ಕಲಬುರಗಿ ಸಾಹಿತಿ ಪ್ರಮೋದ ಕರಣಂ ಇವರ ಮೂರನೇ ಕಾದಂಬರಿ “ಹುಟ್ಟು ಸಾವು ಎರಡರ ನಡುವೆ’ ಕನ್ನಡ ಪುಸ್ತಕ ಲೋಕಾರ್ಪಣೆ

ಕಲಬುರಗಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ ಪುಸ್ತಕ ಪ್ರಾಧಿಕಾರ, ಮೈಸೂರು ದಸರಾ ಮಹೋತ್ಸವ ಸಮಿತಿ-೨೦೨೫ ರಂದು ಮೈಸೂರು ದಸರಾ ಇವರುಗಳ ಸಂಯುಕ್ತಾಶ್ರಯದಲ್ಲಿ ದಿನಾಂಕ:೨೮.೦೯.೨೦೨೫ ಮಹೋತ್ಸವ-೨೦೨೫ ರಲ್ಲಿ ಕಲಬುರಗಿಯ ಸಾಹಿತಿಯಾಗಿರುವ ಶ್ರೀ ಪ್ರಮೋದ ಕರಣಂ ಇವರ ಮೂರನೇ ಕಾದಂಬರಿ “ಹುಟ್ಟು ಸಾವು ಎರಡರ ನಡುವೆ” ಯನ್ನು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾಗಿರುವ ಡಾ. ಮಾನಸ ಇವರ ಅಧ್ಯಕ್ಷತೆಯಲ್ಲಿ ನಾಡಿನ ಖ್ಯಾತ ಸಾಹಿತಿಯಾಗಿರುವ ಶ್ರೀ ಎಂ. ಕೆ. ಹರಿಚರಣ ತಿಲಕ್ ಇವರು ಲೋಕಾರ್ಪಣೆಗೊಳಿಸುತ್ತಿದ್ದು, ಇದು ಕಲಬುರಗಿಯ ಯುವ ಬರಹಗಾರರಾಗಿರುವ…

Read More

ಕೋಲಿ/ಕಬ್ಬಲಿಗ ಸಮಾಜದ ಅಭಿವೃದ್ಧಿಗೆ ವಿವಿಧ ಕಾಮಗಾರಿಗಳಿಗೆ ರೂ೧.೨೦ ಕೋಟಿ ಅನುದಾನ ಬಿಡುಗಡೆ: ಡಾ.ಸಾಬಣ್ಣ ತಳವಾರ

ಕಲಬುರಗಿ: ಮಹರ್ಷಿ ವೇದವ್ಯಾಸ ಮಂಥನ ಮತ್ತು ಪ್ರೇರಣಾ ಟ್ರಸ್ಟಿನ ಅಡಿಯಲ್ಲಿ ನಡೆಯಲಿರುವ ಸ್ವಾಭಿಮಾನಿ ಶ್ರೀ ವಿಠ್ಠಲ್ ಹೇರೂರ ಮೆಟ್ರಿಕ್ ನಂತರದ ಉಚಿತ ವಸತಿ ನಿಲಯ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಯಿತು. ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯರಾದ ಡಾ. ಸಾಬಣ್ಣ ತಳವಾರ್ ಅವರು ಭೂಮಿ ಪೂಜೆ ನೆರವೇರಿಸಿ, ಕಟ್ಟಡ ನಿರ್ಮಾಣಕ್ಕಾಗಿ ರೂ.೩೦ ಲಕ್ಷ ಅನುದಾನ ಮಂಜೂರು ಮಾಡಿರುವುದಾಗಿ ಘೋಷಿಸಿದರು. “ಕೋಲಿ/ಕಬ್ಬಲಿಗ ಸಮಾಜ ಕಲಬುರಗಿ ವಿಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದು, ಹಿಂದುಳಿದ ಸ್ಥಿತಿಗತಿಗಳಲ್ಲಿದೆ. ಈ ಸಮುದಾಯದ ವಿದ್ಯಾರ್ಥಿಗಳಿಗೆ ಉಚಿತ…

Read More

ಪ್ರವಾಹ ಪೀಡಿತ ಪ್ರದೇಶ ಮತ್ತು ಬೆಳೆ ಹಾನಿ ವೀಕ್ಷಣೆ

ಗಾಣಗಾಪೂರ,‌ಸೊನ್ನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ: ಕಲಬುರಗಿ,ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐ.ಟಿ.-ಬಿ.ಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಗುರುವಾರ ಮಹಾರಾಷ್ಟ್ರದ ವೀರ್, ಉಜನಿ, ಸಿನಾ ಜಲಾಶಯ ಮತ್ತು ಬೋರಿ ನದಿಯಿಂದ ಅಪಾರ ಪ್ರಮಾಣದ ನೀರು ಭೀಮಾ ನದಿಗೆ ಹರಿಬಿಟ್ಟ ಕಾರಣ ಪ್ರವಾಹದ ಬೀತಿ ಎದುರಾಗಿರುವ ಹಿನ್ನೆಲೆಯಲ್ಲಿ ಗಾಣಗಾಪುರ, ಸೊನ್ನ ಬ್ರಿಡ್ಜ್ ಕಂ ಬ್ಯಾರೇಜ್ ವೀಕ್ಷಣೆ ಮಾಡಿ ಸಂತ್ರಸ್ತರ ಅಹವಾಲು ಆಲಿಸಿದರು. ಮೊದಲಿಗೆ ದೇವಲ ಗಾಣಗಾಪೂರಕ್ಕೆ ಭೇಟಿ ನೀಡಿದ‌ ಸಚಿವರು,…

Read More

ರಾಷ್ಟ್ರೀಯ ಸೇವಾ ಯೋಜನೆ ಯ ” ಸಂಸ್ಥಾಪನ ದಿನಾಚರಣೆ”

ಕಲಬುರಗಿ ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯ ಕಲಬುರ್ಗಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಯ ” ಸಂಸ್ಥಾಪನ ದಿನಾಚರಣೆ” ಕಾರ್ಯ ಕ್ರಮ ಕೈಗೊಳ್ಳಲಾಯಿತು. ಈ ಕಾರ್ಯಕ್ರಮ ಕ್ಕೆ ಮುಖ್ಯ ಅಥಿತಿಗಳಾಗಿ ಗುಲ್ಬರ್ಗಾ ವಿಶ್ವ ವಿಧ್ಯಾಲಯದ ಕುಲಸಚಿವರಾದ Dr. ರಮೇಶ. ಲಂಡನ್ಕರ್ ರವರು ಕಾರ್ಯ ಕ್ರಮ ವನ್ನು ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮ ದ ಚಾಲನೆ ನೀಡಿದರು.N S S .ಶಿಬಿರಾರ್ಥಿಗಳು ದೇಶದ ಆಸ್ತಿ ಮತ್ತು ನವ ಭಾರತ ನಿರ್ಮಾಣ ಮಾಡುವ…

Read More

ಜಿನೋ-ಸೆಲ್ ಗ್ಯಾಲಕ್ಸಿ -2025 ಪ್ರದರ್ಶನ

ಕಲಬುರಗಿ: ಶ್ರೀಮತಿ ವೀರಮ್ಮ ಗಂಗಾಸಿರಿ ಮಹಿಳಾ ಕಾಲೇಜಿನ ಜೈವಿಕ ತಂತ್ರಜ್ಞಾನ ವಿಭಾಗವು “ಜಿನೋ-ಸೆಲ್ ಗ್ಯಾಲಕ್ಸಿ 2025″ ಎಂಬ ಭವ್ಯ ವಿಜ್ಞಾನ ಪ್ರದರ್ಶನ ಕಾರ್ಯಕ್ರಮವನ್ನು ಆಯೋಜಿಸಿತು. ಈ ಕಾರ್ಯಕ್ರಮವನ್ನು ಡಾ. ಚಂದ್ರಕಲಾ ಪಾಟೀಲ್ ನಿವೃತ್ತ ಪ್ರಾಧ್ಯಾಪಕರು ಇವರು ಉದ್ಘಾಟಿಸಿ ಮಾತನಾಡುತ್ತಾ ಇಂತಹ ವಿನೂತನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರೊಂದಿಗೆ ಮಕ್ಕಳಿಗೆ ಕಲಿಕೆಯ ಜೊತೆಗೆ ಅವರಲ್ಲಿನ ಸೂಪ್ತ ಪ್ರತಿಭೆ ಹೊರಬರಲು ವೇದಿಕೆ ಕಲ್ಪಿಸಿದಂತಾಗುತ್ತದೆ ಎಂದು ನುಡಿದರು ಈ ಕಾರ್ಯಕ್ರಮವು ಎರಡು ಪ್ರಮುಖ ಮುಖ್ಯಾಂಶಗಳನ್ನು ಒಳಗೊಂಡಿತ್ತು – ವಿದ್ಯಾರ್ಥಿಗಳು ನವೀನ ಮಾದರಿಗಳು ಮತ್ತು ಪ್ರದರ್ಶನಗಳನ್ನು…

Read More

ಸೆ. 28 ರ‌ಂದು ಕಲ್ಯಾಣ ಕರ್ನಾಟಕ ಕೋಗಿಲೆ ಸೀಸನ್ 3 ರ ಆಡಿಷನ್

ಕಲಬುರಗಿ : ಕರ್ನಾಟಕ ಸಂಘಟನಾ ವೇದಿಕೆ ವತಿಯಿಂದ ಕಲ್ಯಾಣ ಕರ್ನಾಟಕ ಕೋಗಿಲೆ ಸೀಸನ್ 3 ರ ಆಡಿಷನ್ ಸೆ 28 ರಂದು ಮುಂಜಾನೆ 10.00 ಗಂಟೆಯಿಂದ ಸಾಯಂಕಾಲ 4 ರವರೆಗೆ ನಗರದ ಸರ್ದಾರ್ ವಲ್ಲಾಭಾಯಿ ಪಟೇಲ್ ಸರ್ಕಲ್ ಹತ್ತಿರ ಇರುವ ಕನ್ನಡ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಸಂಘಟನಾ ವೇದಿಕೆ ಸಂಸ್ಥಾಪಕ ರಾಜ್ಯಾಧ್ಯಕ್ಷ ಗುರು ಬಂಡಿ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಅವರು ನಗರದ ಪತ್ರಿಕಾ ಭವನದಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈ ಸಂಗೀತ ಕಾರ್ಯಕ್ರಮವು 2 ತಿಂಗಳಗಳ…

Read More

ಒಂದು ಮಗುವನ್ನು ಮನುಷ್ಯನಾಗಿ ಉತ್ತಮ ನಾಗರಿಕನಾಗಿ ರೂಪಿಸುವಲ್ಲಿ ಶಿಕ್ಷಕರ ಪ್ರಮುಖ ಪಾತ್ರ

ಕತಾಶಿಪ ಸಂಘದದ ವತಿಯಿಂದ ವಾರ್ಷಿಕ ಮಹಾಸಭೆ | ಶಾಸಕ ಬಸವರಾಜ ಮತ್ತಿಮೂಡ ಅಭಿಮತ ಕಲಬುರಗಿ : ಒಂದು ಮಗುವನ್ನು ಮನುಷ್ಯನಾಗಿ ಉತ್ತಮ ನಾಗರಿಕನಾಗಿ ರೂಪಿಸುವಲ್ಲಿ ಶಿಕ್ಷಕರ ಪ್ರಮುಖ ಪಾತ್ರ ಇದೆ, ಒಂದು ಸಣ್ಣ ಹುದ್ದೆದಿಂದ, ದೇಶದ ಪ್ರಧಾನಿ ಆಗಲು ಒಳ್ಳೆಯ ಶಿಕ್ಷಣ ಮತ್ತು ವಿದ್ಯೆ ನೀಡಿದ ಗುರುಗಳ ಆರ್ಶೀವಾದಿಂದ ಮಾತ್ರ ಸಾಧ್ಯವೆಂದು ಕಲಬುರಗಿ ಗ್ರಾಮೀಣ ಮತಕ್ಷೇತ್ರದ ಶಾಸಕ ಬಸವರಾಜ ಮತ್ತಿಮೂಡ ಅವರು ಹೇಳಿದರು. ಅವರು ನಗರದ ವೀರಶೈವ ಕಲ್ಯಾಣಮಂಟಪದಲ್ಲಿ  ಕಲಬುರಗಿ ತಾಲೂಕಾ ಶಿಕ್ಷಕರ ಪತ್ತಿನ ಸಹಕಾರ ಸಂಘದದ…

Read More

ತಳವಾರ್ ಸಮುದಾಯದ ಬಂಧುಗಳಲ್ಲಿ ಚಂದ್ರಕಾಂತ ತಳವಾರ್ ಮನವಿ

ಕಲಬುರಗಿ: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸಾಮಾಜಿಕ ಶೈಕ್ಷಣಿಕ ಜಾತಿ ಸಮೀಕ್ಷೆಗಾಗಿ ೨೦೨೫ ಸಮೀಕ್ಷೆಗಾಗಿ ನಿಮ್ಮ ಮನೆಗೆ ಬಂದಾಗ ಕೆಳಗೆ ತಿಳಿಸಿರುವ ಮಾದರಿಯಲ್ಲಿಯೇ ನಿಮ್ಮ ಜಾತಿ ಉಪಜಾತಿ ಕುಲಕಸುಬು ಬಗ್ಗೆ ಸ್ಪೆಲ್ಲಿಂಗ್ ಮಿಸ್ಟೇಕ್ ತಪ್ಪು ಮಾಡದಂತೆ ಗಮನಹರಿಸಲ್ಲು ತಳವಾರ್ ಸಮಾಜದ ಎಲ್ಲಾ ಕುಟುಂಬಗಳಿಗೂ ಕರ್ನಾಟಕ ರಾಜ್ಯ ತಳವಾರ್ ಮಹಾಸಭಾ ಕಲಬುರಗಿ ಜಿಲ್ಲಾ ಘಟಕದ ಜಿಲ್ಲಾ ಅಧ್ಯಕ್ಷರಾದ ಚಂದ್ರಕಾAತ ತಳವಾರ್ ಮನವಿ ಮಾಡಿದ್ದಾರೆ. ಜಾತಿ ಸಮೀಕ್ಷೆಗಾಗಿ ಅಧಿಕಾರಿಗಳು ನಿಮ್ಮ ಮನೆಗೆ ಬಂದಾಗ ಕನ್ನಡದಲ್ಲಿ ಬರೆಸುವಾಗ ಗಮನಹರಿಸಿ ಕಾಲಂ…

Read More

ಗುಂಡಗುರ್ತಿ-ದಂಡೋತಿ ಪ್ರವಾಹ ಪೀಡಿತ ಪ್ರದೇಶಗಳಿಗೆ ತಹಸೀಲ್ದಾರರು ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಭೇಟಿ

ಕಲಬುರಗಿ : ಚಿತ್ತಾಪುರ ತಾಲೂಕಿನ ಗುಂಡಗುರ್ತಿ-ದಂಡೋತಿ ಪ್ರವಾಹ ಪೀಡಿತ ಪ್ರದೇಶಗಳಿಗೆ ಚಿತ್ತಾಪುರ ತಹಸೀಲ್ದಾರರು ನಾಗಯ್ಯ ಹಿರೇಮಠ, ತಾಪಂ ಇಒ, ಮತ್ತು  ಕಂದಾಯ ಇಲಾಖೆಯ ಅಧಿಕಾರಿಗಳು, ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಪೊಲೀಸ್ ಸಿಬ್ಬಂದಿಯೊಂದಿಗೆ ಭೇಟಿ ನೀಡಿದರು. ಬೆಣ್ಣೆತೋರ ಅಣೆಕಟ್ಟಿನ ಹಿನ್ನೀರಿನ ಪ್ರದೇಶದಲ್ಲಿ ಸತತವಾಗಿ ಮಳೆ ಬರುತ್ತಿರುವುದರಿಂದ ಜಲಾಶಯವು 100℅ ತುಂಬಿರುತ್ತದೆ. ಸದ್ಯ ಒಳಹರಿ 46000 cusecs ಇದ್ದು ಹೊರಹರಿವು 55000 ಗೆ ಹೆಚ್ಚಿಸಲಾಗಿದೆ. ಎಂದು ಅವರು ತಿಳಿಸಿದ್ದಾರೆ. ನದಿಗೆ ಒಳಹರಿವು ಹೆಚ್ಚಾಗಿದ್ದು ಇನ್ನು ಹೆಚ್ಚಿನ ನೀರು ನದಿಗೆ…

Read More

ಬೈಕ ಕಳ್ಕತನ : ಕಳ್ಳರ ಕೃತ್ಯ ಸಿಸಿ ಟಿವಿಯಲ್ಲಿ ಸೆರೆ

ಕಲಬುರಗಿ : ಕಲಬುರಗಿ ನಗರದಲ್ಲಿ ಸಾರ್ವಜನಿಕ ಪ್ರದೇಶದಲ್ಲಿ ನಿಲ್ಲಿಸ್ತಿದ್ದ ಬೈಕ್‌ಗಳು ಹೆಚ್ಚೆಚ್ಚು ಕಳ್ಳತನವಾಗ್ತಿದ್ದವು. ಇದೀಗ ಮನೆ ಮುಂದೆ ನಿಲ್ತಿಸ್ತಿರೋ ಬೈಕ್‌ಗಳಿಗೂ ಸೆಫ್ಟಿ ಇಲ್ಲದಂತಾಗಿದೆ. ನಗರದ ಮಹಾಂತೇಶ್ವರ ಕಾಲೋನಿಯಲ್ಲಿ ಗೇಟ್ ಓಪನ್ ಮಾಡಿ ಬೈಕ್ ಇಬ್ಬರು ಕಳ್ಳರು ಬೈಕ್ ಕಳ್ಳತನ ಮಾಡಿ ಬಳಿಕ ಪಕ್ಕದ ಮನೆಯನ್ನ ಸಹ ದೋಚಿಕೊಂಡು ಹೋಗಿದ್ದಾರೆ. ಕಳ್ಳರ ಕೃತ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ‌. ಸೆ21 ರಂದು ಬೆಳಗ್ಗೆ 9.30 ಕ್ಕೆ ಮಾಹಿತಿ ಲಭ್ಯವಾಗಿದೆ. ಅಶೋಕ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ..

Read More
error: Content is protected !!