ಜಾನುವಾರು ಕಳ್ಳತನ ಪ್ರಕರಣದಲ್ಲಿ 8 ಜನ ಆರೋಪಿಗಳ ಬಂಧನ

ಆಳಂದ ಪೊಲೀಸ್‌ ಠಾಣಾ ವ್ಯಾಪ್ತಿಯ ತಡಕಲ್ ಗ್ರಾಮದ ಜಾನುವಾರು ಕಳ್ಳತನ ಪ್ರಕರಣದಲ್ಲಿ ಎಂಟು ಜನ ಆರೋಪಿತರನ್ನು ಬಂಧಿಸಿ, ಬಂಧಿತರಿಂದ 1,65,000/- ರೂಪಾಯಿ ಮೌಲ್ಯದ ಮೂರು ಜಾನುವಾರು, 25,000/- ನಗದು ಹಣ ಮತ್ತು ಕೃತ್ಯಕ್ಕೆ ಬಳಸಿದ ವಾಹನ ವಶಕ್ಕೆ ಪಡೆದು ಆರೋಪಿತರನ್ನು ನ್ಯಾಯಾಂಗ ಬಂಧನಕ್ಕೆ ಕಳಿಸಿಕೊಡಲಾಯಿತು.

Read More

ವಿಶ್ವೇಶ್ವರಯ್ಯ ಭವನದಲ್ಲಿ ಸೆ 14 ರಂದು ರಕ್ತ ದಾನ ಶಿಬಿರ

ವಿಶ್ವೇಶ್ವರಯ್ಯ 165 ನೇ ಜನ್ಮ ದಿನಾಚರಣೆಯ ಅಂಗವಾಗಿ ವಿವಿಧ ಕಾರ್ಯಕ್ರಮ ಕಲಬುರಗಿ : ಭಾರತ ರತ್ನ ಸರ್ ಎಂ ವಿಶ್ವೇಶ್ವರಯ್ಯ ಅವರ ಸೆಪ್ಟೆಂಬರ್ 15 ರಂದು 165 ನೇ ಜನ್ಮದಿನಾಚರಣೆಯ ಅಂಗವಾಗಿ ಕರ್ನಾಟಕ ಪ್ರೊಫೆಷನಲ್ ಸಿವಿಲ್ ಇಂಜಿನಿಯರ್ಸ್ ಅಸೋಸಿಯೇಷನ್ KPCEA – SC ಮತ್ತು VTU ಮುದ್ದೇನಹಳ್ಳಿ ಕ್ಯಾಂಪಸ್ ವತಿಯಿಂದ ಇಡೀ ರಾಜ್ಯದ ಮೊದಲ ಬಾರಿಗೆ ಎಲ್ಲ ಜಿಲ್ಲಾ ಮಟ್ಟದಲ್ಲಿ ಮತ್ತು ತಾಲೂಕ ಕೇಂದ್ರಗಳಲ್ಲಿ ಈ ಸಲ ವಿವಿಧ ಕಾರ್ಯಕ್ರಮ ಗಳನ್ನು ಆಯೋಜನೆ ಮಾಡಲಾಗಿದೆ ಎಂದು ಕರ್ನಾಟಕ…

Read More

ಮಹಾನಗರ ಪಾಲಿಕೆ ಮಹಾಪೌರರಾದ ವರ್ಷಾ ರಾಜೀವ ಜಾನೆ ಅವರನ್ನು ಶ್ರೀ ಅಂಬಿಗರ ಸೇವಾದಳ ವತಿಯಿಂದ ಸನ್ಮಾನ

ಕಲಬುರಗಿ: ಮಹಾನಗರ ಪಾಲಿಕೆ ಪೂಜ್ಯ ಮಹಾಪೌರರಾದ ವರ್ಷಾ ರಾಜೀವ ಜಾನೆ ಅವರನ್ನು ಶ್ರೀ ಅಂಬಿಗರ ಸೇವಾದಳ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಸಂದೇಶ ಕಮಕನೂರ, ದಿಗಂಬರ ನಾಡಗೌಡ, ಶ್ರೀ ಅಂಬಿಗರ ಸೇವಾದಳದ ರಾಜ್ಯಾಧ್ಯಕ್ಷ ಸಂತೋಷ ಬೆಣ್ಣೂರ, ಜಿಲಾಧ್ಯಕ್ಷ ಆನಂದ ಕದರ್ಗಿ, ನಗರ ಅಧ್ಯಕ್ಷ ರಾಜು ಸೊನ್ನ, ಉಪಾಧ್ಯಕ್ಷರಾದ ಶರಣು ಕಿರಸಾವಳಗಿ, ಮಾಂತೇಶ ಹರವಾಳ, ಸದ್ಯಸರಾದ ಮಲ್ಲು ವಾಲಿಕಾರ, ಮಲ್ಲಿಕಾರ್ಜುನ ಗುಡುಬಾ, ಮಲ್ಲು ಚಿಂಚನಸೂರ್, ಸತೀಶ ಇಂಗಳಗಿ, ಶರಣು ನಾಯಿಕೋಡಿ, ಸಚಿನ ಹೋನ್ನಳ್ಳಿ, ಕೃಷ್ಣ, ಸಾಗರ ಚಿಣಮಗೇರಿ, ಪ್ರವೀಣ…

Read More

ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿಯಲ್ಲಿ ಶಿಕ್ಷಕರ ದಿನಾಚರಣೆ

ಕಲಬುರಗಿ: ನಗರದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿಯಲ್ಲಿ ಶಿಕ್ಷಕರ ದಿನಾಚರಣೆಯನ್ನು ಬಿಎ ಅಂತಿಮ ವರ್ಷದ ವಿದ್ಯಾರ್ಥಿಗಳು ಆಚರಿಸಿದರು. ಸಮಾರಂಭದ ಅಧ್ಯಕ್ಷತೆ ವಹಿಸಿಕೊಂಡ ಪ್ರಾಂಶುಪಾಲರಾದ ಡಾ. ಮೊರಗೆ ಪ್ರಕಾಶ್ ರವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಗುರು ಮತ್ತು ಶಿಷ್ಯರ ಸಂಬAಧ ಶಿಕ್ಷಣದ ಮಹತ್ವವನ್ನು ಕುರಿತು ಮತ್ತು ಡಾ. ರಾಧಾಕೃಷ್ಣನ್ ಅವರ ಸಾಧನೆ ಮತ್ತು ಶಿಕ್ಷಣಕ್ಕೆ ಅವರು ಕೊಟ್ಟಂತಹ ಕೊಡುಗೆ ಶಿಕ್ಷಣದ ಮಹತ್ವ ವಿದ್ಯಾರ್ಥಿಗಳಿಗೆ ತಿಳಿಸಿ ಹೇಳಿದರು. ವೇದಿಕೆ ಮೇಲೆ ಉಪಸ್ಥಿತ ಇದ್ದಂತಹ ಹಿಂದಿ ವಿಭಾಗದ ಮುಖ್ಯಸ್ಥರಾದ ಡಾ. ರಾಮಲಿಂಗ…

Read More

ಸ್ನಾತಕೋತ್ತರ ಕೋರ್ಸುಗಳ ಪ್ರಥಮ ಸೆಮಿಸ್ಟರ್ ಪ್ರವೇಶಕ್ಕೆ ಅರ್ಜಿ ಸಲ್ಲಿಸುವ ಅವಧಿಯನ್ನು ವಿಸ್ತರಣೆ

ಕಲಬುರಗಿ: ಸರ್ಕಾರಿ ಮಹಾವಿದ್ಯಾಲಯ(ಸ್ವಾಯತ್ತ)ದಲ್ಲಿ ನಡೆಸಲಾಗುತ್ತಿರುವ ಕಲಾ, ವಾಣಿಜ್ಯ, ಸಮಾಜ ವಿಜ್ಞಾನ ಮತ್ತು ವಿಜ್ಞಾನ ನಿಕಾಯಗಳ ವಿವಿಧ ಸ್ನಾತಕೋತ್ತರ ಕೋರ್ಸುಗಳ ಪ್ರಥಮ ಸೆಮಿಸ್ಟರ್ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಅಂತಿಮ ದಿನಾಂಕವನ್ನು ಸೆ 25 ರವರೆಗೆ ವಿಸ್ತರಿಸಲಾಗಿದ್ದು, ಭರ್ತಿ ಮಾಡಿದ ಅರ್ಜಿಗಳನ್ನು ಸೂಕ್ತ ದಾಖಲೆಗಳೊಂದಿಗೆ ಕಾಲೇಜಿನ ಕಛೇರಿಗೆ ಸಲ್ಲಿಸುವ ಅಂತಿಮ ದಿನಾಂಕ: ೩೦-೦೯-೨೦೨೫ ರವರೆಗೆ ಇರುತ್ತದೆ. ವಿದ್ಯಾರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಕಾಲೇಜಿನ ವೆಬ್ ಸೈಟ್ ತಿತಿತಿ.gಛಿಚಿಞ.ಚಿಛಿ.iಟಿ ಗೆ ಭೇಟಿ ನೀಡಲು ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ಸವಿತಾ ತಿವಾರಿ ಅವರು ತಿಳಿಸಿದ್ದಾರೆ.

Read More

ಮಹಿಳಾ ವಾರಿಯರ್ಸ್ ಎಂಬ ವಿಷಯದ ಮೇಲೆ ವಿಶೇಷ ವಿಚಾರ ಸಂಕೀರ್ಣ ಕಾರ್ಯಕ್ರಮ

ಕಲಬುರಗಿ :  ಶ್ರೀಮತಿ, ವೀರಮ್ಮ ಗಂಗಸಿರಿ ಮಹಿಳಾ ಪದವಿ ಕಾಲೇಜಿನಲ್ಲಿ ಇಂದು ಮಹಿಳಾ ವಾರಿಯರ್ಸ್ ಎಂಬ ವಿಷಯದ ಮೇಲೆ ವಿಶೇಷ ವಿಚಾರ ಸಂಕೀರ್ಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ರಾಣಿ ಅಬ್ಬಕ್ಕದೇವಿ , ಕಿತ್ತೂರು ರಾಣಿ ಚೆನ್ನಮ್ಮ ಮತ್ತು ರಾಣಿ ಅಹ್ಯಾಲಾ ಬಾಯಿ ಹೋಳ್ಕರ್ ರವರ ಜೀವನ ಮತ್ತು ಸಾಧನೆ ಗಳ ಬಗ್ಗೆ ಡಾ . ಭವ್ಯ ದೀಪ್ತಿ ರವರು ಮಾತನಾಡಿದರು. ಈ ಕಾರ್ಯದ ಅಧ್ಯಕ್ಷತೆಯನು ಕಾಲೇಜಿನ ಪ್ರಾಂಶುಪಾಲರಾದ ಡಾ. ಆರ್. ಬಿ. ಕೊಂಡಾ  ಅವರು ವಹಿಸಿ ಕಾರ್ಯಕ್ರಮದ ಬಗ್ಗೆ…

Read More

ಪ್ರತಿವರ್ಷದಂತೆ ಶ್ರೀ ವಿಶ್ವಕರ್ಮ ಜಯಂತಿಯನ್ನು ಅರ್ಥಪೂರ್ಣವಾಗಿ  ಆಚರಿಸಲು ಸೂಚನೆ

 ಕಲಬುರಗಿ: ಪ್ರತಿವರ್ಷದಂತೆ ಈ ವರ್ಷವೂ ಕೂಡ ವಿಜೃಂಭಣೆಯಿಂದ ಶ್ರೀ ವಿಶ್ವ ಕರ್ಮ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಜಿಲ್ಲಾಧಿಕಾರಿ ಕಚೇರಿಯ ಶೀಷ್ಟಾಚಾರ ತಹಶೀಲ್ದಾರ್ ಪಂಪಯ್ಯ. ಅವರು ಅಧಿಕಾರಿಗಳಗೆ  ಸೂಚನೆ ನೀಡಿದರು. ಇತ್ತೀಚಿಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶ್ರೀ ವಿಶ್ವಕರ್ಮ ಜಯಂತಿ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸೆಪ್ಟಂಬರ್ ೧೭ ರಂದು ರಂಗಮಂದಿರದಲ್ಲಿ   ಮದ್ಯಾಹ್ನ  ೦೩  ಗಂಟೆಗೆ  ನಡೆಯುವ ಕಾರ್ಯಕ್ರಮಕ್ಕೆ ಎಲ್ಲಾ ಸರಕಾರಿ ಅರೆಸರಕಾರಿ  ಕಚೇರಿಗಳಲ್ಲಿ ಬೆಳಿಗ್ಗೆ ೯ ಗಂಟೆಗೆ ಆಚರಿಸಬೇಕು ಮತ್ತು ಸರಕಾರಿ ಶಾಲಾ ಕಾಲೇಜುಗಳಲ್ಲಿ ಹಾಗೂ…

Read More

ರಾಣಿಯರಾದ ಅಬ್ಬಕ್ಕ, ಕಿತ್ತೂರು ಚೆನ್ನಮ್ಮ, ಅಹಲ್ಯೆ ಬಾಯಿಯರ ಸಾಹಸ ಮಹಿಳೆಯರಿಗೆ ಸ್ಪೂರ್ತಿ | ಡಾ ಮೇಘಾ ಖಂಡೇಲವಾಲ

ಕಲಬುರ್ಗಿ : ಸ್ವಾತಂತ್ರ್ಯ ಹೋರಾಟದಲ್ಲಿ ಮಹಿಳೆಯರು ಪ್ರಮುಖ ಪಾತ್ರ ವಹಿಸಿದ್ದರು. ಪೋರ್ಚುಗೀಸರಿಗೆ ಸಿಂಹಸ್ವಪ್ನವಾಗಿದ್ದ ಉಲ್ಲಾಳದ ರಾಣಿ ಅಬ್ಬಕ್ಕ ಜೀವನ, ಶೌರ್ಯ, ಸಾಹಸ ಇಂದಿನ ಮಹಿಳೆಯರಿಗೆ ಸ್ಫೂರ್ತಿ. ಅಬ್ಬಕ್ಕಳ ಸ್ವಾಭಿಮಾನ, ಧೈರ್ಯ ಇಂದಿನ ಮಹಿಳೆಯರಲ್ಲಿ ಇರಬೇಕು ಎಂದು ಕೇಂದ್ರೀಯ ವಿಶ್ವವಿದ್ಯಾಲಯದ ಗಣಿತ ವಿಭಾಗದ ಮುಖ್ಯಸ್ಥರಾದ ಡಾ ಮೇಘಾ ಖಂಡೇಲವಾಲ ಹೇಳಿದರು. ಅವರು ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಎಂ ಎಸ್ ಇರಾಣಿ ಪದವಿ ಮಹಾವಿದ್ಯಾಲಯದಲ್ಲಿ ನಡೆದ ಮಹಾವಿದ್ಯಾಲಯದ ಮಹಿಳಾ ಕೋಶ, ಕೇಂದ್ರೀಯ ವಿಶ್ವವಿದ್ಯಾಲಯ ಕರ್ನಾಟಕ ಹಾಗೂ ಅಖಿಲ ಭಾರತೀಯ…

Read More

ಹಾಲುಮತ ಗುರು ಪಿಠದ ಶಾಂತಮಯ ಶ್ರೀಗಳ 33ನೇ ಹುಟ್ಟು ಹಬ್ಬ ಆಚರಣೆ

ಯಾದಗಿರಿ: ಮನುಷ್ಯ ಜೀವಿತಾವಧಿಯಲ್ಲಿ ಸಮಾಜಮುಖಿ ಹಾಗೂ ಪರೋಪಕಾರಿ ಕೆಲಸಗಳನ್ನು ಮಾಡಿದಾಗ ಮಾತ್ರ ಜಿವನ ಸಾರ್ಥಕವಾಗುತ್ತದೆ ಎಂದು ಸಿರುಗುಪ್ಪದ ಪರಮಪೂಜ್ಯ ಶ್ರೀ ಕೈವಲ್ಯಾನಂದ ಮಹಾಸ್ವಾಮಿಗಳು ನುಡಿದರು. ಹುಣಸಗಿ ತಾಲೂಕಿನ ಅಗತಿರ್ಥ ಗ್ರಾಮದಲ್ಲಿ ಶ್ರೀ ಮಠದ ಭಕ್ತರಿಂದ ಹಮ್ಮಿಕೊಂಡಿದ್ದ ಶ್ರೀ ಮದ್ ಜಗದ್ಗುರು ರೇವಣಸಿದ್ದೇಶ್ವರ ಮಠದ ಪೀಠಾಧಿಪತಿಗಳಾದ ಪರಮಪೂಜ್ಯ ಶ್ರೀ ರೇವಣಸಿದ್ದೇಶ್ವರ ಶಾಂತಮಯ ಮಹಾಸ್ವಾಮಿಗಳ 33ನೇ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಶಾಂತಮಯ ಶ್ರೀಗಳು ಅತ್ಯಂತ ಕಿರಿಯ ವಯಸ್ಸಿನಲ್ಲಿಯೇ ಆಧ್ಯಾತ್ಮದಲ್ಲಿ ಹೆಚ್ಚಿನ ಪರಿಣಿತಿ ಪಡೆದು ಗ್ರಾಮೀಣ ಭಾಗದಲ್ಲಿ ಹಲವಾರು…

Read More

ಸೆ, ೧೪ ರಂದು ಚಿರಾಗ್ ಕೆರ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಪ್ರಾರಂಭ

ಜೇವಗಿ೯ : ಪಟ್ಟಣದಲ್ಲಿ ೨೦ ಹಾಸಿಗೆ ಸಾಮರ್ಥದ್ಯ ಸುಸಜ್ಜಿತ ಅತ್ಯಾಧುನಿಕ ಚಿರಾಗ್ ಕೆರ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸೆ, ೧೪ ರಂದು ಪ್ರಾರಂಭ ಮಾಡಲಾಗುತ್ತಿದೆ ಎಂದು ಅರ್ಥೊಪೆಡಿಕ್ ಸರ್ಜನ್ ಡಾ. ಅಕ್ಷಯ ಉಪ್ಪಿನ ಹೇಳಿದರು. ಪಟ್ಟಣದ ನೂತನ ಆಸ್ಪತ್ರೆಯಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿ ಮಾತನಡಿದ ಅವರು ನಮ್ಮಲ್ಲಿ ನುರಿತ ವೈಧ್ಯರ ತಂಡ ಸೇರಿ ಈ ಬಾಗದ ಜನರ ಆರೋಗ್ಯದ ಹಿತದೃಷ್ಠಿಯಿಂದ ಒಂದು ಒಳ್ಳೇಯ ಆಸ್ಪತ್ರೆಯನ್ನು ನಾವು ಆರಂಭಿಸುತ್ತಿದ್ದೇವೆ. ಆಸ್ಪತ್ರೆಯಲ್ಲಿನ ವೈಧ್ಯರು ಒಂದೊAದು ವಿಭಾಗದಲ್ಲಿ ಒಂದೊAದು ರೀತಿಯಲ್ಲಿ ಪರಿಣಿತಿಯನ್ನು…

Read More
error: Content is protected !!