ಶ್ರೀ ಶಬರಿ ಸಂಕಲ್ಪ ಸನ್ನಿದಾನದಲ್ಲಿ ತುಲಾಭಾರ ಕಾರ್ಯಕ್ರಮ

ಕಲಬುರಗಿ: ಕುಸನೂರ ರಸ್ತೆಯ ಪೂಜಾ ಕಾಲೋನಿಯಲ್ಲಿ ಶ್ರೀ ಶಬರಿ ಸಂಕಲ್ಪ ಸನ್ನಿದಾನದಲ್ಲಿ ೧೦೩ ಮಾಲಾಧಾರಿಗಳಿಂದ ಗುರಸ್ವಾಮಿ ತುಕಾರಾಮ ಬಿ. ಚಿತ್ತಾಪೂರ ಮತ್ತು ಕಲ್ಲಪ್ಪ ಯಾಧವ ಇವರ ನೇತೃತ್ವದಲ್ಲಿ ೧೦೩ ಮಾಲಾಧಾರಿಗಲ್ಲಿ ಒಬ್ಬ ಮಾಲಾಧಾರಿಯ ಸುನಿಲ್ ಜೆಸಿಬಿ ಅವರ ತಾಯಿಗೆ ಮತ್ತು ಮಲ್ಲಬಾದಿ ಗುರುಗಳಾದ ಲಕ್ಷ್ಮಣ್ ವಾಲಿಕಾರ ಇವರಿಬ್ಬರಿಗೆ ತುಲಾಭಾರ ಕಾರ್ಯಕ್ರಮವನ್ನು ನರನಾಳ ಮತ್ತು ಸೊಂತ ಶ್ರೀಗಳಾದ ಷ. ಬ್ರ. ಶ್ರೀ. ಶಿವಕುಮಾರ್ ಮಹಾಸ್ವಾಮಿಗಳ ಅಮೃತ ಹಸ್ತದಿಂದ ನೆರವೇರಿತು. ಇದೆ ಸಂದರ್ಭದಲ್ಲಿ ೧೮ವರ್ಷಗಳು ಪೂರೈಸಿ ಶಬರಿ ಯಾತ್ರೆ ಮಾಡುತ್ತಿರುವ…

Read More

ಸೆ. ೩.ರಂದು ಅಯ್ಯಪ್ಪ ಸನ್ನಿಧಾನದಲ್ಲಿ ಅಶೋಕ ಸಿ. ಹೊನ್ನಳ್ಳಿ ನೇತೃತ್ವದಲ್ಲಿ ಇರಮುಡಿ ಪೂಜಾ

ಕಲಬುರಗಿ: ನಗರದ ನಾಗನಹಳ್ಳಿ ಓವರ್ ಬ್ರಿಜ್ ಹತ್ತಿರದ ಅಶೋಕ ಲೇಔಟ್‌ನ ೨೭ನೇ ಕ್ರಾಸ್‌ನಲ್ಲಿರುವ ಅಯ್ಯಪ್ಪ ಸನ್ನಿಧಾನದಲ್ಲಿ ಗುರುಸ್ವಾಮಿ ಅಶೋಕ ಸಿ. ಹೊನ್ನಳ್ಳಿ ಅವರ ನೇತೃತ್ವದಲ್ಲಿ ಅಯ್ಯಪ್ಪಸ್ವಾಮಿ ಪೂಜಾ ಕಾರ್ಯಕ್ರಮದಲ್ಲಿ ಚಿಣಮಗೇರಾ ಶ್ರೀ ಮಹಾಂತ ಶಿವಾಚಾರ್ಯರು ಅವರು ಅಯ್ಯಪ್ಪಸ್ವಾಮಿಗೆ ಆರುತಿ ಬೇಳಗಿ ಪೂಜೆ ಮಾಡಿದರು. ಈ ಸಂದರ್ಭದಲ್ಲಿ ಗುರುಸ್ವಾಮಿ ಅಶೋಕ ಸಿ. ಹೊನ್ನಳ್ಳಿ ಅವರು ಮಾತನಾಡಿ ಸೆಪ್ಟೆಂಬರ್ ೩.ರಂದು ನಗರದ ನಾಗನಹಳ್ಳಿ ಓವರ್ ಬ್ರಿಜ್ ಹತ್ತಿರದ ಅಶೋಕ ಲೇಔಟ್‌ನ ೨೭ನೇ ಕ್ರಾಸ್‌ನಲ್ಲಿರುವ ಅಯ್ಯಪ್ಪ ಸನ್ನಿಧಾನದಲ್ಲಿ ಇರಮುಡಿ ಪೂಜೆ ಹಾಗೂ…

Read More

ಮಾರವಾಡಿ ಸಮಾಜ ಹಾಗೂ ರಾಜಸ್ಥಾನಿ ಗಣೇಶ ಮಂಡಳಿಯ ಸಯುಕ್ತಾಆಶ್ರಯದಲ್ಲಿ ಆರೋಗ್ಯ ರಕ್ಷಣಾ ಜಾಗೃತಿ ಉಪನ್ಯಾಸ ಕಾರ್ಯಕ್ರಮ ಯಶಸ್ವಿ

ಕಲಬುರಗಿ: ನಗರದ ಮಾಯಾ ಮಂದಿರದಲ್ಲಿ ಶ್ರೀ ಮಾರವಾಡಿ ಸಮಾಜ ಹಾಗೂ ರಾಜಸ್ಥಾನಿ ಗಣೇಶ ಮಂಡಳಿಯ ಸಯುಕ್ತಾಆಶ್ರಯದಲ್ಲಿ ಹೃದಯಾಘಾತ, ಮಧುಮೇಹ ಮತ್ತು ಕ್ಯಾನ್ಸರ್ ಪತ್ತೆ ಮತ್ತು ತಡೆಗಟ್ಟುವಿಕೆ ಸೇರಿದಂತೆ ನಿರ್ಣಾಯಕ ಆರೋಗ್ಯ ವಿಷಯಗಳ ಕುರಿತು ಆರೋಗ್ಯ ರಕ್ಷಣಾ ಜಾಗೃತಿ ಉಪನ್ಯಾಸವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ಈ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು. ಪ್ರಸಿದ್ಧ ತಜ್ಞರಾದ ಡಾ. ಈರಣ್ಣ ಹಿರಾಪುರ್ (ಹೃದಯ ತಜ್ಞ), ಡಾ. ಸಂತೋಷ್ ಹಾರಕೂಡೆ (ಮಧುಮೇಹ ತಜ್ಞ), ಡಾ. ಗುರುರಾಜ್ ದೇಶಪಾಂಡೆ (ಆಂಕೊಲಾಜಿಸ್ಟ್) ಅವರು ತಮ್ಮ ಅಮೂಲ್ಯವಾದ ಒಳನೋಟಗಳು ಮತ್ತು…

Read More

ನಾನು ಶಾಸಕನಲ್ಲ ,ನಿಮ್ಮ ಸೇವಕ- ಅಲ್ಲಮಪ್ರಭು ಪಾಟೀಲ

ಕಲಬುರಗಿ : ನಾನು ಶಾಸಕನಲ್ಲ ,ನಿಮ್ಮ ಸೇವಕ- ನನ್ನನ್ನು ನಿಮ್ಮ ಸೇವೆ ಮಾಡಲು ಅವಕಾಶ ಮಾಡಿಕೊಟ್ಟ ತಮಗೆ ಯಾವತ್ತಿಗೂ ಚಿರ ಋಣಿ ಎಂದು ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಹೇಳಿದರು. ಸದಾಶಿವ ನಗರದ ಶ್ರೀ ಗಣೇಶ ಮಂದಿರ ಗಣೇಶ ವಿಸರ್ಜನಾ ದಿನದಂದು ಬಡಾವಣೆಯಲ್ಲಿ ಹತ್ತನೇ ಮತ್ತು ಪಿ.ಯು.ಸಿ‌.ಯಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭ ಹಾಗೂ ವಿವಿಧ ಸ್ಪರ್ಧೆಗಳಲ್ಲಿ ವಿಜೇತಗೊಂಡ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ…

Read More

ಅ.31ಕ್ಕೆ ಮಾಲಾ ಕಣ್ಣಿ ಅಭಿನಂದನಾ ಸಮಾರಂಭ

ನಾರಿ ಶಕ್ತಿ ಪ್ರಶಸ್ತಿ ಪ್ರಧಾನ ಹಾಗೂ ನೇತ್ರದಾನ ಶಿಬಿರ ಕಲಬುರ್ಗಿ: ಸಮಾಜ ಸೇವಕಿ ಹಾಗೂ ಪರಿಸರ ಪ್ರೇಮಿ ಮಾಲಾ ಕಣ್ಣಿ ಅವರ ಅಭಿನಂದನ ಸಮಾರಂಭವನ್ನು ಅ. 31 ರಂದು ಕಲ್ಬುರ್ಗಿ ನಗರದ ಚೇಂಬರ ಆಫರ್ ಕಾಮರ್ಸ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಅಭಿನಂದನಾ ಸಮಾರಂಭದ ಸಂಚಾಲಕ ಸುರೇಶ ಬಡಿಗೇರ ಇಂದಿಲ್ಲಿ ತಿಳಿಸಿದರು. ನಗರದ ಪತ್ರಿಕಾ ಭವನದಲ್ಲಿ ಆಯೋಜಿಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಒಂದು ದಶಕಗಳಿಂದ ನಿರಂತರವಾಗಿ ಸಮಾಜ ಸೇವೆ ಮಾಡುವುದರೊಂದಿಗೆ ಸುಮಾರು ಐವತ್ತು ಸಾವಿರಕ್ಕೂ ಹೆಚ್ಚು ಸಸಿಗಳನ್ನು…

Read More

ಕಲಬುರಗಿ ನಗರ ಪೊಲೀಸ್ ಆಯುಕ್ತಾಲಯ ಘಟಕದಲ್ಲಿ ಸ್ಥಾಪಿತವಾದ ನೂತನ ಶ್ವಾನದಳಕ್ಕೆ 05 ಶ್ವಾನಗಳ ಸೇರ್ಪಡೆ

ಕಲಬುರಗಿ ನಗರ ಪೊಲೀಸ ಆಯುಕ್ತಾಲಯಕ್ಕೆ ಹೆಚ್ಚುವರಿ ಪೊಲೀಸ ಮಹಾನಿರ್ದೇಶಕರು (ಕಾ ಮತ್ತು ಸು)ಆರ್ ಹಿತೇಂದ್ರ., ಅವರು ಭೇಟಿ ನೀಡಿದ್ದ ಸಂದರ್ಭದಲ್ಲಿ ಕಲಬುರಗಿ ನಗರ ಪೊಲೀಸ ಆಯುಕ್ತಾಲಯ ಘಟಕಕ್ಕೆ ನೂತನ ಶ್ವಾನದಳದ ಮನವಿಯನ್ನು ಪೊಲೀಸ ಆಯುಕ್ತರಾದ ಡಾ. ಶರಣಪ್ಪ ಎಸ್ ಡಿ., ಅವರು ಸಲ್ಲಿಸಿದ್ದರು. ಪೊಲೀಸ ಆಯುಕ್ತರ ಮನವಿಗೆ ಸ್ಪಂದಿಸಿದ ಹಿರಿಯ ಅಧಿಕಾರಿಗಳು ಕೂಡಲೇ ೦೫ ಶ್ವಾನಗಳನ್ನು ಮಂಜೂರಿಸಿರುತ್ತಾರೆ. ಸದರಿ ಶ್ವಾನಗಳಿಗೆ ನಗರ ಪೊಲೀಸ ಆಯುಕ್ತರಾದ ಡಾ. ಶರಣಪ್ಪ ಎಸ್.ಡಿ., ಹಾಗೂ ಉಪ-ಪೊಲೀಸ ಆಯುಕ್ತರಾದ ಕನಿಕಾ ಸಿಕ್ರಿವಾಲ್, ಸೇರಿದಂತೆ…

Read More

ಕೈಗಾರಿಕಾ ತರಬೇತಿ ಕೇಂದ್ರಗಳು ನಿರುದ್ಯೋಗ ಸಮಸ್ಯೆಗಳನ್ನು ಪರಿಹರಿಸಲು ಕೇಂದ್ರಗಳಾಗಿವೆ | ಬಿ ಆರ್ ಪಾಟೀಲ್

ಕಲಬುರ್ಗಿ: ಕೈಗಾರಿಕಾ ತರಬೇತಿ ಕೇಂದ್ರಗಳು ನಿರುದ್ಯೋಗ ಸಮಸ್ಯೆಗಳನ್ನು ಪರಿಹರಿಸುವ ಸಂಜೀವಿನಿಗಳಾಗಿವೆ ಎಂದು ಕರ್ನಾಟಕ ಸರ್ಕಾರದ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಬಿ ಆರ್ ಪಾಟೀಲ್ ಅವರು ಹೇಳಿದರು. ಅವರು ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಕೈಗಾರಿಕಾ ತರಬೇತಿ ಕೇಂದ್ರ ನಿಂಬರ್ಗಾ ಕಲಬುರಗಿಯ, ನೂತನ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಕೈಗಾರಿಕಾ ತರಬೇತಿ ಕೇಂದ್ರಗಳು ವ್ಯಕ್ತಿಗಳಿಗೆ ಉದ್ಯೋಗ ಪಡೆಯಲು ಅಗತ್ಯವಾದ ನೈಜ-ಜಗತ್ತಿನ ಕೌಶಲ್ಯಗಳನ್ನು ನೀಡುತ್ತವೆ ತರಬೇತಿ ಕೇಂದ್ರಗಳನ್ನು ಸ್ಥಾಪಿಸಿ ಜನರಿಗೆ ಉದ್ಯೋಗ ನೀಡುವಂತಾಗಲಿ ಎಂದು ಹೇಳಿದರು….

Read More

ಅತಿವೃಷ್ಟಿಯಿಂದಾದ ತೊಗರಿ ಸೇರಿದಂತೆ ಮುಂಗಾರು ಬೆಳೆ ಹಾನಿಗೆ ಎಕರೆಗೆ 25 ಸಾವಿರ ನೀಡಲು ಅಂಬಾರಾಯ ಅಷ್ಠಗಿ‌| ಆಗ್ರಹ

ಕಲಬುರಗಿ : ಅತಿವೃಷ್ಟಿಯಿಂದಾದ ತೊಗರಿ ಸೇರಿದಂತೆ ಮುಂಗಾರು ಬೆಳೆ ಹಾನಿಗೆ ಎಕರೆಗೆ 25,000 ಸಾವಿರ ರೂ.ಗಳ ಪರಿಹಾರ ನೀಡಲು ಮುಖಂಡ ಅಂಬಾರಾಯ ಅಷ್ಠಗಿ‌ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು ಅವರು ನಗರದ ಪತ್ರಿಕಾ ಭವನದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಆಗಸ್ಟ್ ತಿಂಗಳನಲ್ಲಿ, ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ಮುಂಗಾರು ಬೆಳೆಗಳಾದ, ತೋಗರಿ, ಹೆಸರು, ಉದ್ದು, ಸೋಯಾಬೀನ್, ಎಳ್ಳು, ಹತ್ತಿ, ಸೇರಿದಂತೆ ಇನ್ನೂ ಅನೇಕ ಬೆಳೆಗಳು ಇತ್ತಿಚಿನ ಭೀಕರ ಮಳೆಗೆ ಸಂಪೂರ್ಣ ನಾಶವಾಗಿವೆ. ಸುಮಾರು ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ…

Read More

ಪರಿಸರ ಸ್ನೇಹಿ ಗಣಪತಿ ವಿಗ್ರಹಗಳ ತಯಾರಿಕೆ

ಕಲಬುರಗಿ: ಹೈದರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯದ ವಿದ್ಯಾರ್ಥಿನಿಯರು  ಮಹಾವಿದ್ಯಾಲಯದ ಆವರಣದಲ್ಲಿ ಪರಿಸರ ಸ್ನೇಹಿ ಗಣಪತಿ ವಿಗ್ರಹಗಳು ತಯಾರಿಕೆ ಮಾಡಿದರು. ಈ ಕಾರ್ಯಕ್ರಮವನ್ನು ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ ರಾಜೇಂದ್ರ ಕೊಂಡಾ ಅವರು ಉದ್ಘಾಟಿಸಿದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ ಇಂದು ಪರಿಸರ ರಕ್ಷಣೆ ಮಾಡುವದು ನಮ್ಮೆಲ್ಲರ ಹೊಣೆ, ನಾವು ಆದಷ್ಟು ಪರಿಸರ ರಕ್ಷಣೆ ಮಾಡಬೇಕು. ಈ ಕಾರಣಕ್ಕಾಗಿಯೇ ನಮ್ಮ ಮಹಾವಿದ್ಯಾಲಯದ ವಿದ್ಯಾರ್ಥಿನಿಯರಿಗೆ ಕಲಿಕೆಯ ಜೊತೆಗೆ ಅವರಲ್ಲಿರುವ ಕೌಶಲ್ಯ ಅಭಿವೃದ್ಧಿಗಾಗಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು…

Read More

ಶ್ರಾವಣ ಮಾಸದ ನಿಮಿತ್ಯ ಅನ್ನ ದಾಸೋಹ ಕಾರ್ಯಕ್ರಮ

ಕಲಬುರಗಿ : ಸಂಮಿತ್ರ ಸೇವಾ ಸಹಕಾರ ಸಂಘದ ವತಿಯಿಂದ ಶ್ರಾವಣ ಮಾಸದ ನಿಮಿತ್ಯ ಅನ್ನ ದಾಸೋಹ ಕಾರ್ಯಕ್ರಮಕ್ಕೆ ಪಟ್ಟಣ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಸಂತೋಷ ಪಾಟೀಲ್ ಧಣ್ಣೂರ್ ಅವರು ಚಾಲನೆ ನೀಡಿದರು. ದಾಸೋಹ ಸೇವೆಯ ಪವಿತ್ರ ಕಾರ್ಯದಲ್ಲಿ ಸಂಘದ ಅಧ್ಯಕ್ಷ ಪ್ರಕಾಶ್ ರೋಳೆ, ಉಪಾಧ್ಯಕ್ಷರಾದ ವ್ಹಿ ಎ ಪಾಟೀಲ್ ಸಿಂದಗಿ, ಕಾರ್ಯದರ್ಶಿ ಚನ್ನಪ್ಪ ಪಾಟೀಲ್, ಸಹಕಾರ್ಯದರ್ಶಿ  ಮಡಿವಾಳ ಭೈರಾಮಡಗಿ, ನಿರ್ದೇಶಕ ನಾಗರಾಜ್ ಬಂಗೂರ್, ಸಂತೋಷ ಬೆಣ್ಣೂರ್, ರಾಚಪ್ಪ ರೋಳೆ, ಕೆ ಸಿ ರೋಳೆ, ಅಸ್ಲಾಂ ಸಿಂದಗಿ,…

Read More
error: Content is protected !!