೆ ಶಿವಸೇನಾ ಸದಾ ಸಿದ್ದ : ಆಂದೋಲ ಶ್ರೀ

ಜೇವರ್ಗಿ  : ದೇಶದಲ್ಲಿ ಹಿಂದೂಗಳ ರಕ್ಷಣೆಗೆ ಪ್ರಧಾನಿ ನರೇಂದ್ರ ಮೋದಿ ಇದ್ದರೆ ರಾಜ್ಯದಲ್ಲಿ ಹಿಂದೂಗಳ ರಕ್ಷಣೆಗೆ ಶಿವಸೇನಾ ಇದೆ ಎಂದು ಶಿವಸೇನಾ ರಾಜ್ಯಧ್ಯಕ್ಷ ಸಿದ್ಧಲಿಂಗ ಸ್ವಾಮಿಜಿ ಹೇಳಿದರು. ಪಟ್ಟಣದ ಬಸವೇಶ್ವರ ವೃತದಲ್ಲಿ ಶಿವಸೇನಾ ಹಿಂದೂ ಮಹಾ ಗಣಪತಿಯ ೨೨ ನೇ ದಿನದ ವಿಸರ್ಜನ ಹಾಗೂ ಶೋಭಾಯಾತ್ರೆಯ ವೇಧಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು. ಅಂಬೇಡ್ಕರ್ ಅವರ ಸಂವಿಧಾನದ ಮೇಲೆ ಕಾನೂನು ನಡೆಯುತ್ತದೆ ಹೊರತು ಕಾಂಗ್ರೆಸ್ ನಾಯಕರ ಕಾನೂನು ಮೇಲೆ ಅಲ್ಲ. ಹಿಂದೂಗಳ ವಿರೋಧಿಯಾಗಿ ಕಾಂಗ್ರೆಸ್ ಸರಕಾರ ನಡೆಯುತ್ತಿದೆ. ಹಿಂದೂಗಳ…

Read More
error: Content is protected !!