ಸಾರಿಗೆ ನೌಕರರು ಯಾವುದೇ ರೀತಿಯ ಮುಷ್ಕರ ಮಾಡುವಂತಿಲ್ಲ ಸಾರಿಗೆ ನೌಕರರಿಗೆ ಕೆಎಸ್ಆರ್ಟಿಸಿ | ಖಡಕ್ ಎಚ್ಚರಿಕೆ
ಬೆಂಗಳೂರು : ಸಾರಿಗೆ ನೌಕರರು ಯಾವುದೇ ರೀತಿಯ ಮುಷ್ಕರ ಮಾಡುವಂತಿಲ್ಲ ಎಂದು ಸಾರಿಗೆ ನೌಕರರಿಗೆ ಕೆಎಸ್ಆರ್ಟಿಸಿ ವತಿಯಿಂದ ಖಡಕ್ ಎಚ್ಚರಿಕೆ ನೀಡಲಾಗಿದೆ. ಹಾಗೂ ಮುಷ್ಕರಕ್ಕೆ ಬೆಂಬಲವನ್ನ ಕೂಡ ಸೂಚಿಸುವಂತಿಲ್ಲ ಬೆಂಗಳೂರು ಚಲೋದಲ್ಲಿ ಭಾಗಿಯಾಗದಂತೆ ಎಚ್ಚರಿಕೆಯನ್ನ ಕೊಡಲಾಗಿದೆ ಗುರುವಾರರಂದು ಬೆಂಗಳೂರು ಚಲೋಗೆ ಕರೆಯನ್ನು ನೀಡಲಾಗಿದ್ದು, ಡ್ಯೂಟಿಗೆ ಬಂದಿಲ್ಲ ಅಂದ್ರೆ ನೋ ವರ್ಕ್ ನೋ ಪೇ ಅಂತ ಆದೇಶ ಮಾಡಿದೆ. 38 ತಿಂಗಳ ವೇತನ ಪರಿಷ್ಕರಣೆಯ ಹಿಂಬಾಕಿ 11/ 2020 ರಿಂದ 2023, 2024, ರಿಂದ ನಾಲ್ಕು ವರ್ಷಗಳ ವೇತನ…


