ಸೇಡಂ ತಾಲೂಕಿನಲ್ಲಿ ಸಚಿವ ಡಾ.ಶರಣಪ್ರಕಾಶ ಪಾಟೀಲ ಮಳೆ ಹಾನಿ, ಪ್ರವಾಹ ಸ್ಥಳಗಳಿಗೆ ಭೇಟಿ, ಪರಿಶೀಲನೆ

ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿ ವರದಿ ಸಲ್ಲಿಸಿ : ಸಚಿವ ಡಾ.ಶರಣಪ್ರಕಾಶ ಸೂಚನೆ ಸೇಡಂ. : ಮಳೆಯಿಂದ ಹಾನಿಯಾದ, ಪ್ರವಾಹ ಪೀಡಿತ ಪ್ರದೇಶಗಳಿಗೆ ಅಧಿಕಾರಿಗಳು ಭೇಟಿ‌ ನೀಡಬೇಕು. ಫೋಟೋ ತೆಗೆದುಕೊಂಡು ಹಾಕುವುದಲ್ಲ, ಜನರ ಕಷ್ಟಗಳನ್ನು ಆಲಿಸಿ ಸೂಕ್ತ ಕ್ರಮ ವಹಿಸಿ ತಕ್ಷಣವೇ ವರದಿ ಸಲ್ಲಿಸಿ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ದಿ ಸಚಿವ ಡಾ.ಶರಣಪ್ರಕಾಶ ಪಾಟೀಲ ಹೇಳಿದರು. ಕಳೆದ ನಾಲ್ಕೈದು ದಿನಗಳಿಂದ ನಿರಂತರ ಮಳೆ ಸುರಿದ ಪರಿಣಾಮವಾಗಿ ಸೇಡಂ ತಾಲೂಕಿನ ಮಳಖೇಡ ಕಾಗಿಣಾ ನದಿ ಪ್ರವಾಹ…

Read More

ಕೃಷ್ಣ ಮತ್ತು ಭೀಮ ನದಿ ತೀರದಲ್ಲಿ ಪ್ರವಾಹದ ಸ್ಥಿತಿ: ತೀವ್ರ ರಕ್ಷಣಾ ಮತ್ತು ಪರಿಹಾರ ಕಾರ್ಯಕ್ಕೆ ಸಿಎಂ ಸೂಚನೆ

ಕಲ್ಬುರ್ಗಿ ಜಿಲ್ಲೆಯಲ್ಲಿ ಸುರಿದ ಮಳೆಯಿಂದಾಗಿ ಹಾಗೂ ಕೃಷ್ಣ ನದಿಯ ಮಹಾರಾಷ್ಟ್ರದ ಉಜನಿ ಹಾಗೂ ನೀರ ಜಲಾಶಯದಿಂದ ಹೆಚ್ಚಿನ ಪ್ರಮಾಣದ ನೀರನ್ನು ಹೊರಬಿಟ್ಟಿರುವುದರಿಂದ ಭೀಮ ನದಿ ತೀರದಲ್ಲಿ ಹಾಗೂ ಬೆಣ್ಣೆತೋರಾದಲ್ಲಿ ಪ್ರವಾಹದ ಪರಿಸ್ಥಿತಿ ಉದ್ಭವಿಸಿರುವ ಹಿನ್ನೆಲೆಯಲ್ಲಿ ಪರಿಸ್ಥಿತಿಯ ಮೇಲೆ ತೀವ್ರ ನಿಗಾವಹಿಸಿ, ಅಗತ್ಯ ರಕ್ಷಣಾ ಮತ್ತು ಪರಿಹಾರ ಕಾರ್ಯಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಂದಾಯ ಸಚಿವರಾದ ಕೃಷ್ಣಬೈರೇಗೌಡರು ಮತ್ತು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಹಾಗೂ ಕಲ್ಬುರ್ಗಿ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಮುಖ್ಯಮಂತ್ರಿಗಳು ನೀಡಿದ…

Read More

ಗಂಜಿ ಕೇಂದ್ರ ಸ್ಥಾಪನೆ‌ ಸೇರಿದಂತೆ ಮುಂಜಾಗ್ರತೆ ಕ್ರಮ ವಹಿಸುವಂತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸೂಚನೆ‌| ಸಚಿವ ಡಾ ಶರಣಪ್ರಕಾಶ ಪಾಟೀಲ

ಕಲಬುರಗಿ : ಕಳೆದ ನಾಲ್ಕು ದಿನಗಳಿಂದ ಸುರಿದ ನಿರಂತರ ಮಳೆಗೆ ಸೇಡಂ ತಾಲೂಕಿನ ಗ್ರಾಮೀಣ ಭಾಗದಲ್ಲಿ ನದಿ ಪಾತ್ರದ ಹಳ್ಳಿಗಳಲ್ಲಿ ಕೆಲ ಮನೆಗಳಿಗೆ ನೀರು ನುಗ್ಗಿದ್ದು, ಈಗಾಗಲೇ ತಾಲೂಡಾಳಿತಕ್ಕೆ ಕಟ್ಟುನಿಟ್ಟಿನ ಸೂಚನೆ ನೀಡಿ, ಗಂಜಿ ಕೇಂದ್ರ ಸ್ಥಾಪನೆ‌ ಸೇರಿದಂತೆ ಮುಂಜಾಗ್ರತೆ ಕ್ರಮ ವಹಿಸುವಂತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸೂಚಿಸಿದ್ದೇನೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ ತಾಲೂಕಿನ ಸಟಪಟನಳ್ಳಿ, ಸುರವಾರ, ಬಿಬ್ಬಳ್ಳಿ, ಸಂಗಾವಿ, ಕರ್ಚಖೇಡ, ಮಳಖೇಡ ಗ್ರಾಮಗಳಲ್ಲಿ ನದಿ ಪ್ರವಾಹದಿಂದ…

Read More

ಹಾನಿಗೊಳಗಾದ ಮನೆಗಳ ಸರ್ವೆ ನಡೆಸಿ ತಕ್ಷಣ ವರದಿ ಸಲ್ಲಿಸುವಂತೆ ಸಚಿವ ಪ್ರಿಯಾಂಕ್ ಖರ್ಗೆ ಅಧಿಕಾರಿಗಳಿಗೆ ಸೂಚನೆ

ಕಲಬುರಗಿ : ಮಳೆ ಹಾಗೂ ಪ್ರವಾಹ ಪೀಡಿತ ಚಿತ್ತಾಪುರ ತಾಲೂಕಿನ ಹಳೆ ಹೆಬ್ಬಾಳ ಗ್ರಾಮಕ್ಕೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು. ಈ ಸಂದರ್ಭದಲ್ಲಿ ಅವರು ಮಳೆಯಿಂದ ಬಿದ್ದ ಮನೆಯನ್ನು ಪರಿಶೀಲಿಸಿ ಹಾನಿಗೊಳಗಾದ ಮನೆಗಳ ಸರ್ವೆ ನಡೆಸಿ ತಕ್ಷಣ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಹಳೆ ಹೆಬ್ಬಾಳ ಗ್ರಾಮವನ್ನು ಸ್ಥಳಾಂತರಿಸುವ ಬಗ್ಗೆ ಗ್ರಾಮಸ್ಥರು ಸಚಿವರ ಮುಂದೆ ಬೇಡಿಕೆ ಇರಿಸಿದರು. ಗ್ರಾಮಸ್ಥರಿಗೆ ಸ್ಪಂದಿಸಿದ ಸಚಿವರು…

Read More

ಮಹಿಳೆಯರು ಕಾನೂನು ತಿಳಿದುಕೊಳ್ಳುವುದು ಅಗತ್ಯ: ನ್ಯಾ:ಫಕೀರವ್ವ ಕೆಳಗೇರಿ

ಸುರಪುರ:ಮಹಿಳೆಯರ ಹಕ್ಕುಗಳ ರಕ್ಷಣೆಗಾಗಿ ದೇಶದಲ್ಲಿ ಕಾನೂನು ಜಾರಿಯಲ್ಲಿವೆ, ಮಹಿಳೆಯರು ಕಾನೂನಿನ ಅರಿವು ಪಡೆದು ಕೊಳ್ಳುವುದು ಅಗತ್ಯವಿದೆ ಎಂದು ಅಧ್ಯಕ್ಷರು ತಾಲೂಕು ಕಾನೂನು ಸೇವಾ ಸಮಿತಿ ಹಾಗೂ ಸುರಪುರ ಹಿರಿಯ ಸಿವಿಲ್ ನ್ಯಾಯಾಧೀಶರಾದ ಪಕಿರವ್ವ ಕೆಳಗೇರಿ ಅವರು ಹೇಳಿದರು. ರಂಗಂಪೇಟಿಯ ಕನ್ನಡ ಸಾಹಿತ್ಯ ಸಂಘದ 83ನೇ ವರ್ಷದ ನಾಡಹಬ್ಬ ಹಾಗೂ ಕಾನೂನು ಅರಿವು-ನೆರವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ,ದೇಶದಲ್ಲಿ ಮಗು ಹುಟ್ಟಿನಿಂದ ಹಿಡಿದು ಸಾಯುವವರೆಗೂ ಎಲ್ಲದಕ್ಕೂ ಕಾನೂನುಗಳಿದ್ದು ಕಾನೂನಿನ ರಕ್ಷಣೆ ಎಲ್ಲರು ಪಡೆಯುವಂತೆ ತಿಳಿಸಿದರು.ಅಲ್ಲದೆ ಮಹಿಳಾ ಆಸ್ತಿ ಹಕ್ಕು ಮತ್ತು…

Read More

ಹೆಬ್ಬಾಳ ಆರೋಗ್ಯ ಕೇಂದ್ರದಲ್ಲಿ ಪ್ರಪ್ರಥಮ ಶಸ್ತ್ರಚಿಕಿತ್ಸೆ ಯಶಸ್ವಿ

ಕಲಬುರಗಿ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಶರಣಬಸಪ್ಪಾ ಕ್ಯಾತನಾಳ ಹಾಗೂ ಮಾನ್ಯ ಆರ್‌ಸಿಹೆಚ್‌ಓ ಕಲಬುರಗಿ, ಮಾನ್ಯ ಟಿಹೆಚ್‌ಓ ಚಿತ್ತಾಪೂರ ರವರ ಮಾರ್ಗದರ್ಶನದಲ್ಲಿ ಸಮುದಾಯ ಆರೋಗ್ಯ ಕೇಂದ್ರ ಹೆಬ್ಬಾಳ ತಾ||ಚಿತ್ತಾಪೂರ ಜಿ||ಕಲಬುರಗಿ ಆಸ್ಪತ್ರೆಯಲ್ಲಿ ಪ್ರಪ್ರಥಮವಾಗಿ ಸಿಜರಿಯನ್ ಶಸ್ತ್ರಚಿಕಿತ್ಸೆ ಕೈಗೊಳ್ಳಲಾಗಿದ್ದು, ಶಸ್ತ್ರಚಿಕಿತ್ಸೆ ಯಶಸ್ವಿಗೊಂಡಿದ್ದು, ೩.೧ ಕೆ.ಜಿ ತೂಕದ ಹೆಣ್ಣು ಮಗು ಜನಿಸಿದ್ದು, ತಾಯಿ ಮತ್ತು ಮಗು ಸ್ವಸ್ಥವಾಗಿರುತ್ತಾರೆ. ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಗಳಾದ ಡಾ.ಮೋಹ್ಮದ ಇರ್ಫಾನ ಇನಾಮದಾರ ರವರು ಆಸ್ಪತ್ರೆಯ ಶಸ್ತ್ರಚಿಕಿತ್ಸಾ ತಂಡದ ಡಾ. ನಂದಿನಿ ಪ್ರಸೂತಿ…

Read More

ಹಿಂಗುಲಾಂಬಿಕದೇವಿ ದೇವಸ್ಥಾನದಲ್ಲಿ ವಿವಿಧ ಕಾರ್ಯಕ್ರಮ : ರಂಗದಾಳ

ಕಲಬುರಗಿ: ನವರಾತ್ರಿ ಹಬ್ಬದ ನಿಮಿತ್ಯವಾಗಿ ಭಾವಸಾರ್ ಕ್ಷತ್ರಿಯ ಸಮಾಜ ವತಿಯಿಂದ ನಗರದ ಹಿಂಗುಲಾಂಬಿಕದೇವಿ ದೇವಸ್ಥಾನದಲ್ಲಿ ವಿವಿಧ ಕಾರ್ಯಕ್ರಮಗಳು ಆಯೋಜಿಸಲಾಗಿದೆ ಎಂದು ಭಾವಸಾರ ಕ್ಷತ್ರಿಯ ಸಮಾಜದ ಜಿಲ್ಲಾ ಅಧ್ಯಕ್ಷರಾದ ಲಕ್ಷ್ಮೀಕಾಂತ್ ರಂಗದಾಳ ತಿಳಿಸಿದ್ದಾರೆ. ದಿನಾಂಕ ೨೫-೯-೨೦೨೫ ರಿಂದ ೩೦-೦೯-೨೦೨೫ ರವರೆಗೆ ಪ್ರತಿದಿನ ಬೆಳಿಗ್ಗೆ ೯ ಗಂಟೆಗೆ ಮತ್ತು ರಾತ್ರಿ ೮:೩೦ ಗಂಟೆಗೆ ದೇವಿ ಆರತಿ, ಅದೇರೀತಿಯಾಗಿ ಪ್ರತಿದಿನ ಸಾಯಂಕಾಲ ದಾಂಡಿಯಾ ನೃತ್ಯ ಸೇರಿದಂತೆ ವಿವಿಧ ದಾರ್ಮಿಕ ಕಾರ್ಯಕ್ರಮಗಳು ಹಮ್ಮಿಕೊಳ್ಳಲಾಗಿದ್ದು, ಕಲಬುರಗಿ ಮಹಾ ಜನತೆ ಆಗಮಿಸಿ ದೇವಿಯ ಆಶೀರ್ವಾದ ಪಡೆದುಕೊಂಡು,…

Read More

ಇನ್ನರ್ ವ್ಹಿಲ್ ಗುಲಬರ್ಗಾ ಸನ್‌ಸಿಟಿ ವತಿಯಿಂದ ‘ದೀಲ್ ಸೇ ದಾಂಡಿಯಾ’ ಗರಭಾ (ದಾಂಡಿಯಾ) ಕಾರ್ಯಕ್ರಮ

ಕಲಬುರಗಿ : ನಗರದ ಬಂಜಾರಾ ಭವನದಲ್ಲಿ ಇನ್ನರ್ ವ್ಹಿಲ್ ಗುಲಬರ್ಗಾ ಸನ್‌ಸಿಟಿ ವತಿಯಿಂದ ‘ದೀಲ್ ಸೇ ದಾಂಡಿಯಾ’ ಗರಭಾ (ದಾಂಡಿಯಾ) ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು. ಪ್ರತಿ ವರ್ಷದಂತೆ ಈ ವರ್ಷವೂ ಕೂಡಾ ಇನ್ನರ್ ವ್ಹಿಲ್ ಗುಲಬರ್ಗಾ ಸನ್‌ಸಿಟಿ ವತಿಯಿಂದ ‘ದೀಲ್ ಸೇ ದಾಂಡಿಯಾ’ ಗರಭಾ (ದಾಂಡಿಯಾ) ಕಾರ್ಯಕ್ರಮವನ್ನು ಸುಮಾರು ೧೨ ವರ್ಷಗಳಿಂದ ಈ ಸಾಂಸ್ಕೃತಿಕ ಕಾರ್ಯಕ್ರಮ ನಡೆಸುತ್ತಾ ಬಂದಿದ್ದಾರೆ. ಈ ಕಾರ್ಯಕ್ರಮದ ಮುಖಾಂತರ ದಾನಿಗಳು ಮತ್ತು ದಾಂಡಿಯಾ ಟಿಕೇಟಿನ ಹಣವನ್ನು ಪಡೆದು ಕಡು-ಬಡವರಿಗೆ ವೃದ್ಧಾಶ್ರಮ, ಅಂಧ ಮಕ್ಕಳಿಗೆ…

Read More

ಪ್ರಸನ್ನ ವೆಂಕಟೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಪೂಜೆ

ಸುರಪುರ: ಪ್ರತಿ ವರ್ಷದಂತೆ ಈ ವರ್ಷವೂ ಸುರಪುರ ನಗರದ ಐತಿಹಾಸಿಕ ಪ್ರಸನ್ನ ವೆಂಕಟೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಹಬ್ಬದ ಅಂಗವಾಗಿ 9 ದಿನಗಳ ಕಾಲ ನಿರಂತರ ಪೂಜೆ ಪ್ರಸಾದ ಭಜನೆ ಕಾರ್ಯಕ್ರಮವನ್ನು ನಡೆಸಲಾಗುತ್ತಿದೆ. ಶುಕ್ರವಾರ ಬೆಳಗ್ಗೆ ಪ್ರಸನ್ನ ವೆಂಕಟೇಶ್ವರ ದೇವರಿಗೆ ದೇವಸ್ಥಾನದ ಅರ್ಚಕರಾದ ಕೃಷ್ಣಚಾರ್ಯ ದೇವರು ಮತ್ತು ಭೀಮಶೇನಾಚಾರ್ಯ ದೇವರು ಇವರುಗಳ ನೇತೃತ್ವದಲ್ಲಿ ವಿಶೇಷ ಪೂಜಾ ಅಲಂಕಾರ ಯ,ಅಭಿಷೇಕ ತೀರ್ಥ ಪ್ರಸಾದ ವಿತರಣೆ ಮತ್ತು ಭಜನೆ ಕಾರ್ಯಕ್ರಮ ನಡೆಸಲಾಗಿದೆ. ಇಡೀ ದಿನ ಪ್ರಸಾದ ವಿತರಣೆ ಕಾರ್ಯಕ್ರಮದ ಅಂಗವಾಗಿ ಸುರಪುರ ನಗರದಾದ್ಯಂತ…

Read More

ಜಾತಿ ಕಾಲಂ ನಲ್ಲಿ ಕುರುಬ ಎಂದು ಬರೆಯಿಸಿ

ಚಿತ್ತಾಪುರ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೊಗದ ವತಿಯಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಅಡಿ ಪ್ರಾರಂಭವಾಗಿರುವ ಜಾತಿ ಗಣತಿಯ ಕಾಲಂನಲ್ಲಿ ಕುರುಬ ಎಂಬುದಾಗಿ ಬರೆಯಿಸಿ ಎಂದು ಕುರುಬ ಸಮಾಜದ ತಾಲೂಕು ಅಧ್ಯಕ್ಷ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಪೂಜಾರಿ ಮನವಿ ಮಾಡಿದ್ದಾರೆ. ಕಾಲಂ ನಂ ೮ ರಲ್ಲಿ ಧರ್ಮ ಹಿಂದೂ ಎಂದು ಕಾಲಂ ನಂ ೯ ರಲ್ಲಿ ಜಾತಿ ಕುರುಬ ಹಾಗೂ ಕಾಲಂ ನಂ ೧೦ರಲ್ಲಿ ಉಪಜಾತಿ ಇಲ್ಲಾ ಹಾಗೂ ೧೧ ನೇ ಕಾಲಂ ನಲ್ಲಿ ಪರ್ಯಾಯ…

Read More
error: Content is protected !!