ಆದರ್ಶ ಆಂಗ್ಲ ಮಾಧ್ಯಮ ಶಾಲೆಯ ವತಿಯಿಂದ ಮಂಜು ಬಿರಾದಾರವರಿಗೆ ಸನ್ಮಾನ

 ಶಹಾಪುರ : ಯಾದಗಿರಿ ಜಿಲ್ಲಾ ಅತ್ಯುತ್ತಮ ಛಾಯಾಗ್ರಾಹಕ ಪ್ರಶಸ್ತಿ ಪುರಸ್ಕೃತ ಕನ್ನಡ ಪ್ರಭ ಪತ್ರಿಕೆಯ ಜಿಲ್ಲಾ ಛಾಯಾಗ್ರಾಹಕ ಮಂಜು ಬಿರಾದಾರ್ ಅವರಿಗೆ ನಗರದ ಆದರ್ಶ ಆಂಗ್ಲ ಮಾಧ್ಯಮ ಶಾಲೆಯ ವತಿಯಿಂದ ಮಂಜು ಬಿರಾದಾರವರಿಗೆ ಸನ್ಮಾನ ಮಾಡಲಾಯಿತು.   ಆಡಳಿತ ಮಂಡಳಿಯ ಆಡಳಿತಾಧಿಕಾರಿ ಸಿ ಎಂ ಕಟ್ಟಿಮನಿ ಅವರು ಸನ್ಮಾನಿತರನ್ನು ಉದ್ದೇಶಿಸಿ ಮಾತನಾಡಿ  ಒಂದು ಚಿತ್ರ ನೂರು ಕಥೆ ಹೇಳುವುದು ಚಿತ್ರಗಳಿಲ್ಲದೆ ಯಾವುದೇ ಸುದ್ದಿ ಬಿತ್ತರಿಸಲು ಕಷ್ಟ ಸಾಧ್ಯ ಅಂತಹ ಮಹತ್ವದ ಕಾರ್ಯ ನಿಭಾಸುವ ಮಂಜು ಅವರು ನಮ್ಮ…

Read More

ಕನ್ನಡ ಜಾಗೃತಿ ಸಮಿತಿಗೆ ಬಸವರಾಜ ಶಿಣ್ಣೂರ ನೇಮಕ

ಶಹಾಪುರ : ಕರ್ನಾಟಕ ರಾಜ್ಯದಲ್ಲಿ ಕನ್ನಡ ಅಭಿವೃದ್ಧಿ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ರಾಜ್ಯ ಸರ್ಕಾರ,ಕನ್ನಡ ಜಾಗೃತಿ ಸಮಿತಿ ಸದಸ್ಯರನ್ನಾಗಿ ಬಸವರಾಜ ಶಿಣ್ಣೂರ ಅವರನ್ನು ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ,ಸರಕಾರದ ಅಧೀನ ಕಾರ್ಯದರ್ಶಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕೆ.ಆರ್.ರಮೇಶ್ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಯಾದಗಿರಿ ಜಿಲ್ಲೆಯ ಆಯಾ ವಿಧಾನಸಭಾ ಮತಕ್ಷೇತ್ರಗಳಿಗೆ ಕನ್ನಡ ಅಭಿವೃದ್ಧಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ಕನ್ನಡ ಜಾಗೃತಿ ಸಮಿತಿಗೆ ಅಧಿಕಾರೇತರ ಸದಸ್ಯರನ್ನಾಗಿ ಸಾಹಿತಿ – ಪತ್ರಕರ್ತ ಬಸವರಾಜ ಶಿಣ್ಣೂರ ಅವರನ್ನು  ನಾಮನಿರ್ದೇಶನ ಮಾಡಿ ಆದೇಶಿಸಲಾಗಿದೆ….

Read More

ಸುರಪುರ:ಹಾನಗಲ್ಲ ಕುಮಾರ ಶಿವಯೋಗಿ ಜಯಂತಿ ಆಚರಣೆ

ಸುರಪುರ: ನಗರದ ಬಸವ ಭವನದಲ್ಲಿನ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಕಾರ್ಯಾಲಯದಲ್ಲಿ ಹಾನಗಲ್ಲ ಕುಮಾರ ಶಿವಯೋಗಿಗಳ ಜಯಂತಿ ಆಚರಿಸಲಾಗಿದೆ. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮಹಾಸಭಾದ ತಾಲೂಕ ಅಧ್ಯಕ್ಷ ಪ್ರಕಾಶ ಅಂಗಡಿ ಕನ್ನೆಳ್ಳಿ ಮಾತನಾಡಿ, ಹಾನಗಲ್ಲ ಕುಮಾರ ಶಿವಯೋಗಿಗಳು ಸಮಾಜ ಸಂಜೀವಿನಿ ಎಂದು ಪ್ರಖ್ಯಾತರಾದವರು ಅವರ ಆದರ್ಶಗಳನ್ನು ಮತ್ತು ಸಮಾಜಕ್ಕೆ ನೀಡಿದ ಕೊಡುಗೆಗಳನ್ನು ನೀಡಿದ್ದಾರೆ.ಅವರ ತತ್ವ ಆದರ್ಶಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದರು. ಹಾನಗಲ್ಲ ಕುಮಾರ ಶಿವಯೋಗಿಗಳ ಜೀವನ ಮತ್ತು ಸಾಧನೆಗಳ ಕುರಿತು ಅನೇಕ ಬರಹಗಳು, ಪುಸ್ತಕಗಳು ಪ್ರಕಟಗೊಂಡಿವೆ ಅವುಗಳನ್ನು…

Read More

2 ಕಳ್ಳತನ ಪ್ರಕರಣದಲ್ಲಿ ಇಬ್ಬರು ಆರೋಪಿ‌ ಬಂಧನ

  ಕಲಬುರಗಿ : ರೇವೂರ್ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ 2 ಕಳ್ಳತನ ಪ್ರಕರಣಗಳಲ್ಲಿ ಇಬ್ಬರು ಆರೋಪಿತರನ್ನು ಬಂಧಿಸಿ, ಬಂಧಿತರಿಂದ 1 ಲಕ್ಷ ನಗದು ಹಣ, 40 ಗ್ರಾಂ ಬಂಗಾರದ ಆಭರಣಗಳು & ಕೃತ್ಯಕ್ಕೆ ಬಳಸಿದ ಮೋಟಾರ್‌ ಸೈಕಲ್‌ ಹೀಗೆ ಒಟ್ಟು 5 ಲಕ್ಷ 50 ಸಾವಿರ ರೂಪಾಯಿ ಮೌಲ್ಯದ ಮುದ್ದೆ ಮಾಲನ್ನು ವಶಕ್ಕೆ ಪಡೆದು, ಆರೋಪಿತರನ್ನು ನ್ಯಾಯಾಂಗ ಬಂಧನಕ್ಕೆ ಕಳಿಸಿಕೊಡಲಾಯಿತು.

Read More

ಮಹಾರಾಷ್ಟ್ರದಲ್ಲಿ ಬಾರಿ ಮಳೆಯಿಂದಾಗಿ ಮಣ್ಣೂರ ಕರಜಗಿ ಅಫಜಲಪುರ ರಸ್ತೆ ಕೊಚ್ಚಿ: ಸಂಚಾರ ಬಂದ್

ಕಲಬುರಗಿ ::ಅಫಜಲಪುರ ತಾಲೂಕಿನ ಮಣ್ಣೂರ ಶೇಷಗಿರಿ ಹೊಸೂರ ಉಪ್ಪಾರವಾಡಿ ಸೇರಿದಂತೆ ಮಹಾರಾಷ್ಟ್ರದ ನಾಗಣಸೂರ ತೋಳನೂರ ಉಡಗಿ ಗ್ರಾಮಗಳಲ್ಲಿ ಬುಧವಾರ ರಾತ್ರಿ ಸುರಿದ ಭಾರಿ ಮಳೆಯಿಂದ ಭಾರಿ ಪ್ರವಾಹ ಉಂಟಾಗಿರುವ ಹಿನ್ನೆಲೆಯಲ್ಲಿ ಈ ಮಳೆಯ ನೀರು ಮಣ್ಣೂರದಿಂದ ಕರಜಗಿ ಅಫಜಲಪುರಗೆ ಹೋಗುವ ರಸ್ತೆ ಮಾರ್ಗ ಮಧ್ಯದಲ್ಲಿರುವ ಕಿರಹಳ್ಳ ಹೈದ್ರಾ ಹಳ್ಳದ ಮೇಲೆ ಅಪಾರ ಪ್ರಮಾಣದ ನೀರು ಬಂದಿರುವುದರಿಂದ ಮಣ್ಣೂರದಿಂದ ಕರಜಗಿ ಅಫಜಲಪುರಗೆ ಹೋಗುವ ರಸ್ತೆ ಸಂಪೂರ್ಣ ಕೊಚ್ಚಿ ಹೋಗಿದ್ದು ರಸ್ತೆ ಸಂಚಾರ ಗುರುವಾರ ಬೆಳಿಗ್ಗೆಯಿಂದ ಬಂದ್ ಆಗಿದ್ದು, ಸಾರ್ವಜನಿಕರು…

Read More

ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ವಿಭಾಗದಿಂದ ಪಿಯುಸಿ ಫಲಿತಾಂಶ ಸುಧಾರಣೆಗಾಗಿ ಪುನಶ್ಚೇತನ ಶಿಬಿರ ಶ್ಲಾಘನೀಯ|  ಶಶೀಲ್ ಜಿ ನಮೋಶಿ

ಕಲಬುರ್ಗಿ: ಕಲ್ಯಾಣ ಕರ್ನಾಟಕದ ಭಾಗದಲ್ಲಿ ಪಿಯುಸಿ ದ್ವಿತೀಯ ವರ್ಷದ ಫಲಿತಾಂಶ ಸುಧಾರಣೆಗಾಗಿ ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ವಿಭಾಗ ಹಾಗೂ ಉಪನ್ಯಾಸಕರ ಹಾಗೂ ಪ್ರಾಚಾರ್ಯರ ಸಂಘಗಳು ಕಾರ್ಯ ನಿರ್ವಹಿಸುತ್ತಿರುವದು ಶ್ಲಾಘನೀಯ ಎಂದು ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ ನಮೋಶಿ ಹೇಳಿದರು ಅವರು ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸೀರಿ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ವಿಭಾಗ, ಕರ್ನಾಟಕ ರಾಜ್ಯ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘ , ಹಾಗೂ…

Read More

ಸಂಸ್ಕಾರವಿಲ್ಲದಿದ್ದರೆ ಎಷ್ಟೇ ಉನ್ನತ ಶಿಕ್ಷಣ ಪಡೆದು ಉನ್ನತ ಹುದ್ದೆ ಪಡೆದರು ವ್ಯರ್ಥ | ಅವಂಟಿ

ಚಿತ್ತಾಪುರ : ಇಂದಿನ ಮೊಬೈಲ್ ಯುಗದಲ್ಲಿ ಮಕ್ಕಳಿಗೆ ಸಂಸ್ಕಾರ ಬೋಧನೆ ಅತ್ಯಶ್ಯಕವಾಗಿದೆ. ಸಂಸ್ಕಾರವಿಲ್ಲದಿದ್ದರೆ ಎಷ್ಟೇ ಉನ್ನತ ಶಿಕ್ಷಣ ಪಡೆದು ಉನ್ನತ ಹುದ್ದೆ ಪಡೆದರು ವ್ಯರ್ಥ.ಎಂದು ಮುರಾರ್ಜಿ ದೇಸಾಯಿ ರೆಸಿಡೆನ್ಸಿ ಶಾಲೆಯ ಪ್ರಿನ್ಸಿಪಲ್ ಬಸವರಾಜ ಅವಂಟಿ ಅವರು ಹೇಳಿದರು ಆದರ್ಶ ಸರ್ಕಾರಿ ಪದವಿ ಪೂರ್ವ ಕಾಲೇಜುಯಲ್ಲಿ ಇಂದು ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಅವರು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳ ಸಾಧನೆಯೇ ಶಿಕ್ಷಕರ ಹಾಗೂ ಕಾಲೇಜಿನ ಸಾಧನೆ ಆಗಿರುತ್ತದೆ ಹಾಗಾಗಿ ತಾವೆಲ್ಲ ಆಸಕ್ತಿಯಿಂದ ಓದಿನ ಕಡೆಗೆ ಗಮನ ಹರಿಸಬೇಕು…

Read More

ಸುರಪುರ:ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ

ಸುರಪುರ: ಪಟ್ಟಣದ ಜಿಲ್ಲಾ ಪಂಚಾಯತಿ,ಶಾಲಾ ಶಿಕ್ಷಣ ಇಲಾಖೆ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ,ತಾಲೂಕ ದೈಹಿಕ ಶಿಕ್ಷಕರ ಸಂಘ ಇವರುಗಳು ಸಂಯುಕ್ತಾಶ್ರಯದಲ್ಲಿ ನಗರದ ತಾಲೂಕ ಕ್ರೀಡಾಂಗಣದಲ್ಲಿ ೧೪/೧೭ ವಯೋಮಿತಿಯ ಬಾಲಕ ಬಾಲಕಿಯರ ತಾಲೂಕ ಮಟ್ಟದ ಕ್ರೀಡಾಕೂಟ ನಡೆಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬಿಇಓ ಯಲ್ಲಪ್ಪ ಕಾಡ್ಲೂರ ಮಾತನಾಡಿ, ಯಾವುದೇ ಕ್ರೀಡೆಯಲ್ಲಿ ಸೋಲು ಗೆಲುವು ಎನ್ನುವುದು ಸಾಮಾನ್ಯ,ಆದರೆ ಕ್ರೀಡಾಪಟುಗಳು ಸೋಲು ಗೆಲುವು ಸಮಾನವಾಗಿ ಸ್ವೀಕರಿಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಯಲ್ಲಪ್ಪ ಕಾಡ್ಲೂರ ತಿಳಿಸಿದರು. ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಪ್ರಕಾಶ ಗುತ್ತೇದಾರ ಕ್ರೀಡಾ…

Read More

ದೇವರಗೋನಾಲ:ಗ್ಯಾರಂಟಿ ಯೋಜನೆಗಳ ನಡೆ ಗ್ರಾಮ ಪಂಚಾಯತಿ ಕಡೆ ಕಾರ್ಯಕ್ರಮ

ಸುರಪುರ: ತಾಲೂಕಿನ ದೇವರಗೋನಾಲ ಗ್ರಾಮದಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ನಡೆ ಗ್ರಾಮ ಪಂಚಾಯತಿ ಕಡೆಗೆ ಅಭಿಯಾನ ಕಾರ್ಯಕ್ರಮ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅನೇಕ ಮುಖಂಡರು ಮಾತನಾಡಿ,ರಾಜ್ಯ ಸರಕಾರ ಗ್ಯಾರಂಟಿ ಯೋಜನೆಗಳು ಸಾರ್ವಜನಿಕರ ಅನುಕೂಲಕ್ಕಾಗಿ ಜಾರಿಗೊಳಿಸಿದ್ದು,ಎಲ್ಲ ಯೋಜನೆಗಳನ್ನು ಜನರಿಗೆ ತಲುಪಿಸುವ ಕೆಲಸ ಆಗಬೇಕು ಹಾಗೂ ಅನ್ನ ಭಾಗ್ಯ,ಶಕ್ತಿ ಯೋಜನೆ,ಯುವನಿಧಿ,ಗೃಹ ಲಕ್ಷ್ಮೀ,ಗೃಹ ಜ್ಯೋತಿ ಯೋಜನೆಗಳು ನಾಡಿನ ಪ್ರತಿ ಮನೆಗೆ ತಲುಪಿಸಿದ ಕೀರ್ತಿ ಮುಖ್ಯಮಂತ್ರಿಗಳಿಗೆ ಹಾಗೂ ಸರಕಾರಕ್ಕೆ ಸಲ್ಲುತ್ತದೆ,ಗ್ಯಾರಂಟಿ ಯೋಜನೆ ಪ್ರತಿ ಫಲಾನುಭವಿಗೆ ತಲುಪಿಸುವ ಜವಬ್ದಾರಿ ಅಧಿಕಾರಿಗಳ ಮೇಲಿದೆ.ಅಧಿಕಾರಿಗಳು ಲೋಪ ಎಸಗಿದಲ್ಲಿ…

Read More

ಬಾಹ್ಯಾಕಾಶ ಕ್ಷೇತ್ರಕ್ಕೆ ರಾಜ್ಯದ ಕೊಡುಗೆ ಅಪಾರ- ಸಚಿವ ಪ್ರಿಯಾಂಕ್ ಖರ್ಗೆ.

ಕಲಬುರಗಿ : ಬಾಹ್ಯಾಕಾಶ ಕ್ಷೇತ್ರಕ್ಕೆ‌ ರಾಜ್ಯದ ಕೊಡುಗೆ ಅಪಾರವಾಗಿದೆ. ಬೆಂಗಳೂರು ಬಾಹ್ಯಾಕಾಶದ ರಾಜಧಾನಿ ಎಂದು‌ ಹೆಸರು ಮಾಡಿದೆ. ಹೆಚ್ ಎ ಎಲ್ ಹಾಗೂ ಇಸ್ರೋದಂತಹ ಮಹತ್ತರ ಸಂಸ್ಥೆಗಳನ್ನು ಹೊಂದಿರುವ ಹೆಗ್ಗಳಿಕೆ ರಾಜ್ಯಕ್ಕೆ ಇದೆ. ಜೊತೆಗೆ ಬಾಹ್ಯಾಕಾಶ ಕ್ಷೇತ್ರಕ್ಕೆ ಬೇಕಾಗುವ ತಾಂತ್ರಿಕ ಅವಶ್ಯಕತೆಗಳ ತಯಾರಿಕೆ ಹಾಗೂ ರಕ್ಷಣಾ ಕ್ಷೇತ್ರದ ಸಂಶೋಧನೆಯಲ್ಲಿ ಶೇ 60 ರಷ್ಟು ಕೊಡುಗೆ ನೀಡಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅಭಿಪ್ರಾಯ ಪಟ್ಟರು. ಕಲಬುರಗಿಯ ಜಿಲ್ಲಾಧಿಕಾರಿ…

Read More
error: Content is protected !!