ಮಕ್ಕಳಲ್ಲಿ ಸೂಕ್ಷ್ಮ ಪ್ರಪಂಚದ ಯಾತ್ರೆ ಆವಶ್ಯಕ: ಡಾ. ಪಾಟೀಲ

ಕಲಬುರಗಿ: ಇಂದು ಎಲ್ಲ ಮಕ್ಕಳ ಕೈಯಲ್ಲಿ ಕೇವಲ ಮೊಬೈಲ್ ಕಾಣುತ್ತದೆ, ಆದರೆ ಕಾಲೇಜಿನ ವಿದ್ಯಾರ್ಥಿನಿಯರು  ಉತ್ಸವ ಆಯೋಜಿಸಿರುವುದು ಮಕ್ಕಳಲ್ಲಿ ಸೂಕ್ಷ್ಮ ಪ್ರಪಂಚದ ಜ್ಞಾನ ಅವಶ್ಯಕ ಎಂದು ಹೈದರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿಯಾದ ಡಾ. ಸಿ. ಸಿ. ಪಾಟೀಲ ಅವರು ನುಡಿದರು. ಹೈದರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯದ ಸೂಕ್ಷ್ಮ ಜೀವಶಾಸ್ತ್ರ ವಿಭಾಗದ ವತಿಯಿಂದ ಹಮ್ಮಿಕೊಂಡ ಒಂದು ದಿನದ ಹುದುಗುವಿಕ ಉತ್ಸವ ಉದ್ಘಾಟಿಸಿ ಮಾತನಾಡಿದರು. ಇಂದು ಸೂಕ್ಷ್ಮ ಜೀವಶಾಸ್ತ್ರದ ಅಧ್ಯಯನ ಅತಿ…

Read More

ವಿಶ್ವಕರ್ಮ ಜಯಂತಿ ಅದ್ದೂರಿ ಆಚರಣೆ

ಕಲಬುರಗಿ: ವಿಶ್ವಕರ್ಮ ಹೋರಾಟ ಸಮಿತಿ ಹಾಗೂ ವಿಶ್ವಕರ್ಮ ಸಮಾಜ ಕಲಬುರಗಿ ದಕ್ಷಿಣ ವಲಯದ ಸಂಯುಕ್ತಾಶ್ರಯದಲ್ಲಿ ವಿಶ್ವಕರ್ಮ ಜಯಂತಿಯ ನಿಮಿತ್ಯ ವಿಶ್ವಕರ್ಮರ ಭಾವಚಿತ್ರವನ್ನು ನಗರದ ರಾಮ ಮಂದಿರದಿAದ ಕರುಣೇಶ್ವರ ನಗರದವರೆಗೆ ಭವ್ಯ ಮೆರವಣಿಗೆ ನಡೆಸಿ ಸಂಭ್ರಮದಿAದ ಆಚರಿಸಲಾಯಿತು. ಬೃಹತ್ ಮೆರವಣಿಗೆಗೆ ವಿಶ್ವಕರ್ಮ ಸಮಾಜದ ಪೂಜ್ಯ ಪ್ರಣವನಿರಂಜನ ಸ್ವಾಮಿಜಿ, ಪೂಜ್ಯ ಬ್ರಹ್ಮಾನಿ ಬೆಂದ ಸ್ವಾಮಿಜಿ ನೀಲಕಂಠರಾವ ಸ್ವಾಮೀಜಿ ಹಾಗೂ ಕಾಂಗ್ರೆಸ್ ಮುಖಂಡ ನೀಲಕಂಠರಾವ ಮೂಲಗೆ ಚಾಲನ ನೀಡಿದರು. ಈ ಸಂದರ್ಭದಲ್ಲಿ ನೂರಾರು ಮುತ್ತೈದೆಯರಿಂದ ಕುಂಭಕಳಸದೊಂದಿಗೆ ಭವ್ಯ ಮೆರವಣಿಗೆ ನಡೆಸಲಾಯಿತು. ಮೆರವಣಿಗೆಯಲ್ಲಿ…

Read More

ಬಸವೇಶ್ವರ ಆಸ್ಪತ್ರೆಯಲ್ಲಿ ಸ್ವಸ್ತ ನಾರಿ,ಸಶಕ್ತ ಪರಿವಾರ ಅಭಿಯಾನ ಉದ್ಘಾಟನೆ

ಕಲಬುರ್ಗಿ : ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಧಾನ ಮಂತ್ರಿ ಮಾತೃ ವಂದನ ಯೋಜನೆಯಡಿಯಲ್ಲಿ ಸ್ವಸ್ಥ ನಾರಿ ಸಶಕ್ತ ಪರಿವಾರ ಅಭಿಯಾನ ಉದ್ಘಾಟನೆ ನೇರವೇರಿಸಿಸಲಾಯಿತು. ಈ ಅಭಿಯಾನವು ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 2 2025 ರವರೆಗೆ ನಡೆಯಲಿದ್ದು ಈ ಅಭಿಯಾನದ ಉದ್ದೇಶ ತಾಯಿ ಮತ್ತು ಮಗುವಿನ ಆರೋಗ್ಯ ಉತ್ತೇಜಿಸುವುದು,ಹಾಗೂ ಕುಟುಂಬದ ಯೋಗಕ್ಷೇಮವನ್ನು ಹೆಚ್ಚಿಸುವದಾಗಿದೆ.ಮತ್ತು ಕೇಂದ್ರ ಸರ್ಕಾರದ ಯೋಜನೆಯಡಿ ಮಹಿಳೆಯರ ಆರೋಗ್ಯಕ್ಕೆ ಹೆಚ್ಚಿನ ಆದ್ಯತೆ ನೀಡುವ ಗುರಿಯನ್ನು ಹೊಂದಿದೆ. ಈ…

Read More

ಜನ್ಮ ದಿನಾಚರಣೆಯ ಪ್ರಯುಕ್ತ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಕಲಬುರಗಿ : ಲೋಕಸಭಾ ಸದಸ್ಯರಾದ ರಾಧಾಕೃಷ್ಣ ದೊಡ್ಡಮನಿ ಅವರ ಜನ್ಮ ದಿನಾಚರಣೆಯ ಪ್ರಯುಕ್ತ ಕಾಂಗ್ರೆಸ್ ಪಕ್ಷದ ಕಲಬುರಗಿ ಜಿಲ್ಲಾ ಯುವ ಘಟಕದ ಅಧ್ಯಕ್ಷ ಶಕೀಲ್ ಅಹಮದ್ ಸರಡಗಿ ಅವರ ನೇತೃತ್ವದಲ್ಲಿ ನಗರದ ಜಿಮ್ಸ್ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಹಾಗೂ ಕೆಕ್ ಕತ್ತರಿಸುವ ಮಾಡುವುದರ ಸಂಸದ ರಾಧಾಕೃಷ್ಣ ದೊಡ್ಡಮನಿ ಅವರ ಜನ್ಮ ದಿನಾಚರಣೆ ಅತಿ ಸರಳತೆಯಿಂದ ಆಚರಣೆ ಮಾಡಿದರು. ಬಳಿಕ ಮಾತನಾಡಿದ ಯುವ ಘಟಕದ ಅಧ್ಯಕ್ಷ ಶಕೀಲ್ ಅಹಮದ್ ಸರಡಗಿ ಅವರು ರಾಧಾಕೃಷ್ಣ ದೊಡ್ಡಮನಿ ಅವರು…

Read More

ಪ್ರಜಾಪ್ರಭುತ್ವ ಬೆಳೆಸುವದು ನಮ್ಮೆಲ್ಲರ ಕರ್ತವ್ಯ: ಡಾ. ನಯನತಾರಾ

ಕಲಬುರಗಿ: ಪ್ರಜಾಪ್ರಭುತ್ವ ಬೆಳಸಬೇಕು ಅಂದರೆ ಮೊದಲು ಶಾಂತಿ ಬೇಕು,ಸಾಮಾನ್ಯ ಜನರಿಗೆ ಬೇಕಾಗಿರುವ ಸೌಲಭ್ಯಗಳು ಇರಬೇಕು ಎಂದು ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿ ಡಾ ನಯನತಾರಾ ಸಿ. ಎ. ನುಡಿದರು. ನಗರದ ಪ್ರತಿಷ್ಠಿತ ಮಹಿಳಾ ಮಹಾವಿದ್ಯಾಲಯವಾದ ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗದ ವತಿಯಿಂದ ಹಮ್ಮಿಕೊಂಡ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು. ಮುಂದುವರೆದು ಮಾತನಾಡುತ್ತಾ ಪ್ರತಿಯೊಬ್ಬ ಪ್ರಜೆಗೂ ಶಿಕ್ಷಣಬೇಕು, ಸಾಕ್ಷರತೆಬೇಕು ಅಂದಾಗ ಮಾತ್ರ ಪ್ರಜಾಪ್ರಭುತ್ವ ಯಶಸ್ವಿಯಾಗುತ್ತದೆ ಹಾಗೂ ನಮ್ಮಲ್ಲಿ…

Read More

ಧರ್ಮದ ಕಾಲಂ ವೀರಶೈವ ಲಿಂಗಾಯತ ಎಂದು ಬರೆಯಿಸಿ- ಮಲ್ಲಿಕಾರ್ಜುನರೆಡ್ಡಿ

ಸುರಪುರ: ಮುಂಬರುವ ಸೆಪ್ಟೆಂಬರ್ 22 ರಿಂದ ಆರಂಭವಾಗುವ ಹಿಂದುಳಿದ ವರ್ಗಗಳ ಆಯೋಗದಿಂದ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಯ ಸಂದರ್ಭದಲ್ಲಿ ರಾಜ್ಯದಲ್ಲಿರುವ ವೀರಶೈವ ಲಿಂಗಾಯತ ಸಮುದಾಯದ ಬಂಧುಗಳು ಸಮೀಕ್ಷೆಯ ನಮೂನೆ ಧರ್ಮದ ಕಾಲಂನಲ್ಲಿ ವೀರಶೈವ ಲಿಂಗಾಯತ ಎಂದು ಬರೆಯಿಸಬೇಕು ಮತ್ತು ಜಾತಿ ಕಾಲಂನಲ್ಲಿ ವೀರಶೈವ ಲಿಂಗಾಯತ ಎಂದು ಹಾಗೂ ಉಪ ಜಾತಿಯ ಕಾಲಮ್‍‌‌ನಲ್ಲಿ ತಮ್ಮ ಇರುವ ಉಪ ಜಾತಿಯ ಹೆಸರನ್ನು ಬರೆಯಿಸುವಂತೆ ಅಖಂಡ ಕರ್ನಾಟಕ ವೀರಶೈವ ಲಿಂಗಾಯತ ಸಮಾಜ ಸಂಘಟನೆಯ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ರೆಡ್ಡಿ ಅಮ್ಮಾಪುರ ಮನವಿ ಮಾಡಿದ್ದಾರೆ. ಸಮೀಕ್ಷೆಯ…

Read More

ಕಲಬುರಗಿ-ಕೊಲ್ಹಾಪುರ ನಡುವೆ ವಿಶೇಷ ರೈಲುಗಳ ಸಂಚಾರ

ದಸರಾ ಮತ್ತು ದೀಪಾವಳಿ ಹಬ್ಬ-2025 ಕಲಬುರಗಿ,-ಮುಂಬರುವ ದಸರಾ ಮತ್ತು ದೀಪಾವಳಿ ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕರ ಪ್ರಯಾಣಿಕರ ಅನುಕೂಲಕ್ಕಾಗಿ ಕೇಂದ್ರ ರೈಲ್ವೆ ಇಲಾಖೆಯು ಸೊಲ್ಲಾಪುರ ವಿಭಾಗದ ಮೂಲಕ ಕೊಲ್ಹಾಪುರ ಮತ್ತು ಕಲಬುರಗಿ ನಡುವೆ ಕೆಳಕಂಡ ದಿನಾಂಕಗಳಂದು 116 ಟ್ರಿಪ್‍ಗಳಲ್ಲಿ ವಿಶೇಷ ರೈಲುಗಳನ್ನು ಓಡಿಸಲು ನಿರ್ಧರಿಸಿದೆ ಎಂದು ಕೇಂದ್ರ ರೈಲ್ವೆಯ ಸೋಲಾಪುರ ವಿಭಾಗದ ಸಾರ್ವಜನಿಕ ಸಂಪರ್ಕ ಇಲಾಖೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಕೊಲ್ಹಾಪುರ-ಕಲಬುರಗಿ ವಿಶೇಷ ರೈಲು: ಕೊಲ್ಹಾಪುರ-ಕಲಬುರಗಿ ವಿಶೇಷ ರೈಲು (ರೈಲು ಸಂಖ್ಯೆ 01451) ಇದೇ ಸೆಪ್ಟೆಂಬರ್ 24 ರಿಂದ ನವೆಂಬರ್…

Read More

ವಾಕ್ ಥಾನ್ ಗೆ ಕೆ.ಕೆ.ಆರ್.ಡಿ.ಬಿ ಅಧ್ಯಕ್ಷ ಡಾ.ಅಜಯ್ ಸಿಂಗ್ ಚಾಲನೆ

ಕಲಬುರಗಿ :  ಕಲ್ಯಾಣ ಕರ್ನಾಟಕ ಉತ್ಸವ ಅಂಗವಾಗಿ ಮಂಗಳವಾರ ಕೆ.ಕೆ.ಅರ್.ಡಿ.ಬಿ ಮತ್ತು ಕಲಬುರಗಿ ಮಹಾನಗರ ಪಾಲಿಕೆ ಜಂಟಿಯಾಗಿ ಆಯೋಜಿಸಿದ ವಾಕ್ ಥಾನ್ ಗೆ ಕೆ.ಕೆ.ಅರ್.ಡಿ.ಬಿ. ಅಧ್ಯಕ್ಷ ಡಾ.ಅಜಯ್ ಸಿಂಗ್ ಚಾಲನೆ ನೀಡಿದರು. ಜಗತ್ ವೃತ್ತದಿಂದ ಅರಂಭಗೊಂಡ ವಾಕ್ ಥಾನ್ ಡಿ.ಸಿ. ಕಚೇರಿ-ಕೆ.ಕೆ.ಆರ್.ಡಿ.ಬಿ ಕಚೇರಿ ಮಾರ್ಗವಾಗಿ ಪಿ.ಡಿ.ಎ. ಕಾಲೇಜಿಗೆ ಬಂದು ಸಂಪನ್ನಗೊಂಡಿತ್ತು. ವಾಕ್ ಥಾನ್ ನಲ್ಲಿ ನೂರಾರು ಸಂಖ್ಯೆಯಲ್ಲಿ ಶಾಲಾ ಕಾಲೇಜಿನ ವಿದ್ಯಾರ್ಥಿಗಳು, ಅಧಿಕಾರಿಗಳು ಭಾಗವಹಿಸಿದ್ದರು. ವಾಕ್ ಥಾನ್ ಗೆ ಚಾಲನೆ ನೀಡಿ ಮಾತನಾಡಿದ ಶಾಸಕ ಡಾ.ಅಜಯ್ ಸಿಂಗ್…

Read More

ಜಾತಿ ವ್ಯವಸ್ಥೆ ವಿರುದ್ಧ ಹೋರಾಡಿದ‌ ಮಹಾನ್ ಪುರುಷರಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳು ಒಬ್ಬರು

ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಕಲಬುರಗಿ,  ಜಾತಿ ರಹಿತ ಸಮಾಜ ನಿರ್ಮಾಣ ಮಾಡುವ ನಿಟ್ಟಿನಲ್ಲಿ 19 ಮತ್ತು 20ನೇ ಶತಮಾನದಲ್ಲಿ ಜಾತಿ ವ್ಯವಸ್ಥೆ ವಿರುದ್ಧ ಹೋರಾಡಿದ ಮಹಾನ್ ಪುರುಷರಲ್ಲಿ ಒಬ್ಬರಾಗಿದ್ದಾರೆ ಎಂದು ವಿಧಾನ ಪರಿಷತ್‍ನ ಸದಸ್ಯ ಬಿ.ಕೆ.ಹರಿಪ್ರಸಾದ್ ಹೇಳಿದರು. ಬುಧವಾರ ಜಿಲ್ಲಾಡಳಿತ, ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರುಗಳ ಸಂಯುಕ್ತಾಶ್ರಯದಲ್ಲಿ ಇಲ್ಲಿನ ಡಾ.ಎಸ್.ಎಂ.ಪಂಡಿತ್ ರಂಗಮಂದಿರದಲ್ಲಿ ಆಯೋಜಿಸಿದ್ದ ಬ್ರಹ್ಮಶ್ರೀ ನಾರಾಯಣ ಗುರುಗಳ 171ನೇ ಜಯಂತ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಕಲಬುರಗಿಯಲ್ಲಿ ನಾರಾಯಣ ಗುರುಗಳ…

Read More

ಹಿಂದುಳಿದ ವರ್ಗದ ನಾಯಕ ಶಿವಶರಣಪ್ಪ ಕೋಬಾಳವರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಲು ಒತ್ತಾಯ

ಕಲಬುರಗಿ: ಕೋಲಿ ಸಮಾಜದ ಹಿರಿಯ ಮುಖಂಡ  ಶಿವಶರಣಪ್ಪ ಕೋಬಾಳ ಅವರು ಜಿಲ್ಲೆಯಲ್ಲಿ ನಾಲ್ಕು ದಶಕಗಳಿಂದ ಕಾಂಗ್ರೆಸ್ ಪಕ್ಷದ ಸಕ್ರಿಯ ಸದಸ್ಯರಾಗಿ, ಪಕ್ಷದ ಸಂಘಟನೆಯಲ್ಲಿ ನಿಷ್ಠಾವಂತರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ರಾಜ್ಯದ ಯಾವುದಾದರೂ ನಿಗಮ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ನಾಮ ನಿರ್ದೇಶನ ಮಾಡುವಂತೆ ಕೋಲಿ ಸಮಾಜದ ಮುಖಂಡ ತಾಲೂಕ ಪಂಚಾಯತ್ ಮಾಜಿ ಸದಸ್ಯರಾದ ಮೈಲಾರಿ ಬಣಮಿ, ದಶರಥ ಕೂಡಲಗಿ ಜಗನ್ಮಾಥ ಕೋಬಾಳ್, ದೇವಿಂದ್ರ ನಿಂಗಬೋ ಕೂಡಿ, ಕಾಂಗ್ರೆಸ್ ಹೈಕಮಾಂಡ್‌ಗೆ ಮನವಿ ಮಾಡಿದ್ದಾರೆ. ಕಳೆದ ೧೯೭೨ ರಿಂದ ಕಾಂಗ್ರೆಸ್ ಪಕ್ಷದ ಸಕ್ರಿಯ…

Read More
error: Content is protected !!