ದೇಹದ ಆರೋಗ್ಯಕ್ಕೆ ಪೊಷಕಾಂಶ ಹೊಂದಿರುವ ಸಮತೋಲಿತ ಆಹಾರ ಮುಖ್ಯ ಶೋಭಾದೇವಿ

ಕಲಬುರ್ಗಿ  :ಆರೋಗ್ಯ ಮತ್ತು ಪೋಷಣೆ ಎಂದರೆ ದೇಹದ ಆರೋಗ್ಯವನ್ನು ಕಾಪಾಡಿಕೊಳ್ಳಲು ಅಗತ್ಯವಾದ ಪೋಷಕಾಂಶಗಳನ್ನು ಹೊಂದಿರುವ ಸಮತೋಲಿತ ಆಹಾರವನ್ನು ಸೇವಿಸುವುದರಿಂದ ದೇಹದ ಬೆಳವಣಿಗೆ ಮತ್ತು ಅಭಿವೃದ್ಧಿ ಸಾಧ್ಯವಾಗುತ್ತದೆ, ಹಾಗೂ ದೀರ್ಘಕಾಲದ ಕಾಯಿಲೆಗಳ ಅಪಾಯ ಕಡಿಮೆಯಾಗುತ್ತದೆ ಎಂದು ಕೆ ಬಿ ಎನ್ ಆಸ್ಪತ್ರೆಯ ಆಪ್ತ ಸಮಾಲೋಚಕಿ ಶೋಭಾದೇವಿ ಹೇಳಿದರು ಅವರು ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಎಂ ಎಸ್ ಇರಾಣಿ ಪದವಿ ಮಹಾವಿದ್ಯಾಲಯದಲ್ಲಿ ಸಮಾಜಶಾಸ್ತ್ರ ವಿಭಾಗದ ವತಿಯಿಂದ ನಡೆದ ಆಹಾರ ಮತ್ತು ಪೌಷ್ಟಿಕಾಂಶ ಕುರಿತ ಮೌಲ್ಯವರ್ಧಿತ ತರಗತಿಯ ಸಮಾರೋಪ ಸಮಾರಂಭದಲ್ಲಿ…

Read More

ನ.17 ರಂದು ರಾಷ್ಟ್ರೀಯ ಮಟ್ಟದ ಒಂದು ದಿನದ ಕೇಶವಿನ್ಯಾಸ ತರಬೇತಿ ಕಾರ್ಯಾಗಾರ

ಕಲಬುರಗಿ : ನಗರದಲ್ಲಿ ಜಿಲ್ಲಾ ಸವಿತಾ ಸಮಾಜ ಕಲಬುರಗಿ ವತಿಯಿಂದ ಜಿಲ್ಲಾಧ್ಯಕ್ಷ ಆನಂದ ವಾರಿಕ ಅವರ ನೇತೃತ್ವದಲ್ಲಿ  ರಾಷ್ಟ್ರೀಯ ಮಟ್ಟದ ಕೇಶವಿನ್ಯಾಸ ತರಬೇತುದಾರರಿಂದ ಅತ್ಯಾಧುನಿಕ ತಂತ್ರಜ್ಞಾನಗಳನ್ನು ಬಳಸಿ  ನಗರ ತಾಲೂಕು ಹೋಬಳಿ ಗ್ರಾಮೀಣ ಪ್ರದೇಶಗಳ ಕೇಶವಿನ್ಯಾಸಕರಿಗೆ ವೃತ್ತಿ ಕೌಶಲ್ಯ ತರಬೇತಿ ಹೆಚ್ಚಿಸಲು ರಾಷ್ಟ್ರೀಯ ಮಟ್ಟದ ಒಂದು ದಿನದ ಕೇಶವಿನ್ಯಾಸ ತರಬೇತಿ ಕಾರ್ಯಾಗಾರ ಪುರುಷ ಹಾಗೂ ಮಹಿಳಾ ಕೇಶವಿನ್ಯಾಸಕರಿಗೆ ನವೆಂಬರ್ 17 ರಂದು ಹಮ್ಮಿಕೊಳ್ಳಲಾಗಿದೆ ಎಂದು ಸವಿತಾ ಸಮಾಜ ಜಿಲ್ಲಾಧ್ಯಕ್ಷ ಆನಂದ ವಾರಿಕ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ತಿಳಿಸಿದರು….

Read More

1 ಲಕ್ಷ ರೂಪಾಯಿ ಕಳೆದುಕೊಂಡ ರೈತನಿಗೆ ಮರಳಿ ನೀಡಿದ ಪೊಲೀಸ್ ಪೇದೆ 

ಸುರಪುರ: ನಗರದ ಪೊಲೀಸ್ ಠಾಣೆಯ ಪೆದೆ ದಯಾನಂದ ಜಮಾದಾರ್, ಯುವ ರೈತ ನೊಬ್ಬ ರಸ್ತೆಯಲ್ಲಿ ಕಳೆದುಕೊಂಡಿದ್ದ ಹಣವನ್ನು ತನಗೆ ಸಿಕ್ಕಿದ್ದರಿಂದ ತಮ್ಮ ಪೊಲೀಸ್ ಹಿರಿಯ ಅಧಿಕಾರಿಗಳ ಮೂಲಕ ಕುಮಾರಸ್ವಾಮಿಗೆ ನೀಡುವ ಮೂಲಕ ಪೊಲೀಸ್ ಪೇದೆ ದಯಾನಂದ ಜಮಾದಾರ್ ಮಾನವೀಯ ಕಾರ್ಯ ಮೆರೆದಿದ್ದಾರೆ. ಪೊಲೀಸ್ ಠಾಣೆಯ ಪಿ .ಐ ಉಮೇಶ್ ಎಂ ಆದೇಶದ ಮೇರೆಗೆ ಮನೆ ಮನೆಗೆ ಪೊಲೀಸ್ ಕಾರ್ಯಕ್ರಮದ ಜಾಗೃತಿ ಪ್ರಯುಕ್ತ ದೇವಾಪುರ್ ಬಿಟ್ ಪೊಲೀಸ್ ದಯಾನಂದ್ ಬೈಕ್ ಮೂಲಕ ದೇವಪೂರ ಗ್ರಾಮಕ್ಕೆ  ಹೋಗುವಾವಾಗ ಗಾಳಿ ಮರಗಮ್ಮ…

Read More

ದೈಹಿಕ ದೋಷವುಳ್ಳ ಮಕ್ಕಳಿಗೆ ಚಿಕಿತ್ಸೆ ನೀಡುವ ಉದ್ದೇಶ- ಬಿಇಓ ಯಲ್ಲಪ್ಪ 

 ಸುರಪುರ:  ವಿವಿಧ ಬಗೆಯ ದೈಹಿಕ ಹಾಗೂ ಮಾನಸಿಕ ದೋಷಗಳನ್ನು ಹೊಂದಿದ ಮಕ್ಕಳನ್ನು ಗುರುತಿಸಿ ರಾಜ್ಯ ಸರ್ಕಾರ ವೈದ್ಯಕೀಯ ತಪಾಸಣಾ ಶಿಬಿರ ನಡೆಸುವ ಮೂಲಕ ಅಂತಹ ಮಕ್ಕಳಿಗೆ ಚಿಕಿತ್ಸೆ ನೀಡುವುದೇ ಮೌಲ್ಯಾಂಕನ ಶಿಬಿರದ ಉದ್ದೇಶ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಯಲ್ಲಪ್ಪ ಕಾಡ್ಲೂರು ಅವರು ಹೇಳಿದರು. ನಗರದ ಸರ್ಕಾರಿ ಬಾಲಕರ ಪ್ರೌಢಶಾಲೆಯಲ್ಲಿ ನಡೆದ 1ರಿಂದ 12ನೇ ತರಗತಿಯ ವಿಶೇಷ ಅಗತ್ಯವುಳ್ಳ ಮಕ್ಕಳ ವೈದ್ಯಕೀಯ ಮೌಲ್ಯಾಂಕನ ಶಿಬಿರದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು,ವಿಶೇಷ ಅಗತ್ಯವುಳ್ಳ ಮಕ್ಕಳಲ್ಲಿ ವಿಶೇಷ ಪ್ರತಿಭೆ ಇರುತ್ತದೆ. ಅದನ್ನು…

Read More

ಸೇಡಂ ಪಟ್ಟಣದ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ- ಡಾ. ಶರಣಪ್ರಕಾಶ ಪಾಟೀಲ್‌

ಖಾಚೂರ ಬ್ಯಾರೇಜ್ ಮೂಲದಿಂದ ನೀರು ಸರಬರಾಜು ಯೋಜನೆಯ ಶಂಕುಸ್ಥಾಪನೆ ಕಲಬುರಗಿ : ಸೇಡಂ ಪಟ್ಟಣಕ್ಕೆ ಖಾಚೂರು ಬಾಂದಾರು ನೀರನ್ನು ಪೂರೈಸುವ ಯೋಜನೆಗೆ ಅಡಿಗಲ್ಲಿಡಲಾಗಿದೆ. ಇದರಿಂದ ಬರುವ ದಿನಗಳಲ್ಲಿ ಪಟ್ಟಣದ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ದೊರಕಲಿದೆ ಎಂದು ರಾಜ್ಯದ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಖಾತೆ ಸಚಿವರಾದ ಡಾ. ಶರಣಪ್ರಕಾಶ ಪಾಟೀಲ ಅವರು ಹೇಳಿದ್ದಾರೆ. ಮಂಗಳವಾರ ಸೇಡಂ ಪಟ್ಟಣದ ಸರ್ವೇ ನಂ. 705ರ ಆಶ್ರಯ ಕಾಲೋನಿಯಲ್ಲಿ ಕಲಬುರಗಿ ನಗರಾಭಿವೃದ್ಧಿ ಇಲಾಖೆ, ಜಿಲ್ಲಾಡಳಿತ ಹಾಗೂ ಸೇಡಂ…

Read More

ಶಿಕ್ಷಣವು ಪ್ರತಿಯೊಬ್ಬ ನಾಗರಿಕನಿಗೂ ತಲುಪುವಂತಾಗಬೇಕು | ನಾಗರತ್ನ

ಕಲಬುರಗಿ ಶ್ರೀಮತಿ ವೀರಮ್ಮ ಗಂಗಾಸಿರಿ ಮಹಿಳಾ ಮಹಾವಿದ್ಯಾಲಯ, ಕಲಬುರಗಿ, ಶಿಕ್ಷಣ ವಿಭಾಗ ವತಿಯಿಂದ ರಾಷ್ಟ್ರೀಯ ಶಿಕ್ಷಣ ದಿನಾಚರಣೆಯನ್ನು “ಅಂತರ್ಗತ ಗುಣಮಟ್ಟದ ಶಿಕ್ಷಣ (Inclusive Quality Education)” ಎಂಬ ವಿಷಯದ ಅಡಿಯಲ್ಲಿ ಆಚರಿಸಲಾಯಿತು. ಈ ಕಾರ್ಯಕ್ರಮಕ್ಕೆ ಶ್ರೀಮತಿ ನಾಗರತ್ನ ಎಲ್. ಇಂಡೇ , ಉಪನ್ಯಾಸಕರು ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು, ಕಲಬುರಗಿ ಅವರು ಮುಖ್ಯ ಅತಿಥಿಯಾಗಿ ಆಗಮಿಸಿ ಪ್ರೇರಣಾದಾಯಕ ಭಾಷಣ ಮಾಡಿದರು. ಅವರು ಮೌಲಾನಾ ಆಜಾದ್ ಅವರ ಶಿಕ್ಷಣದ ದೃಷ್ಟಿಕೋನವನ್ನು ವಿವರಿಸಿ, ಶಿಕ್ಷಣವು ಪ್ರತಿಯೊಬ್ಬ ನಾಗರಿಕನಿಗೂ ತಲುಪುವಂತಾಗಬೇಕು…

Read More

ಹೊಸ ಪ್ರತಿಭೆಗಳಿಗೆ ವೇದಿಕೆ ಗ್ರಾಮೀಣ ಕ್ರೀಡಾಕೂಟ — ಡಾ. ಶರಣು ಬಿ. ಗದ್ದುಗೆ

ಕಾಡಂಗೇರಾ (ಬಿ): ಕರವೇ ವತಿಯಿಂದ ಗ್ರಾಮೀಣ ವಾಲಿಬಾಲ್ ಕ್ರೀಡಾಕೂಟ   ಯಾದಗಿರಿ : ಗ್ರಾಮೀಣ ಪ್ರದೇಶಗಳಲ್ಲಿ ಇಂತಹ ಕ್ರೀಡಾಕೂಟಗಳನ್ನು ಆಯೋಜಿಸುವುದರಿಂದ ಹೊಸ ಪ್ರತಿಭೆಗಳು ಹೊರಹೊಮ್ಮಲು ಅವಕಾಶ ಸಿಗುತ್ತದೆ ಎಂದು ಕರವೇ ಉತ್ತರ ಕರ್ನಾಟಕ ಅಧ್ಯಕ್ಷ ಡಾ. ಶರಣು ಬಿ. ಗದ್ದುಗೆ ಹೇಳಿದರು. ವಡಗೇರಾ ತಾಲೂಕಿನ ಕಾಡಂಗೇರಾ (ಬಿ) ಗ್ರಾಮದಲ್ಲಿಕರವೇ (ಪ್ರವೀಣ್ ಶೆಟ್ಟಿ ಬಣ)ದ ವತಿಯಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ ಆಯೋಜಿಸಿದ್ದ ಗ್ರಾಮೀಣ ಮಟ್ಟದ ವಾಲಿಬಾಲ್‌ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು, ಕ್ರೀಡೆ ವ್ಯಕ್ತಿಯ ಜೀವನದ ಶಿಸ್ತು ಮತ್ತು ಸಹಕಾರವನ್ನು…

Read More

ಕಲ್ಯಾಣ ಕರ್ನಾಟಕದ ಎಲ್ಲಾ ಜಿಲ್ಲೆಗಳು ನೂರಕ್ಕೆ ನೂರರಷ್ಟು ಫಲಿತಾಂಶ ಸಾಧಿಸುವ ಗುರಿ ಇಟ್ಟುಕೊಳ್ಳಬೇಕು

ಎಸ್.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶ ಸುಧಾರಣೆಗಾಗಿ ಕಾರ್ಯಾಗಾರ: ಕಲಬುರಗಿ, ಮುಂಬರುವ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಕಲ್ಯಾಣ ಕರ್ನಾಟಕದ ಎಲ್ಲಾ ಜಿಲ್ಲೆಗಳು ನೂರಕ್ಕೆ ನೂರರಷ್ಟು ಫಲಿತಾಂಶ ಸಾಧಿಸುವ ಗುರಿ ಇಟ್ಟುಕೊಳ್ಳಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಾದ ವ್ಹಿ. ರಶ್ಮಿ ಮಹೇಶ ಅವರು ಹೇಳಿದರು. ಅವರು ಸೋಮವಾರ ಕಲಬುರಗಿ ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತರ ಕಚೇರಿ ವತಿಯಿಂದ ಕಲ್ಯಾಣ ಕರ್ನಾಟಕ ಪ್ರದೇಶದ ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗಾಗಿ ಕಲಬುರಗಿಯ ಅಪ್ಪಾ ಪಬ್ಲಿಕ್ ಶಾಲೆಯಲ್ಲಿ ಬೀದರ, ಕಲಬುರಗಿ…

Read More

ದೇಶದ ಪ್ರಗತಿಯಲ್ಲಿ ಯುವಜನಾಂಗದ ಪಾತ್ರ ಅಪಾರ ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರ

ಯಾದಗಿರಿ : ಭಾರತದ ಅಭಿವೃದ್ಧಿಯಲ್ಲಿ ಯುವಜನಾಂಗದ ಪಾತ್ರ ಅಪಾರವಾಗಿದೆ ಎಂದು ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರ ಅವರು ಹೇಳಿದರು. ನಗರದ ಪದವಿ ಮಹಾವಿದ್ಯಾಲಯದಲ್ಲಿ ಇಂದು ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ 150ನೇ ಜನ್ಮದಿನಾಚರಣೆ ಅಂಗವಾಗಿ, ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಗೌರವ ಅರ್ಪಿಸಿ ಮಾತನಾಡಿದ ಅವರು, ಭಾರತ ಸಮೃದ್ಧವಾಗಿ ಅಭಿವೃದ್ಧಿ ಪಥದಲ್ಲಿ ಸಾಗಲು ಯುವಜನಾಂಗದ ಸಾಮರ್ಥ್ಯವನ್ನು ಸದ್ಬಳಕೆ ಮಾಡಿಕೊಳ್ಳಬೇಕಾಗಿದೆ. ಈ ದಿಸೆಯಲ್ಲಿ ಇಂತಹ ಏಕತಾ ಪಾದಯಾತ್ರೆಗಳು ಉತ್ತಮ ವೇದಿಕೆಯಾಗಲಿವೆ ಎಂದು ಹೇಳಿದರು. ಎರಡನೇ ವಿಶ್ವ ಯುದ್ಧದಲ್ಲಿ ಹಿರೊಷಿಮಾ-ನಾಗಾಸಾಕಿಗಳ…

Read More

ಕಲಿಕೆಗೆ ಒತ್ತು ಕೊಟ್ಟಷ್ಟು ಸಾಧನೆಯ ಹಾದಿಯು ಸುಗಮ | ಶೀಬಾ ಜಿಲಿಯನ್ ಅಭಿಮತ

ಯಾದಗಿರಿ: ಇತ್ತಿಚಿಗೆ ಕನಸು ಸಾಂಸ್ಕೃತಿಕ ಹಾಗೂ ಸಾಮಾಜಿಕ ಸೇವಾ ಟ್ರಸ್ಟ್ ಹುಲಕಲ್(ಜೆ) ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಯಾದಗಿರಿ ಇವರ ಸಂಯುಕ್ತಾಶ್ರಯದಲ್ಲಿ ಸಾಂಸ್ಕೃತಿಕ ಹಾಗೂ ವ್ಯಕ್ತಿತ್ವ ವಿಕಾಸನ ಕಾರ್ಯಕ್ರಮವನ್ನು ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಯಾದಗಿರಿಯಲ್ಲಿ ಏರ್ಪಡಿಸಲಾಗಿತ್ತು. ಕಾಲೇಜು ಆವರಣದಲ್ಲಿ ಗಣ್ಯರಿಂದ ಸಸಿ ನೆಡುವುಡುದರ ಮೂಲಕ ಕನಸು ಟ್ರಸ್ಟ್ ಉದ್ಘಾಟನೆಯನ್ನು ಮಾಡಲಾಯಿತು. ದಕ್ಷ ಹಾಗೂ ಪ್ರಾಮಾಣಿಕ ನಿವೃತ್ತ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀಮತಿ ಶೀಬಾ ಜಿಲಿಯನ್ ರವರು ಜ್ಯೋತಿ ಬೆಳಗುವುದರ ಮೂಲಕ ಸಾಂಸ್ಕೃತಿಕ ಹಾಗೂ ವ್ಯಕ್ತಿತ್ವ…

Read More
error: Content is protected !!