ಅ. ೨೨ ರಂದು ಪಲ್ಲಕ್ಕಿ ಉತ್ಸವ

ಕಲಬುರಗಿ: ತಾಲೂಕಿನ ಶ್ರೀನಿವಾಸ್ ಸರಡಗಿ ಶ್ರೀ ಮಹಾಲಕ್ಷ್ಮೀಶಕ್ತಿ ಪೀಠದಲ್ಲಿ ಶ್ರಾವಣ ಮಾಸದ ಐದನೇ ಶುಕ್ರವಾರ ಅಗಸ್ಟ್ ೨೨ ರಂದು ಬೆಳಿಗ್ಗೆ ೯ ಕ್ಕೆ ಪಲ್ಲಕ್ಕಿ ಉತ್ಸವ ಶ್ರೀ ದೇವಿಗೆ ಮಹಾಭಿಷೇಕ ಮಹಾಲಂಕಾರ ಮಹಾನವಿದ್ಯ ಮತ್ತು ಅರ್ಚನೆ ಹಾಗೂ ಹೋಮ ಹವನ ನಡೆಯಲಿದೆ . ನಂತರ ನಾಡಿನ ಖ್ಯಾತ ಕಲಾವಿದ ರಿಂದ ಸಂಗೀತ ಕಾರ್ಯಕ್ರಮ ನಡೆಯಲಿದೆ. ಬಂದ ಭಕ್ತರಿಗೆ ಮಹಾಪ್ರಸಾದ ವ್ಯವಸ್ಥೆ ಗುರುವಂದನ ಕಾರ್ಯಕ್ರಮದಲ್ಲಿ ಎಲ್ಲಾಭಕ್ತಾಧಿಗಳು ಆಗಮಿಸಿ ಮಹಾತಾಯಿ ಮತ್ತು ಪೂಜ್ಯರ ಆಶೀರ್ವಾದ ಪಡೆಯಬೇಕೆಂದು ಶಕ್ತಿ ಪೀಠದ ಕಾರ್ಯದರ್ಶಿ…

Read More

ಶ್ರೀ ರೇವಣಸಿದ್ಧೇಶ್ವರ ಕೋರಿ ಮಠದಲ್ಲಿ ದಂಪತಿಗಳಿಗೆ ಸನ್ಮಾನ

ಕಲಬುರಗಿ ನಗರದ ಶ್ರೀ ರೇವಣಸಿದ್ಧೇಶ್ವರ ಕೋರಿ ಮಠದಲ್ಲಿ ಶ್ರಾವಣ ಮಾಸದ ಅಂಗವಾಗಿ ಕಳೆದ ಇಪ್ಪತ್ತು ದಿನಗಳಿಂದ ಹಾಲುಮತ ಕುಲದೈವ ಶ್ರೀ ಬೀರಲಿಂಗೇಶ್ವರ ಪುರಾಣ ಕಾರ್ಯಕ್ರಮದಲ್ಲಿ ಡಾ.ಅಮರಪ್ಪಾ ಜಂಪಾ ವೈದ್ಯ ದಂಪತಿಗಳಿಗೆ ಸನ್ಮಾನಿಸಲಾಯಿತು ಇದೆ ಸಂದರ್ಭದಲ್ಲಿ ಸಮಾರಂಭದ ಅಧ್ಯಕ್ಷತೆ ರವಿಗೊಂಡ ಕಟ್ಟಿಮನಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸವಿತಾ ಸಮಾಜದ ಜಿಲ್ಲಾಧ್ಯಕ್ಷ ಆನಂದ ವಾರಿಕ, ಯೋಗ ಶಿಕ್ಷಕರಾದ ನಿತ್ಯಾನಂದ ಬಂಡಿ, ಸಂಜೀವಕುಮಾರ ರೇವಣಕರ, ಅಮರ, ವಿಶ್ವರಾಜ ಸೋನಾರ್, ಖ್ಯಾತ ಛಾಯಾಗ್ರಾಹಕ ಮಂಜು ಜಮಾದಾರ, ಮಹೇಶ ಪಾಣೇಗಾಂವ ಉಪಸ್ಥಿತರಿದ್ದರು. ರಜನಿಕಾಂತ್ ಮೆಳಕುಂದಿ…

Read More

ವಿಜೃಂಬಣೆಯಿಂದ ಜರುಗಿದ ಶ್ರೀ ಭೋಗೇಶ್ವರ ರಥೋತ್ಸವ

ತಾಳಿಕೋಟೆ: ತಾಲೂಕಿನ ಹಿರೂರ ಗ್ರಾಮದಲ್ಲಿ ಶ್ರೀ ಭೋಗೇಶ್ವರ ಜಾತ್ರಾ ಮಹೋತ್ಸವ ಅಂಗವಾಗಿ ಸೋಮವಾರರಂದು ಮಹಾ ರಥೋತ್ಸವವು ಸಾವಿರಾರು ಭಕ್ತ ಸಮೂಹದ ಮಧ್ಯ ವಿಜೃಂಬಣೆಯಿಂದ ಜರುಗಿತು. ರಥೋತ್ಸವ ಅಂಗವಾಗಿ ನಸುಕಿನ ಜಾವ ಶ್ರೀ ಭೋಗೇಶ್ವರ ಮಹಾ ಮೂರ್ತಿಗೆ ವೇ.ಜಗನ್ನಾಥ ಜೋಶಿ ಅವರಿಂದ ರುದ್ರಾಭಿಷೇಕ, ಬಿಲ್ವಾರ್ಚನೆ, ಪುಷ್ಪಾರ್ಚನೆ, ಮಹಾ ಮಂಗಳಾರತಿ ಕಾರ್ಯಕ್ರಮಗಳು ಜರುಗಿದವಲ್ಲದೇ ಮುಂಜಾನೆ ೮ ಗಂಟೆಗೆ ಗಂಗಸ್ಥಳದೊಂದಿಗೆ ಕುಂಭ ಕಳಸ ವಾಧ್ಯವೈಭವಗಳೊಂದಿಗೆ ಜರುಗಿ ೧೧ ಗಂಟೆಗೆ ಫಲ್ಲಕ್ಕಿ ಉತ್ಸವವು ಮೇರವಣಿಗೆಯು ಪ್ರಾರಂಭಗೊಂಡು ಶ್ರೀ ಭೋಗೇಶ್ವರ ದೇವಸ್ಥಾನದಿಂದ ಡೋಣಿ ಭೋಗೇಶ್ವರದವರೆಗೆ…

Read More

ಚಂಡ್ರಿಕಿ ಗ್ರಾಮದಲ್ಲಿ ಶಾಂತಿ ಸಭೆ – ಹಬ್ಬಗಳನ್ನು ಸೌಹಾರ್ದತೆ ಯಿಂದ ಆಚರಿಸೋಣ: ಡಿವೈಎಸ್ಪಿ ಸುರೇಶ್

ಗುರುಮಠಕಲ್: ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಹಬ್ಬವನ್ನು ಶಾಂತಿ ಸೌಹಾರ್ದತೆಯೊಂದಿಗೆ ಧಾರ್ಮಿಕ ಭಾವನೆಗಳಿಗೂ ಧಕ್ಕೆಯಾಗದಂತೆ ಆಚರಿಸಿ ಎಂದು ಡಿವೈಎಸ್ಪಿ ಸುರೇಶ್. ಎಮ್ ಅವರು ಹೇಳಿದರು. ತಾಲ್ಲೂಕಿನ ಚಂಡ್ರಿಕಿ ಗ್ರಾಮದಲ್ಲಿ ನಡೆದ ಶಾಂತಿ ಸಭೆಯಲ್ಲಿ ಮಾತನಾಡಿದ ಅವರು, ಹಬ್ಬದ ವೇಳೆ ಯಾವುದೇ ಕಾನೂನು ಸುವ್ಯವಸ್ಥೆ ಸಮಸ್ಯೆಗಳು ಎದುರಾಗದಂತೆ ಎಲ್ಲ ಸಮುದಾಯದ ಜನರು ಪರಸ್ಪರ ಸಹಕಾರ ಮತ್ತು ಸಹಾನುಭೂತಿಯಿಂದ ನಡೆದುಕೊಳ್ಳಬೇಕು ಎಂದು ಕರೆ ನೀಡಿದರು. ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗದಂತೆ ಹಬ್ಬಗಳನ್ನು ಸಮಾನ ಮನೋಭಾವದಿಂದ ಆಚರಿಸುವುದು ಸಮಾಜದಲ್ಲಿ ಶಾಂತಿ, ಸಾಮರಸ್ಯ…

Read More

ವೇಣುಗೋಪಾಲ ಸ್ವಾಮಿ ಜಾತ್ರೆಯಲ್ಲಿ ರೋಚಕ ಕುಸ್ತಿ ಪಂದ್ಯಾವಳಿ

ಸುರಪುರ : ನಗರದ ಶ್ರೀ ವೇಣುಗೋಪಾಲ ಸ್ವಾಮಿ ದೇವರ ಜಾತ್ರಾ ಮಹೋತ್ಸವದ ಅಂಗವಾಗಿ ಮೂರನೇ ದಿನದ ಕಾರ್ಯಕ್ರಮದಲ್ಲಿ ಅದ್ದೂರಿಯಾಗಿ ಕುಸ್ತಿ ಪಂದ್ಯಾವಳಿ ನಡೆಸಲಾಯಿತು. ದೇವಸ್ಥಾನದ ಆವರಣದಲ್ಲಿ ಕುಸ್ತಿ ಪಂದ್ಯಾವಳಿಗೆ ಅಂಕಣವನ್ನು ಸಿದ್ಧಗೊಳಿಸಲಾಗಿತ್ತು, ಸುರಪುರ ರಾಜವಂಶಸ್ಥರಾದ ರಾಜ ಕೃಷ್ಣಪ್ಪ ನಾಯಕ ಅವರು ಭಾಗವಹಿಸಿ ಪಂದ್ಯಾವಳಿಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ತಾಲೂಕಿನ ವಾಗಣಗೇರ,ದೇವರಗೊನಾಲ ಹಾಗೂ ಶಹಾಪುರ ತಾಲ್ಲೂಕಿನ ರಸ್ತಾಪುರ ದೋರನಹಳ್ಳಿ,ಗೋಗಿ ಸೇರಿದಂತೆ ಕಲಬುರ್ಗಿ,ವಿಜಯಪುರ ಇತರೆ ಜಿಲ್ಲೆಗಳಿಂದಲೂ ಅನೇಕ ಜನ ಕುಸ್ತಿಪಟುಗಳು ಭಾಗವಹಿಸಿದ್ದರು. ಕುಸ್ತಿ ಪಂದ್ಯಾವಳಿಯಲ್ಲಿ ಮೊದಲಿಗೆ ನಗದು ಬಹುಮಾನದ…

Read More

ನಗರ ಸ್ಥಳೀಯ ಸಂಸ್ಥೆಗಳ ವಿವಿಧ ತೆರಿಗೆ ಸಂಗ್ರಹಣೆ ಹಾಗೂ ವಸತಿ ಯೋಜನೆ ಪ್ರಗತಿ ಪರಿಶೀಲನಾ ಸಭೆ

ಕಲಬುರಗಿ: ಸೋಮವಾರದಂದು ಆಗಸ್ಟ್ ೧೮ ರಂದು ಜಿಲ್ಲಾ ನಗರಾಭಿವೃದ್ಧಿ ಕೋಶ, ಪೌರಾಡಳಿತ ನಿರ್ದೇಶನಾಲಯ ಹಾಗೂ ನಗರಾಭಿವೃದ್ಧಿ ಇಲಾಖೆಗೆ ಸಂಬಂಧಪಟ್ಟ ಜಿಲ್ಲೆಯೊ ಎಲ್ಲ ನಗರ ಸ್ಥಳೀಯ ಸಂಸ್ಥೆಗಳ ವಿವಿಧ ತೆರಿಗೆ ಸಂಗ್ರಹಣೆ ಹಾಗೂ ವಸತಿ ಯೋಜನೆ ಪ್ರಗತಿ ಪರಿಶೀಲನಾ ಸಭೆಯನ್ನು ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರ ಅಧ್ಯಕ್ಷತೆಯಲ್ಲಿ ಜರುಗಿತ್ತು. ಮಹಾನಗರ ಪಾಲಿಕೆಯ ಆಯುಕ್ತರಾದ ಅವಿನಾಶ ಶಿಂಧೆ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮುನ್ನವರ್ ದೌಲಾ, ನಗರ ಸ್ಥಳಿಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಹಾಗೂ ಕರವಸೂಲಿಗಾರರು ,ಕಂದಾಯ ಅಧಿಕಾರಿಗಳು,…

Read More

ತಾಯಿ ಮತ್ತು ಮಕ್ಕಳ ಆಸ್ಪತ್ರೆ ಯಲ್ಲಿ ಅಲ್ಟ್ರಾಸೌಂಡ್ ಮಿಷನ್ ಉದ್ಘಾಟನೆ

ಕಲಬುರಗಿ . ನಗರದ ದುಬೈ ಕಾಲೋನಿ ಹತ್ತಿರವಿರುವ, ನೂತನವಾಗಿ ಆರಂಭಗೊಂಡ, 100 ಹಾಸಿಗೆಗಳುಳ್ಳ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಯಲ್ಲಿ ಅಲ್ಟ್ರಾಸೌಂಡ್ ಮಿಷನ್ ಉದ್ಘಾಟನೆಯನ್ನು ನೇರೆವೇರಿಸಿ ಅವರು ಗರ್ಭಿಣಿ ತಾಯಿಯoದಿರಿಗೆ ದೂರಾದ ಹಾದಿಗೆ ಹೋಗದೆ ಸುಗಮವಾಗಿ ತಾಯಿ ಹೆರಿಗೆ ಆಗಲು ಅವರು ಸಮಸ್ಯೆ – ತೊಂದರೆಗಳಿಗೆ ಈಡಾಗದೆ ಸುಗಮವಾಗಿ ಹೆರಿಗೆ ಆಗಲು ಸಾರ್ವಜನಿಕರು ಹಾಗೆ ಗರ್ಭಿಣಿ ತಾಯಿoದಿರು ಸ್ಕ್ಯಾನಿಂಗ್ ತಪಾಸಣೆ ಮಾಡಿಕೊಳ್ಳಲು ಇದರ ಸದುಪಯೋಗವನ್ನು, ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಡಾ. ಶರಣಬಸಪ್ಪ ಕ್ಯಾತನಾಳ ಪಡೆದುಕೊಳ್ಳುಲು…

Read More

ಜಿಲ್ಲಾಧಿಕಾರಿಗಳಿಂದ‌ ಬೆಳೆ ಹಾನಿ‌ ಪ್ರದೇಶ ವೀಕ್ಷಣೆ

ಕಲಬುರಗಿ :  ಜಿಲ್ಲೆಯ ಕಾಳಗಿ ಹಾಗೂ ಚಿಂಚೋಳಿ ತಾಲ್ಲೂಕು ವ್ಯಾಪ್ತಿಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯ ಹಿನ್ನೆಲೆಯಲ್ಲಿ ಬೆಳೆ ಹಾನಿ ಕುರಿತಂತೆ ಜಿಲ್ಲಾಧಿಕಾರಿ ಬಿ. ಫೌಜಿಯಾ ತರುನ್ನಮ್ ಅವರು ಮಂಗಳವಾರ ಪರಿವೀಕ್ಷಣೆ ನಡೆಸಿದರು. ಇದೇ ಸಂದರ್ಭದಲ್ಲಿ ಮಳೆಯಿಂದ ಹಾನಿಗೊಳಗಾದ ಮನೆಗಳನ್ನು ಸಹ ಪರಿಶೀಲಿಸಿ ತುರ್ತಾಗಿ ಸೂಕ್ತ ಕ್ರಮ ಕೈಗೊಳ್ಳಲು ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ತಿಳಿಸಿದರು. ಕಂದಾಯ ಇಲಾಖೆಯ ಅಧಿಕಾರಿಗಳ ಸಭೆ ಕರೆದು ವಿಪತ್ತು ನಿರ್ವಹಣಾ ಕೆಲಸಗಳನ್ನು ಪ್ರಥಮಾದ್ಯತೆ ಮೇಲೆ ಮಾಡುವಂತೆ ಸೂಚಿಸಿದರು. ಕಾಳಗಿಯಲ್ಲಿ ನಿರ್ಮಿಸಲಾಗಿರುವ ಚುನಾವಣಾ ಸ್ಟ್ರಾಂಗ್ ರೂಮ್ ವೀಕ್ಷಿಸಿದ…

Read More

ವಚನ ಸಾಹಿತ್ಯ ಕನ್ನಡದ ಸಾಹಿತ್ಯ ಪ್ರಕಾರಗಳಲ್ಲಿ ಪ್ರಮುಖವಾಗಿದೆ-ಪ್ರಶಾಂತ

ಸುರಪುರ: ವಚನ ಸಾಹಿತ್ಯ ಕನ್ನಡ ಸಾಹಿತ್ಯದ ಪ್ರಮುಖ ಪ್ರಕಾರಗಳಲ್ಲಿ ಒಂದಾಗಿದೆ. ವಚನ ಎಂದರೆ ಪ್ರಮಾಣ, ಮಾತು ಎಂದರ್ಥ. ವಚನಗಳು ಚಿಕ್ಕ ಚಿಕ್ಕ ಗದ್ಯದ ತುಣುಕುಗಳಾಗಿದ್ದು, ಅನುಭಾವ ಮತ್ತು ಸಾಮಾಜಿಕ ಕಾಳಜಿಯನ್ನು ವ್ಯಕ್ತಪಡಿಸುತ್ತವೆ ಎಂದು ಶ್ರೀ ವೀರಪ್ಪ ನಿಷ್ಠಿ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕರಾದ ಪ್ರಶಾಂತ ಸೇರಿಕಾರ ಮಾತನಾಡಿದರು. ನಗರದ ನಿಷ್ಠಿ ಕಡ್ಲೆಪ್ಪನವರ ವಿರಕ್ತ ಮಠದಲ್ಲಿ ಜರುಗಿದ ಶ್ರಾವಣ ಶ್ರವಣ ಶಿವಾನುಭವ ಚಿಂತನ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ, ಬಸವಣ್ಣನವರು ವಚನ ಚಳುವಳಿಯ ಪ್ರಮುಖ ನಾಯಕರಾಗಿದ್ದರು. ಅವರು ಅನುಭವ ಮಂಟಪ ಎಂಬ…

Read More
error: Content is protected !!