ದಸರಾ ಮತ್ತು ದೀಪಾವಳಿ ಹಬ್ಬ-2025 ವಿಶೇಷ ರೈಲುಗಳ ಸಂಚಾರ

ಕಲಬುರಗಿ, -ಮುಂಬರುವ ದಸರಾ ಹಾಗೂ ದೀಪಾವಳಿ ಹಬ್ಬ-2025ರ ಸಂದರ್ಭದಲ್ಲಿ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಸೋಲಾಪುರ ವಿಭಾಗದಿಂದ ಕೇಂದ್ರ ರೈಲ್ವೆ ಇಲಾಖೆಯು ವಿಶೇಷ ರೈಲುಗಳ ವ್ಯವಸ್ಥೆ ಮಾಡಿದೆ ಎಂದು ಕೇಂದ್ರ ರೈಲ್ವೆಯ ಸೋಲಾಪುರ ವಿಭಾಗದ ಸಾರ್ವಜನಿಕ ಸಂಪರ್ಕ ವಿಭಾಗದ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ದೌಂಡ್-ಕಲಬುರಗಿ ರೈಲು: ವಾರದಲ್ಲಿ 5 ದಿನಗಳು ಕಾಯ್ದಿರಿಸದ ವಿಶೇಷ (ರೈಲು ಸಂಖ್ಯೆ 01421) ಸೆಪ್ಟೆಂಬರ್ 26 ರಿಂದ ಡಿಸೆಂಬರ್ 1 ರವರೆಗೆ ಪ್ರತಿ ಸೋಮವಾರ, ಮಂಗಳವಾರ, ಬುಧವಾರ, ಶುಕ್ರವಾರ ಮತ್ತು ಶನಿವಾರ ಬೆಳಿಗ್ಗೆ 5 ಗಂಟೆಗೆ…

Read More

ಕೇಂದ್ರ ನೀತಿ ಆಯೋಗದ ಮಹತ್ವಾಕಾಂಕ್ಷಿ ತಾಲೂಕ ಕಾರ್ಯಕ್ರಮ : ಕಾಳಗಿ ತಾಲೂಕಿಗೆ ಎರಡನೆಯ ಸ್ಥಾನ ಸಚಿವ ಪ್ರಿಯಾಂಕ್ ಖರ್ಗೆ ಹರ್ಷ

ಕಲಬುರಗಿ : ವಿವಿಧ ಐದು ವಲಯಗಳಲ್ಲಿ ಸೂಚ್ಯಂಕಗಳಲ್ಲಿ ಗಣನೀಯ ಅಭಿವೃದ್ದಿ ಹಾಗೂ ಸರ್ಕಾರಿ ಯೋಜನೆಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಲು ಕೈಗೊಂಡ ಕ್ರಮಗಳ ಕಾರ್ಯಸಾಧನೆಗಾಗಿ ಕಾಳಗಿ ತಾಲೂಕು ಡೆಲ್ಟಾ ಪಟ್ಟಿಯಲ್ಲಿ ದಕ್ಷಿಣ ಭಾರತದಲ್ಲಿಯೇ ಎರಡನೆಯ ಸ್ಥಾನ ಪಡೆದಿದ್ದು ಇದು ಹೆಮ್ಮೆಯ ವಿಷಯವಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಅಚಿವ ಪ್ರಿಯಾಂಕ್ ಖರ್ಗೆ ಹರ್ಷ ವ್ಯಕ್ತಪಡಿಸಿದ್ದಾರೆ. ಕೇಂದ್ರದ ನೀತಿ ಆಯೋಗವು ಕೃಷಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಕೌಶಲ್ಯ, ಅಪೌಷ್ಠಿಕತೆ, ಆರೋಗ್ಯ,…

Read More

ಕೇಂದ್ರ ನೀತಿ ಆಯೋಗದ ಮಹತ್ವಾಕಾಂಕ್ಷಿ ತಾಲೂಕ ಕಾರ್ಯಕ್ರಮ : ಕಾಳಗಿ ತಾಲೂಕಿಗೆ ಎರಡನೆಯ ಸ್ಥಾನ ಸಚಿವ ಪ್ರಿಯಾಂಕ್ ಖರ್ಗೆ ಹರ್ಷ

ಕಲಬುರಗಿ : ವಿವಿಧ ಐದು ವಲಯಗಳಲ್ಲಿ ಸೂಚ್ಯಂಕಗಳಲ್ಲಿ ಗಣನೀಯ ಅಭಿವೃದ್ದಿ ಹಾಗೂ ಸರ್ಕಾರಿ ಯೋಜನೆಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಲು ಕೈಗೊಂಡ ಕ್ರಮಗಳ ಕಾರ್ಯಸಾಧನೆಗಾಗಿ ಕಾಳಗಿ ತಾಲೂಕು ಡೆಲ್ಟಾ ಪಟ್ಟಿಯಲ್ಲಿ ದಕ್ಷಿಣ ಭಾರತದಲ್ಲಿಯೇ ಎರಡನೆಯ ಸ್ಥಾನ ಪಡೆದಿದ್ದು ಇದು ಹೆಮ್ಮೆಯ ವಿಷಯವಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಅಚಿವ ಪ್ರಿಯಾಂಕ್ ಖರ್ಗೆ ಹರ್ಷ ವ್ಯಕ್ತಪಡಿಸಿದ್ದಾರೆ. ಕೇಂದ್ರದ ನೀತಿ ಆಯೋಗವು ಕೃಷಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಕೌಶಲ್ಯ, ಅಪೌಷ್ಠಿಕತೆ, ಆರೋಗ್ಯ,…

Read More

ಬೆಳಗಾವಿಯಲ್ಲಿ ತಪ್ಪಿದ ಭಾರೀ ವಿಮಾನ ದುರಂತ : 48 ಜನರ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

ಬೆಳಗಾವಿ : ಬೆಳಗಾವಿಯಲ್ಲಿ ಭಾರೀ ವಿವಾನ ದುರಂತ ತಪ್ಪಿದೆ. ತಾಂತ್ರಿಕದೋಷದಿOದ ವಿಮಾನ ತುರ್ತು ಭೂಸ್ಪರ್ಶ ಮಾಡಿದೆ. ಬೆಳಗಾವಿಯಿಂದ ಮುಂಬೈಗೆ ಹೊರಟ್ಟಿದ್ದ ವಿವಾನ, ಸ್ಟಾರ್ ಏರ್‌ನ ಎಸ್5111 ವಿಮಾನದಲ್ಲಿ   ತಾಂತ್ರಿಕದೋಷಕಂಡು ಬಂದಿದ್ದು, ೧೫ ನಿಮಿಷ ವಿಮಾನ ಹಾರಾಟವನ್ನು ನಡೆಸಿ ನಂತರ ತುತು ಭೂಸ್ಪರ್ಶ ಮಾಡಿದೆ.ವಿಮಾನದಲ್ಲಿ ಒಟ್ಟು 48 ಜನ ಪ್ರಯಾಣಿಕರು ಪ್ರಯಾಣ ಬೆಳೆಸಿದ್ದು, ಎಲ್ಲಾರೂ ಸುರಕ್ಷಿತವಾಗಿದ್ದಾರೆ. ಪೈಲಟ್ ಸಮಯಪ್ರಜ್ಞೆಯಿಂದ 48 ಜನರ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Read More

ಪರಮ ಪೂಜ್ಯ ಡಾ. ಶರಣಬಸಪ್ಪ ಅಪ್ಪ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಡಿಸಿಎಂ ಮತ್ತು ಉಸ್ತುವಾರಿ ಸಚಿವ

ಕಲಬುರಗಿ : ಪರಮ ಪೂಜ್ಯ ಡಾ. ಶರಣಬಸಪ್ಪ ಅಪ್ಪ 8ನೇ ಮಹಾದಾಸೋಹ ಪೀಠಾಧಿಪತಿಗಳು ಶರಣಬಸವೇಶ್ವರ ಸಂಸ್ಥಾನ, ಅವರು ನಿನ್ನೆ ನಿಧನದ ಹಿನ್ನಲೆ ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಮತ್ತು ಜಿಲ್ಲಾ ಉಸ್ತುವಾರಿ ಸಚಿವ‌ ಪ್ರಿಯಾಂಕ್ ಖರ್ಗೆ ಅವರು ಶರಣಬಸವೇಶ್ವರರ ದೇವಸ್ಥಾನ ಅವರಣಕ್ಕೆ ಬಂದು ಲಿಂಗೈಕ್ಯರಾದ ಪೂಜ್ಯ ಡಾ. ಶರಣಬಸವಪ್ಪ ಅಪ್ಪಾಜಿಯವರ ದರ್ಶನ ಪಡೆದರು.

Read More

ಕಲಬುರಗಿ ಮಹಾದಾಸೋಹಿ ಪೂಜ್ಯ ಡಾ. ಶರಣಬಸಪ್ಪ ಅಪ್ಪ ಲಿಂಗೈಕ್ಯ

ಕಲಬುರಗಿ : ಕಲಬುರಗಿಯ ಶ್ರೀ ಶರಣಬಸವೇಶ್ವರ ಸಂಸ್ಥಾನ ಮಠದ 8ನೇ ಪೀಠಾಧಿಪತಿ ಡಾ. ಶ್ರೀ ಶರಣಬಸಪ್ಪ ಅಪ್ಪಾ (92) ಅವರು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಡಾ.ಶರಣಬಸಪ್ಪ ಅಪ್ಪ ಅವರು ಕಲಬುರಗಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಲಿಂಗೈಕ್ಯರಾಗಿದ್ದಾರೆ.

Read More
error: Content is protected !!