ಲೋಕಾಯುಕ್ತ ಎಸ್ಪಿ ಸಿದ್ದರಾಜು ತಂಡ ದಿಢೀರನೇ KRIDL ಕಾರ್ಯಾಲಯ ಭೇಟಿ

ಕಲಬುರಗಿ : ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರ ಕಾರ್ಯಾಲಯಕ್ಕೆ ಲೋಕಾಯುಕ್ತ ಎಸ್ಪಿ ಸಿದ್ದರಾಜು ಅವರ ತಂಡದಿ ದಿಢೀರನೇ ಭೇಟಿ ನೀಡಿ ಜಿಲ್ಲೆಯ ಎಲ್ಲಾ ತಾಲೂಕುಗಳ ಪ್ರಗತಿ ಪರಿಶೀಲನೆ, ಹಾಗೂ ದಾಖಲೆಗಳು, ಡಿವಿಜನ್ ಮತ್ತು ಸಬ್ ಡಿವಿಜನ್ ದಾಖಲೆಗಳನ್ನು ಪರಿಶೀಲನೆ ನಡೆಸಿದರು.

Read More

ಪೂಜ್ಯ ಶ್ರೀ ಶರಣಬಸಪ್ಪ ಅಪ್ಪಾ ಲಿಂಗೈಕ್ಯ | ಸರ್ಕಾರಿ ಗೌರವಗಳೂಂದಿಗೆ ಅಂತ್ಯಕ್ರಿಯೆಗೆ ಆದೇಶ

ಕಲಬುರಗಿ :  ಶ್ರೀ ಶರಣಬಸಪ್ಪ ಅಪ್ಪ, ಶರಣಬಸವೇಶ್ವರ ಸಂಸ್ಥಾನದ 8ನೇ ಪೀಠಾಧಿಪತಿ ಹಾಗೂ ಶ್ರೀ ಶರಣಬಸವೇಶ್ವರ ವಿಶ್ವವಿದ್ಯಾಲಯದ ಕುಲಾಧಿಪತಿಗಳು, ಕಲಬುರಗಿ ಜಿಲ್ಲೆ ಇವರು, ನಿನ್ನೆ  ನಿಧನರಾಗಿರುತ್ತಾರೆ. ಇವರ ನಿಧನಕ್ಕೆ ಸರ್ಕಾರವು ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತದೆ. ಮೃತರ ಗೌರವಾರ್ಥ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೂಂದಿಗೆ ನೆರವೇರಿಸಲು ರಾಜ್ಯ ಸರ್ಕಾರ ಪ್ರಕಟಣೆಯಲ್ಲಿ ಆದೇಶಿಸಿದೆ

Read More

ಸಚಿವ ಪ್ರಿಯಾಂಕ್ ಖರ್ಗೆ ಅವರಿಂದ ರಾಷ್ಟ್ರಧ್ವಜಾರೋಹಣ

ಕಲಬುರಗಿ,ರಾಜ್ಯದ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್, ಐ.ಟಿ.ಬಿ.ಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಶುಕ್ರವಾರ ಕಲಬುರಗಿ ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ 79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಧ್ವಜಾರೋಹಣ ನೆರವೇರಿಸಿ ನಂತರ ವಿವಿಧ ತುಕಡಿಗಳನ್ನು ಪರಿವೀಕ್ಷಿಸಿದರು. ಪರೇಡ್ ಕಮಾಂಡರ್ ಡಿ.ಎ.ಆರ್ ಆರ್.ಪಿ.ಐ ಮಲ್ಲಯ್ಯ, ಸಹಾಯಕ ಪರೇಡ್ ಕಮಾಂಡರ್ ಡಿ.ಎ.ಆರ್‌ ಆರ್.ಎಸ್.ಐ ದುರ್ಗಸಿಂಹ ನೇತೃತ್ವದಲ್ಲಿ ಕಲಬುರಗಿ‌ ನಗರ ಸಿ.ಎ.ಆರ್. ಘಟಕ, ಸಿವಿಲ್‌ ಕಲಬುರಗಿ ಜಿಲ್ಲೆ (ಪುರುಷ), ಸಿವಿಲ್‌ ಕಲಬುರಗಿ ನಗರ (ಪುರುಷ), ಸಿವಿಲ್ ಕಲಬುರಗಿ…

Read More

79 ನೆಯ ಸ್ವಾತಂತ್ರ್ಯ ದಿನಾಚರಣೆ | ಕಲಬುರಗಿ ಕಾಂಗ್ರೆಸ್ ಕಚೇರಿಯಲ್ಲಿ ಧ್ವಜಾರೋಹಣ

ಕಲಬುರಗಿ : 79 ನೆಯ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಕಲಬುರಗಿಯ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಲಾಯಿತು.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹಾಗೂ

Read More

ಡಿಸಿ ಕಚೇರಿ ಎದುರು ಬುಧವಾರ ಬೃಹತ್ ಪ್ರತಿಭಟನೆ

ಡಿಸಿ ಕಚೇರಿ ಎದುರು ಬುಧವಾರ ಬೃಹತ್ ಪ್ರತಿಭಟನೆ ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ದೇವಾಲಯ ಹಾಗೂ ಡಿ. ವಿರೇಂದ್ರ ಹೆಗ್ಗಡೆಯವರ ಕುಟುಂಬಕ್ಕೆ ಕಳಂಕ ತರಲು ಒಳಸಂಚು ನಡೆಸುತ್ತಿರುವವರ ವಿರುದ್ದ ಸೂಕ್ತ ತನಿಖೆ ನಡೆಸುವಂತೆ ಆಗ್ರಹಿಸಿ ಶ್ರೀ ಧರ್ಮಸ್ಥಳ ಅಭಿಮಾನಿಗಳ ವೇದಿಕೆಯಿಂದ ಡಿಸಿ ಕಚೇರಿ ಎದುರು ಬುಧವಾರ ಬೃಹತ್ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ರಾಜಕುಮಾರ ಪಾಟೀಲ್ ತೆಲ್ಯೂರ್, ನಿತೀನ್ ಗುತ್ತೇದಾರ, ರವಿ ಬಿರಾದಾರ, ಸದಾನಂದ ಪೆರ್ಲಾ, ರವಿ ಮದನಕರ್, ಮಲ್ಲಿಕಾರ್ಜುನ ಸಾರವಾಡ, ಎಂ.ಎಸ್….

Read More

ಪ್ರತಿಯೊಬ್ಬರ ಜ್ಞಾನಾರ್ಜನೆಗೆ ಗ್ರಂಥಾಲಯದ ಪಾತ್ರ ಪ್ರಮುಖವಾದುದ್ದು : ಅಪರ ಮುಖ್ಯಕಾರ್ಯದರ್ಶಿ ಉಮಾ ಮಹಾದೇವನ್

ಕಲಬುರಗಿ: ಪ್ರತಿಯೊಬ್ಬರ ಜ್ಞಾನಾರ್ಜನೆಗೆ ಗ್ರಂಥಾಲಯ ಮತ್ತು ಗ್ರಂಥಪಾಲಕರು ತಮ್ಮ ಅಮೂಲ್ಯವಾದ ಸೇವೆ ಸಲ್ಲಿಸುತ್ತಿದ್ದು, ಸಾರ್ವಜನಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ ದೇಶದಲ್ಲಿ ನಡೆಯುವ ಪ್ರತಿಯೊಂದು ಘಟನೆಗಳ ಕುರಿತು ಹೆಚ್ಚಿನ ಜ್ಞಾನ ಪಡೆದುಕೊಳ್ಳಲು ಗ್ರಂಥಾಲಯಗಳು ಸಹಕಾರಿಯಾಗಿವೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿ ಉಮಾ ಮಹಾದೇವನ್ ಹೇಳಿದರು.ಮಂಗಳವಾರದAದು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ ರಾಜ್ ಇಲಾಖೆ ಜಿಲ್ಲಾ ಪಂಚಾಯತ ಕಲಬುರಗಿ ಅವರ ಸಂಯುಕ್ತಾಶ್ರಯದಲ್ಲಿ ಗ್ರಂಥಪಾಲಕರ ದಿನಾಚರಣೆಯನ್ನು ಕಲಬುರಗಿ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಡಾ. ಎಸ್.ಆರ್ ರಂಗನಾಥನ್ ಅವರ ಭಾವಚಿತ್ರಕ್ಕೆ…

Read More
error: Content is protected !!