ಕಲಬುರಗಿ ಸಾಹಿತಿ ಪ್ರಮೋದ ಕರಣಂ ಇವರ ಮೂರನೇ ಕಾದಂಬರಿ “ಹುಟ್ಟು ಸಾವು ಎರಡರ ನಡುವೆ’ ಕನ್ನಡ ಪುಸ್ತಕ ಲೋಕಾರ್ಪಣೆ

ಕಲಬುರಗಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ ಪುಸ್ತಕ ಪ್ರಾಧಿಕಾರ, ಮೈಸೂರು ದಸರಾ ಮಹೋತ್ಸವ ಸಮಿತಿ-೨೦೨೫ ರಂದು ಮೈಸೂರು ದಸರಾ ಇವರುಗಳ ಸಂಯುಕ್ತಾಶ್ರಯದಲ್ಲಿ ದಿನಾಂಕ:೨೮.೦೯.೨೦೨೫ ಮಹೋತ್ಸವ-೨೦೨೫ ರಲ್ಲಿ ಕಲಬುರಗಿಯ ಸಾಹಿತಿಯಾಗಿರುವ ಶ್ರೀ ಪ್ರಮೋದ ಕರಣಂ ಇವರ ಮೂರನೇ ಕಾದಂಬರಿ “ಹುಟ್ಟು ಸಾವು ಎರಡರ ನಡುವೆ” ಯನ್ನು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾಗಿರುವ ಡಾ. ಮಾನಸ ಇವರ ಅಧ್ಯಕ್ಷತೆಯಲ್ಲಿ ನಾಡಿನ ಖ್ಯಾತ ಸಾಹಿತಿಯಾಗಿರುವ ಶ್ರೀ ಎಂ. ಕೆ. ಹರಿಚರಣ ತಿಲಕ್ ಇವರು ಲೋಕಾರ್ಪಣೆಗೊಳಿಸುತ್ತಿದ್ದು, ಇದು ಕಲಬುರಗಿಯ ಯುವ ಬರಹಗಾರರಾಗಿರುವ…

Read More

ಕೋಲಿ/ಕಬ್ಬಲಿಗ ಸಮಾಜದ ಅಭಿವೃದ್ಧಿಗೆ ವಿವಿಧ ಕಾಮಗಾರಿಗಳಿಗೆ ರೂ೧.೨೦ ಕೋಟಿ ಅನುದಾನ ಬಿಡುಗಡೆ: ಡಾ.ಸಾಬಣ್ಣ ತಳವಾರ

ಕಲಬುರಗಿ: ಮಹರ್ಷಿ ವೇದವ್ಯಾಸ ಮಂಥನ ಮತ್ತು ಪ್ರೇರಣಾ ಟ್ರಸ್ಟಿನ ಅಡಿಯಲ್ಲಿ ನಡೆಯಲಿರುವ ಸ್ವಾಭಿಮಾನಿ ಶ್ರೀ ವಿಠ್ಠಲ್ ಹೇರೂರ ಮೆಟ್ರಿಕ್ ನಂತರದ ಉಚಿತ ವಸತಿ ನಿಲಯ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಯಿತು. ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯರಾದ ಡಾ. ಸಾಬಣ್ಣ ತಳವಾರ್ ಅವರು ಭೂಮಿ ಪೂಜೆ ನೆರವೇರಿಸಿ, ಕಟ್ಟಡ ನಿರ್ಮಾಣಕ್ಕಾಗಿ ರೂ.೩೦ ಲಕ್ಷ ಅನುದಾನ ಮಂಜೂರು ಮಾಡಿರುವುದಾಗಿ ಘೋಷಿಸಿದರು. “ಕೋಲಿ/ಕಬ್ಬಲಿಗ ಸಮಾಜ ಕಲಬುರಗಿ ವಿಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದು, ಹಿಂದುಳಿದ ಸ್ಥಿತಿಗತಿಗಳಲ್ಲಿದೆ. ಈ ಸಮುದಾಯದ ವಿದ್ಯಾರ್ಥಿಗಳಿಗೆ ಉಚಿತ…

Read More

ಸರ್ಕಾರ ಕೂಡಲೇ ಹೆಚ್ಚಿನ ಪರಿಹಾರ ಘೋಷಿಸಲಿ

ವಡಗೇರಾ ತಾಲೂಕಿನ ವಿವಿಧೆಡೆ ಬೆಳೆನಷ್ಟ ವೀಕ್ಷಣೆ ಬಿಜೆಪಿ ಯುವ ನಾಯಕ ಮಹೇಶರಡ್ಡಿ ಮುದ್ನಾಳ್ ಆಗ್ರಹ ಯಾದಗಿರಿ: ಮಹಾರಾಷ್ಟ್ರದಿಂದ ಭೀಮಾ‌ನದಿಗೆ ಅಧಿಕ ಪ್ರಮಾಣದ ನೀರು ಹರಿ ಬಿಟ್ಟಿರುವುದು ಮತ್ತು ಭಾರಿ ಮಳೆಯಿಂದ ಬೆಳೆನಷ್ಟವಾದ ಹಿನ್ನಲೆಯಲ್ಲಿ ಬಿಜೆಪಿ ಯುವ ನಾಯಕ ಮಹೇಶರಡ್ಡಿ ಮುದ್ನಾಳ್ ಶುಕ್ರವಾರ ವಡಗೇರಾ ತಾಲೂಕಿನ ವಿವಿಧ ಹಳ್ಳಿಗಳಲ್ಲಿ ಭೇಟಿ ನೀಡಿ, ರೈತರ ಅಳಲು ಆಲಿಸಿದರು. ಮೊದಲು ಹಾಲಗೇರಾ, ಗೋಡಿಹಾಳ, ಕುಮನೂರು ಗ್ರಾಮಗಳಿಗೆ ಭೇಟಿ ನೀಡಿ ರೈತರು ಬೆಳೆದ ಹತ್ತಿ ಬೆಳೆ ಹಾಳಾಗಿದ್ದನ್ನು ವೀಕ್ಷಿಸಿದರು. ಈ ವೇಳೆ ರೈತರು…

Read More

ಪ್ರವಾಹ ಪೀಡಿತ ಪ್ರದೇಶ ಮತ್ತು ಬೆಳೆ ಹಾನಿ ವೀಕ್ಷಣೆ

ಗಾಣಗಾಪೂರ,‌ಸೊನ್ನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ: ಕಲಬುರಗಿ,ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐ.ಟಿ.-ಬಿ.ಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಗುರುವಾರ ಮಹಾರಾಷ್ಟ್ರದ ವೀರ್, ಉಜನಿ, ಸಿನಾ ಜಲಾಶಯ ಮತ್ತು ಬೋರಿ ನದಿಯಿಂದ ಅಪಾರ ಪ್ರಮಾಣದ ನೀರು ಭೀಮಾ ನದಿಗೆ ಹರಿಬಿಟ್ಟ ಕಾರಣ ಪ್ರವಾಹದ ಬೀತಿ ಎದುರಾಗಿರುವ ಹಿನ್ನೆಲೆಯಲ್ಲಿ ಗಾಣಗಾಪುರ, ಸೊನ್ನ ಬ್ರಿಡ್ಜ್ ಕಂ ಬ್ಯಾರೇಜ್ ವೀಕ್ಷಣೆ ಮಾಡಿ ಸಂತ್ರಸ್ತರ ಅಹವಾಲು ಆಲಿಸಿದರು. ಮೊದಲಿಗೆ ದೇವಲ ಗಾಣಗಾಪೂರಕ್ಕೆ ಭೇಟಿ ನೀಡಿದ‌ ಸಚಿವರು,…

Read More

ಕಾಳಜಿ ಕೇಂದ್ರಕ್ಕೆ | ಬೆಳೆ ಹಾನಿ ಪ್ರದೇಶಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ಪರಿಶೀಲನೆ

ಅಫಜಲಪುರ : ತಾಲೂಕಿನ ದೇವಲ್ ಗಾಣಗಾಪುರ ಗ್ರಾಮದ ಬಳಿ ತಾತ್ಕಾಲಿಕವಾಗಿ ಸ್ಥಾಪಿಸಲಾಗಿರುವ ಕಾಳಜಿ ಕೇಂದ್ರಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಅಲ್ಲಿನ ನಿವಾಸಿಗಳೊಂದಿಗೆ ಮಾತನಾಡಿ, ಸೌಲಭ್ಯ ಒದಗಿಸಿರುವುದರ ಕುರಿತು ಮಾಹಿತಿ ಪಡೆದುಕೊಂಡರು. ತಾಲೂಕಿನ ಮಳೆಯಿಂದ ಹಾನಿಗೊಳಗಾದ ಬೆಳೆಗಳನ್ನು ಕೂಡಾ ಸಚಿವರ ಪರಿಶೀಲಿಸಿ ರೈತರೊಂದಿಗೆ ಮಾತನಾಡಿದರು.ತೊಗರಿ ಸೇರಿದಂತೆ ಇತರೆ ಬೆಳೆ ಹಾನಿಗೀಡಾಗಿರುವುದನ್ನು ಪರಿಶೀಲಿಸಿದ ಸಚಿವರು ಸ್ಥಳದಲ್ಲಿದ್ದ ಕೃಷಿ ಹಾಗೂ ಇತರೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ಬೆಳೆ ಹಾನಿಯಾದ ಕುರಿತು ಸಮರ್ಪಕ ಹಾಗೂ ಸಮಗ್ರ ವರದಿ ಸಲ್ಲಿಸುವಂತೆ ಸೂಚಿಸಿದರು.

Read More

ಶಾಲಾ ಮಕ್ಕಳ ಕಲಾ ಪ್ರದರ್ಶನ

ಚಿತ್ತಾಪುರ ತಾಲೂಕಿನ ಸ್ಟೇಷನ್ ತಾಂಡಾದ ತುಕಾರಾಮ ಖೀರು ನಾಯಕ್ ಏರಿಯಾದಲ್ಲಿ ಮೂರನೇ ವರ್ಷದ ನವರಾತ್ರಿ ಕಾರ್ಯಕ್ರಮದ ನಿಮಿತ್ಯ ಶಾಲೆಗಳ ಮಕ್ಕಳ ಕಲಾ ಪ್ರದರ್ಶನ ಹಮ್ಮಿಕೊಳ್ಳಲಾಗಿತ್ತು ಈ ಕಾರ್ಯಕ್ರಮದಲ್ಲಿ ಪ್ರಾರ್ಥನಾ ಶಾಲೆಯ ವಿದ್ಯಾರ್ಥಿಗಳು ಹಾಗೂ ಎಕ್ಸಲೆಂಟ್ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿದರು ಕಾರ್ಯಕ್ರಮದ ನಿರ್ಣಾಯಕರಾಗಿ ಶಂಕರ್ ಚೋಕ್ಲಾ ಚೌಹಾನ್ ರವಿ ಜಯರಾಮ್ ರಾಠೋಡ್ ಹಾಗೂ ವೆಂಕಿ ಜಾದವ್ ವಿನೋದ್ ಚೋಕ್ಲಾ ಚೌಹಾನ್ ರಮೇಶ್ ಹನುಮ ಪವಾರ ಆಗಿದ್ದರು . ಈ ಒಂದು ಕಲಾ ಸ್ಪರ್ಧೆಯಲ್ಲಿ ಶಾಲೆಯ ವಿದ್ಯಾರ್ಥಿ ವಿದ್ಯಾರ್ಥಿನಿಯರು ಒಳ್ಳೆಯ…

Read More

ಮೂರು ಹೊಸದಾಗಿ ಕಲ್ಲು ಗಣಿಗಾರಿಕೆಗೆ ಲೈಸೆನ್ಸ್ ನೀಡಲು ಒಪ್ಪಿಗೆ

ಜಿಲ್ಲಾ ಟಾಸ್ಕ ಫೋರ್ಸ್ (ಗಣಿ) ಸಭೆ: ಕಲಬುರಗಿ, :  ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅಧ್ಯಕ್ಷತೆಯಲ್ಲಿ ಬುಧವಾರ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಟಾಸ್ಕ ಫೋರ್ಸ್ (ಗಣಿ) ಹಾಗೂ ಜಿಲ್ಲಾ ಕಲ್ಲು ಪುಡಿ ಘಟಕಗಳ ಲೈಸನ್ಸ್ ನೀಡಿಕೆ ನಿಯಂತ್ರಣ ಪ್ರಾಧಿಕಾರದ ಸಭೆಯಲ್ಲಿ ಕಲಬುರಗಿ, ಕಾಳಗಿ, ಕಮಲಸಪೂರ ತಾಲೂಕಿನಲ್ಲಿ ತಲಾ ಒಂದರಂರೆ ಕಲ್ಲು ಗಣಿಗಾರಿಕೆ ನಡೆಸಲು ಲೈಸೆನ್ಸ್ ನೀಡಲು ಸಭೆ ಒಪ್ಪಿಗೆ ಸೂಚಿಸಿದೆ. ಕಲಬುರಗಿ ತಾಲೂಕಿನ ಭೀಮಳ್ಳಿ ಮತ್ತು ಕಮಲಾಪುರ ತಾಲೂಕಿನ ಜೀವಣಗಿಯಲ್ಲಿ ಕಟ್ಟಡ ಕಲ್ಲು ಗಣಿಗಾರಿಕೆಗೆ ಮತ್ತು…

Read More

16 ಪ್ರಕರಣಗಳಲ್ಲಿ ಜಪ್ತಿ ಮಾಡಿದ 84 ಕೆ.ಜಿ 616 ಗ್ರಾಂ ಗಾಂಜಾ ಮತ್ತು 467 ಗ್ರಾಂ Tablets Cough Syrup, ನಾಶ

ಬೀದರ ಜಿಲ್ಲೆಯ ವಿವಿಧ ಪೋಲಿಸ್ ಠಾಣೆಗಳಲ್ಲಿ ಅಕ್ರಮವಾಗಿ ಗಾಂಜಾ ಬೆಳೆಯುತ್ತಿದ್ದ/ಸಾಗಾಣಿಕೆ/ಮಾರಾಟ/ Tablets Cough Syrup, MD methamphetamine ಕಾಯ್ದೆ ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದು, ಜಿಲ್ಲಾದಾದ್ಯಂತ ದಾಖಲಾದ ಒಟ್ಟು 16 ಪ್ರಕರಣಗಳಲ್ಲಿ ಜಪ್ತಿ ಮಾಡಿದ 84 ಕೆ.ಜಿ 616 ಗ್ರಾಂ ಗಾಂಜಾ ಮತ್ತು 467 ಗ್ರಾಂ Tablets Cough Syrup, MD methamphetamine ಗಳನ್ನು ನಿಯಮಾನುಸಾರ ಭಾಲ್ಕಿ ತಾಲೂಕಿನ ಧನ್ನೂರ ಗ್ರಾಮದಲ್ಲಿರುವ ಇನ್ವೇರೋ  ಜೈವಿಕ ತ್ಯಾಜ್ಯ ವಿಲೆವಾರಿ ಘಟಕದ ಕುಲುಮೆಯಲ್ಲಿ ನಾಶ ಪಡಿಸಲಾಯಿತು. ಜಿಲ್ಲಾ ಜಿಲ್ಲಾ ಪೋಲಿಸ್ ವರಿಷ್ಠ…

Read More

ಕಾಳಜಿ ಕೇಂದ್ರಗಳಿಗೆ ಚಿತ್ತಾಪುರ ತಹಸೀಲ್ದಾರರು ಭೇಟಿ ನೀಡಿ ಪರಿಶೀಲನೆ

ಕಲಬುರಗಿ : ಚಿತ್ತಾಪುರ ತಾಲೂಕಿನ ವಿವಿಧ ಗ್ರಾಮಗಳಿಗೆ ಮತ್ತು ತಾಲೂಕಿನ ಮುಖ್ಯ ರಸ್ತೆಗಳ ಮಧ್ಯೆವಿರುವ ಸೇತುವೆಗಳಿಗೆ ಚಿತ್ತಾಪುರ ತಹಸೀಲ್ದಾರ ನಾಗಯ್ಯ ಹಿರೇಮಠ ಅವರು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಕಾರ ಮಳೆಯಿಂದ ಮತ್ತು ಮುಲ್ಲಾಮಾರಿ ಜಲಾಶದಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡುಗಡೆದಿಂದ, ನದಿ ದಂಡಿಗೆ ಇರುವ ಪ್ರವಾಹ ಪೀಡಿತ ಪ್ರದೇಶಗಳಿಗೆ ಇಂದು ಕೃಷಿ ಇಲಾಖೆ, ಕಂದಾಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಯ ಸಿಬ್ಬಂದಿಳೊಂದಿಗೆ ಸನ್ನತಿ…

Read More

ಚಿತ್ತಾಪುರ | ಸೆ.27 ರಂದು ಬಿಗ್ ಬಾಸ್ ವಿನ್ನರ್ ಹನುಮಂತ ಲಂಬಾಣಿ ತಂಡದ ಸಂಗೀತ ರಸಮಂಜರಿ ಕಾರ್ಯಕ್ರಮ

ಕಲಬುರಗಿ : ಚಿತ್ತಾಪುರ ಪಟ್ಟಣದ ಸ್ಟೇಷನ್ ತಾಂಡಾದಲ್ಲಿ 25ನೇ ವರ್ಷದ ನವರಾತ್ರಿ ಬೆಳ್ಳಿ ಮಹೋತ್ಸವ ಅಂಗವಾಗಿ ಸಂಗೀತ ರಸಮಂಜರಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಮುಖಂಡ ಜಗದೀಶ ಚವ್ಹಾಣ್ ಅವರು ಪ್ರಕಟಣೆಯಲ್ಲಿ ತಿಳಿಸಿದರು. ಚಿತ್ತಾಪುರ ಸ್ಟೇಷನ್ ತಾಂಡಾದ ದೊಡ್ಡ ಸೇವಾಲಾಲ್ ದೇವಸ್ಥಾನ ಹತ್ತಿರ 25ನೇ ವರ್ಷದ ನವರಾತ್ರಿ , ಬೆಳ್ಳಿ ಮಹೋತ್ಸವ ಅಂಗವಾಗಿ ಚಿತ್ತಾಪುರ ಸ್ಟೇಷನ್ ತಂಡಕ್ಕೆ ಸೆ 27 ರಂದು ಸಾಯಂಕಾಲ 7. 30 ಗಂಟೆಗೆ ಕರ್ನಾಟಕದ ಮನೆ ಮಗ ಬಿಗ್ ಬಾಸ್ ವಿನ್ನರ್ ಎಲ್ಲರ ಪ್ರೀತಿಗೆ…

Read More
error: Content is protected !!