ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿಯಲ್ಲಿ ಶಿಕ್ಷಕರ ದಿನಾಚರಣೆ

ಕಲಬುರಗಿ: ನಗರದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿಯಲ್ಲಿ ಶಿಕ್ಷಕರ ದಿನಾಚರಣೆಯನ್ನು ಬಿಎ ಅಂತಿಮ ವರ್ಷದ ವಿದ್ಯಾರ್ಥಿಗಳು ಆಚರಿಸಿದರು. ಸಮಾರಂಭದ ಅಧ್ಯಕ್ಷತೆ ವಹಿಸಿಕೊಂಡ ಪ್ರಾಂಶುಪಾಲರಾದ ಡಾ. ಮೊರಗೆ ಪ್ರಕಾಶ್ ರವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಗುರು ಮತ್ತು ಶಿಷ್ಯರ ಸಂಬAಧ ಶಿಕ್ಷಣದ ಮಹತ್ವವನ್ನು ಕುರಿತು ಮತ್ತು ಡಾ. ರಾಧಾಕೃಷ್ಣನ್ ಅವರ ಸಾಧನೆ ಮತ್ತು ಶಿಕ್ಷಣಕ್ಕೆ ಅವರು ಕೊಟ್ಟಂತಹ ಕೊಡುಗೆ ಶಿಕ್ಷಣದ ಮಹತ್ವ ವಿದ್ಯಾರ್ಥಿಗಳಿಗೆ ತಿಳಿಸಿ ಹೇಳಿದರು. ವೇದಿಕೆ ಮೇಲೆ ಉಪಸ್ಥಿತ ಇದ್ದಂತಹ ಹಿಂದಿ ವಿಭಾಗದ ಮುಖ್ಯಸ್ಥರಾದ ಡಾ. ರಾಮಲಿಂಗ…

Read More

ಸ್ನಾತಕೋತ್ತರ ಕೋರ್ಸುಗಳ ಪ್ರಥಮ ಸೆಮಿಸ್ಟರ್ ಪ್ರವೇಶಕ್ಕೆ ಅರ್ಜಿ ಸಲ್ಲಿಸುವ ಅವಧಿಯನ್ನು ವಿಸ್ತರಣೆ

ಕಲಬುರಗಿ: ಸರ್ಕಾರಿ ಮಹಾವಿದ್ಯಾಲಯ(ಸ್ವಾಯತ್ತ)ದಲ್ಲಿ ನಡೆಸಲಾಗುತ್ತಿರುವ ಕಲಾ, ವಾಣಿಜ್ಯ, ಸಮಾಜ ವಿಜ್ಞಾನ ಮತ್ತು ವಿಜ್ಞಾನ ನಿಕಾಯಗಳ ವಿವಿಧ ಸ್ನಾತಕೋತ್ತರ ಕೋರ್ಸುಗಳ ಪ್ರಥಮ ಸೆಮಿಸ್ಟರ್ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಅಂತಿಮ ದಿನಾಂಕವನ್ನು ಸೆ 25 ರವರೆಗೆ ವಿಸ್ತರಿಸಲಾಗಿದ್ದು, ಭರ್ತಿ ಮಾಡಿದ ಅರ್ಜಿಗಳನ್ನು ಸೂಕ್ತ ದಾಖಲೆಗಳೊಂದಿಗೆ ಕಾಲೇಜಿನ ಕಛೇರಿಗೆ ಸಲ್ಲಿಸುವ ಅಂತಿಮ ದಿನಾಂಕ: ೩೦-೦೯-೨೦೨೫ ರವರೆಗೆ ಇರುತ್ತದೆ. ವಿದ್ಯಾರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಕಾಲೇಜಿನ ವೆಬ್ ಸೈಟ್ ತಿತಿತಿ.gಛಿಚಿಞ.ಚಿಛಿ.iಟಿ ಗೆ ಭೇಟಿ ನೀಡಲು ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ಸವಿತಾ ತಿವಾರಿ ಅವರು ತಿಳಿಸಿದ್ದಾರೆ.

Read More

ಮಹಿಳಾ ವಾರಿಯರ್ಸ್ ಎಂಬ ವಿಷಯದ ಮೇಲೆ ವಿಶೇಷ ವಿಚಾರ ಸಂಕೀರ್ಣ ಕಾರ್ಯಕ್ರಮ

ಕಲಬುರಗಿ :  ಶ್ರೀಮತಿ, ವೀರಮ್ಮ ಗಂಗಸಿರಿ ಮಹಿಳಾ ಪದವಿ ಕಾಲೇಜಿನಲ್ಲಿ ಇಂದು ಮಹಿಳಾ ವಾರಿಯರ್ಸ್ ಎಂಬ ವಿಷಯದ ಮೇಲೆ ವಿಶೇಷ ವಿಚಾರ ಸಂಕೀರ್ಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ರಾಣಿ ಅಬ್ಬಕ್ಕದೇವಿ , ಕಿತ್ತೂರು ರಾಣಿ ಚೆನ್ನಮ್ಮ ಮತ್ತು ರಾಣಿ ಅಹ್ಯಾಲಾ ಬಾಯಿ ಹೋಳ್ಕರ್ ರವರ ಜೀವನ ಮತ್ತು ಸಾಧನೆ ಗಳ ಬಗ್ಗೆ ಡಾ . ಭವ್ಯ ದೀಪ್ತಿ ರವರು ಮಾತನಾಡಿದರು. ಈ ಕಾರ್ಯದ ಅಧ್ಯಕ್ಷತೆಯನು ಕಾಲೇಜಿನ ಪ್ರಾಂಶುಪಾಲರಾದ ಡಾ. ಆರ್. ಬಿ. ಕೊಂಡಾ  ಅವರು ವಹಿಸಿ ಕಾರ್ಯಕ್ರಮದ ಬಗ್ಗೆ…

Read More

ಪ್ರತಿವರ್ಷದಂತೆ ಶ್ರೀ ವಿಶ್ವಕರ್ಮ ಜಯಂತಿಯನ್ನು ಅರ್ಥಪೂರ್ಣವಾಗಿ  ಆಚರಿಸಲು ಸೂಚನೆ

 ಕಲಬುರಗಿ: ಪ್ರತಿವರ್ಷದಂತೆ ಈ ವರ್ಷವೂ ಕೂಡ ವಿಜೃಂಭಣೆಯಿಂದ ಶ್ರೀ ವಿಶ್ವ ಕರ್ಮ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಜಿಲ್ಲಾಧಿಕಾರಿ ಕಚೇರಿಯ ಶೀಷ್ಟಾಚಾರ ತಹಶೀಲ್ದಾರ್ ಪಂಪಯ್ಯ. ಅವರು ಅಧಿಕಾರಿಗಳಗೆ  ಸೂಚನೆ ನೀಡಿದರು. ಇತ್ತೀಚಿಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶ್ರೀ ವಿಶ್ವಕರ್ಮ ಜಯಂತಿ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸೆಪ್ಟಂಬರ್ ೧೭ ರಂದು ರಂಗಮಂದಿರದಲ್ಲಿ   ಮದ್ಯಾಹ್ನ  ೦೩  ಗಂಟೆಗೆ  ನಡೆಯುವ ಕಾರ್ಯಕ್ರಮಕ್ಕೆ ಎಲ್ಲಾ ಸರಕಾರಿ ಅರೆಸರಕಾರಿ  ಕಚೇರಿಗಳಲ್ಲಿ ಬೆಳಿಗ್ಗೆ ೯ ಗಂಟೆಗೆ ಆಚರಿಸಬೇಕು ಮತ್ತು ಸರಕಾರಿ ಶಾಲಾ ಕಾಲೇಜುಗಳಲ್ಲಿ ಹಾಗೂ…

Read More

ರಾಣಿಯರಾದ ಅಬ್ಬಕ್ಕ, ಕಿತ್ತೂರು ಚೆನ್ನಮ್ಮ, ಅಹಲ್ಯೆ ಬಾಯಿಯರ ಸಾಹಸ ಮಹಿಳೆಯರಿಗೆ ಸ್ಪೂರ್ತಿ | ಡಾ ಮೇಘಾ ಖಂಡೇಲವಾಲ

ಕಲಬುರ್ಗಿ : ಸ್ವಾತಂತ್ರ್ಯ ಹೋರಾಟದಲ್ಲಿ ಮಹಿಳೆಯರು ಪ್ರಮುಖ ಪಾತ್ರ ವಹಿಸಿದ್ದರು. ಪೋರ್ಚುಗೀಸರಿಗೆ ಸಿಂಹಸ್ವಪ್ನವಾಗಿದ್ದ ಉಲ್ಲಾಳದ ರಾಣಿ ಅಬ್ಬಕ್ಕ ಜೀವನ, ಶೌರ್ಯ, ಸಾಹಸ ಇಂದಿನ ಮಹಿಳೆಯರಿಗೆ ಸ್ಫೂರ್ತಿ. ಅಬ್ಬಕ್ಕಳ ಸ್ವಾಭಿಮಾನ, ಧೈರ್ಯ ಇಂದಿನ ಮಹಿಳೆಯರಲ್ಲಿ ಇರಬೇಕು ಎಂದು ಕೇಂದ್ರೀಯ ವಿಶ್ವವಿದ್ಯಾಲಯದ ಗಣಿತ ವಿಭಾಗದ ಮುಖ್ಯಸ್ಥರಾದ ಡಾ ಮೇಘಾ ಖಂಡೇಲವಾಲ ಹೇಳಿದರು. ಅವರು ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಎಂ ಎಸ್ ಇರಾಣಿ ಪದವಿ ಮಹಾವಿದ್ಯಾಲಯದಲ್ಲಿ ನಡೆದ ಮಹಾವಿದ್ಯಾಲಯದ ಮಹಿಳಾ ಕೋಶ, ಕೇಂದ್ರೀಯ ವಿಶ್ವವಿದ್ಯಾಲಯ ಕರ್ನಾಟಕ ಹಾಗೂ ಅಖಿಲ ಭಾರತೀಯ…

Read More

ಹಾಲುಮತ ಗುರು ಪಿಠದ ಶಾಂತಮಯ ಶ್ರೀಗಳ 33ನೇ ಹುಟ್ಟು ಹಬ್ಬ ಆಚರಣೆ

ಯಾದಗಿರಿ: ಮನುಷ್ಯ ಜೀವಿತಾವಧಿಯಲ್ಲಿ ಸಮಾಜಮುಖಿ ಹಾಗೂ ಪರೋಪಕಾರಿ ಕೆಲಸಗಳನ್ನು ಮಾಡಿದಾಗ ಮಾತ್ರ ಜಿವನ ಸಾರ್ಥಕವಾಗುತ್ತದೆ ಎಂದು ಸಿರುಗುಪ್ಪದ ಪರಮಪೂಜ್ಯ ಶ್ರೀ ಕೈವಲ್ಯಾನಂದ ಮಹಾಸ್ವಾಮಿಗಳು ನುಡಿದರು. ಹುಣಸಗಿ ತಾಲೂಕಿನ ಅಗತಿರ್ಥ ಗ್ರಾಮದಲ್ಲಿ ಶ್ರೀ ಮಠದ ಭಕ್ತರಿಂದ ಹಮ್ಮಿಕೊಂಡಿದ್ದ ಶ್ರೀ ಮದ್ ಜಗದ್ಗುರು ರೇವಣಸಿದ್ದೇಶ್ವರ ಮಠದ ಪೀಠಾಧಿಪತಿಗಳಾದ ಪರಮಪೂಜ್ಯ ಶ್ರೀ ರೇವಣಸಿದ್ದೇಶ್ವರ ಶಾಂತಮಯ ಮಹಾಸ್ವಾಮಿಗಳ 33ನೇ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಶಾಂತಮಯ ಶ್ರೀಗಳು ಅತ್ಯಂತ ಕಿರಿಯ ವಯಸ್ಸಿನಲ್ಲಿಯೇ ಆಧ್ಯಾತ್ಮದಲ್ಲಿ ಹೆಚ್ಚಿನ ಪರಿಣಿತಿ ಪಡೆದು ಗ್ರಾಮೀಣ ಭಾಗದಲ್ಲಿ ಹಲವಾರು…

Read More

ಸೆ, ೧೪ ರಂದು ಚಿರಾಗ್ ಕೆರ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಪ್ರಾರಂಭ

ಜೇವಗಿ೯ : ಪಟ್ಟಣದಲ್ಲಿ ೨೦ ಹಾಸಿಗೆ ಸಾಮರ್ಥದ್ಯ ಸುಸಜ್ಜಿತ ಅತ್ಯಾಧುನಿಕ ಚಿರಾಗ್ ಕೆರ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸೆ, ೧೪ ರಂದು ಪ್ರಾರಂಭ ಮಾಡಲಾಗುತ್ತಿದೆ ಎಂದು ಅರ್ಥೊಪೆಡಿಕ್ ಸರ್ಜನ್ ಡಾ. ಅಕ್ಷಯ ಉಪ್ಪಿನ ಹೇಳಿದರು. ಪಟ್ಟಣದ ನೂತನ ಆಸ್ಪತ್ರೆಯಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿ ಮಾತನಡಿದ ಅವರು ನಮ್ಮಲ್ಲಿ ನುರಿತ ವೈಧ್ಯರ ತಂಡ ಸೇರಿ ಈ ಬಾಗದ ಜನರ ಆರೋಗ್ಯದ ಹಿತದೃಷ್ಠಿಯಿಂದ ಒಂದು ಒಳ್ಳೇಯ ಆಸ್ಪತ್ರೆಯನ್ನು ನಾವು ಆರಂಭಿಸುತ್ತಿದ್ದೇವೆ. ಆಸ್ಪತ್ರೆಯಲ್ಲಿನ ವೈಧ್ಯರು ಒಂದೊAದು ವಿಭಾಗದಲ್ಲಿ ಒಂದೊAದು ರೀತಿಯಲ್ಲಿ ಪರಿಣಿತಿಯನ್ನು…

Read More

ಈದ್ ಮಿಲಾದ್: ಉಚಿತ ಔಷಧ ವಿತರಣೆ

ಕಲಬುರಗಿ: ಇಸ್ಲಾಂ ಧರ್ಮದ ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರ ಜನ್ಮದಿನದ ಅಂಗವಾಗಿ ಆಚರಿಸಲಾಗುವ ಜಶ್-ಇ-ಮಿಲಾದ್ ಉನ್-ನಬಿ ಸಂದರ್ಭದಲ್ಲಿ, ಕೆಮಿಸ್ಟ್-೯೯ (ಸಿ-೯೯) ಎಜುಕೇಶನ್ ವೆಲ್ವೇರ್ ಮತ್ತು ಚಾರಿಟೇಬಲ್ ಟ್ರಸ್ಟ್ (ರಿ) ವತಿಯಿಂದ ಮೆಡಿಕಲ್ ಬೆಡ್ಡೆಡ್, ಮುಸ್ಲಿಂ ಚೌಕ್ನಲ್ಲಿ ಉಚಿತ ಔಷಧ ವಿತರಣಾ ಶಿಬಿರವನ್ನು ಆಯೋಜಿಸಲಾಗಿತ್ತು.  ಈ ಶಿಬಿರದಲ್ಲಿ ಸಾವಿರಾರು ಅಗತ್ಯವಿರುವ ಜನರಿಗೆ ಔಷಧಗಳು, ಓಆರ್‌ಎಸ್ ದ್ರವ ಮತ್ತು ನೀರಿನ ಬಾಟಲಿಗಳನ್ನು ವಿತರಿಸಲಾಯಿತು. ಈ ಶಿಬಿರವು ಟ್ರಸ್ಟ ‘ಶಿಕ್ಷಣ ಮತ್ತು ಕಲ್ಯಾಣದ ಮೂಲಕ ಮಾನವೀಯ ಸೇವೆ ಎಂಬ ಧೈಯವನ್ನು ಎತ್ತಿಹಿಡಿದಿದೆ.ಇತರರಿಗೆ…

Read More

ನೂತನ ಕಟ್ಟಡ ಸಚಿವ ಶರಣಬಸಪ್ಪ ದರ್ಶನಾಪುರ ಅವರಿಂದ ಉದ್ಘಾಟನೆ

ಕಲಬುರಗಿ : ನಗರದ ರಿಂಗ್ ರಸ್ತೆಯ ಬಬಲಾದ ಮಠ ಸಮೀಪದ ಭವಾನಿ ನಗರದಲ್ಲಿ  ಓಂ ವೀರಭದ್ರೇಶ್ವರ ಸೌಹಾರ್ದ ಪತ್ತಿನ ಸಹಕಾರಿ ಸಂಘದ ನೂತನ ಕಟ್ಟಡವನ್ನು  ಸಚಿವರಾದ ಶರಣಬಸಪ್ಪ ದರ್ಶನಾಪುರ ಹಾಗೂ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ ಅವರು ಉದ್ಘಾಟಿಸಿದರು. ಶ್ರೀ ವೀರತಪಸ್ವಿ ವೀರಭದ್ರೇಶ್ವರ ಮಹಾಸ್ವಾಮೀಜಿ ಕಡ, ಬಸವರಾಜ ಮತ್ತಿಮೂಡ್, ಎಂಎಲ್ಸಿ ಶಶೀಲ್ ನಮೋಶಿ, ಕರ್ನಾಟಕ ರಾಜ್ಯ  ಸಹಕಾರಿ ಸಂಘಗಳ ರಾಜ್ಯಾಧ್ಯಕ್ಷ ನಂಜನಗೌಡರು, ಬಿಜೆಪಿ ನಗರಾಧ್ಯಕ್ಷ ಚಂದ್ರಕಾAತ ಪಾಟೀಲ್, ಮಾಜಿ ಶಾಸಕ  ರಾಜಕುಮಾರ ಪಾಟೀಲ್ ತೇಲ್ಕೂರ, ಗುರುನಾಥ ಜಾಂತಿಕರ್,…

Read More

ಟೇಕ್ ಬರ್ಹಾನಾ ಆರ್ ಎಚ್ ದರ್ಗಾದಕ್ಕೆ ಸಮಾಜ ಸೇವಕ ಶ್ರೀಕಾಂತ್ ರೆಡ್ಡಿ ಅವರು ಇಪ್ಪತ್ತು ಸೀಲಿಂಗ್ ಫ್ಯಾನ್ ಉಡುಗೊರೆ

ಕಲಬುರಗಿ : ನಗರದ ಮಾರ್ಕೆಟ್ ರಸ್ತೆಯಲ್ಲಿ ಇರುವ ಟೇಕ್ ಬರ್ಹಾನಾ ಆರ್ ಎಚ್ ದರ್ಗಾ ಸೆಪ್ಟೆಂಬರ್ ೨೦ರಂದು ಉರುಸ್ ಹಾಗೂ ಸಂದಾಲ ಜಾತ್ರಾ ಮಹೋತ್ಸವದ ಪ್ರಯುಕ್ತ ಸಮಾಜ ಸೇವಕರಾದ ಶ್ರೀಕಾಂತ್ ರೆಡ್ಡಿ ಅವರು ಇಪ್ಪತ್ತು ಸೀಲಿಂಗ್ ಫ್ಯಾನ್ ಉಡುಗೊರೆಯಾಗಿ ನೀಡಿದರು. ನಂತರ ಟೇಕ್ ಬರ್ಹಾನಾ ಆರ್ ಎಚ್ ದರ್ಗಾದ ಸಾಹೇಬ್ ಆದಂತಹ ಹಜರತ್ ಸೈಯದ್ ಷಾ ಹಿಸಾಮುದ್ದಿನ್ ಮೊಹಮ್ಮದ್ ಅಲ್-ಹುಸೇನಿ ಅಸ್ತಾನಾ ಅವರ ಆಶೀರ್ವಾದ ಪಡೆದರು. ಹಜರತ್ ಸೈಯದ್ ಷಾ ಹಿಸಾಮುದ್ದಿನ್ ಮೊಹಮ್ಮದ್ ಅಲ್-ಹುಸೇನಿ ಅಸ್ತಾನಾ ಅವರು…

Read More
error: Content is protected !!