ಮಳೆಯಿಂದ ಬೆಳೆ ಹಾನಿ ; ಒಂದು ಎಕರೆ ಪ್ರದೇಶಕ್ಕೆ ₹25 ಸಾವಿರ ಪರಿಹಾರಕ್ಕೆ ಒತ್ತಾಯ | ನಿಖಿಲ್ ಕುಮಾರಸ್ವಾಮಿ

* ಈ ಸರ್ಕಾರ ಬರೀ ಘೋಷಣೆಗೆ ಮಾತ್ರ ಸೀಮಿತವಾಗಿದೆ, ಅಭಿವೃದ್ಧಿ ಶೂನ್ಯ * ರೈತರ ಪಕ್ಷ ಜೆಡಿಎಸ್, ರೈತರ ಜೊತೆಯಲ್ಲಿ ನಿಂತು ಹೋರಾಟ ಮಾಡುತ್ತೆವೆ ಕಲಬುರಗಿ : ಕಲ್ಯಾಣ ಕರ್ನಾಟಕ ಭಾಗದಲ್ಲಿ ಅತಿ ಹೆಚ್ಚು ಮಳೆಯಿಂದಾಗಿ ರೈತರ ಬೆಳೆಗಳು ಸಂಪೂರ್ಣ ನೆಲ ಕಚ್ಚಿವೆ. ಸರ್ಕಾರ ಈ ಕೂಡಲೇ ಮಧ್ಯ ಪ್ರವೇಶಿಸಿ ಒಂದು ಎಕರೆ ಪ್ರದೇಶ ಬೆಳೆ ನಾಶಕ್ಕೆ ₹25000 ಪರಿಹಾರ ಘೋಷಿಸಬೇಕೆಂದು ಜೆಡಿಎಸ್ ಪಕ್ಷದ ಯುವ ಘಟಕದ ರಾಜ್ಯಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಒತ್ತಾಯಿಸಿದರು. ಕಲಬುರಗಿಯಲ್ಲಿ ಸುದ್ದಿಗೋಷ್ಠಿ ನಡೆಸಿ…

Read More

ಬೆಂಗಳೂರಿನ ಎಲ್ಸಿಟಾ (ELCITA) ಗೆ ಭೇಟಿ | ಕಲಬುರಗಿ ಮಹಾನಗರಪಾಲಿಕೆ ಸದಸ್ಯರಿಂದ ನಗರ ಯೋಜನೆ ಮತ್ತು ನಾಗರಿಕ ನಿರ್ವಹಣೆ ಅಧ್ಯಯನ

ಬೆಂಗಳೂರು, ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಕಲಬುರಗಿ ಮಹಾನಗರ ಪಾಲಿಕೆ ಕಾರ್ಪೊರೇಟರ್ಗಳ ನಿಯೋಗವು ಬೆಂಗಳೂರಿನ ಎಲೆಕ್ಟ್ರಾನಿಕ್ಸ್ ಸಿಟಿ ಇಂಡಸ್ಟ್ರಿಯಲ್ ಟೌನ್ಶಿಪ್ ಪ್ರಾಧಿಕಾರ (ELCITA)ಕ್ಕೆ ಅಧ್ಯಯನ ಭೇಟಿ ನೀಡಿತ್ತು ನಗರ ಯೋಜನೆ, ತ್ಯಾಜ್ಯ ನಿರ್ವಹಣೆ, ನೀರು ಸಂಸ್ಕರಣೆ ಮತ್ತು ಕಲಬುರಗಿ ನಗರ ಅಭಿವೃದ್ಧಿಗಾಗಿ ಕಾರ್ಯನಿರ್ವಹಿಸಬಹುದಾದ ಸಮಗ್ರ ಆಡಳಿತ ಮಾದರಿಗಳಲ್ಲಿನ ಅತ್ಯುತ್ತಮ ಅಭ್ಯಾಸಗಳ ಬಗ್ಗೆ ಕಾರ್ಪೊರೇಟರ್ಗಳಿಗೆ ಪ್ರಾಥಮಿಕ ನೋಟವನ್ನು ನೀಡಲು ಈ ಭೇಟಿಯನ್ನು…

Read More

ದಕ್ಷಿಣ ತಾಲೂಕಿನ ೨೦೨೫- ೨೬ನೇ ಸಾಲಿನ ತಾಲೂಕಾ ಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ನಿವೃತ್ತ ಶಿಕ್ಷಕರಿಗೆ ಸನ್ಮಾನ ಸಮಾರಂಭ

ಕಲಬುರಗಿ: ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳುಮತ್ತು ಕ್ಷೇತ್ರ ಸಮನ್ವಯ ಅಧಿಕಾರಿಗಳ ಕಾರ್ಯಾಲಯ ಕಲಬುರಗಿ ದಕ್ಷಿಣ ವಲಯ ಹಾಗೂ ಪ್ರಾಥಮಿಕ ಪ್ರೌಢ ಶಾಲಾ ಶಿಕ್ಷಕರ ಸಂಘಟನೆಗಳು ಇವರ ಸಹಯೋಜನೆಯಲ್ಲಿ ಕಲಬುರ್ಗಿ ದಕ್ಷಿಣ ತಾಲೂಕಿನ ೨೦೨೫- ೨೬ನೇ ಸಾಲಿನ ತಾಲೂಕಾ ಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ನಿವೃತ್ತ ಶಿಕ್ಷಕರಿಗೆ ಸನ್ಮಾನ ಸಮಾರಂಭವು ನಗರದ ಸಿದ್ದಶ್ರೀ ಡಿವೈನ್ ಪ್ಯಾಲೇಸ್, ಕೋಟನೂರ್ ಡಿಯಲ್ಲಿ ಜರುಗಿತು. ಕಾರ್ಯಕ್ರಮವನ್ನು ದಕ್ಷಿಣ ಮತ ಕ್ಷೇತ್ರದ ಶಾಸಕರಾದ ಅಲ್ಲಂಪ್ರಭು ಪಾಟೀಲ್ ಅವರು ಉದ್ಘಾಟಿಸಿ ಮಾತನಾಡಿ ಈ ದೇಶದಲ್ಲಿ…

Read More

ಉದನೂರ ಗ್ರಾಮಸ್ಥರಿಂದ ಶಾಸಕ ಹಾಗೂ ಆಯುಕ್ತರಿಗೆ ಎಚ್ಚರಿಕೆ

ಕಲಬುರಗಿ: ಉದನೂರ ಗ್ರಾಮದಲ್ಲಿ ಬೀದಿ ನಾಯಿಗಳ ಗೋದಾಮು ನಿರ್ಮಾಣ ಕಾಮಗಾರಿ ವಿರೋದಿಸಿ ನಡೆಸಿದ ಪ್ರತಿಭಟನಾ ನಿರತ ಸ್ಥಳಕ್ಕೆ ಭೇಟಿ ನೀಡಿದ ಶಾಸಕರಾದ ಅಲ್ಲಮ ಪ್ರಭು ಪಾಟೀಲ್ ಹಾಗೂ ಪಾಲಿಕೆ ಆಯುಕ್ತರಿಗೆ ಗ್ರಾಮಸ್ಥರಿಂದ ಎಚ್ಚರಿಕೆ ನೀಡಲಾಯಿತು. ಗ್ರಾಮಸ್ಥರ ಬೃಹತ್ ಪ್ರತಿಭಟನೆ ಹಾಗೂ ಎಚ್ಚರಿಕೆಯಿಂದ ಎಚ್ಚೆತ್ತುಕೊಂಡ ಶಾಸಕ ಅಲ್ಲಮ ಪ್ರಭು ಪಾಟೀಲ್ ಅವರು ಈ ಸ್ಥಳದಲ್ಲಿ ಯಾವದೇ ಕಾರಣಕ್ಕೂ ನಾಯಿಗಳ ಗೋದಾಮು ನಿರ್ಮಾಣ ಕಾಮಗಾರಿ ಮಾಡುವದಿಲ್ಲ ಎಂದು ಭರವಸೆ ನೀಡಿದ್ದ ಪ್ರಯುಕ್ತ ಗ್ರಾಮಸ್ಥರು ಪ್ರತಿಭಟನೆ ಕೈ ಬಿಡಲಾಯಿತು. ಸುಮಾರು ೧೮…

Read More

ಮಾತೃಭಾಷೆಯಲ್ಲಿ ಶಿಕ್ಷಣ ಅಗತ್ಯೆ ಪ್ರೋ ದಯಾನಂದ ಅಗಸರ ಅಭಿಮತ

ಕಲಬುರಗಿ: ಪ್ರತಿಯೋಬ್ಬರು ಮಕ್ಕಳಿಗೆ ಮಾತೃಭಾಷೆಯಲ್ಲಿ ಶಿಕ್ಷಣ ನೀಡುವುದು ಇಂದಿನ ತುರ್ತು ಅವಶ್ಯವಾಗಿದೆ ಎಂದು ಗುಲ್ಬರ್ಗ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೋ ದಯಾನಂದ ಅಗಸರ ಹೆಳಿದರು. ನಗರದ ಕನ್ನಡಬವನದಲ್ಲಿ ಶಾಂತಪ್ಪಾ ಪಾಟೀಲ ನರಿಬೋಳ ಪ್ರತಿಷ್ಠಾನದಿಂದ ದಿ.ಶಾಂತಪ್ಪ ಪಾಟೀಲ ಅವರ ೧೨ನೆ ಪೂಣ್ಯಸ್ಮರಣೆ ಹಾಗು ಶಾಂತಶ್ರೀ ಪ್ರಶಸ್ತಿ ಸಮಾರಂಭ ಉಧ್ಘಾಟಿಸಿ ಮಾತನಾಡಿದ ಅವರು ಕನ್ನಡ ಬಾಷೆ ಮಾನ ಬೆಳೆಸಿಕೋಳ್ಳಬೆಕು ಪೋಷಕರು ಮಕ್ಕಳಿಗೆ ಮಾತೃಭಾಷೆಯಲ್ಲಿ ಶಿಕ್ಷಣ ಕೋಡಿಸಬೆಕು ಕನ್ನಡ ನಾಡು ಕಟ್ಟುವಲ್ಲಿ ದಿ.ಶಾಂತಪ್ಪ ಪಾಟೀಲ ನರಿಬೋಳ ಕೋಡುಗೆ ನಿಡಿದ್ದಾರೆ ಸಮಾಜ ಮುಖಿ…

Read More

೨೦೨೪-೨೫ ನೇ ಸಾಲಿನ ೪೪ನೇ ವಾರ್ಷಿಕ ಸರ್ವ ಸದಸ್ಯರ ಮಹಾಸಭೆ

ಕಲಬುರಗಿ: ನಗರದ ಆಳಂದ ರಸ್ತೆಯಲ್ಲಿರುವ ವಿಶ್ವರಾಧ್ಯ ಕಲ್ಯಾಣ ಮಂಟಪದಲ್ಲಿ ಸಹಕಾರಿ ಸಕ್ಕರೆ ಕಾರ್ಖಾನೆ (ನಿ) ಆಳಂದ ಸನ್ ೨೦೨೪-೨೫ ನೇ ಸಾಲಿನ ೪೪ನೇ ವಾರ್ಷಿಕ ಸರ್ವ ಸದಸ್ಯರ ಮಹಾಸಭೆಯನ್ನು ಹಿರಿಯ ರೈತರಾದ ಶರಣು ಪಾಟೀಲ ಭೂಸನೂರ, ಅಣ್ಣಾರಾವ ಸಣ್ಣಮನಿ, ಮಹಾಂತಗೌಡ ಪಾಟೀಲ, ಮೈನೋದ್ದಿನ ಜವಳಿ, ಪುಂಡಲಿಕ ಗುತ್ತೇದಾರ ಇವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಅತಿ ಹೆಚ್ಚು ಕಬ್ಬು ಸರಬರಾಜು ಮಾಡಿದ ರೈತರಾದ ಅಶೋಕ ಗುತ್ತೇದಾರ, ಖಾಜಿ ಸೈಯದ್ ಖಾಲಿ, ಸಿದ್ದು ಅಮೃತಪ್ಪಾ ಪಾಟೀಲ ಅವರನ್ನು ಸನ್ಮಾನಿಸಲಾಯಿತು.ಸಹಕಾರಿ ಸಕ್ಕರೆ…

Read More

ನಮ್ಮ ನಡೆ ಫಲಿತಾಂಶದ ಕಡೆ” ಆರ್. ಜೆ ಕಾಲೇಜಿನಲ್ಲಿ ವಿಷಯಾಧಾರಿತ ಪುನಃಶ್ಚೇತನ ಕಾರ್ಯಾಗಾರ

ಕಲಬುರಗಿ: ಶಾಲಾ ಶಿಕ್ಷಣ ಇಲಾಖೆಯು (ಪದವಿ ಪೂರ್ವ) ಕಲಬುರಗಿ, ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘ (ರಿ) ಶಾಖೆ ಕಲಬುರಗಿ, ಉಪನ್ಯಾಸಕರ ಸಂಘ (ರಿ) ಶಾಖೆ ಕಲಬುರಗಿ ಹಾಗೂ ರಮಾಬಾಯಿ ಜಹಾಗೀರದಾರ ಸ್ವತಂತ್ರ ಪದವಿ ಪೂರ್ವ ಕಾಲೇಜು (ಆರ್.ಜೆ) ಕಲಬುರಗಿ ಇವರುಗಳ ಸಂಯುಕ್ತಾಶ್ರಯದಲ್ಲಿ ವಿಷಯಾಧಾರಿತ ಪುನಃಶ್ಚೇತನ ಕಾರ್ಯಾಗಾರ ಆಯೋಜಿಸಲಾಗಿತ್ತು. ಜೀವಶಾಸ್ತ್ರ ಮತ್ತು ವಾಣಿಜ್ಯಶಾಸ್ತ್ರ ವಿಷಯಗಳ ಫಲಿತಾಂಶ ಸುಧಾರಣೆಗಾಗಿ ನಡೆಸಿದ ಕಾರ್ಯಗಾರಕ್ಕೆ ಉಧ್ಘಾಟಕರಾಗಿ ಶಾಲಾ ಶಿಕ್ಷಣ ಇಲಾಖೆಯ (ಪದವಿ ಪೂರ್ವ) ಉಪನಿರ್ದೇಶಕರಾದ ಸುರೇಶ ಅಕ್ಕಣ್ಣ ಅವರು…

Read More

ಜಾನುವಾರು ಕಳ್ಳತನ ಪ್ರಕರಣದಲ್ಲಿ 8 ಜನ ಆರೋಪಿಗಳ ಬಂಧನ

ಆಳಂದ ಪೊಲೀಸ್‌ ಠಾಣಾ ವ್ಯಾಪ್ತಿಯ ತಡಕಲ್ ಗ್ರಾಮದ ಜಾನುವಾರು ಕಳ್ಳತನ ಪ್ರಕರಣದಲ್ಲಿ ಎಂಟು ಜನ ಆರೋಪಿತರನ್ನು ಬಂಧಿಸಿ, ಬಂಧಿತರಿಂದ 1,65,000/- ರೂಪಾಯಿ ಮೌಲ್ಯದ ಮೂರು ಜಾನುವಾರು, 25,000/- ನಗದು ಹಣ ಮತ್ತು ಕೃತ್ಯಕ್ಕೆ ಬಳಸಿದ ವಾಹನ ವಶಕ್ಕೆ ಪಡೆದು ಆರೋಪಿತರನ್ನು ನ್ಯಾಯಾಂಗ ಬಂಧನಕ್ಕೆ ಕಳಿಸಿಕೊಡಲಾಯಿತು.

Read More

ವಿಶ್ವೇಶ್ವರಯ್ಯ ಭವನದಲ್ಲಿ ಸೆ 14 ರಂದು ರಕ್ತ ದಾನ ಶಿಬಿರ

ವಿಶ್ವೇಶ್ವರಯ್ಯ 165 ನೇ ಜನ್ಮ ದಿನಾಚರಣೆಯ ಅಂಗವಾಗಿ ವಿವಿಧ ಕಾರ್ಯಕ್ರಮ ಕಲಬುರಗಿ : ಭಾರತ ರತ್ನ ಸರ್ ಎಂ ವಿಶ್ವೇಶ್ವರಯ್ಯ ಅವರ ಸೆಪ್ಟೆಂಬರ್ 15 ರಂದು 165 ನೇ ಜನ್ಮದಿನಾಚರಣೆಯ ಅಂಗವಾಗಿ ಕರ್ನಾಟಕ ಪ್ರೊಫೆಷನಲ್ ಸಿವಿಲ್ ಇಂಜಿನಿಯರ್ಸ್ ಅಸೋಸಿಯೇಷನ್ KPCEA – SC ಮತ್ತು VTU ಮುದ್ದೇನಹಳ್ಳಿ ಕ್ಯಾಂಪಸ್ ವತಿಯಿಂದ ಇಡೀ ರಾಜ್ಯದ ಮೊದಲ ಬಾರಿಗೆ ಎಲ್ಲ ಜಿಲ್ಲಾ ಮಟ್ಟದಲ್ಲಿ ಮತ್ತು ತಾಲೂಕ ಕೇಂದ್ರಗಳಲ್ಲಿ ಈ ಸಲ ವಿವಿಧ ಕಾರ್ಯಕ್ರಮ ಗಳನ್ನು ಆಯೋಜನೆ ಮಾಡಲಾಗಿದೆ ಎಂದು ಕರ್ನಾಟಕ…

Read More

ಮಹಾನಗರ ಪಾಲಿಕೆ ಮಹಾಪೌರರಾದ ವರ್ಷಾ ರಾಜೀವ ಜಾನೆ ಅವರನ್ನು ಶ್ರೀ ಅಂಬಿಗರ ಸೇವಾದಳ ವತಿಯಿಂದ ಸನ್ಮಾನ

ಕಲಬುರಗಿ: ಮಹಾನಗರ ಪಾಲಿಕೆ ಪೂಜ್ಯ ಮಹಾಪೌರರಾದ ವರ್ಷಾ ರಾಜೀವ ಜಾನೆ ಅವರನ್ನು ಶ್ರೀ ಅಂಬಿಗರ ಸೇವಾದಳ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಸಂದೇಶ ಕಮಕನೂರ, ದಿಗಂಬರ ನಾಡಗೌಡ, ಶ್ರೀ ಅಂಬಿಗರ ಸೇವಾದಳದ ರಾಜ್ಯಾಧ್ಯಕ್ಷ ಸಂತೋಷ ಬೆಣ್ಣೂರ, ಜಿಲಾಧ್ಯಕ್ಷ ಆನಂದ ಕದರ್ಗಿ, ನಗರ ಅಧ್ಯಕ್ಷ ರಾಜು ಸೊನ್ನ, ಉಪಾಧ್ಯಕ್ಷರಾದ ಶರಣು ಕಿರಸಾವಳಗಿ, ಮಾಂತೇಶ ಹರವಾಳ, ಸದ್ಯಸರಾದ ಮಲ್ಲು ವಾಲಿಕಾರ, ಮಲ್ಲಿಕಾರ್ಜುನ ಗುಡುಬಾ, ಮಲ್ಲು ಚಿಂಚನಸೂರ್, ಸತೀಶ ಇಂಗಳಗಿ, ಶರಣು ನಾಯಿಕೋಡಿ, ಸಚಿನ ಹೋನ್ನಳ್ಳಿ, ಕೃಷ್ಣ, ಸಾಗರ ಚಿಣಮಗೇರಿ, ಪ್ರವೀಣ…

Read More
error: Content is protected !!