ಸಂಘಟಿತ ಹೋರಾಟದಿಂದ ಮಾತ್ರ ಜಯಸಾಧ್ಯ:ಮಹೇಶ್ ಗೌಡ ಸುಬೇದಾರ್

ವಡಗೇರಾ: ರೈತ ಸಂಘಟನೆಯ ತತ್ವ ಸಿದ್ಧಾಂತಗಳಿಗೆ ಬದ್ಧರಾಗಿ ರೈತರ ಸಮಸ್ಯೆಗಳ ಕುರಿತಂತೆ ಪ್ರಾಮಾಣಿಕವಾಗಿ ನ್ಯಾಯ ಕೊಡಿಸುವ ಕೆಲಸ ಮಾಡುವಂತೆ ರಾಜ್ಯ ರೈತ ಸಂಘ ಹಸಿರು ಸೇನೆ ರಾಜ್ಯ ಕಾರ್ಯಧ್ಯಕ್ಷರಾದ ಮಹೇಶ್ ಗೌಡ.ಎಂ.ಸುಬೇದಾರ್ ಹೇಳಿದರು.ಶಹಾಪುರ ನಗರದಲ್ಲಿರುವ ರಾಜ್ಯ ರೈತ ಸಂಘ ಹಸಿರು ಸೇನೆ ಕಲ್ಯಾಣ ಕರ್ನಾಟಕ ಕಾರ್ಯಾಲಯದಲ್ಲಿ ರಾಜ್ಯ ರೈತ ಸಂಘ ಹಸಿರು ಸೇನೆ (ಚೂನಪ್ಪ ಪೂಜಾರಿ ಬಣದ) ವಡಗೇರಾ ತಾಲೂಕು ಕಾರ್ಯದರ್ಶಿಯನ್ನಾಗಿ ಬಸನಗೌಡ ಮಾಲಿ ಪಾಟೀಲ್ ತೇಕರಾಳ ರವರನ್ನು ನೇಮಕ ಮಾಡಿ ಅವರು ಮಾತನಾಡಿದರು.ಸಂಘಟಿತ ಹೋರಾಟದಿಂದ ಮಾತ್ರ…

Read More

ತಾಲ್ಲೂಕಾ ಕೇಂದ್ರದ ಅಭಿವೃದ್ಧಿಗೆ ಸರ್ಕಾರ ಬದ್ಧ : ಸಚಿವ ದರ್ಶನಾಪೂರ

ಯಾದಗಿರಿ : ನೂತನ ತಾಲ್ಲೂಕಾ ಕೇಂದ್ರವಾಗಿರುವ ವಡಗೇರಾ ಪಟ್ಟಣದ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದು ರಾಜ್ಯ ಸಣ್ಣ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪೂರ ಹೇಳಿದರು. ಕಂದಾಯ ಇಲಾಖೆಯಿಂದ ವಡಗೇರಾ ಪಟ್ಟಣದಲ್ಲಿ ೮.೬೦ ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ವಾಗಲಿರುವ ಪ್ರಜಾ ಸೌಧ ತಾಲ್ಲೂಕಾ ಆಡಳಿತ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಅಡಿಗಲ್ಲು ನೆರವೇರಿಸಿ ಮಾತನಾಡಿದರು. ೧ ವರ್ಷದಲ್ಲಿ ಕಟ್ಟಡ ಪೂರ್ಣಗೊಳ್ಳಲಿದ್ದು, ಇಲ್ಲಿಯೇ ಹಲವಾರು ಸರ್ಕಾರಿ ಇಲಾಖೆಗಳ ಕಚೇರಿಗಳು ಆರಂಭಗೊಳ್ಳಲಿವೆ ಇದರಿಂದ ಗ್ರಾಮೀಣ ಭಾಗದ ಜನರಿಗೆ…

Read More

ಮಾಡಿದ ಸಮಾಜಮುಖಿ ಕೆಲಸ-ಬರೆದ ಸಾಹಿತ್ಯ ಅಜರಾಮರ

ಕಲಬುರಗಿ: ಮಾಡಿದ ಅಭಿವೃದ್ಧಿ ಕಾರ್ಯಗಳು, ಸಮಾಜಮುಖಿ ಸೇವೆಗಳು ಹಾಗೂ ಬರೆದ ಸಾಹಿತ್ಯ ಅಜರಾಮರವಾಗಿರುತ್ತದೆ ಎಂದು ಶ್ರೀಶೈಲಂ -ಸುಲಫಲ ಮಠದ ಜಗದ್ಗುರು ಡಾ. ಸಾರಂಗಧರ ದೇಶಿಕೇಂದ್ರ ಮಹಾಸ್ವಾಮಿಗಳು ಹೇಳಿದರು. ನಗರದ ಆಳಂದ ರಸ್ತೆಯ ಬೆಣ್ಣೂರ ಪೆಟ್ರೋಲ್ ಪಂಪ ಎದರುಗಡೆಯ ಎಸ್.ಬಿ. ಕನ್ವೆನ್ಷನ್ ಹಾಲ್‌ದಲ್ಲಿ ಶುಕ್ರವಾರ ನಡೆದ ನಿವೃತ್ತ ಅಪರ ನಿಬಂಧಕ ಶರಣಬಸಪ್ಪ ಎ. ಬೆಣ್ಣೂರ ಅಭಿನಂದನಾ ಹಾಗೂ ಸಹಕಾರಿ ಜ್ಯೋತಿ ಅಭಿನಂದನಾ ಗ್ರಂಥ ಬಿಡುಗಡೆ ಸಮಾರಂಭದ ಸಾನ್ನಿಧ್ಯ ವಹಿಸಿ ಮಾತನಾಡಿದರು. , ಆಳಿದ ರಾಜರು ಮಣ್ಣುಪಾಲು ಆಗಿರುತ್ತಾರೆ. ಆದರೆ…

Read More

ನೊಂದವರಿಗೆ ನ್ಯಾಯ ಕೊಡಿಸಿ- ಇಕ್ಬಾಲ್ ಕಾಸಿಂ

ವಡಗೇರಾ:-ಕಾನೂನು ಪದವಿ ಓದಲು ಹೆಚ್ಚಿನ ವಿದ್ಯಾರ್ಥಿಗಳು ಬಯಸುತ್ತಿದ್ದಾರೆ. ಆದ್ರೇ ಕಪ್ಪು ಕೋಟು ಧರಿಸಿ ನ್ಯಾಯಾಲದಲ್ಲಿ ಸೂಕ್ತ ಸಾಕ್ಷಿಗಳನ್ನು ಕಲೆ ಹಾಕಿ ಕೇಸ್‌ ವಾದಿಸುವುದು ಇತ್ತೀಚೆಗೆ ತುಂಬಾ ಕಷ್ಟದ ಕೆಲಸವಾಗಿದೆ ಎಂದು ಜವಾಹರ್ ಪದವಿ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಇಕ್ಬಾಲ್ ಕಾಸಿಂ ಕಳವಳ ವ್ಯಕ್ತಪಡಿಸಿದರು. ವಡಗೇರಾ ತಾಲೂಕಿನ ಕುಮನೂರು ಗ್ರಾಮದಲ್ಲಿ ಪ್ರಥಮ ಬಾರಿಗೆ ಕಾನೂನು ಪದವಿ ಪಡೆದ ಬಾಬು ಎಸ್ ಪೊಲೀಸ್ ಪಟೇಲ್ ಅವರಿಗೆ ಗ್ರಾಮಸ್ಥರಿಂದ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಅನ್ಯಾಯದ ವಿರುದ್ಧ ವಾದ ಮಾಡಿ ನ್ಯಾಯ ಕೊಡಿಸುವುದು ಕಾನೂನು…

Read More

ರಾಜಾ ಮುಕುಂದ ನಾಯಕ ಪ್ಯಾನಲ್ ಭರ್ಜರಿ ಗೆಲುವು 

ಸುರಪುರ: ನಗರದ ಪ್ರತಿಷ್ಠಿತ ಪಬ್ಲಿಕ್ ರಿಕ್ರಿಯೇಷನ್ ಕ್ಲಬ್ ನ 2025 -28 ನೇ ಸಾಲಿನ ಮೂರು ವರ್ಷಗಳವರೆಗೆ ಆಡಳಿತ ಮಂಡಳಿಯ ಸಾಮಾನ್ಯ ಚುನಾವಣೆಗೆ ರಾಜಾ ಮುಕುಂದ ನಾಯಕ ಅವರ ಪ್ಯಾನೆಲ್ ನ ಒಟ್ಟು 7 ಜನ ಜಯ ಗಳಿಸಿದ್ದಾರೆ ಎಂದು ಚುನಾವಣಾಧಿಕಾರಿ ಜೆ.ಆಗಸ್ಟೀನ್ ಅವರು ತಿಳಿಸಿದ್ದಾರೆ. ಇಲ್ಲಿಯ ಪ್ರತಿಷ್ಠಿತ ಪಬ್ಲಿಕ್ ರಿಕ್ರಿಯೇಷನ್ ಕ್ಲಬ್ ಗೆ ಪ್ರಪ್ರಥಮ ಬಾರಿಗೆ ಭಾನುವಾರ ಕ್ಲಬ್ ನಲ್ಲಿ ನಡೆದ ಆಡಳಿತ ಮಂಡಳಿಯ ಒಟ್ಟು 7 ಜನ ನಿರ್ದೇಶಕರ ಚುನಾವಣೆ ನಡೆದಿದ್ದು ಚುನಾವಣೆಯ ಕಣದಲ್ಲಿ…

Read More

ಹೈದ್ರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯಲ್ಲಿ ವಿದ್ಯಾರ್ಥಿಗಳು ಹಾಗೂ ನಾಗರಿಕರಿಗೆ ಪರಿಸರ ಜಾಗೃತಿ ಅರಿವು ಮೂಡಿಸುವುದಕ್ಕಾಗಿ ಮಣ್ಣಿನ ಗಣಪತಿಗಳನ್ನು ತಯಾರಿಸಿ ಅವುಗಳನ್ನು ಕೊಂಡುಕೊಳ್ಳುವ ವಿನೂತನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು .ಹಾಗೂ ವಿದ್ಯರ್ಥಿನಿಯರಿಗೆ ಕಲಿಕೆಯೊಂದಿಗೆ ಗಳಿಕೆಯ ಪರಿಕಲ್ಪನೆಯನ್ನು ಮೂಡಿಸಿ ಅವರು ತಮ್ಮ ಭಾವು ಜೀವನದಲ್ಲಿ ಅವಲಂಬಿತ ಬದುಕು ಬಾಳದೇ ಸ್ವಾವಲಂಬನೆಯ ಜೀವನ ರೂಪಸಿಕೊಳ್ಳಲು ಅವರಿಗೆ ಮಾರ್ಗದರ್ಶನ ಮಾಡುವುದು ಇದರ ಉದ್ದೇಶವಾಗಿತ್ತು . ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ.ರಾಜೇಂದ್ರ ಕೊಂಡಾ ಹಾಗೂ,ಬೋಧಕ- ಬೋಧಕೇತರ ಸಿಬ್ಬಂದಿ ವಿದ್ಯಾರ್ಥಿನಿಯರಿಗೆ…

Read More

ತಾಯಿ ಮತ್ತು ಮಕ್ಕಳ ಆಸ್ಪತ್ರೆ ಯಲ್ಲಿ ಅಲ್ಟ್ರಾಸೌಂಡ್ ಮಿಷನ್ ಉದ್ಘಾಟನೆ

ಕಲಬುರಗಿ . ನಗರದ ದುಬೈ ಕಾಲೋನಿ ಹತ್ತಿರವಿರುವ, ನೂತನವಾಗಿ ಆರಂಭಗೊಂಡ, 100 ಹಾಸಿಗೆಗಳುಳ್ಳ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಯಲ್ಲಿ ಅಲ್ಟ್ರಾಸೌಂಡ್ ಮಿಷನ್ ಉದ್ಘಾಟನೆಯನ್ನು ನೇರೆವೇರಿಸಿ ಅವರು ಗರ್ಭಿಣಿ ತಾಯಿಯoದಿರಿಗೆ ದೂರಾದ ಹಾದಿಗೆ ಹೋಗದೆ ಸುಗಮವಾಗಿ ತಾಯಿ ಹೆರಿಗೆ ಆಗಲು ಅವರು ಸಮಸ್ಯೆ – ತೊಂದರೆಗಳಿಗೆ ಈಡಾಗದೆ ಸುಗಮವಾಗಿ ಹೆರಿಗೆ ಆಗಲು ಸಾರ್ವಜನಿಕರು ಹಾಗೆ ಗರ್ಭಿಣಿ ತಾಯಿoದಿರು ಸ್ಕ್ಯಾನಿಂಗ್ ತಪಾಸಣೆ ಮಾಡಿಕೊಳ್ಳಲು ಇದರ ಸದುಪಯೋಗವನ್ನು, ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಡಾ. ಶರಣಬಸಪ್ಪ ಕ್ಯಾತನಾಳ ಪಡೆದುಕೊಳ್ಳುಲು…

Read More

ವಿದ್ಯಾರ್ಥಿಯರ ಪ್ರತಿಭೆ ಪ್ರೋತ್ಸಾಹಿಸಲು ಗೋಡೆ ಪತ್ರಿಕೆ ಸಹಕಾರಿ: ಡಾ. ಸತ್ಯಂಪೇಟೆ

ಕಲಬುರಗಿ: ಇಂದಿನ ಆಧುನಿಕ ಯುಗದಲ್ಲಿ ಎಲ್ಲ ವಿದ್ಯಾರ್ಥಿಗಳು ಕೇವಲ ಮೊಬೈಲ್ ವಶಕ್ಕೆ ಸಿಲುಕಿದ್ದಾರೆ, ಇಂತಹ ಸಂದರ್ಭದಲ್ಲಿ ಕಾಲೇಜಿನ ಗೋಡೆ ಪತ್ರಿಕೆ ವಿದ್ಯಾರ್ಥಿಗಳ ಪ್ರತಿಭೆಯನ್ನು ಪ್ರೋತ್ಸಾಹಿಸಲು ಸಹಕಾರಿ ಎಂದು ರಾಜ್ಯ ಪತ್ರಕರ್ತ ಸಂಘದ ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಡಾ. ಶಿವರಂಜನ ಸತ್ಯಂಪೇಟೆ ನುಡಿದರು. ಹೈದರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯದ ಕನ್ನಡ ವಿಭಾಗದವರು ಸಂಚಾಲಿತ “ಮುಕ್ತ ಮನಸು” ಗೋಡೆ ಪತ್ರಿಕೆ ಬಿಡುಗಡೆ ಗೊಳಿಸಿ ಮಾತನಾಡಿದರು. ಕನ್ನಡ ವಿಭಾಗದವರು ಈ ಕಾಲೇಜಿನ ವಿದ್ಯಾರ್ಥಿಗಳ ಪ್ರತಿಭೆಯನ್ನು…

Read More
error: Content is protected !!