ಪ್ರಸನ್ನ ವೆಂಕಟೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಪೂಜೆ

ಸುರಪುರ: ಪ್ರತಿ ವರ್ಷದಂತೆ ಈ ವರ್ಷವೂ ಸುರಪುರ ನಗರದ ಐತಿಹಾಸಿಕ ಪ್ರಸನ್ನ ವೆಂಕಟೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಹಬ್ಬದ ಅಂಗವಾಗಿ 9 ದಿನಗಳ ಕಾಲ ನಿರಂತರ ಪೂಜೆ ಪ್ರಸಾದ ಭಜನೆ ಕಾರ್ಯಕ್ರಮವನ್ನು ನಡೆಸಲಾಗುತ್ತಿದೆ. ಶುಕ್ರವಾರ ಬೆಳಗ್ಗೆ ಪ್ರಸನ್ನ ವೆಂಕಟೇಶ್ವರ ದೇವರಿಗೆ ದೇವಸ್ಥಾನದ ಅರ್ಚಕರಾದ ಕೃಷ್ಣಚಾರ್ಯ ದೇವರು ಮತ್ತು ಭೀಮಶೇನಾಚಾರ್ಯ ದೇವರು ಇವರುಗಳ ನೇತೃತ್ವದಲ್ಲಿ ವಿಶೇಷ ಪೂಜಾ ಅಲಂಕಾರ ಯ,ಅಭಿಷೇಕ ತೀರ್ಥ ಪ್ರಸಾದ ವಿತರಣೆ ಮತ್ತು ಭಜನೆ ಕಾರ್ಯಕ್ರಮ ನಡೆಸಲಾಗಿದೆ. ಇಡೀ ದಿನ ಪ್ರಸಾದ ವಿತರಣೆ ಕಾರ್ಯಕ್ರಮದ ಅಂಗವಾಗಿ ಸುರಪುರ ನಗರದಾದ್ಯಂತ…

Read More

ಜಾತಿ ಕಾಲಂ ನಲ್ಲಿ ಕುರುಬ ಎಂದು ಬರೆಯಿಸಿ

ಚಿತ್ತಾಪುರ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೊಗದ ವತಿಯಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಅಡಿ ಪ್ರಾರಂಭವಾಗಿರುವ ಜಾತಿ ಗಣತಿಯ ಕಾಲಂನಲ್ಲಿ ಕುರುಬ ಎಂಬುದಾಗಿ ಬರೆಯಿಸಿ ಎಂದು ಕುರುಬ ಸಮಾಜದ ತಾಲೂಕು ಅಧ್ಯಕ್ಷ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಪೂಜಾರಿ ಮನವಿ ಮಾಡಿದ್ದಾರೆ. ಕಾಲಂ ನಂ ೮ ರಲ್ಲಿ ಧರ್ಮ ಹಿಂದೂ ಎಂದು ಕಾಲಂ ನಂ ೯ ರಲ್ಲಿ ಜಾತಿ ಕುರುಬ ಹಾಗೂ ಕಾಲಂ ನಂ ೧೦ರಲ್ಲಿ ಉಪಜಾತಿ ಇಲ್ಲಾ ಹಾಗೂ ೧೧ ನೇ ಕಾಲಂ ನಲ್ಲಿ ಪರ್ಯಾಯ…

Read More

ಚಿತ್ತಾಪುರ | ೫೦೦ ಆಹಾರದ ಕಿಟ್‌ ವಿತರಣೆ

ಕಲಬುರಗಿ ; ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಸತತವಾಗಿ ಸುರಿಯುತ್ತಿರುವ ಧಾರಕಾರ ಮಳೆಯಿಂದ ಮತ್ತು ಬೆಣ್ಣೆತೊರೆ ಜಲಾಶದಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡುಗಡೆದಿಂದ ನದಿಯ ಪಾತ್ರದ ಅನೇಕ ಗ್ರಾಮಗಳಲ್ಲಿ ಪ್ರವಾಹದ ಸ್ಥಿತಿ ಉಂಟಾಗಿದೆ. ನೂರಾರು ಜನರನ್ನು ಕಾಳಜಿ ಕೇಂದ್ರಗಳಿಗೆ ಸ್ಥಳಾಂತರ ಮಾಡಲಾಗಿದೆ. ಇನ್ನೂ ಕೆಲವಡೆ ಮನೆಗಳಲ್ಲಿ ಮಳೆ ನೀರು ನುಗ್ಗಿ ಅಪಾರ ಪ್ರಮಾಣದಲ್ಲಿ ವಸ್ತುಗಳು ನಷ್ಟವಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಇಂದು ಚಿತ್ತಾಪುರ ತಾಲೂಕಿನ ಗುಂಡಗುರ್ತಿ, ಬಡವಡಗಿ,  ಚಿತ್ತಾಪುರ ಪಟ್ಟಣದ ಬಾರಪೇಟ, ಸೇರಿದಂತೆ ವಿವಿಧಡೆ ಕಲಬುರಗಿ ಲೋಕಸಭಾ ಸದಸ್ಯ…

Read More

ಸೆ.೨೮.ರಂದು ವಿವಿಧ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ ಪ್ರದಾನ

ಕಲಬುರಗಿ : ಶಿಕ್ಷಕರ ದಿನಾಚರಣೆಯ ಅಂಗವಾಗಿ ಡಾ.ರಾಜಕುಮಾರ ಸಾಹಿತ್ಯಿಕ ಮತ್ತು ಸಾಂಸ್ಕ್ರತಿಕ ಕಲಾ ಸಂಘ (ರಿ) ರಾಜಾಪೂರ ಕಲಬುರಗಿ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ದಿನಾಂಕ ೨೮-೦೯-೨೦೨೫ ರವಿವಾರ ದಂದು ಕಲಬುರಗಿಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪಕ್ಕದಲ್ಲಿರುವ ರಂಗಾಯಣ ಸಭಾ ಭವನದಲ್ಲಿ ಶಿಕ್ಷಕರ ದಿನಾಚರಣೆ,ನಾಡಿನ ವಿವಿಧ ಜಿಲ್ಲೆಗಳ ಸಾಧಕ ಶಿಕ್ಷಕರಿಗೆ ರಾಜ್ಯ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿ,ವಿವಿಧ ಕ್ಷೇತ್ರದ ಸಾಧಕರಿಗೆ ಸೇವಾರತ್ನ ಪ್ರಶಸ್ತಿ ಪ್ರದಾನ ವಿಶೇಷ ಸನ್ಮಾನ ಹಾಗೂ ಹಾಸ್ಯ, ಸಂಗೀತ, ಮತ್ತು…

Read More

ಜಿಎಸ್ ಟಿ ಕಡಿತ ದಸರಾ ಹಬ್ಬದ ಕೊಡುಗೆ, ಪ್ರಧಾನಿ ಮೋದಿಗೆ ಬಾಲರಾಜ್ ಗುತ್ತೇದಾರ ಅಭಿನಂದನೆ

ಕಲಬುರಗಿ: ಜನ ಸಾಮಾನ್ಯರ ತೆರಿಗೆ ಭಾರವನ್ನು ಅತ್ಯಂತ ಕಡಿಮೆ ಮಾಡಿ ದಸರಾ ಹಬ್ಬದ ಕೊಡುಗೆ ನೀಡಿರುವ ಪ್ರಧಾನಿ ನರೇಂದ್ರ ಮೊದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ  ಕಲಬುರಗಿ ಜಿಲ್ಲಾ ಜೆಡಿಎಸ್ ಪಕ್ಷದ ಜಿಲ್ಲಾಧ್ಯಕ್ಷ ಬಾಲರಾಜ್ ಗುತ್ತೇದಾರ ಹೃದಯಪೂರ್ವಕ ಅಭಿನಂದನೆ ಸಲ್ಲಿಸಿದ್ದಾರೆ.  ಅಲ್ಲದೇ ರಾಜ್ಯ ಸರ್ಕಾರ ಜನರ ಮೇಲೆ ಹಾಕಿರುವ ತೆರಿಗೆ ಇಳಿಸುವುದೇ ಎಂದು ಜನಸಾಮಾನ್ಯರು ಕೇಳುತ್ತಿದ್ದಾರೆ ಎಂದು ಹೇಳಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, 2017 ರಲ್ಲಿ ಪ್ರಾರಂಭವಾಗಿರುವ ಜಿಎಸ್ ಟಿ ದಿಟ್ಟ ನಿರ್ಧಾರ. ಕೊವಿಡ್…

Read More

ಎ.ಪಿ. ಸ್ಟುಡಿಯೋ ವತಿಯಿಂದ ‘ನಯಿ ರಂಗ ನವರಂಗ’ ಗರಭಾ (ದಾಂಡಿಯಾ) ಕಾರ್ಯಕ್ರಮಕ್ಕೆ ಚಾಲನೆ

ಕಲಬುರಗಿ: ಎ.ಪಿ. ಸ್ಟುಡಿಯೋವತಿಯಿಂದ ನಗರದ ಕೋಟನೂರ ಹತ್ತಿರದ ಸಿದ್ಧಶ್ರೀ ಡೇವನ್ ಪ್ಯಾಲೆಸ್‌ನಲ್ಲಿ ಎ.ಪಿ. ಸ್ಟುಡಿಯೋವತಿಯಿಂದ ‘ನಯಿ ರಂಗ ನವರಂಗ’ ಗರಭಾ (ದಾಂಡಿಯಾ) ಕಾರ್ಯಕ್ರಮವನ್ನು ಸತತ ೭ ವರ್ಷಗಳಿಂದ ಏರ್ಪಡಿಸಲಾಯಿತು. ಈ ಕಾರ್ಯಕ್ರಮವನ್ನು ಸಮಾಜ ಸೇವಕಿ ಜಯಶ್ರೀ ಬಸವರಾಜ ಮತ್ತಿಮೋಡ ಚಾಲನೆ ನೀಡಿ ಮಾತನಾಡಿ ಎ.ಪಿ. ಸ್ಟುಡಿಯೋನ ಡೈರೇಕ್ಟರ್ ಮತ್ತು ಫೌಂಡರಾದ ಅನೀಲ ಪವಾರ ರವರು ಸತತ ೧೩ ವರ್ಷಗಳಿಂದ ಕಲಬುರಗಿ ಸಮಸ್ತ ಮಹಿಳೆರಿಗೆ ಹಾಗೂ ಸಣ್ಣ ಮಕ್ಕಳಿಗೆ ಗರಭಾ ಹಾಗೂ ನೃತ್ಯವನ್ನು ಕಲಿಸುತ್ತ ಬರುತ್ತಿದ್ದಾರೆ. ಈ ಸಂದರ್ಭದಲ್ಲಿ…

Read More

ಮಹಾನಗರ ಪಾಲಿಕೆ ಸ್ಥಾಯಿಸಮಿತಿ ಅಧ್ಯಕ್ಷರ ಆಯ್ಕೆ

ಕಲಬುರಗಿ: ನಗರದ ಇಂದಿರಾ ಸ್ಮಾರಕಭವನದಲ್ಲಿ (ಟೌನ್ ಹಾಲ್) ಇ ಮಹಾನಗರ ಪಾಲಿಕೆಯ ವಿವಿಧ ಸ್ಥಾಯಿ ಸಮಿತಿಗೆ ಅಧ್ಯಕ್ಷರ ಆಯ್ಕೆ ನಡೆಯಿತು. ಕಲಬುರಗಿ ಮಹಾನಗರಪಾಲಿಕೆ ಕರ,ಹಣಕಾಸು ಹಾಗೂ ಮೇಲ್ಮನವಿ ಸ್ಥಾಯಿಸಮಿತಿ ಅಧ್ಯಕ್ಷರಾಗಿ ಅನುಪಮಾ ರಮೇಶ ಕಮಕನೂರ, ಸಾರ್ವಜನಿಕ ಹಾಗೂ ಆರೋಗ್ಯ,ಶಿಕ್ಷಣ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಮೊಹಮ್ಮದ ಅಯಜಖಾನ, ನಗರ ಯೋಜನೆ ಮತ್ತು ಅಭಿವೃದ್ಧಿ ಸ್ಥಾಯಿಸಮಿತಿ ಅಧ್ಯಕ್ಷರಾಗಿ ಶೇಖ ಹುಸೇನ್ ಮತ್ತು ಲೆಕ್ಕ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಪುತಲಿಬೇಗಂ ಅವರು ಆಯ್ಕೆಯಾದರು. ಆಯ್ಕೆಯಾದ ವಿವಿಧ ಸ್ಥಾಯಿಸಮಿತಿಯ ಅಧ್ಯಕ್ಷರನ್ನು…

Read More

ಕಲಬುರಗಿ ಸಾಹಿತಿ ಪ್ರಮೋದ ಕರಣಂ ಇವರ ಮೂರನೇ ಕಾದಂಬರಿ “ಹುಟ್ಟು ಸಾವು ಎರಡರ ನಡುವೆ’ ಕನ್ನಡ ಪುಸ್ತಕ ಲೋಕಾರ್ಪಣೆ

ಕಲಬುರಗಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ ಪುಸ್ತಕ ಪ್ರಾಧಿಕಾರ, ಮೈಸೂರು ದಸರಾ ಮಹೋತ್ಸವ ಸಮಿತಿ-೨೦೨೫ ರಂದು ಮೈಸೂರು ದಸರಾ ಇವರುಗಳ ಸಂಯುಕ್ತಾಶ್ರಯದಲ್ಲಿ ದಿನಾಂಕ:೨೮.೦೯.೨೦೨೫ ಮಹೋತ್ಸವ-೨೦೨೫ ರಲ್ಲಿ ಕಲಬುರಗಿಯ ಸಾಹಿತಿಯಾಗಿರುವ ಶ್ರೀ ಪ್ರಮೋದ ಕರಣಂ ಇವರ ಮೂರನೇ ಕಾದಂಬರಿ “ಹುಟ್ಟು ಸಾವು ಎರಡರ ನಡುವೆ” ಯನ್ನು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾಗಿರುವ ಡಾ. ಮಾನಸ ಇವರ ಅಧ್ಯಕ್ಷತೆಯಲ್ಲಿ ನಾಡಿನ ಖ್ಯಾತ ಸಾಹಿತಿಯಾಗಿರುವ ಶ್ರೀ ಎಂ. ಕೆ. ಹರಿಚರಣ ತಿಲಕ್ ಇವರು ಲೋಕಾರ್ಪಣೆಗೊಳಿಸುತ್ತಿದ್ದು, ಇದು ಕಲಬುರಗಿಯ ಯುವ ಬರಹಗಾರರಾಗಿರುವ…

Read More

ಕೋಲಿ/ಕಬ್ಬಲಿಗ ಸಮಾಜದ ಅಭಿವೃದ್ಧಿಗೆ ವಿವಿಧ ಕಾಮಗಾರಿಗಳಿಗೆ ರೂ೧.೨೦ ಕೋಟಿ ಅನುದಾನ ಬಿಡುಗಡೆ: ಡಾ.ಸಾಬಣ್ಣ ತಳವಾರ

ಕಲಬುರಗಿ: ಮಹರ್ಷಿ ವೇದವ್ಯಾಸ ಮಂಥನ ಮತ್ತು ಪ್ರೇರಣಾ ಟ್ರಸ್ಟಿನ ಅಡಿಯಲ್ಲಿ ನಡೆಯಲಿರುವ ಸ್ವಾಭಿಮಾನಿ ಶ್ರೀ ವಿಠ್ಠಲ್ ಹೇರೂರ ಮೆಟ್ರಿಕ್ ನಂತರದ ಉಚಿತ ವಸತಿ ನಿಲಯ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಯಿತು. ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯರಾದ ಡಾ. ಸಾಬಣ್ಣ ತಳವಾರ್ ಅವರು ಭೂಮಿ ಪೂಜೆ ನೆರವೇರಿಸಿ, ಕಟ್ಟಡ ನಿರ್ಮಾಣಕ್ಕಾಗಿ ರೂ.೩೦ ಲಕ್ಷ ಅನುದಾನ ಮಂಜೂರು ಮಾಡಿರುವುದಾಗಿ ಘೋಷಿಸಿದರು. “ಕೋಲಿ/ಕಬ್ಬಲಿಗ ಸಮಾಜ ಕಲಬುರಗಿ ವಿಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದು, ಹಿಂದುಳಿದ ಸ್ಥಿತಿಗತಿಗಳಲ್ಲಿದೆ. ಈ ಸಮುದಾಯದ ವಿದ್ಯಾರ್ಥಿಗಳಿಗೆ ಉಚಿತ…

Read More

ಪ್ರವಾಹ ಪೀಡಿತ ಪ್ರದೇಶ ಮತ್ತು ಬೆಳೆ ಹಾನಿ ವೀಕ್ಷಣೆ

ಗಾಣಗಾಪೂರ,‌ಸೊನ್ನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ: ಕಲಬುರಗಿ,ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐ.ಟಿ.-ಬಿ.ಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಗುರುವಾರ ಮಹಾರಾಷ್ಟ್ರದ ವೀರ್, ಉಜನಿ, ಸಿನಾ ಜಲಾಶಯ ಮತ್ತು ಬೋರಿ ನದಿಯಿಂದ ಅಪಾರ ಪ್ರಮಾಣದ ನೀರು ಭೀಮಾ ನದಿಗೆ ಹರಿಬಿಟ್ಟ ಕಾರಣ ಪ್ರವಾಹದ ಬೀತಿ ಎದುರಾಗಿರುವ ಹಿನ್ನೆಲೆಯಲ್ಲಿ ಗಾಣಗಾಪುರ, ಸೊನ್ನ ಬ್ರಿಡ್ಜ್ ಕಂ ಬ್ಯಾರೇಜ್ ವೀಕ್ಷಣೆ ಮಾಡಿ ಸಂತ್ರಸ್ತರ ಅಹವಾಲು ಆಲಿಸಿದರು. ಮೊದಲಿಗೆ ದೇವಲ ಗಾಣಗಾಪೂರಕ್ಕೆ ಭೇಟಿ ನೀಡಿದ‌ ಸಚಿವರು,…

Read More
error: Content is protected !!