ಪ್ರಸನ್ನ ವೆಂಕಟೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಪೂಜೆ
ಸುರಪುರ: ಪ್ರತಿ ವರ್ಷದಂತೆ ಈ ವರ್ಷವೂ ಸುರಪುರ ನಗರದ ಐತಿಹಾಸಿಕ ಪ್ರಸನ್ನ ವೆಂಕಟೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಹಬ್ಬದ ಅಂಗವಾಗಿ 9 ದಿನಗಳ ಕಾಲ ನಿರಂತರ ಪೂಜೆ ಪ್ರಸಾದ ಭಜನೆ ಕಾರ್ಯಕ್ರಮವನ್ನು ನಡೆಸಲಾಗುತ್ತಿದೆ. ಶುಕ್ರವಾರ ಬೆಳಗ್ಗೆ ಪ್ರಸನ್ನ ವೆಂಕಟೇಶ್ವರ ದೇವರಿಗೆ ದೇವಸ್ಥಾನದ ಅರ್ಚಕರಾದ ಕೃಷ್ಣಚಾರ್ಯ ದೇವರು ಮತ್ತು ಭೀಮಶೇನಾಚಾರ್ಯ ದೇವರು ಇವರುಗಳ ನೇತೃತ್ವದಲ್ಲಿ ವಿಶೇಷ ಪೂಜಾ ಅಲಂಕಾರ ಯ,ಅಭಿಷೇಕ ತೀರ್ಥ ಪ್ರಸಾದ ವಿತರಣೆ ಮತ್ತು ಭಜನೆ ಕಾರ್ಯಕ್ರಮ ನಡೆಸಲಾಗಿದೆ. ಇಡೀ ದಿನ ಪ್ರಸಾದ ವಿತರಣೆ ಕಾರ್ಯಕ್ರಮದ ಅಂಗವಾಗಿ ಸುರಪುರ ನಗರದಾದ್ಯಂತ…


