ಕಲಾ ತಂಡಗಳ ಭವ್ಯ ಮೆರವಣಿಗೆ

ಕಲಬುರಗಿ ನಗರದ ನಗರೇಶ್ವರ ಶಾಲೆಯಿಂದ  ಮಾಜಿ ಮುಖ್ಯಮಂತ್ರಿ ದಿ. ಡಿ. ದೇವರಾಜ್ ಅರಸ ಅವರ ಭಾವಚಿತ್ರದ ಮೆರವಣಿಗೆಗೆ  ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್.ಅವರು ಮಾಲಾರ್ಪಣೆ ಮಾಡಿ ಚಾಲನೆ ನೀಡಿದರು. ಸಿ.ಇ.ಓ.ಭಂವರ ಸಿಂಗ್ ಮೀನಾ, ಮಹಾನಗರ ಪಾಲಿಕೆ ಆಯುಕ್ತ ಅವಿನಾಶ ಶಿಂಧೆ ಅವರು ಇದ್ದರು. ಬಳಿಕ ನಗರೇಶ್ವರ ಶಾಲೆಯಿಂದ ಕಲಾ ತಂಡಗಳ ಭವ್ಯ ಮೆರವಣಿಗೆ ಮೂಲಕ ಹೊರಟು ವೀರಶೈವ ಕಲ್ಯಾಣ ಮಂಟಪಕ್ಕೆ ಬಂದು ತಲುಪಿತು.

Read More

ಹಿಂದುಳಿದ ವರ್ಗಗಳ ಅಭಿವೃದ್ಧಿಯ ಹರಿಕಾರ ಡಿ. ದೇವರಾಜ ಅರಸು-ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ

ಕಲಬುರಗಿ: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ್ ಅರಸು ರವರು ಸಮಾಜದಲ್ಲಿ ಆರ್ಥಿಕವಾಗಿ ಬಡವರು ನಿರ್ಗತಿಕರು, ಅಲೆಮಾರಿ ಜನಾಂಗದವರನ್ನು ಮತ್ತು ಹಿಂದುಳಿದ ವರ್ಗದ ಜನರ ಅಭಿವೃದ್ದಿಗಾಗಿ ಅವಿರತವಾಗಿ ಶ್ರಮಿಸುವುದರ ಮೂಲಕ ತಮ್ಮ ಸಾಮಾಜಿಕ ಸೇವೆಯನ್ನು ಮಾಡಿದ ಮಹಾನ್ ವ್ಯಕ್ತಿ ಎಂದು ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕಲಬುರಗಿ ಡಿ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕಲಬುರಗಿ ಇವರ ಸಂಯುಕ್ತಾಶ್ರಯದಲ್ಲಿ ಕರ್ನಾಟಕ ರಾಜ್ಯದ…

Read More

ಗಣೇಶ-ಈದ್ ಮಿಲಾದ ಶಾಂತಿ ಸಮಿತಿ ಸಭೆ: ಪರಿಸರ ಸ್ನೇಹಿ ಮಣ್ಣಿನ ಗಣಪ ಪ್ರತಿಷ್ಠಾಪಿಸಿ

ಸೌಹಾರ್ದಯುತವಾಗಿ ಹಬ್ಬ ಆಚರಿಸುವಂತೆ ಡಿ.ಸಿ. ಬಿ.ಫೌಜಿಯಾ ತರನ್ನುಮ್ ಕರೆ ಕಲಬುರಗಿ, : ಸೂಫಿ-ಸಂತರ ನಾಡು ಕಲಬುರಗಿ ಶಾಂತಿ-ಸೌಹಾರ್ದತೆಗೆ ಹೆಸರುವಾಸಿಯಾಗಿದ್ದು, ಗಣೇಶ ಚತುರ್ಥಿ ಮತ್ತು ಮಿಲಾದ್ ಉನ್ ನಬಿ ಈದ್-ಎ-ಮಿಲಾದ್ ಹಬ್ಬ ಒಟ್ಟಾಗಿಯೆ ಬಂದಿರುವುದರಿಂದ ಎರಡು ಧರ್ಮೀಯರು ಸೌಹಾರ್ದಯುತವಾಗಿ ಹಬ್ಬ ಆಚರಿಸುವಂತೆ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಕರೆ ನೀಡಿದರು. ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶಾಂತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪಿ.ಓ.ಪಿ. ಗಣಪ ಬಳಸದೆ ಪರಿಸರ ಸ್ನೇಹಿ ಮಣ್ಣಿನ ಗಣಪತಿಯನ್ನು ಪ್ರತಿಷ್ಠಪಿಸುವ ಮೂಲಕ ಪರಿಸರ ಕಾಳಜಿ…

Read More

ಶ್ರೀ ರೇವಣಸಿದ್ಧೇಶ್ವರ ಕೋರಿ ಮಠದಲ್ಲಿ ದಂಪತಿಗಳಿಗೆ ಸನ್ಮಾನ

ಕಲಬುರಗಿ ನಗರದ ಶ್ರೀ ರೇವಣಸಿದ್ಧೇಶ್ವರ ಕೋರಿ ಮಠದಲ್ಲಿ ಶ್ರಾವಣ ಮಾಸದ ಅಂಗವಾಗಿ ಕಳೆದ ಇಪ್ಪತ್ತು ದಿನಗಳಿಂದ ಹಾಲುಮತ ಕುಲದೈವ ಶ್ರೀ ಬೀರಲಿಂಗೇಶ್ವರ ಪುರಾಣ ಕಾರ್ಯಕ್ರಮದಲ್ಲಿ ಡಾ.ಅಮರಪ್ಪಾ ಜಂಪಾ ವೈದ್ಯ ದಂಪತಿಗಳಿಗೆ ಸನ್ಮಾನಿಸಲಾಯಿತು ಇದೆ ಸಂದರ್ಭದಲ್ಲಿ ಸಮಾರಂಭದ ಅಧ್ಯಕ್ಷತೆ ರವಿಗೊಂಡ ಕಟ್ಟಿಮನಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸವಿತಾ ಸಮಾಜದ ಜಿಲ್ಲಾಧ್ಯಕ್ಷ ಆನಂದ ವಾರಿಕ, ಯೋಗ ಶಿಕ್ಷಕರಾದ ನಿತ್ಯಾನಂದ ಬಂಡಿ, ಸಂಜೀವಕುಮಾರ ರೇವಣಕರ, ಅಮರ, ವಿಶ್ವರಾಜ ಸೋನಾರ್, ಖ್ಯಾತ ಛಾಯಾಗ್ರಾಹಕ ಮಂಜು ಜಮಾದಾರ, ಮಹೇಶ ಪಾಣೇಗಾಂವ ಉಪಸ್ಥಿತರಿದ್ದರು. ರಜನಿಕಾಂತ್ ಮೆಳಕುಂದಿ…

Read More

ನಗರ ಸ್ಥಳೀಯ ಸಂಸ್ಥೆಗಳ ವಿವಿಧ ತೆರಿಗೆ ಸಂಗ್ರಹಣೆ ಹಾಗೂ ವಸತಿ ಯೋಜನೆ ಪ್ರಗತಿ ಪರಿಶೀಲನಾ ಸಭೆ

ಕಲಬುರಗಿ: ಸೋಮವಾರದಂದು ಆಗಸ್ಟ್ ೧೮ ರಂದು ಜಿಲ್ಲಾ ನಗರಾಭಿವೃದ್ಧಿ ಕೋಶ, ಪೌರಾಡಳಿತ ನಿರ್ದೇಶನಾಲಯ ಹಾಗೂ ನಗರಾಭಿವೃದ್ಧಿ ಇಲಾಖೆಗೆ ಸಂಬಂಧಪಟ್ಟ ಜಿಲ್ಲೆಯೊ ಎಲ್ಲ ನಗರ ಸ್ಥಳೀಯ ಸಂಸ್ಥೆಗಳ ವಿವಿಧ ತೆರಿಗೆ ಸಂಗ್ರಹಣೆ ಹಾಗೂ ವಸತಿ ಯೋಜನೆ ಪ್ರಗತಿ ಪರಿಶೀಲನಾ ಸಭೆಯನ್ನು ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರ ಅಧ್ಯಕ್ಷತೆಯಲ್ಲಿ ಜರುಗಿತ್ತು. ಮಹಾನಗರ ಪಾಲಿಕೆಯ ಆಯುಕ್ತರಾದ ಅವಿನಾಶ ಶಿಂಧೆ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮುನ್ನವರ್ ದೌಲಾ, ನಗರ ಸ್ಥಳಿಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಹಾಗೂ ಕರವಸೂಲಿಗಾರರು ,ಕಂದಾಯ ಅಧಿಕಾರಿಗಳು,…

Read More

ಜಿಲ್ಲಾಧಿಕಾರಿಗಳಿಂದ‌ ಬೆಳೆ ಹಾನಿ‌ ಪ್ರದೇಶ ವೀಕ್ಷಣೆ

ಕಲಬುರಗಿ :  ಜಿಲ್ಲೆಯ ಕಾಳಗಿ ಹಾಗೂ ಚಿಂಚೋಳಿ ತಾಲ್ಲೂಕು ವ್ಯಾಪ್ತಿಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯ ಹಿನ್ನೆಲೆಯಲ್ಲಿ ಬೆಳೆ ಹಾನಿ ಕುರಿತಂತೆ ಜಿಲ್ಲಾಧಿಕಾರಿ ಬಿ. ಫೌಜಿಯಾ ತರುನ್ನಮ್ ಅವರು ಮಂಗಳವಾರ ಪರಿವೀಕ್ಷಣೆ ನಡೆಸಿದರು. ಇದೇ ಸಂದರ್ಭದಲ್ಲಿ ಮಳೆಯಿಂದ ಹಾನಿಗೊಳಗಾದ ಮನೆಗಳನ್ನು ಸಹ ಪರಿಶೀಲಿಸಿ ತುರ್ತಾಗಿ ಸೂಕ್ತ ಕ್ರಮ ಕೈಗೊಳ್ಳಲು ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ತಿಳಿಸಿದರು. ಕಂದಾಯ ಇಲಾಖೆಯ ಅಧಿಕಾರಿಗಳ ಸಭೆ ಕರೆದು ವಿಪತ್ತು ನಿರ್ವಹಣಾ ಕೆಲಸಗಳನ್ನು ಪ್ರಥಮಾದ್ಯತೆ ಮೇಲೆ ಮಾಡುವಂತೆ ಸೂಚಿಸಿದರು. ಕಾಳಗಿಯಲ್ಲಿ ನಿರ್ಮಿಸಲಾಗಿರುವ ಚುನಾವಣಾ ಸ್ಟ್ರಾಂಗ್ ರೂಮ್ ವೀಕ್ಷಿಸಿದ…

Read More

ಕರ್ನಾಟಕ ಸರ್ಕಾರದ “ಎಲಿವೇಟ್“ ಪ್ರೋತ್ಸಾಹದಿಂದೊಂದಿಗೆ ಯಶಸ್ಸಿನತ್ತ ನವೋದ್ಯಮಗಳು- ಸಚಿವ ಪ್ರಿಯಾಂಕ್ ಖರ್ಗೆ ಹರ್ಷ

ಕಲಬುರಗಿ : ನವೋದ್ಯಮಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಕರ್ನಾಟಕ ಸರ್ಕಾರದ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ ಜಾರಿಗೆ ತಂದಿರುವ ಎಲಿವೇಟ್ ಸಹಾಯಧನ ಕಾರ್ಯಕ್ರಮದ ನೆರವು ಪಡೆದ ಬೆಂಗಳೂರು ಮೂಲದ ಏರೋಸ್ಪೇಸ್ ಕಂಪೆನಿಯೊಂದು AI-ಸ್ಥಳೀಯ ರೇಡಿಯೋ ಆವರ್ತನ ಉಪಗ್ರಹ ಮೂಲಸೌಕರ್ಯವನ್ನು ನಿರ್ಮಿಸಲು $2.5 ಮಿಲಿಯನ್ ಪ್ರೀ ಸೀಡ್ ಫಂಡ್ ಸಂಗ್ರಹಿಸಿದೆ. ಎಲಿವೇಟ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಧನಸಹಾಯ ಪಡೆಯಲು ಅರ್ಹತೆ ಪಡೆದ ವಿಜೇತ ಕಂಪೆನಿಗಳು ಯಶಸ್ಸಿನೆಡೆಗೆ ಉನ್ನತಿಯನ್ನು ಸಾಧಿಸುತ್ತಿರುವುದು ತಮಗೆ ಸಂತೋಷ ತಂದಿದೆ. ವಿನೂತನ ಚಿಂತನೆಗಳನ್ನು ಹೊಂದಿದ ಪ್ರತಿಭಾವಂತರನ್ನು ಪ್ರೋತ್ಸಾಹಿಸುವ…

Read More

ಲೋಕಾಯುಕ್ತ ಎಸ್ಪಿ ಸಿದ್ದರಾಜು ತಂಡ ದಿಢೀರನೇ KRIDL ಕಾರ್ಯಾಲಯ ಭೇಟಿ

ಕಲಬುರಗಿ : ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರ ಕಾರ್ಯಾಲಯಕ್ಕೆ ಲೋಕಾಯುಕ್ತ ಎಸ್ಪಿ ಸಿದ್ದರಾಜು ಅವರ ತಂಡದಿ ದಿಢೀರನೇ ಭೇಟಿ ನೀಡಿ ಜಿಲ್ಲೆಯ ಎಲ್ಲಾ ತಾಲೂಕುಗಳ ಪ್ರಗತಿ ಪರಿಶೀಲನೆ, ಹಾಗೂ ದಾಖಲೆಗಳು, ಡಿವಿಜನ್ ಮತ್ತು ಸಬ್ ಡಿವಿಜನ್ ದಾಖಲೆಗಳನ್ನು ಪರಿಶೀಲನೆ ನಡೆಸಿದರು.

Read More

ಪೂಜ್ಯ ಶ್ರೀ ಶರಣಬಸಪ್ಪ ಅಪ್ಪಾ ಲಿಂಗೈಕ್ಯ | ಸರ್ಕಾರಿ ಗೌರವಗಳೂಂದಿಗೆ ಅಂತ್ಯಕ್ರಿಯೆಗೆ ಆದೇಶ

ಕಲಬುರಗಿ :  ಶ್ರೀ ಶರಣಬಸಪ್ಪ ಅಪ್ಪ, ಶರಣಬಸವೇಶ್ವರ ಸಂಸ್ಥಾನದ 8ನೇ ಪೀಠಾಧಿಪತಿ ಹಾಗೂ ಶ್ರೀ ಶರಣಬಸವೇಶ್ವರ ವಿಶ್ವವಿದ್ಯಾಲಯದ ಕುಲಾಧಿಪತಿಗಳು, ಕಲಬುರಗಿ ಜಿಲ್ಲೆ ಇವರು, ನಿನ್ನೆ  ನಿಧನರಾಗಿರುತ್ತಾರೆ. ಇವರ ನಿಧನಕ್ಕೆ ಸರ್ಕಾರವು ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತದೆ. ಮೃತರ ಗೌರವಾರ್ಥ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೂಂದಿಗೆ ನೆರವೇರಿಸಲು ರಾಜ್ಯ ಸರ್ಕಾರ ಪ್ರಕಟಣೆಯಲ್ಲಿ ಆದೇಶಿಸಿದೆ

Read More

ಸಚಿವ ಪ್ರಿಯಾಂಕ್ ಖರ್ಗೆ ಅವರಿಂದ ರಾಷ್ಟ್ರಧ್ವಜಾರೋಹಣ

ಕಲಬುರಗಿ,ರಾಜ್ಯದ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್, ಐ.ಟಿ.ಬಿ.ಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಶುಕ್ರವಾರ ಕಲಬುರಗಿ ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ 79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಧ್ವಜಾರೋಹಣ ನೆರವೇರಿಸಿ ನಂತರ ವಿವಿಧ ತುಕಡಿಗಳನ್ನು ಪರಿವೀಕ್ಷಿಸಿದರು. ಪರೇಡ್ ಕಮಾಂಡರ್ ಡಿ.ಎ.ಆರ್ ಆರ್.ಪಿ.ಐ ಮಲ್ಲಯ್ಯ, ಸಹಾಯಕ ಪರೇಡ್ ಕಮಾಂಡರ್ ಡಿ.ಎ.ಆರ್‌ ಆರ್.ಎಸ್.ಐ ದುರ್ಗಸಿಂಹ ನೇತೃತ್ವದಲ್ಲಿ ಕಲಬುರಗಿ‌ ನಗರ ಸಿ.ಎ.ಆರ್. ಘಟಕ, ಸಿವಿಲ್‌ ಕಲಬುರಗಿ ಜಿಲ್ಲೆ (ಪುರುಷ), ಸಿವಿಲ್‌ ಕಲಬುರಗಿ ನಗರ (ಪುರುಷ), ಸಿವಿಲ್ ಕಲಬುರಗಿ…

Read More
error: Content is protected !!