ಪಂಚ ಗ್ಯಾರಂಟಿಗಳಂತೆ ಸರ್ಕಾರ ಮಧ್ಯ ನಿಷೇದ ಗ್ಯಾರಂಟಿ ಜಾರಿಗೆ ತರಲು ರೈತ ಸಂಘ ಒತ್ತಾಯ

ಯಾದಗಿರಿ:ಮದ್ಯಪಾನ ಮುಕ್ತ ರಾಜ್ಯ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಮುಂದಾಗಿ ಮದ್ಯ ನಿಷೇಧ ಕಾಯ್ದೆ ಜಾರಿಗೆ ತರುವಂತೆ ರಾಜ್ಯ ರೈತ ಸಂಘ ಹಸಿರು ಸೇನೆ (ಕೂಡಿಹಳ್ಳಿ ಚಂದ್ರಶೇಖರ್ ಬಣದ) ರಾಜ್ಯ ಉಪಾಧ್ಯಕ್ಷೆ ಮಹಾದೇವಿ ಬೇವಿನಾಳ ಮಠ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಮಧ್ಯಪಾನದಿಂದ ಸಮಾಜ ಅವನತಿಯತ್ತ ಸಾಗುತ್ತಿದೆ ಯುವಕರೇ ಅತಿ ಹೆಚ್ಚು ಮಧ್ಯಪಾನ ಸೇವಿಸುತ್ತಿರುವುದರಿಂದ ಅದೆಷ್ಟೋ ಕುಟುಂಬಗಳು ಬೀದಿಪಾಲು ಆಗುವುದರ ಜೊತೆಗೆ ಕುಡಿತದಿಂದ ತಮ್ಮ ಆರೋಗ್ಯ ಹಾಳಾಗಿ ಯುವಕರ ಸಾವಿನ ಸಂಖ್ಯೆ ಹೆಚ್ಚಾಗುತ್ತಿವೆ ಎಂದಿದ್ದಾರೆ.ಈಗಾಗಲೇ…

Read More

ಎಸ್‌ಸಿಪಿ/ಟಿಎಸ್‌ಪಿ ಹಣ ದುರ್ಬಳಕ್ಕೆ ಆಗದಂತೆ ಕ್ರಮವಹಿಸಬೇಕು | ಪ್ರಭಾಕರ್ ಹದನೂರ

ಸರ್ಕಾರ ಒಳ ಮೀಸಲಾತಿ ವರ್ಗೀಕರಣ ಅನುಷ್ಠಾನಗೊಳಿಸಬೇಕೆಂದು ಆಗ್ರಹಿಸಿ ಮಾದಿಗ ದಂಡೋರಾ ಮಾದಿಗ ಮೀಸಲಾತಿ ಹೋರಾಟ ಸಮಿತಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಧರಣಿ ಕಲಬುರಗಿ : ಪ್ರಸ್ತುತ ನಡೆಯುತ್ತಿರುವ ಬೆಳಗಾವಿ ಅಧಿವೇಶನದಲ್ಲಿಯೆ ರಾಜ್ಯ ಸರಕಾರವು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಿದಂತೆ ಸಂಪೂರ್ಣ ಒಳ ಮೀಸಲಾತಿ ವರ್ಗೀಕರಣ ಅನುಷ್ಠಾನಗೊಳಿಸಿ, ಹಾಗೂ ಎಸ್‌ಸಿಪಿ/ಟಿಎಸ್‌ಪಿ ಹಣ ದುರ್ಬಳಕ್ಕೆ ಆಗದಂತೆ ಕ್ರಮವಹಿಸಬೇಕೆಂದು, ಮಾದಿಗ ದಂಡೋರಾ ಮಾದಿಗ ಮೀಸಲಾತಿ ಹೋರಾಟ ಸಮಿತಿಯ ರಾಜ್ಯಾಧ್ಯಕ್ಷ ಪ್ರಭಾಕರ ಹದನೂರ ಅವರು ಆಗ್ರಹಿಸಿದರು. ಜಿಲ್ಲಾಧಿಕಾರಿ ಕಚೇರಿ ಮುಂದೆ ಒಂದು ದಿನದ…

Read More

ಕೂಡಲೇ ಕಲಬುರಗಿ ದಿಂದ ವಿಮಾನ ಸೇವೆಯನ್ನು ಅರಂಭಿಸಿ | ಕನ್ನಡಪರ ಸಂಘನೆಗಳ ಒಕ್ಕೂಟ ಒತ್ತಾಯ

ಕಲ್ಯಾಣ ಕರ್ನಾಟಕ ಕನ್ನಡಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಸುದ್ದಿಗೋಷ್ಠಿ ಬೆಳಗಾವಿ : ಅಧಿವೇಶನದಲ್ಲಿ ಉತ್ತರ ಕರ್ನಾಟಕ ಸಮಸ್ಯೆಗಳು ಚರ್ಚೆ ಮಾಡದೇ ನಿರ್ಲಕ್ಷಿಸುತ್ತಿದ್ದಾರೆ ಎಂದು ಕಲ್ಯಾಣ ಕರ್ನಾಟಕ ಕನ್ನಡಪರ ಸಂಘಟನೆಗಳ ಒಕ್ಕೂಟ ಸುದ್ದಿಗೋಷ್ಠಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದೆ. ನಗರದ ಪತ್ರಿಕಾ ಭವನದಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಸಚಿನ ಫರತಬಾದ ಅವರು ಮಾತನಾಡಿ, ಕಲ್ಯಾಣ ಕರ್ನಾಟಕ ಭಾಗದ ಅತೀ ದೊಡ್ಡ ಜಿಲ್ಲೆಯಾದ ಕಲಬುರಗಿಯಲ್ಲಿ ಈಗಾಗಲೇ ಕಲಬುರಗಿ ವಿಮಾನ ನಿಲ್ದಾಣ ಇತ್ತೀಚೆಗೆ ಪ್ರಾರಂಭವಾಗಿದ್ದು, ನಂತರ ಸುಮಾರು ದಿನಗಳಿಂದ ವಿಮಾನ ಸೇವೆಯನ್ನು ಈ ಭಾಗದ ಜನರು…

Read More

ಫೆ 2 ರಂದು ಕಲಬುರಗಿಯಲ್ಲಿ 10 ನೇ ವಧು-ವರರ ಸಮಾವೇಶ

ಕಲಬುರಗಿ : ಪ್ರತಿ ವರ್ಷದಂತೆ ಶ್ರೀ ಮಾತಾಮಾಣಿಕೇಶ್ವರಿ ಕೋಲಿ, ಕಬ್ಬಲಿಗ (ಗಂಗಾಮತ) ಸಮಾಜದ ವಧು-ವರರ ಮಾಹಿತಿ ಸೇವಾ ಸಂಘ ಗಂಗಾ ನಗರ, ನ್ಯೂ ರಾಘವೇಂದ್ರ ಕಾಲೋನಿ, ಬ್ರಹ್ಮಪೂರ ಕಲಬುರಗಿ ವತಿಯಿಂದ ಕಲಬುರಗಿಯಲ್ಲಿ 10 ನೇ ವಧು-ವರರ ಸಮಾವೇಶವನ್ನು ಫೆ 2 ರಂದು ರವಿವಾರ ಹಮ್ಮಿಕೊಳ್ಳಲಾಗಿದೆ. ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಅವರು ನಗರದ ಪತ್ರಿಕಾ ಭವನದಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ವಧು-ವರರ ಸಮಾವೇಶಕ್ಕೆ ಸಮಾಜದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಶಾಂತಭೀಷ್ಮ ಚೌಡಯ್ಯ ಸ್ವಾಮಿಗಳು ಪೀಠಾಧ್ಯಕ್ಷರು ಶ್ರೀ ನಿಜಶರಣ…

Read More

ಸಿದ್ದರಾಮಯ್ಯನವರು ಸಿಎಂ ಆಗಿ ಮುಂದುವರೆಯಲಿ ಎಂದು ದೇವರ ಮೋರೆ ಹೋದ ಅಭಿಮಾನಿಗಳು

ಕಲಬುರಗಿ: ರಾಜ್ಯದ ಮುಖ್ಯಮಂತ್ರಿ ಆಗಿ ಸಿದ್ದರಾಮಯ್ಯನವರು ಮುಂದುವರೆಯಲಿ ಅಂತಾ ಕಲಬುರಗಿಯ ಸುಪ್ರಸಿದ್ಧ ಶ್ರೀ ಶರಣಬಸವೇಶ್ವರ ದೇವಸ್ಥಾನದಲ್ಲಿ 101 ತೆಂಗಿನಾ ಕಾಯಿ ಒಡೆದು ಅಭಿಮಾನಿಗಳಿಂದ ವಿಶೇಷ ಪೂಜೆ ಸಲ್ಲಿಸಲಾಯಿತು. ರಾಜ್ಯದಲ್ಲಿ ಸಿದ್ದರಾಮಯ್ಯ ಅವರು ಐದು ವರ್ಷ ಸಿಎಂ ಆಗಿ ಮುಂದುವರೆಯಬೇಕು ಅಂತಾ ಸಿದ್ದರಾಮಯ್ಯನವರ ಅಭಿಮಾನಿ ಬಳಗದಿಂದ ಡೊಳ್ಳು ಬಾರಿಸಿ ತೆಂಗಿನಕಾಯಿ ಒಡೆದು ಹೊಡೆದು ವಿಶೇಷ ಪೂಜೆ ಸಲ್ಲಿಸಿದರು. ಸಿಎಂ ಸಿದ್ದರಾಮಯ್ಯನವರು ರಾಜ್ಯದ ಜನರಿಗೆ ಸಾಕಷ್ಟು ಜನಪರ ಯೋಜನೆ ನೀಡಿದ್ದಾರೆ ಅವರೆ ಸಿಎಂ ಆಗಿ ಮುಂದುವರೆಯಬೇಕು. ಎಂದು ಅಭಿಮಾನಿಗಳು ಅವರ…

Read More

ವಡಗೇರಾ ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜಗೆ:ಮಲ್ಲಿಕಾರ್ಜುನ ಅಭಿನಂದನೆ

ವಡಗೇರಾ:ಪಟ್ಟಣದ ಸಾರ್ವಜನಿಕರ ಬಹುದಿನಗಳ ಬೇಡಿಕೆಯಾಗಿದ್ದ ವಡಗೇರಾ ಗ್ರಾಮ ಪಂಚಾಯಿತಿಯು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಯ ಘೋಷಣೆಯನ್ನು ಕನ್ನಡ ಸಾಹಿತ್ಯ ಪರಿಷತ್ ವಡಗೇರಾ ತಾಲೂಕು ಅಧ್ಯಕ್ಷ ಮಲ್ಲಿಕಾರ್ಜುನ ಕರಿಕಳ್ಳಿ ಸ್ವಾಗತಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ತಾಲೂಕು ಕೇಂದ್ರವಾಗಿ ಸುಮಾರು ವರ್ಷಗಳೇ ಕಳೆದರೂ ಪಟ್ಟಣ ಪಂಚಾಯಿತಿಯಾಗಿ ಘೋಷಣೆಯಾಗಿರಲಿಲ್ಲ ವಿವಿಧ ಸಂಘಟನೆಗಳು ಸಾರ್ವಜನಿಕರ ವತಿಯಿಂದ ಪಟ್ಟಣ ಪಂಚಾಯಿತಿ ಮಾಡುವಂತೆ ಒತ್ತಾಯಿಸಿ ಹಲವು ಹೋರಾಟ ಮನವಿಗಳು ಸಲ್ಲಿಸಲಾಗಿತ್ತು. ಕೊನೆಗೂ ಹಲವು ವರ್ಷಗಳ ಕನಸು ನನಸಾಗಿದೆ ಪಟ್ಟಣ ಪಂಚಾಯಿತಿಯಿಂದಾಗಿ ಪಟ್ಟಣದ ಅಭಿವೃದ್ಧಿಗೆ ತುಂಬಾ…

Read More

ಡಿ.,1 ರಿಂದ ಅಂಗನವಾಡಿ ನೌಕರರು ಕೆಲಸವನ್ನು ಸ್ಥಗಿತಗೊಳಿಸಿ ಅನಿರ್ಧಿಷ್ಟ ಹೋರಾಟ

ಕಲಬುರಗಿ : ಅಂಗನವಾಡಿ ನೌಕರರು ಡಿ.1 ರಿಂದ ಕೆಲಸವನ್ನು ಸ್ಥಗಿತಗೊಳಿಸಿ ಅನಿರ್ಧಿಷ್ಟ ಹೋರಾಟವನ್ನು ಬೆಂಗಳೂರು ನಗರದ ಪ್ರೀಡಮ್ ಪಾರ್ಕ ನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಗೌರಮ್ಮ ಪಾಟೀಲ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಅವರು ನಗರದ ಪತ್ರಿಕಾ ಭವನದಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ. ಈ ಹೋರಾಟದಲ್ಲಿ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಬೀದರ್, ಗುಲ್ಬರ್ಗಾ, ಯಾದಗಿರಿ, ರಾಯಚೂರು ಅಂಗನವಾಡಿ ನೌಕರರು ಅಂಗನವಾಡಿ ಕೇಂದ್ರಗಳನ್ನು ಬಂದ್ ಮಾಡಿ ತಪ್ಪದೆ ಪಾಲ್ಗೊಳಬೇಕಾಗಿ ವಿನಂತಿ ಅವರು ಕರೆ ನೀಡಿದರು. ಕೇಂದ್ರ…

Read More

ನ.30 ರಂದು ನಂದಿಕೂರ ಗ್ರಾಮದಲ್ಲಿ ಡಾ| ಬಿ.ಆರ್. ಅಂಬೇಡ್ಕರ ಅವರ ಪ್ರತಿಮೆ ಅನಾವರಣ ಸಮಾರಂಭ

ಕಲಬುರಗಿ : ತಾಲೂಕಿನ ನಂದಿಕೂರ ಗ್ರಾಮದಲ್ಲಿ ನ.30 ರವಿವಾರ ರಂದು ಸಂವಿಧಾನ ಶಿಲ್ಪಿ ಭಾರತ ರತ್ನ ಬಾಬಾ ಸಾಹೇಬ ಡಾ| ಬಿ.ಆರ್. ಅಂಬೇಡ್ಕರ ರವರ ಪಂಚಲೋಹದ ಪ್ರತಿಮೆ ಅನಾವರಣ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಮುಖಂಡ ದಿನೇಶ ದೊಡ್ಡಮನಿ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಅವರು ನಗರದ ಪತ್ರಿಕಾಭವನದಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ. ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಎಂ. ಖರ್ಗೆ ರವರು ಉದ್ಘಾಟನೆ ಮಾಡಲಿದ್ದಾರೆ. ಪೂಜ್ಯಭಂತೆ ವರಜ್ಯೋತಿ ಸಾನಿಧ್ಯ ವಹಿಸಲ್ಲಿದ್ದಾರೆ. ನೀಲಿಧ್ವಜ ಮತ್ತು ಪಂಚಶೀಲ ಧ್ವಜಾರೋಹಣ ಸಂಸದ ರಾಧಾಕೃಷ್ಣ…

Read More

ನ.30 ರಂದು ಹಾಸ್ಯ ಹಾಗೂ ಸಂಗೀತ ಕಲಾವಿದರಿಂದ ನಗೆ ಹಬ್ಬ ಮತ್ತು ಸಂಗೀತ ರಸಮಂಜರಿ ಕಾರ್ಯಕ್ರಮ

ಕಲಬುರಗಿ : ನಮ್ಮ ಕರ್ನಾಟಕ ಯುವ ಶಕ್ತಿ ಸೈನ್ಯದ ವತಿಯಿಂದ 70ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಹಾಸ್ಯ ಹಾಗೂ ಸಂಗೀತ ಕಲಾವಿದರಿಂದ ನಗೆ ಹಬ್ಬ ಮತ್ತು ಸಂಗೀತ ರಸಮಂಜರಿ ಕಾರ್ಯಕ್ರಮವನ್ನು ನ.30 ರಂದು ಸಂಜೆ 5 ಗಂಟೆಯಿಂದ ಜರುಗಲಿದೆ ಎಂದು ಸಂಘದ ಅಧ್ಯಕ್ಷ ಲಿಂಗರಾಜ ಗುಂಡೂರಕರ್ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಅವರು ನಗರದ ಪತ್ರಿಕಾ ಭವನದಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ. ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ‌ ಮಾಡಿದ ಸಾಧಕರಿಗೆ ಕಾರ್ಯಕ್ರಮದಲ್ಲಿ ಸನ್ಮಾನಿಲಾಗುವುದು ಎಂದು ಹೇಳಿದ ಅವರು ಸದರಿ…

Read More

ನ.30 ರಂದು ಡಾ. ಬಿ.ಆರ್. ಅಂಬೇಡ್ಕರ ಅವರ ಪ್ರತಿಮೆ ಅನಾವರಣ ಸಮಾರಂಭ

ಕಲಬುರಗಿ : ತಾಲೂಕಿನ ನಂದಿಕೂರ ಗ್ರಾಮದಲ್ಲಿ ನ.30 ರವಿವಾರ ರಂದು ಸಂವಿಧಾನ ಶಿಲ್ಪಿ ಭಾರತ ರತ್ನ ಬಾಬಾ ಸಾಹೇಬ ಡಾ| ಬಿ.ಆರ್. ಅಂಬೇಡ್ಕರ ರವರ ಪಂಚಲೋಹದ ಪ್ರತಿಮೆ ಅನಾವರಣ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಮುಖಂಡ ದಿನೇಶ ದೊಡ್ಡಮನಿ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಅವರು ನಗರದ ಪತ್ರಿಕಾಭವನದಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ. ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಎಂ. ಖರ್ಗೆ ರವರು ಉದ್ಘಾಟನೆ ಮಾಡಲಿದ್ದಾರೆ. ಪೂಜ್ಯಭಂತೆ ವರಜ್ಯೋತಿ ಸಾನಿಧ್ಯ ವಹಿಸಲ್ಲಿದ್ದಾರೆ. ನೀಲಿಧ್ವಜ ಮತ್ತು ಪಂಚಶೀಲ ಧ್ವಜಾರೋಹಣ ಸಂಸದ ರಾಧಾಕೃಷ್ಣ…

Read More
error: Content is protected !!