48 ಗಂಟೆಯಲ್ಲಿ ವಾರಸುದಾರರಿಗೆ ಮರಳಿ ಸೇರಿದ 4 ಲಕ್ಷ ರೂ ಚಿನ್ನದ ಆಭರಣ

ಕಲಬುರಗಿ : 70 ವರ್ಷದ‌ ಹಿರಿಯವೃದ್ದರೊಬ್ಬರು ಚಿಕಿತ್ಸೆಗೆಂದು ಆಟೋ ಹತ್ತಿ ಜವಳಿ ಕಾಂಪ್ಲೇಕ್ಸ್ ಹತ್ತಿರ Haridas Heart Specialist ಆಸ್ಪತ್ರೆಗೆ ಬಂದಿರುತ್ತಾರೆ. ಚಿಕಿತ್ಸೆಯ X-ray ಯ ಸಲುವಾಗಿ ತಮ್ಮ ಮೈಮೇಲಿನ ಆಭರಣಗಳನ್ನು ತೆಗೆದು ಚೀಲದಲ್ಲಿ ಹಾಕಿ ಆಟೋದಲ್ಲಿ ಇಡುತ್ತಾರೆ. ಇದೇ ಸಂದರ್ಭದಲ್ಲಿ ರತ್ನಾಬಾಯಿ ರವರ ಮಗಳಾದ Dr. Sharadha ರವರು ತಮ್ಮ ತಂದೆಯನ್ನು ಮನೆಯಿಂದ ಕರೆದುಕೊಂಡು ಬರಲು ಅದೇ ಆಟೋದಲ್ಲಿ ವಿದ್ಯಾನಗರ ವಾಟರ್ ಟ್ಯಾಂಕ್ ಹತ್ತಿರ ಮರಳಿ ಮನೆಗೆ ತೆರಳುತ್ತಾರೆ. ಆಟೋದಲ್ಲಿಟ್ಟಿದ್ದ ಬ್ಯಾಗ್‌ನ್ನು ಮರೆತು ಮನೆಗೆ ತೆರಳುತ್ತಾರೆ….

Read More

ತೊಗರಿ ನಾಡುಗೆ ವಿಶೇಷ ಪ್ಯಾಕೇಜ್‌ ಘೋಷಿಸಿ

ಜಿಲ್ಲಾಧಿಕಾರಿ ಕಚೇರಿ ಮುಂದೆ ರಸ್ತೆ ತಡೆದು ಕರ್ನಾಟಕ ಪ್ರಾಂತ ರೈತ ಸಂಘ ಮಿಂಚಿನ ಪ್ರತಿಭಟನೆ ಕಲಬುರಗಿ : ಅತಿವೃಷ್ಟಿ ಮಳೆಯಿಂದ ಹಾನಿಯಾದ  ಹೆಸರು ಉದ್ದು ಸೋಯಾ ಬೆಳೆ, ನಷ್ಟ ಆದ ಬಗ್ಗೆ ಕೇಂದ್ರ ಸರ್ಕಾರ ಬೆಳೆ ಸಮೀಕ್ಷೆ ನಡೆಸಲು  ಮುಂದಾಗಲಿ ಎಂದು ಕರ್ನಾಟಕ ಪ್ರಾಂತ ರೈತ ಸಂಘ  ಆಗ್ರಹಿಸಿದೆ. ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಕೆಲ ಕಾಲ ರಸ್ತೆ ತಡೆದು ಮಿಂಚಿನ ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ಪ್ರತಿಭಟನಾಕಾರರು ವ್ಯಕ್ತಪಡಿಸಿದರು.  ಶರಣಬಸಪ್ಪ…

Read More

ಬೈಕ್ ಕಳ್ಳನ ಬಂಧನ | ವಿವಿಧ ಕಂಪನಿಯ 6 ಮೋಟರ ಸೈಕಲ್ ಜಪ್ತಿ

ಕಲಬುರಗಿ : ವಿವಿಧ ಕಂಪನಿಯ 6 ಮೋಟರ ಸೈಕಲ್ ಜಪ್ತಿ ಮಾಡಿ ಬೈಕ್ ಕಳ್ಳತನ ಮಾಡುತ್ತಿರುವ  ಒಬ್ಬ ಆರೋಪಿಯನ್ನು ರಾಘವೇಂದ್ರ ನಗರ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕಲಬುರಗಿ ನಗರ ಪೊಲೀಸ್ ಆಯುಕ್ತ,ಡಾ ಶರಣಪ್ಪಾ ಎಸ.ಡಿ ಡಿಸಿಪಿ ಕನಿಕಾ ಸಿಕ್ರಿವಾಲ್, ಡಿಸಿಪಿ ಪ್ರವೀಣ ನಾಯಕ,ಎಸಿಪಿ ಶರಣಬಸಪ್ಪ ಸುಬೇದಾರ ಅವರ ಮಾರ್ಗದರ್ಶನದಲ್ಲಿ  ಸಿಪಿಐ ದಿಲೀಪಕುಮಾರ ಬಿ ಸಾಗರ ನೇತೃತ್ವದ ತಂಡ, ಗುಲಾಮ ಅಲಿ ಫಾರುದ್ದೀನ ಹುಸೇನಿ ಕಾಲೋನಿ ಚಿದ್ರಿ ರೋಡ ಬೀದರ ಈತನನ್ನು ವಶಕ್ಕೆ ಪಡೆದುಕೊಂಡು ಸದರಿ ಆರೋಪಿತನಿಂದ…

Read More

ದೇವರಾಜ್ ಅರಸು ಜಯಂತಿ ಆಚರಣೆ

ಜೇವರ್ಗಿ ೨೦ : ತಾಲ್ಲೂಕಾ ಆಡಳಿತ ವತಿಯಿಂದ. ಹಾಗೂ ತಾಲ್ಲೂಕಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮಿನಿ ವಿಧಾನ ಸೌಧದಲ್ಲಿ ಇಂದು ಡಿ. ದೇವರಾಜ ಅರಸು ಅವರ ೧೧೦ ನೇ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನುದ್ದೇಶಿಸಿ ತಹಶೀಲ್ದಾರ ಮಲ್ಲಣ್ಣ ಯಲಗೋಡ ಅವರು ಮಾತನಾಡಿ ಉಳುವವನೇ ಭೂ ಒಡೆಯ ಎಂಬ ಭೂ ಸುಧಾರಣಾ ಕಾಯ್ದೆಯನ್ನು ಜಾರಿಗೆ ತಂದು ದಲಿತರಿಗೆ ಹಿಂದುಳಿದವರ್ಗದವರಿಗೆ ಭೂಹೀನರಿಗೆ ಬಡವರಿಗೆ ಭೂಮಿಯನ್ನು ನೀಡಿ ಭೂ ಕ್ರಾಂತಿಯನ್ನೇ ಮಾಡಿದ ಹೆಮ್ಮೆಯ ನಾಯಕ ಮತ್ತು ಹಿಂದುಳಿದವರ್ಗದ ಕಣ್ಣಾಗಿ ರಾಜ್ಯದ…

Read More

ದೇವರಾಜ್ ಅರಸ್ ನಾಡು ಕಂಡ ಅಪರೂಪದ ರಾಜಕಾರಣಿ: ಹೊನ್ನಯ್ಯ ಕೊಂಕಲ್

ವಡಗೇರಾ: ಮಾಜಿ ಮುಖ್ಯಮಂತ್ರಿ ಡಿ ದೇವರಾಜ್ ಅರಸ್ ರವರು ನಾಡುಕಂಡ ಅಪರೂಪದ ರಾಜಕಾರಣಿ ಹಾಗೂ ಹಿಂದುಳಿದ ವರ್ಗಗಳ ಅಭಿವೃದ್ಧಿಯ ಹರಿಕಾರ ಎಂದು ಪ್ರಾಂಶುಪಾಲ ಹೊನ್ನಯ್ಯ ಕೊಂಕಲ್ ಹೆಳಿದರು. ಪಟ್ಟಣದ ಡಿಡಿಯು ಸಿಬಿಎಸ್ ಸಿ ಆಂಗ್ಲ ಮಾಧ್ಯಮ ಶಾಲೆ ಹಾಗೂ ಡಿ.ಡಿ.ಯು ಸ್ವತಂತ್ರ ಪದವಿ ಪೂರ್ವ ಕಾಲೇಜು ಇವರ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಡಿ ದೇವರಾಜ್ ಅರಸ್ ರವರ 110ನೇ ಜಯಂತಿ ಕಾರ್ಯಕ್ರಮದಲ್ಲಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಅವರು ಮಾತನಾಡಿದರು.ಡಿ ದೇವರಾಜ ಅರಸರು ದೀನ ದಲಿತರ ಆಶಾ ಕಿರಣ್…

Read More

ಕಲಾ ತಂಡಗಳ ಭವ್ಯ ಮೆರವಣಿಗೆ

ಕಲಬುರಗಿ ನಗರದ ನಗರೇಶ್ವರ ಶಾಲೆಯಿಂದ  ಮಾಜಿ ಮುಖ್ಯಮಂತ್ರಿ ದಿ. ಡಿ. ದೇವರಾಜ್ ಅರಸ ಅವರ ಭಾವಚಿತ್ರದ ಮೆರವಣಿಗೆಗೆ  ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್.ಅವರು ಮಾಲಾರ್ಪಣೆ ಮಾಡಿ ಚಾಲನೆ ನೀಡಿದರು. ಸಿ.ಇ.ಓ.ಭಂವರ ಸಿಂಗ್ ಮೀನಾ, ಮಹಾನಗರ ಪಾಲಿಕೆ ಆಯುಕ್ತ ಅವಿನಾಶ ಶಿಂಧೆ ಅವರು ಇದ್ದರು. ಬಳಿಕ ನಗರೇಶ್ವರ ಶಾಲೆಯಿಂದ ಕಲಾ ತಂಡಗಳ ಭವ್ಯ ಮೆರವಣಿಗೆ ಮೂಲಕ ಹೊರಟು ವೀರಶೈವ ಕಲ್ಯಾಣ ಮಂಟಪಕ್ಕೆ ಬಂದು ತಲುಪಿತು.

Read More

ಹಿಂದುಳಿದ ವರ್ಗಗಳ ಅಭಿವೃದ್ಧಿಯ ಹರಿಕಾರ ಡಿ. ದೇವರಾಜ ಅರಸು-ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ

ಕಲಬುರಗಿ: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ್ ಅರಸು ರವರು ಸಮಾಜದಲ್ಲಿ ಆರ್ಥಿಕವಾಗಿ ಬಡವರು ನಿರ್ಗತಿಕರು, ಅಲೆಮಾರಿ ಜನಾಂಗದವರನ್ನು ಮತ್ತು ಹಿಂದುಳಿದ ವರ್ಗದ ಜನರ ಅಭಿವೃದ್ದಿಗಾಗಿ ಅವಿರತವಾಗಿ ಶ್ರಮಿಸುವುದರ ಮೂಲಕ ತಮ್ಮ ಸಾಮಾಜಿಕ ಸೇವೆಯನ್ನು ಮಾಡಿದ ಮಹಾನ್ ವ್ಯಕ್ತಿ ಎಂದು ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕಲಬುರಗಿ ಡಿ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕಲಬುರಗಿ ಇವರ ಸಂಯುಕ್ತಾಶ್ರಯದಲ್ಲಿ ಕರ್ನಾಟಕ ರಾಜ್ಯದ…

Read More

ಗಣೇಶ-ಈದ್ ಮಿಲಾದ ಶಾಂತಿ ಸಮಿತಿ ಸಭೆ: ಪರಿಸರ ಸ್ನೇಹಿ ಮಣ್ಣಿನ ಗಣಪ ಪ್ರತಿಷ್ಠಾಪಿಸಿ

ಸೌಹಾರ್ದಯುತವಾಗಿ ಹಬ್ಬ ಆಚರಿಸುವಂತೆ ಡಿ.ಸಿ. ಬಿ.ಫೌಜಿಯಾ ತರನ್ನುಮ್ ಕರೆ ಕಲಬುರಗಿ, : ಸೂಫಿ-ಸಂತರ ನಾಡು ಕಲಬುರಗಿ ಶಾಂತಿ-ಸೌಹಾರ್ದತೆಗೆ ಹೆಸರುವಾಸಿಯಾಗಿದ್ದು, ಗಣೇಶ ಚತುರ್ಥಿ ಮತ್ತು ಮಿಲಾದ್ ಉನ್ ನಬಿ ಈದ್-ಎ-ಮಿಲಾದ್ ಹಬ್ಬ ಒಟ್ಟಾಗಿಯೆ ಬಂದಿರುವುದರಿಂದ ಎರಡು ಧರ್ಮೀಯರು ಸೌಹಾರ್ದಯುತವಾಗಿ ಹಬ್ಬ ಆಚರಿಸುವಂತೆ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಕರೆ ನೀಡಿದರು. ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶಾಂತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪಿ.ಓ.ಪಿ. ಗಣಪ ಬಳಸದೆ ಪರಿಸರ ಸ್ನೇಹಿ ಮಣ್ಣಿನ ಗಣಪತಿಯನ್ನು ಪ್ರತಿಷ್ಠಪಿಸುವ ಮೂಲಕ ಪರಿಸರ ಕಾಳಜಿ…

Read More

ಗೌರಿ ಗಣೇಶ ಮತ್ತು ಈದ್ ಮಿಲಾದ್ ಹಬ್ಬದ ಪ್ರಯುಕ್ತ ಶಾಂತಿ ಸಭೆ

ಚಿಂಚೋಳಿಯ ಪೊಲೀಸ್ ಠಾಣೆಯಲ್ಲಿ ಗೌರಿ ಗಣೇಶ ಮತ್ತು ಈದ್ ಮಿಲಾದ್ ಹಬ್ಬದ ಪ್ರಯುಕ್ತ ಶಾಂತಿ ಸಭೆ ಜರಗಿತು. ಸಭೆ ಉದ್ದೇಶಿಸಿ ಚಿಂಚೋಳಿಯ ಪೊಲೀಸ್ ಠಾಣೆಯ ಸಿಪಿಐ ಕಪಿಲದೇವ್, ಅವರು ಮಾತನಾಡಿ ಗೌರಿ ಗಣೇಶ ಮತ್ತು ಈದ್ ಮಿಲಾದ್ ಹಬ್ಬದ ಪ್ರಯುಕ್ತ ಈ ಸಭೆ ಕರೆಯಲಾಗಿದ್ದು ಚಿಂಚೋಳಿ ತಾಲೂಕ ಬಹಳಷ್ಟು ಶಾಂತಿಯತೆಯಿಂದ ಜನರು ಇರುತ್ತಾರೆ ಯಾಕೆಂದರೆ ನಾನು ಒಂದು ವರ್ಷ ಆಯ್ತು ನಾನು ಇಲ್ಲಿ ಸಿಪಿಐ ಆಗಿ ಸೇವೆ ಮಾಡುತ್ತಿದ್ದು ಚಿಂಚೋಳಿಯಲ್ಲಿ ನನ್ನ ವ್ಯಾಪ್ತಿಯಲ್ಲಿ ಯಾವುದೇ ಒಂದು ಗಲಾಟೆ…

Read More

ಕೋನಾರ್ಕ್,ಎಲ್‌ಟಿಟಿ,ಇಂದೋರ್ ಎಕ್ಸಪೇಸ್ ರೈಲುಗಳ ನಿಲುಗಡೆಗೆ ಬಿಜೆಪಿ ಮನವಿ

ಚಿತ್ತಾಪುರ : ಚಿತ್ತಾಪುರ ರೈಲು ನಿಲ್ದಾಣಕ್ಕೆ, 18519/18520-ಲೋಕಮಾನ್ಯ ತಿಲಕ್ (LTT), 11019,11020-ಕೋನಾರ್ಕ್ ಎಕ್ಸ್‌ಪ್ರೆಸ್‌, 20915-20916-ಲಿಂಗಂಪಳ್ಳಿ ಟು ಇಂದೋರ್ ಎಕ್ಸ್‌ಪ್ರೆಸ್ ಚಿತ್ತಾಪುರ ರೈಲು ನಿಲ್ದಾಣದಲ್ಲಿ ರೈಲು ನಿಲುಗಡೆ ಮಾಡಬೇಕೆಂದು ಇಂದು ದಕ್ಷಿಣ ರೈಲ್ವೆ ಸಿಕಂದರಾಬಾದ್ ಡಿಆರ್ ಎಂ ಅವರಿಗೆ ಬಿಜೆಪಿ ಮುಖಂಡರು ಮನವಿ ಪತ್ರವನ್ನು ಸಲ್ಲಿಸಿದರು. ಚಿತ್ತಾಪುರ ಪಟ್ಟಣದಲ್ಲಿ ಲೋಕಮಾನ್ಯ ತಿಲಕ್ (LTT)-ಕೋನಾರ್ಕ್, -ಲಿಂಗಂಪೈಲಿಯಿಂದ ಇಂದೋರ್ ಎಕ್ಸ್‌ಪ್ರೆಸ್‌ಗೆ ಹೋಗುವ ರೈಲುಗಳು ಚಿತ್ತಾಪುರ ರೈಲು ನಿಲ್ದಾಣದಲ್ಲಿ ನಿಲ್ಲುತ್ತಿಲ್ಲ. ರೈಲುಗಳು ಇಲ್ಲಿ ನಿಲ್ಲದ ಕಾರಣ ಅನೇಕ ಪ್ರಯಾಣಿಕರು ಮತ್ತು ಉದ್ಯಮಿಗಳು ಅನಾನುಕೂಲತೆಯನ್ನುಅನುಭವಿಸುತ್ತಿದ್ದಾರೆ….

Read More
error: Content is protected !!