ಶಿಕ್ಷಕರ ದಿನಾಚರಣೆ ಕಾರ್ಯಕ್ರಮ

ಕಲಬುರಗಿ: ನೂತನ ವಿದ್ಯಾಲಯ ಸಂಸ್ಥೆಯಿAದ ನಗರದ ಸಂಗಮೇಶ್ವರ ಸಭಾಗೃಹದಲ್ಲಿ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಶಿಕ್ಷಕರಿಗೆ ಶ್ರೀಮತಿ ಗಂಗಾಬಾಯಿ ಹಾಗೂ ಶ್ರೀ ಅಡವಿರಾವ ಸಿದ್ದಾಪೂರ ಸ್ಮರಣಾರ್ಥ ಶ್ರೇಷ್ಠ ವಿದ್ಯಾಲಯ ಪ್ರಶಸ್ತಿ ಪ್ರಧಾನ, ಶ್ರೀ ವೆಂಕಟರಾವ ಮಾನ್ವಿಕರ ಸ್ಮರಣಾರ್ಥ ಶ್ರೇಷ್ಠ ಶಿಕ್ಷಕ ಪ್ರಶಸ್ತಿ, ನೂತನ ವಿದ್ಯಾಲಯ ಸಂಸ್ಥೆಯ ಶ್ರೇಷ್ಠ ದೈಹಿಕ ಶಿಕ್ಷಕ ಚಿತ್ರಕಲಾ ಶಿಕ್ಷಕ ಪ್ರಶಸ್ತಿ ಮತ್ತು ಶ್ರೇಷ್ಠ ಬೋಧನಕೇತರ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಹಾಗೂ ನೂತನ ವಿದ್ಯಾಲಯ ಸಂಸ್ಥೆಯ ಎಲ್ಲಾ ಶಾಲೆ, ಕಾಲೇಜು ಶಿಕ್ಷಕರಿಗೆ ಸನ್ಮಾನಿಸಲಾಯಿತು. ಈ…

Read More

ನಾಟಿ ವೈದ್ಯ ಶರಣಕುಮಾರ ಬಜಂತ್ರಿ ಹಾಗರಗಾರ ಸೇವೆ ಸ್ಮರಣೀಯ: ಸೂರ್ಯವಂಶಿ

ಕಲಬುರಗಿ: ನಾಡಿನ ಪರಂಪರಿಕ ನಾಟಿ ವೈದ್ಯಕೀಯ ಸೇವೆಯಿಂದ ಕಾಮಲೆ ಸೇರಿದಂತೆ ಕೆಲ ಪ್ರಮುಖ ರೋಗಳಿಗೆ ಚಿಕಿತ್ಸೆ ನೀಡುತ್ತಿರುವ ಶರಣಕುಮಾರ ಬಜಂತ್ರಿ ಹಾಗರಗಾ ಅವರ ಸೇವೆ ಸ್ಮರಣೀಯ ಎಂದು ಬೀದಿ ವ್ಯಾಪಾರಿಗಳ ಸಂಘದ ಅಧ್ಯಕ್ಷ ಜಗನ್ನಾಥ ಎಸ್.ಸೂರ್ಯವಂಶಿ ಅವರು ಹೇಳಿದರು. ಸುಪರ ಮಾರುಕಟ್ಟೆ ಸಿಟಿ ಬಸ್ ನಿಲ್ದಾಣದ ಬಳಿ ಇರುವ ಕರ್ನಾಟಕ ರಾಜ್ಯ ಬೀದಿ ವ್ಯಾಪಾರಿಗಳ ಸಂಘದ ಕಾರ್ಯಾಲಯದಲ್ಲಿ ಆಯೋಜಿಸಿದ್ದ ಸಾಧಕರ ಸನ್ಮಾನ ಸಮಾರಂಭದಲ್ಲಿ ಕಾಮಲೆ ಔಷಧಿಯ ಖ್ಯಾತ ನಾಟಿ ವೈದ್ಯರಾದ ಶರಣಕುಮಾರ ಬಜಂತ್ರಿ ಹಾಗರಗಾ ಅವರನ್ನು ಸನ್ಮಾನಸಿ…

Read More

ಜಾತಿ ಜನ ಗಣತಿಯಲ್ಲಿ  ಹಡಪದ ಎಂದು ನಮೂದಿಸಲು ಈರಣ್ಣ ಸಿ ಹಡಪದ ಸಣ್ಣೂರ ಸಮಾಜದ ಜನತೆಗೆ ಮನವಿ

ಕಲಬುರಗಿ ಜಿಲ್ಲೆಯ ಒಳಪಡುವ ಎಲ್ಲಾ ತಾಲೂಕಿನ ನಮ್ಮ ಹಡಪದ ಅಪ್ಪಣ್ಣ ಸಮಾಜದ ಜನತೆಗೆ  ವಿಶೇಷ ಸೂಚನೆ ತಿಳಿಸುವುದು   ಹಡಪದ ಅಪ್ಪಣ್ಣ ಸಮುದಾಯದ ಸೇರಿದ ಅನೇಕ ಉಪಜಾತಿಯ ಪದಗಳು ನಾವಿ, ನಾವಿಂದ, ನಾಯಿಂದ, ನಯನಜ. ಕೆಲಸಿ, ನ್ಹಾವಿ, ಕ್ಷೌರಿಕ, ಕ್ಷೌರ, ಭಂಡಾರಿ, ನಾವಲಿಗ, ಕ್ಷೌರದ  ಈ ಹೆಸರುಗಳು  ಹಡಪದ ಸಮಾಜದ ಉಪ ಪಂಗಡಗಳಾಗಿದ್ದು. ಈ ಸಮುದಾಯದವರು ದಯವಿಟ್ಟು ತಾವು ತಪ್ಪದೆ  ಜಾತಿ ಜನ ಗಣತಿಯಲ್ಲಿ ಈ ಮೇಲಿನ ಎಲ್ಲಾ ಹೆಸರುಗಳು ನಮೂದಿಸದೇ.  ಹಡಪದ, ಜಾತಿ ಹಡಪದ,  ಉಪಜಾತಿ  ಹಡಪದ, …

Read More

ಗಣೇಶ ಉತ್ಸವ ಹಾಗೂ ಈದ್ ಮಿಲದ್ ಉನ್ ನಬೀ ಹಬ್ಬದ ಹಿನ್ನೆಲೆಯಲ್ಲಿ ರೂಟ್ ಮಾರ್ಚ್

ಕಲಬುರಗಿ :  ಗಣೇಶ ಉತ್ಸವ ಹಾಗೂ ಈದ್ ಮಿಲದ್ ಉನ್ ನಬೀ ಹಬ್ಬದ ಹಿನ್ನೆಲೆಯಲ್ಲಿ ನಗರದ ಹಿಂದೂ ಮಹಾ ಗಣಪತಿ ಪ್ರತಿಷ್ಠಾಪನೆಯಾದ ಸ್ಥಳದಿಂದ ಕಲಬುರಗಿ  ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್ ಡಿ ಅವರು  ಎಲ್ಲಾ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಯವರೊಂದಿಗೆ ನಗರದ ಪ್ರಮುಖ ರಸ್ತೆಗಳಾದ ಹುಮನಾಬಾದ ಬೆಸ್, ಮುಸ್ಲೀ ಚೌಕ್, ಹಪ್ತ ಗುಮಾಜ್, ಸಂತ್ರಸ್ ವಾಡಿ, ಸೇರಿದಂತೆ ಮುಖ್ಯ ರಸ್ತೆಗಳ ಮೂಲಕ ಜಗತ್ ವೃತ್ತದ ವರಗೆ ಪೊಲೀಸ್ ರೂಟ್ ಮಾರ್ಚ್ ನಡೆಸಿದರು. ಈ ಸಂದರ್ಭದಲ್ಲಿ ಎಸ್.ಪಿ …

Read More

೫ನೇ ವರ್ಷದ ಮೊದಲ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಓರಿಯಂಟೇಷನ್ (ಪರಿಚಯ) ಕಾರ್ಯಕ್ರಮ ಮತ್ತು ಪಾಲಕರ ಸಭೆ

ಕಲಬುರಗಿ: ನಗರದ ಸಿದ್ದಾರ್ಥ ಕಾನೂನು ಮಹಾವಿದ್ಯಾಲಯದಲ್ಲಿ ಆಯೋಜಿಸಿದ ೫ನೇ ವರ್ಷದ ಮೊದಲ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಓರಿಯಂಟೇಷನ್ (ಪರಿಚಯ) ಕಾರ್ಯಕ್ರಮ ಮತ್ತು ಪಾಲಕರ ಸಭೆ ಕಾರ್ಯಕ್ರಮವನ್ನು ಹೈಕೋರ್ಟ ಗೌರವಾನ್ವಿತ ನ್ಯಾಯಾಧೀಶರಾದ ಶಿವಶಂಕರ ಅಮರಣ್ಣವರ್ ಅವರು ಉದ್ಘಾಟಿಸಿ ಮಾತನಾಡುತ್ತಾ ವಕೀಲ ವೃತ್ತಿ ಎನ್ನುವುದು“ಧ್ವನಿ ಇಲ್ಲದವರೆಗೆ ಧ್ವನಿಯಾಗುತ್ತದೆ ವಿದ್ಯಾರ್ಥಿಗಳಿಗೆ ಇಂದಿನ ಆಧುನಿಕ ಯುಗದಲ್ಲಿ ವಕೀಲ ವೃತ್ತಿಯಲ್ಲಿ ದೊರೆಯುವಂತಹ ಅವಕಾಶಗಳನ್ನು ವಿವರಿಸಿದರು. ಅಲ್ಲದೇವಿದ್ಯಾರ್ಥಿಗಳಿಗೆ ಕಾಲೇಜಿನಲ್ಲಿ ಪರೀಕ್ಷಾ ದೃಷ್ಟಿಯಿಂದ ಓದುವುದನ್ನು ಮಾಡಬಾರದು ಇದರಿಂದ ವಕೀಲವೃತ್ತಿಯ ಎಲ್ಲ ವಿಷಯಗಳನ್ನು ತಿಳಿದು ಕೊಳ್ಳಲು ಆಗುವುದಿಲ್ಲ ಆದ್ದರಿಂದ ಕಾನೂನನ್ನು…

Read More

ಒಂದು ಭಾಷೆಗಿಂತ ಹೆಚ್ಚು ಭಾಷೆ ಕಲಿಯುವುದು ಅನಿವಾರ್ಯ: ಡಾ. ಚವ್ಹಾಣ

ಕಲಬುರಗಿ: ಇಂದಿನ ಆಧುನಿಕ ಜಗತ್ತಿನಲ್ಲಿ ನಾವು ಕೇವಲ ಒಂದು ಭಾಷೆಗೆ ಸೀಮಿತವಾಗದೇ ಹೆಚ್ಚು ಹೆಚ್ಚು ಭಾಷೆಗಳು ಕಲಿಯುವುದು ಅನಿವಾರ್ಯ ಎಂದು ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯದ ಹಿಂದಿ ವಿಭಾಗದ ಮುಖ್ಯಸ್ಥರಾದ ಡಾ. ಪ್ರೇಮಚಂದ ಚವ್ಹಾಣ ಅವರು ನುಡಿದರು. ನಗರದ ಏಕೈಕ ಸ್ವಾಯತ್ತ ಮಹಾವಿದ್ಯಾಲಯವಾದ ಸರಕಾರಿ ಮಹಾವಿದ್ಯಾಲಯದ ಹಿಂದಿ ವಿಭಾಗದ ಸ್ನಾತಕೋತ್ತರ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಆಯೋಜಿಸಿದ ಬೀಳುಕೊಡುಗೆ ಸಮಾರಂಭದ ಮುಖ್ಯ ಅತಿಥಿಗಳಾಗಿ ಆಗಮಿಸಿ ವಿದ್ಯಾರ್ಥಿಗಳಿಗೆ ತಿಳಿ ಹೇಳಿದ್ದರು. ಮುಂದುವರೆದು ಇಂದು ನಾವು ನಮ್ಮ ಮಾತೃ…

Read More

ತಾಲೂಕು ಮಟ್ಟದ ಅಧಿಕಾರಿಗಳಿಗೆ ಮೂರು ದಿನದ ತರಬೇತಿ ಕಾರ್ಯಗಾರ : ಡಿಸಿ ಚಾಲನೆ

ಕಲಬುರಗಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಕಲಬುರಗಿ ಧರ್ತಿ ಅಭಾ ಜನ ಜಾತೀಯ ಗ್ರಾಮ ಉತ್ಕಾರ್ಷ ಅಭಿಯಾನದಡಿ ಆದಿ ಕರ್ಮಯೋಗಿ ಅಭಿಯಾನ ತಾಲೂಕು ಮಟ್ಟದ ಅಧಿಕಾರಿಗಳಿಗೆ ಮೂರು ದಿನದ ತರಬೇತಿಯ ಕಾರ್ಯಗಾರವನ್ನು ಮಹರ್ಷಿ ವಾಲ್ಮೀಕಿ ಮತ್ತು ಭಗವಾನ್ ಬಿರ್ಸಾ ಮುಂಡಾ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಮಾಡಿ ಮೂರು ದಿನಗಳ ತರಬೇತಿ ಕಾರ್ಯಾಗಾರವನ್ನು ಜಿಲ್ಲಾಧಿಕಾರಿ ಬಿ. ಪೌಜಿಯಾ ತರನ್ನುಮ್ ಅವರು ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ…

Read More

ಶ್ರೀ ಶಬರಿ ಸಂಕಲ್ಪ ಸನ್ನಿದಾನದಲ್ಲಿ ತುಲಾಭಾರ ಕಾರ್ಯಕ್ರಮ

ಕಲಬುರಗಿ: ಕುಸನೂರ ರಸ್ತೆಯ ಪೂಜಾ ಕಾಲೋನಿಯಲ್ಲಿ ಶ್ರೀ ಶಬರಿ ಸಂಕಲ್ಪ ಸನ್ನಿದಾನದಲ್ಲಿ ೧೦೩ ಮಾಲಾಧಾರಿಗಳಿಂದ ಗುರಸ್ವಾಮಿ ತುಕಾರಾಮ ಬಿ. ಚಿತ್ತಾಪೂರ ಮತ್ತು ಕಲ್ಲಪ್ಪ ಯಾಧವ ಇವರ ನೇತೃತ್ವದಲ್ಲಿ ೧೦೩ ಮಾಲಾಧಾರಿಗಲ್ಲಿ ಒಬ್ಬ ಮಾಲಾಧಾರಿಯ ಸುನಿಲ್ ಜೆಸಿಬಿ ಅವರ ತಾಯಿಗೆ ಮತ್ತು ಮಲ್ಲಬಾದಿ ಗುರುಗಳಾದ ಲಕ್ಷ್ಮಣ್ ವಾಲಿಕಾರ ಇವರಿಬ್ಬರಿಗೆ ತುಲಾಭಾರ ಕಾರ್ಯಕ್ರಮವನ್ನು ನರನಾಳ ಮತ್ತು ಸೊಂತ ಶ್ರೀಗಳಾದ ಷ. ಬ್ರ. ಶ್ರೀ. ಶಿವಕುಮಾರ್ ಮಹಾಸ್ವಾಮಿಗಳ ಅಮೃತ ಹಸ್ತದಿಂದ ನೆರವೇರಿತು. ಇದೆ ಸಂದರ್ಭದಲ್ಲಿ ೧೮ವರ್ಷಗಳು ಪೂರೈಸಿ ಶಬರಿ ಯಾತ್ರೆ ಮಾಡುತ್ತಿರುವ…

Read More

ಸೆ. ೩.ರಂದು ಅಯ್ಯಪ್ಪ ಸನ್ನಿಧಾನದಲ್ಲಿ ಅಶೋಕ ಸಿ. ಹೊನ್ನಳ್ಳಿ ನೇತೃತ್ವದಲ್ಲಿ ಇರಮುಡಿ ಪೂಜಾ

ಕಲಬುರಗಿ: ನಗರದ ನಾಗನಹಳ್ಳಿ ಓವರ್ ಬ್ರಿಜ್ ಹತ್ತಿರದ ಅಶೋಕ ಲೇಔಟ್‌ನ ೨೭ನೇ ಕ್ರಾಸ್‌ನಲ್ಲಿರುವ ಅಯ್ಯಪ್ಪ ಸನ್ನಿಧಾನದಲ್ಲಿ ಗುರುಸ್ವಾಮಿ ಅಶೋಕ ಸಿ. ಹೊನ್ನಳ್ಳಿ ಅವರ ನೇತೃತ್ವದಲ್ಲಿ ಅಯ್ಯಪ್ಪಸ್ವಾಮಿ ಪೂಜಾ ಕಾರ್ಯಕ್ರಮದಲ್ಲಿ ಚಿಣಮಗೇರಾ ಶ್ರೀ ಮಹಾಂತ ಶಿವಾಚಾರ್ಯರು ಅವರು ಅಯ್ಯಪ್ಪಸ್ವಾಮಿಗೆ ಆರುತಿ ಬೇಳಗಿ ಪೂಜೆ ಮಾಡಿದರು. ಈ ಸಂದರ್ಭದಲ್ಲಿ ಗುರುಸ್ವಾಮಿ ಅಶೋಕ ಸಿ. ಹೊನ್ನಳ್ಳಿ ಅವರು ಮಾತನಾಡಿ ಸೆಪ್ಟೆಂಬರ್ ೩.ರಂದು ನಗರದ ನಾಗನಹಳ್ಳಿ ಓವರ್ ಬ್ರಿಜ್ ಹತ್ತಿರದ ಅಶೋಕ ಲೇಔಟ್‌ನ ೨೭ನೇ ಕ್ರಾಸ್‌ನಲ್ಲಿರುವ ಅಯ್ಯಪ್ಪ ಸನ್ನಿಧಾನದಲ್ಲಿ ಇರಮುಡಿ ಪೂಜೆ ಹಾಗೂ…

Read More

ಮಾರವಾಡಿ ಸಮಾಜ ಹಾಗೂ ರಾಜಸ್ಥಾನಿ ಗಣೇಶ ಮಂಡಳಿಯ ಸಯುಕ್ತಾಆಶ್ರಯದಲ್ಲಿ ಆರೋಗ್ಯ ರಕ್ಷಣಾ ಜಾಗೃತಿ ಉಪನ್ಯಾಸ ಕಾರ್ಯಕ್ರಮ ಯಶಸ್ವಿ

ಕಲಬುರಗಿ: ನಗರದ ಮಾಯಾ ಮಂದಿರದಲ್ಲಿ ಶ್ರೀ ಮಾರವಾಡಿ ಸಮಾಜ ಹಾಗೂ ರಾಜಸ್ಥಾನಿ ಗಣೇಶ ಮಂಡಳಿಯ ಸಯುಕ್ತಾಆಶ್ರಯದಲ್ಲಿ ಹೃದಯಾಘಾತ, ಮಧುಮೇಹ ಮತ್ತು ಕ್ಯಾನ್ಸರ್ ಪತ್ತೆ ಮತ್ತು ತಡೆಗಟ್ಟುವಿಕೆ ಸೇರಿದಂತೆ ನಿರ್ಣಾಯಕ ಆರೋಗ್ಯ ವಿಷಯಗಳ ಕುರಿತು ಆರೋಗ್ಯ ರಕ್ಷಣಾ ಜಾಗೃತಿ ಉಪನ್ಯಾಸವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ಈ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು. ಪ್ರಸಿದ್ಧ ತಜ್ಞರಾದ ಡಾ. ಈರಣ್ಣ ಹಿರಾಪುರ್ (ಹೃದಯ ತಜ್ಞ), ಡಾ. ಸಂತೋಷ್ ಹಾರಕೂಡೆ (ಮಧುಮೇಹ ತಜ್ಞ), ಡಾ. ಗುರುರಾಜ್ ದೇಶಪಾಂಡೆ (ಆಂಕೊಲಾಜಿಸ್ಟ್) ಅವರು ತಮ್ಮ ಅಮೂಲ್ಯವಾದ ಒಳನೋಟಗಳು ಮತ್ತು…

Read More
error: Content is protected !!