ಕಲ್ಯಾಣ ಕರ್ನಾಟಕದ ವಿದ್ಯಾರ್ಥಿಗಳು ಕಲಿಕೆಯಲ್ಲಿ ಹಿಂದುಳಿದಿಲ್ಲ ಆದರೆ ಸರಿಯಾದ ಮಾರ್ಗದರ್ಶನ ಅಗತ್ಯವಿದೆ |ಶಶೀಲ್ ಜಿ ನಮೋಶಿ

ಕಲಬುರ್ಗಿ: ಕಲ್ಯಾಣ ಕರ್ನಾಟಕ ಶೈಕ್ಷಣಿಕ ಕ್ಷೇತ್ರದಲ್ಲಿ ಹಿಂದುಳಿದ ಪ್ರದೇಶ ಎಂದು ಹಣೆಪಟ್ಟಿ ಕಟ್ಟಿಕೊಂಡಿದ್ದು, ಈ ಭಾಗದ ವಿದ್ಯಾರ್ಥಿಗಳು ಶೈಕ್ಷಣಿಕ ಚಟುವಟಿಕೆಗಳಲ್ಲಿ ಎಂದು ಹಿಂದೆ ಬಿದ್ದಿಲ್ಲ ಆದರೆ ಅವರಿಗೆ ಸರಿಯಾದ ಮಾರ್ಗದರ್ಶನ ಹಾಗೂ ಗುಣಮಟ್ಟದ ಶಿಕ್ಷಣದ ಕೊರತೆ ಇದೆ ಎಂದು ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಶಶೀಲ್ ಜಿ ನಮೋಶಿ ಅಭಿಪ್ರಾಯಪಟ್ಟರು. ಅವರು ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಎಂ ಆರ್ ಎಂ ಸಿ ಸ್ಯಾಕ್ ಸಭಾಂಗಣದಲ್ಲಿ ನಡೆದ ಧಾರವಾಡದ ವಿದ್ಯಾ…

Read More

ನ.11 ರಂದು ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಕ್ಷರಿ ಯಾದಗಿರಿ ಜಿಲ್ಲೆಗೆ ಭೇಟಿ

ಯಾದಗಿರಿ : ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಕ್ಷರಿಯವರು ನವೆಂಬರ್ ೧೧ರಂದು ಯಾದಗಿರಿ ಜಿಲ್ಲೆಗೆ ಆಗಮಿಸಲಿದ್ದಾರೆ ಎಂದು ಸರ್ಕಾರಿ ನೌಕರರ ಸಂಘದ ಯಾದಗಿರಿ ಜಿಲ್ಲಾ ಉಪಾಧ್ಯಕ್ಷರಾದ ಅಶೋಕ ಕಲಾಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಗರದ ಡಿಗ್ರಿ ಕಾಲೇಜು ಆವರಣದಲ್ಲಿರುವ ಸಭಾ ಭವನದಲ್ಲಿ ನವೆಂಬರ್ ೧೧ರಂದು ಸಂಜೆ ೪ ಗಂಟೆಗೆ ನಡೆಯಲಿರುವ ಸಂಘದ ಸಂಘಟನಾ ಸಭೆಯನ್ನುದ್ದೇಶಿಸಿ ಅವರು ಮಾತನಾಡಲಿದ್ದು, ಯಾದಗಿರಿ ಜಿಲ್ಲೆಯ ಸಮಸ್ತ ಸರ್ಕಾರಿ ನೌಕರರು ಭಾಗವಹಿಸಿ ಸಭೆಯನ್ನ ಯಶಸ್ವಿಗೊಳಿಸಬೇಕೆಂದು ಅವರು ಕೋರಿದ್ದಾರೆ. ಜಿಲ್ಲಾಧ್ಯಕ್ಷರಾದ ರಾಯಪ್ಪಗೌಡ ಹುಡೇಡ್ ಜಿಲ್ಲಾರ್ಧಯಕ್ಷರು…

Read More

ಕನ್ನಡ ಸಾಹಿತ್ಯಕ್ಕೆ ಶರಣರು ದಾಸರು ಕವಿಗಳ ಕೊಡುಗೆ ಅಪಾರ-ಕಾಡ್ಲೂರ

ಕಸಾಪ ಕನ್ನಡ ರಾಜ್ಯೋತ್ಸವ:ವರ್ಷದ ವ್ಯಕ್ತಿ ಪ್ರಶಸ್ತಿ ಪ್ರದಾನ ಸುರಪುರ:ಕನ್ನಡ ಸಾಹಿತ್ಯ ಸಂಸ್ಕೃತಿಯನ್ನು ಉಳಿಸುವ ನಿಟ್ಟಿನಲ್ಲಿ ನಮ್ಮ ನಾಡಿನ ಕವಿಗಳು ಸಾಹಿತಿಗಳು ಶರಣರು ದಾಸ ಶರಣರು ಅಪಾರ ಕೊಡುಗೆ ನೀಡಿದ್ದಾರೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಯಲ್ಲಪ್ಪ ಕಾಡ್ಲೂರು ಹೇಳಿದರು. ನಗರದ ಗರುಡಾದ್ರಿ ಕಲಾ ಮಂದಿರದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಕನ್ನಡ ರಾಜ್ಯೋತ್ಸವ, ವರ್ಷದ ವ್ಯಕ್ತಿ ಪ್ರಶಸ್ತಿ ಪ್ರದಾನ ಮತ್ತು ಸನ್ಮಾನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿ, ಕನ್ನಡ ಸಾಹಿತ್ಯಕ್ಕೆ ತನ್ನದೇ ಆದ ವೈವಿಧ್ಯಮಯ ಚರಿತ್ರೆಯಿದೆ….

Read More

ಆದರ್ಶ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶ್ರೀಕೃಷ್ಣ ಪರಮಾತ್ಮನ ಪರಮ ಭಕ್ತರಾದ ಕನಕದಾಸರ ಜಯಂತಿ ಆಚರಣೆ

ಶಹಾಪುರ: ಕನಕದಾಸರನ್ನು ನಾವು ಪೂಜ್ಯ ಸಂತ ಮತ್ತು ತತ್ವಜ್ಞಾನಿಯಾಗಿ ನೋಡುತ್ತೇವೆ. ಕನಕದಾಸರ ಜೀವನ ಬೋಧನೆಗಳು, ಕೀರ್ತನೆಗಳು ಇಂದಿಗೂ ಲಕ್ಷಾಂತರ ಜನರಿಗೆ ಮಾರ್ಗದರ್ಶನ ಹಾಗೂ ಸ್ಪೂರ್ತಿಯಾಗಿದೆ. ದಾಸಶ್ರೇಷ್ಠರೆಂದೇ ಕರೆಯಲಾಗುವ ಶ್ರೀಕೃಷ್ಣ ಪರಮಾತ್ಮನ ಪರಮ ಭಕ್ತರಾದ ಕನಕದಾಸರ ಜನ್ಮ ದಿನವನ್ನು ನಾವು ಕನಕದಾಸ ಜಯಂತಿ ಎಂದು ಆಚರಿಸುತ್ತೇವೆ.ಎಂದು ಶಾಲೆಯ ಮುಖ್ಯ ಗುರುಗಳಾದ ಪೂರ್ಣಚಂದ್ರ ಕಟ್ಟಿಮನಿವರು ವಿದ್ಯಾರ್ಥಿಗಳಿಗೆ ಹೇಳಿದರು. ನಗರದ ಆದಿಲ್ ಪುರದಲ್ಲಿ ಇರುವ ಆದರ್ಶ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕನಕದಾಸರ ಭಾವಚಿತ್ರಕ್ಕೆ ಫಲಪುಷ್ಪ ಸಮರ್ಪಿಸಿ ಮಾಲಾರ್ಪಣೆ ಮಾಡುವವರೊಂದಿಗೆ ಜಯಂತಿ ನೆರವೇರಿಸಿ…

Read More

ಕರ್ನಾಟಕ ರಾಜ್ಯೋತ್ಸವ ಕನ್ನಡಾಭಿಮಾನವನ್ನು ಮೆರೆಯುವ ದಿನ: ಹಿರೇಮಠ

ಚಿತ್ತಾಪುರ; ಕನ್ನಡ ನಾಡು ಉದಯವಾದ ಈ ದಿನವನ್ನು ಸಂಭ್ರಮಿಸುವ ಹಾಗೂ ಕನ್ನಡ ರಾಜ್ಯದ ಏಕೀಕರಣಕ್ಕಾಗಿ ಹೋರಾಡಿದ ಮಹಾತ್ಮರನ್ನು ಸ್ಮರಿಸಿ, ಗೌರವಿಸುವ ಹಾಗೂ ಕನ್ನಡಾಭಿಮಾನವನ್ನು ಮೆರೆಯುವ ಉದ್ದೇಶದಿಂದ ಪ್ರತಿವರ್ಷ ಕನ್ನಡ ರಾಜ್ಯೋತ್ಸವ ಆಚರಿಸಲಾಗುತ್ತದೆ ಎಂದು ತಹಶೀಲ್ದಾರ ನಾಗಯ್ಯ ಹಿರೇಮಠ ಹೇಳಿದರು. ಪಟ್ಟಣದ ಪ್ರಜಾಸೌಧ ಆವರಣದಲ್ಲಿ ತಾಲೂಕು ಆಡಳಿತದ ವತಿಯಿಂದ ಹಮ್ಮಿಕೊಂಡಿದ್ದ ಕರ್ನಾಟಕ ರಾಜ್ಯೋತ್ಸವ ನಿಮಿತ್ತ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಪುರಸಭೆ ಅಧ್ಯಕ್ಷೆ ಅನ್ನಪೂರ್ಣ ಕಲ್ಲಕ್, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಮಹ್ಮದ್ ಅಕ್ರಂ ಪಾಷಾ, ಸರ್ಕಾರಿ ನೌಕರರ ಸಂಘದ…

Read More

ನವ ಕಲಬುರಗಿ ನಿರ್ಮಾಣಕ್ಕೆ ಬದ್ಧ- ಸಚಿವ ಪ್ರಿಯಾಂಕ್ ಖರ್ಗೆ.

ಕಲಬುರಗಿ ಜಿಲ್ಲೆಯ ಸಮಸ್ತ ಅಭಿವೃದ್ದಿಗೆ ನೀಲಿ ನಕ್ಷೆ ತಯಾರಾಗಿದ್ದು ಅದರ ಅಡಿಯಲ್ಲಿ ಮುಂದಿನ ವರ್ಷದೊಳಗೆ ಜಿಲ್ಲೆಯನ್ನು ಅಭಿವೃದ್ದಿಪಡಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ನಗರದ ಗಂಜ್ ಪ್ರದೇಶದಲ್ಲಿರುವ ನಗರೇಶ್ವರ ಪ್ರೌಢಶಾಲೆಯಲ್ಲಿ ನಡೆದ 70 ನೆಯ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ‌ ಅವರು ಮಾತನಾಡುತ್ತಿದ್ದರು. ಕಲಬುರಗಿ ಜಿಲ್ಲೆಯಲ್ಲಿ ನವೋದ್ಯಮಕ್ಕೆ ಉತ್ತೇಜನ, ಪ್ರವಾಸೋದ್ಯಮ ಅಭಿವೃದ್ದಿ, ಯುವ ಸಬಲೀಕರಣ, ಶೈಕ್ಷಣಿಕ ಹಾಗೂ ಆರ್ಥಿಕ ಸಬಲತೆ ಹೊಂದುವ ಸಮಗ್ರ ಅಭಿವೃದ್ದಿಗಾಗಿ…

Read More

ನ.೧ಕ್ಕೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

ಕಲಬುರಗಿ: ೭೦ನೇಯ ಕನ್ನಡ ರಾಜ್ಯೋತ್ಸವ ಅದ್ದೂರಿ ಆಚರಣೆ ಮತ್ತು ವಿವಿಧ ಕ್ಷೇತ್ರದ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳ ಲಾಗಿದೆ ಎಂದು ಜೈ ಕನ್ನಡಿಗರ ಸೇನೆಯ ಸಂಸ್ಥಾಪಕ ರಾಜ್ಯಾಧ್ಯಕ್ಷ ರಾದ ಡಾ. ದತ್ತು ಭಾಸಗಿ ತಿಳಿಸಿದರು. ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಅವರು, ನ. ೧ರಂದು ಸಂಜೆ ೫ಗಂಟೆಗೆ ನಗರದ ಸರದಾರ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ನಡೆಯಲಿರುವ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭದ ಸಾನಿಧ್ಯವನ್ನು ಮಾತೋಶ್ರೀ ಡಾ. ದಾಕ್ಷಾಯಣಿ ಎಸ್. ಅಮ್ಮನವರು ಹಾಗೂ ಷಡಕ್ಷರಿ…

Read More

ರಾಜ್ಯಮಟ್ಟದ ಯುವಜನೋತ್ಸವಕ್ಕೆ ಸಿದ್ಧತೆ ವ್ಯವಸ್ಥಿತವಾಗಿ ಮಾಡಿ ಜಿಲ್ಲಾಧಿಕಾರಿ ಹರ್ಷಲ್ ಭೋಯರ್

ಯಾದಗಿರಿ: : ಬರುವ ಡಿಸೆಂಬರ್ ಮಾಹೆಯ ಮೊದಲ ವಾರದಲ್ಲಿ ಆಯೋಜಿಸುವ ರಾಜ್ಯ ಮಟ್ಟದ ಯುವಜನೋತ್ಸವ ಕಾರ್ಯಕ್ರಮಕ್ಕಾಗಿ ಸಿದ್ದತೆಗಳನ್ನು  ಈಗಿನಿಂದಲೇ ಆರಂಭಿಸುವಂತೆ ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ  ರಾಜ್ಯ ಮಟ್ಟದ ಯುವಜನೋತ್ಸವ ಆಯೋಜನೆ ಕುರಿತು ಪೂರ್ವಭಾವಿ ಸಿದ್ಧತಾ ಸಭೆ ನಡೆಸಿ ಅವರು ಮಾತನಾಡಿದರು. ಈಗಾಗಲೇ ವಿವಿಧ ಸಮಿತಿಗಳನ್ನು ರಚಿಸಲಾಗಿದ್ದು,ತಮಗೆ ನೀಡಿದ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿಭಾಯಿಸಬೇಕು. ಮುಖ್ಯ ಕಾರ್ಯಕ್ರಮಕ್ಕೆ  ಮಾನ್ಯ ಮುಖ್ಯಮಂತ್ರಿಗಳು ಆಗಮಿಸುವುದರಿಂದ ಶಿಷ್ಟಾಚಾರದಂತೆ ಎಲ್ಲ ವ್ಯವಸ್ಥೆ ಗಳನ್ನು ಮಾಡಿಕೊಳ್ಳಬೇಕು ಎಂದು…

Read More

ವಿಶೇಷ ಹುದ್ದೆಗಳನ್ನು ಸೃಷ್ಟಿಸಿ ಉಪನ್ಯಾಸಕರ ಮೇಲುಸ್ತುವಾರಿ ನೀಡಲು ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ ನಮೋಶಿ ಆಗ್ರಹ

ಕಲಬುರ್ಗಿ: ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ವಿಭಾಗ ಹಾಗೂ ರಾಜ್ಯ ಶೈಕ್ಷಣಿಕ ತರಭೇತಿ ಇಲಾಖೆ (DSERT) ಜಂಟಿ ಸುತ್ತೋಲೆ ಹೊರಡಿಸಿ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ DIET ಹಿರಿಯ ಉಪನ್ಯಾಸಕರುಗಳ ಮೂಲಕ ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಶೈಕ್ಷಣಿಕ ಚಟುವಟಿಕೆಗಳ ಸ್ಥಿತಿಗತಿಗಳ ಮಾಹಿತಿ ಸಂಗ್ರಹಿಸಲು ಸುತ್ತೋಲೆ ಹೊರಡಿಸಲಾಗಿದೆ ಈ ಸುತ್ತೋಲೆಗೆ ಈಗಾಗಲೇ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರ ಹಾಗೂ ಉಪನ್ಯಾಸಕರ ಸಂಘ ವಿರೋಧ ವ್ಯಕ್ತಪಡಿಸಿ ನನಗೂ ಸಹ ಮನವಿ ಸಲ್ಲಿಸಿದ್ದಾರೆ ಈ ವಿಷಯವನ್ನು ನಾನು ಖುದ್ದಾಗಿ ಶಿಕ್ಷಣ ಸಚಿವರಾದ …

Read More

ಕಿತ್ತೂರು ರಾಣಿ ಚನ್ನಮ್ಮ ಜಯಂತಿ ಕಾರ್ಯಕ್ರಮ

ಚಿಂಚೋಳಿ ಪಟ್ಟಣದ ಚಂದಾಪುರದ ಹಳೆ ತಹಸಿಲ್ ಕಾರ್ಯಾಲಯ ಆವರಣದಲ್ಲಿರುವ ದೇವರಾಜ್ ಅರಸು ಭವನದಲ್ಲಿ ತಾಲೂಕ ವೀರಶೈವ ಲಿಂಗಾಯತ ಸಮಾಜದ ವತಿಯಿಂದ ವೀರ ವನಿತೆ ಕಿತ್ತೂರು ರಾಣಿ ಚೆನ್ನಮ್ಮ , ಅವರ ಮೂರನೇ ವರ್ಷದ ಜಯಂತೋತ್ಸವ ಕಾರ್ಯಕ್ರಮವು ಹಮ್ಮಿಕೊಳ್ಳಲಾಯಿತು ಕಾರ್ಯಕ್ರಮವನ್ನು ತಹಸಿಲ್ದಾರ್ ಸುಬ್ಬಣ್ಣ ಜಮಖಂಡಿ ಅವರು ಸಸಿಗೆ ನೀರು ಹಾಕು ಮುಖಾಂತರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು ನಂತರ ಅವರು ಮಾತನಾಡಿ ವೀರ ವನಿತೆ ಕಿತ್ತೂರು ರಾಣಿ ಚೆನ್ನಮ್ಮ , ಅವರ ಮೂರನೇ ವರ್ಷದ ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಬಹಳಷ್ಟು…

Read More
error: Content is protected !!