ಸಮಾಜದಲ್ಲಿ ಸಮಾನತೆಗೆ ಶ್ರಮಿಸಿದ ಮಹಾನ್ ಚೇತನ ಡಾ.ಬಿ.ಆರ್. ಅಂಬೇಡ್ಕರ್ -ಕೆ.ವಾಯ್ ರತ್ನಮ್
ಕಲಬುರಗಿ, ದೇಶದಕಲ್ಲಿ ನೆಲೆಯೂರಿರುವ ವೈವಿಧ್ಯಮಯ ಸಂಸ್ಕøತಿಯನು ಗೌರವಿಸುವುದರ ಜೊತೆಗೆ ಜಾತಿ,. ಧರ್ಮ, ವರ್ಣರಹಿತ ಜಾತ್ಯತೀತ ಮನೋಭಾವನೆಯೊಂದಿಗೆ ಸರ್ವರ ಪ್ರಗತಿಗೆ ದಾರದೀಪದಂತಹ ಸಂವಿಧಾನ ನೀಡಿ ಸಮಾಜದಲ್ಲಿ ಸಮಾನತೆ ತರಲು ಶ್ರಮಿಸಿದ ಮಹಾನ್ ಚೇತನ ಡಾ.ಬಿ.ಆರ್.ಅಂಬೇಡ್ಕರ್ ಅವರಾಗಿದ್ದಾರೆ ಹೈದ್ರಾಬಾದ ಕೇಂದ್ರೀಯ ವಿಶ್ವವಿದ್ಯಾಲಯದ ಡಾ. ಬಿ.ಆರ್. ಅಂಬೇಡ್ಕರ್ ಅಧ್ಯಯನ ಕೇಂದ್ರದ ನಿರ್ದೇಶಕರು ಹಾಗೂ ರಾಜ್ಯಶಾಸ್ತ್ರ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಡಾ.ಕೆ.ವಾಯ್. ರತ್ನಮ್ ಅವರು ಎಂದರು. ಬುಧವಾರ ಗುಲಬರ್ಗಾ ವಿಶ್ವವಿದ್ಯಾಲಯ ಮತ್ತು ಬೆಂಗಳೂರಿನ ಡಾ.ಬಿ.ಆರ್. ಅಂಬೇಡ್ಕರ್ ಅಧ್ಯಯನ ಮತ್ತು ಸಂಶೋಧನಾ ಸಂಸ್ಥೆ ಮತ್ತು…


