ಪೌರಕಾರ್ಮಿಕರ ದಿನಾಚರಣೆ ಹಬ್ಬವಾಗಬೇಕು : ಶಂಭುಲಿಂಗ ದೇಸಾಯಿ

ಜೇವರ್ಗಿ  ವರ್ಷದ ೩೬೫ ದಿನಗಳ ವರೆಗೂ ಕೂಡ ನಿತ್ಯ ನಿರಂತರ ಶ್ರಮ ಪಟ್ಟು ದುಡಿಯುವ ಕಾಯಕಯೋಗಿಗಳು ನಮ್ಮ ಪೌರ ಕಾರ್ಮಿಕರು. ಇಂದು ನಾವು ಆಚರಿಸುತ್ತಿರುವ ಈ ಪೌರ ಕಾರ್ಮಿಕರ ದಿನಾಚರಣೆಯನ್ನ ಒಂದು ದೊಡ್ಡ ಹಬ್ಬದಂತೆ ಆಚರಿಸಬೇಕು ಎಂದು ಪುರಸಭೆ ಮುಖ್ಯಾಧಿಕಾರಿ ಶಂಭುಲಿಂಗ ದೇಸಾಯಿ ಅಭೀಮತಪಟ್ಟರು. ಪಟ್ಟಣದ ಪುರಸಭೆ ಆವರಣದಲ್ಲಿ ಕರ್ನಾಟಕ ರಾಜ್ಯ ಪೌರ ಕಾರ್ಮಿಕರ ಸಂಘ ಜೇವರ್ಗಿ ಹಾಗೂ ಪುರಸಭೆ ಕಾರ್ಯಲಯ ಜೇವರ್ಗಿ ರವರ ಸಹಯೋಗದಲ್ಲಿ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನುದ್ದೆಶಿಸಿ ಮುಖ್ಯಾಧಿಕಾರಿ ಶಂಭುಲಿಂಗ…

Read More

ಪ್ರತಿ ಎಕರೆಗೆ 25 ಸಾವಿರ ಪರಿಹಾರ ನೀಡಿ : ದೇವೇಂದ್ರ ತಳವಾರ

ಜೇವರ್ಗಿ : ತಾಲೂಕಿನ ರೈತರು ಬೆಳೆದ ಬೆಳೆಗಳು ಮಳೆಯಿಂದ ಸಂಪೂರ್ಣ ಹಾಳಾಗಿವೆ, ಸರಕಾರ ಕೂಡಲೆ ಪ್ರತಿ ಎಕರೆಗೆ ೨೫ ಸಾವಿರ ಪರಿಹಾರವನ್ನು ನೀಡಬೇಕು ಎಂದು ಕಾರ್ಮಿಕ ಹಿತರಕ್ಷಣಾ ಯೂನಿಯನ್ (ರಿ) ರಾಜ್ಯ ಉಪಾಧ್ಯಕ್ಷರಾದ ದೇವೇಂದ್ರ ಈ ತಳವಾರ ಸರಕಾರಕ್ಕೆ ಪತ್ರಿಕಾಪ್ರಕಟಣೆಯಲ್ಲಿ ಆಗ್ರಹಿಸಿದರು. ಜೇವರ್ಗಿ, ಮತ್ತು ಯಡ್ರಾಮಿ, ಅವಳಿ ತಾಲ್ಲೂಕಿನಲ್ಲಿ ಬಿಟ್ಟುಬಿಡದೆ ಸುಮಾರು ೨ ತಿಂಗಳು ದಿನಮಾನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ, ತಾಲ್ಲೂಕಿನ್ ಎಲ್ಲಾ ಹಳ್ಳಿಗಳಲ್ಲಿ, ಮಳೆಯಿಂದಾಗಿ ಮನೆಗಳು ಕುಸಿದು ಬಿದ್ದಿವೆ. ರಸ್ತೆಗಳು ಕಿತ್ತುಕೊಂಡು ಹೋಗಿವೆ, ಹಳ್ಳಕೊಳ್ಳಗಳು ತುಂಬಿ…

Read More

ಸೇತುವೆಯ ಸಮಗ್ರ ಸಾಮರ್ಥ್ಯವನ್ನು ಮತ್ತು ರಸ್ತೆ ಪರಿಶೀಲನೆ ನಂತರವೇ ವಾಹನಗಳ ಓಡಾಟಕ್ಕೆ ಅವಕಾಶ | ಡಿವೈಎಸ್ಪಿ ಶಂಕರಗೌಡ ಪಾಟೀಲ

ಕಲಬುರಗಿ : ಚಿತ್ತಾಪುರ ಹಾಗೂ ಕಾಳಗಿ ತಾಲೂಕಿನಿಂದ ಕಲಬುರಗಿ ಕೇಂದ್ರ ಸ್ಥಾನಗಳಿಗೆ ಜೊಡಿಸುವ ಕೆಲ ಮುಖ್ಯ ರಸ್ತೆಗಳ ಮಧ್ಯೆವಿರುವ ಸೇತುವೆಗಳು ಮುಳುಗಡೆಯಾಗಿದೆ. ಇಂದು ಅಥವಾ ನಾಳೆ ನೀರಿನ ಪ್ರಮಾಣ ಕಡಿಮೆಯಾದ ನಂತರ ಸೇತುವೆಯ ಸಮಗ್ರ ಸಾಮರ್ಥ್ಯವನ್ನು ಮತ್ತು ಸೇತುವೆ ಮೇಲಿನ ರಸ್ತೆಯನ್ನು ಪರಿಶೀಲನೆ ನಂತರ ವಾಹನಗಳನ್ನು ಓಡಾಟಕ್ಕೆ ಅವಕಾಶ ನೀಡಲಾಗುವುದು ಅಲ್ಲಿವರೆಗೆ ಸ್ಥಳೀಯ ಸಾರ್ವಜನಿಕರು ಸಹಕರಿಸಬೇಕೆಂದು ಶಹಾಬಾದ ಉಪ ವಿಭಾಗ ಡಿವೈಎಸ್ಪಿ ಶಂಕರಗೌಡ ಪಾಟೀಲ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಕಾರ…

Read More

ಮೋದಿ 75ನೇ ಜನ್ಮದಿನ: ಚಿತ್ತಾಪುರದಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

ಚಿತ್ತಾಪುರ: ಪ್ರಧಾನಿ ನರೇಂದ್ರ ಮೋದಿ ಅವರ 75ನೇ ಜನ್ಮದಿನದ ಅಂಗವಾಗಿ, ಭಾರತೀಯ ಜನತಾ ಪಕ್ಷ (ಬಿಜೆಪಿ) ಚಿತ್ತಾಪುರ ಮಂಡಳಿಯು ವಿಶಿಷ್ಟವಾದ ‘ಸೇವಾ ಪಾಕ್ಷಿಕ’ ಕಾರ್ಯಕ್ರಮವನ್ನು ಆರಂಭಿಸಿದೆ. ಈ ಕಾರ್ಯಕ್ರಮವು ಸೆಪ್ಟೆಂಬರ್ 17 ರಿಂದ ಮಹಾತ್ಮ ಗಾಂಧೀಜಿ ಅವರ ಜನ್ಮದಿನವಾದ ಅಕ್ಟೋಬರ್ 2 ರವರೆಗೆ ನಡೆಯಲಿದೆ. ಕಾರ್ಯಕ್ರಮದ ಭಾಗವಾಗಿ, ಪಟ್ಟಣದ ಬಸ್ ನಿಲ್ದಾಣದಲ್ಲಿ ಬೃಹತ್ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಬಿಜೆಪಿ ಜಿಲ್ಲಾಧ್ಯಕ್ಷ ಅಶೋಕ ಬಗಲಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಸ್ವಚ್ಛ ಭಾರತ ಅಭಿಯಾನವು ಕೇವಲ ಪರಿಸರವನ್ನು…

Read More

ಸ್ವಸಹಾಯ ಗುಂಪುಗಳಿಂದ ಮಹಿಳಾ ಸಬಲೀಕರಣ- ಸುನಂದ ನಾಲವಾರ

ಸುರಪುರ: ಸ್ವಸಹಾಯ ಗುಂಪುಗಳಿಂದ ಮಹಿಳಾ ಸಬಲೀಕರಣ ಸಾಧ್ಯವಿದೆ ಎಂದು ಸುರಕ್ಷಾ ಮಹಿಳಾ ಸಹಕಾರ ಸಂಘದ ಅಧ್ಯಕ್ಷೆ ಸುನಂದಾ ನಾಲವಾರ ತಿಳಿಸಿದರು. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ ಬೆಂಗಳೂರು, ಯಾದಗಿರಿ ಜಿಲ್ಲಾ ಸಹಕಾರ ಒಕ್ಕೂಟ ನಿಯಮಿತ ಯಾದಗಿರಿ,ಸಹಕಾರ ಇಲಾಖೆ ಯಾದಗಿರಿ ಹಾಗೂ ಸುರಕ್ಷಾ ಮಹಿಳಾ ಸಹಕಾರ ಸಂಘ ರಂಗಂಪೇಟ ಇವರುಗಳ ಸಂಯುಕ್ತಾಕ್ಷರದಲ್ಲಿ ಮಹಿಳಾ ಸದಸ್ಯರ ಕ್ಲಸ್ಟರ ಮಟ್ಟದ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮಹಿಳಾ ಸಹಕಾರ ಸಂಘಗಳು ಸಬಲೀಕರಣ ಹೊಂದುವುದು ಅವಶ್ಯಕತೆ ಇದೆ ಇಲಾಖೆಯಿಂದ ಸಿಗುವ ಸಾಲ ಸೌಲಭ್ಯಗಳ…

Read More

ಕಾಲಕ್ಕೆ ತಕ್ಕಂತೆ ಕಾವ್ಯದ ಮಾರ್ಗ ಬದಲಾಗುತ್ತದೆ-ವಿಮರ್ಶಕ ವೆಂಕಟೇಶಗೌಡ

ಗಮಕ ಕಲಾ ಪರಿಷತ್ತು ಕನ್ನಡ ಸಾಹಿತ್ಯ ಸಂಘ : ಕವಿಗೋಷ್ಠಿ ಸಾಧಕರಿಗೆ ಸನ್ಮಾನ ಸಮಾರಂಭ ಸುರಪುರ: ಕನ್ನಡ ಸಾಹಿತ್ಯ ಸಂಘ ಸುರಪುರ ಹಾಗೂ ಗಮಕ ಕಲಾ ಪರಿಷತ್ತು ಯಾದಗಿರಿ ಇವರುಗಳು ಸಂಯುಕ್ತಾಶ್ರಯದಲ್ಲಿ ನಗರದ ಕನ್ನಡ ಸಾಹಿತ್ಯ ಸಂಘದ ಭವನದಲ್ಲಿ ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ಕವಿಗೋಷ್ಠಿ ಹಾಗೂ ಸಾಧಕರಿಗೆ ಸನ್ಮಾನ ಸಮಾರಂಭ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಯುವ ವಿಮರ್ಶಕ ಹಾಗೂ ಉಪನ್ಯಾಸಕ ವೆಂಕಟೇಶಗೌಡ ಪಾಟೀಲ ಮಾತನಾಡಿ,ಕಾಲಕ್ಕೆ ತಕ್ಕಂತೆ ಕಾವ್ಯದ ಮಾರ್ಗ ಬದಲಾಗುತ್ತದೆ. ಆಧುನಿಕ ಕಾವ್ಯದ ಹೊಳಹೋಗುಗಳನ್ನು ಅರಿಯಬೇಕು…

Read More

ತಳವಾರ್ ಸಮುದಾಯದ ಬಂಧುಗಳಲ್ಲಿ ಚಂದ್ರಕಾಂತ ತಳವಾರ್ ಮನವಿ

ಕಲಬುರಗಿ: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸಾಮಾಜಿಕ ಶೈಕ್ಷಣಿಕ ಜಾತಿ ಸಮೀಕ್ಷೆಗಾಗಿ ೨೦೨೫ ಸಮೀಕ್ಷೆಗಾಗಿ ನಿಮ್ಮ ಮನೆಗೆ ಬಂದಾಗ ಕೆಳಗೆ ತಿಳಿಸಿರುವ ಮಾದರಿಯಲ್ಲಿಯೇ ನಿಮ್ಮ ಜಾತಿ ಉಪಜಾತಿ ಕುಲಕಸುಬು ಬಗ್ಗೆ ಸ್ಪೆಲ್ಲಿಂಗ್ ಮಿಸ್ಟೇಕ್ ತಪ್ಪು ಮಾಡದಂತೆ ಗಮನಹರಿಸಲ್ಲು ತಳವಾರ್ ಸಮಾಜದ ಎಲ್ಲಾ ಕುಟುಂಬಗಳಿಗೂ ಕರ್ನಾಟಕ ರಾಜ್ಯ ತಳವಾರ್ ಮಹಾಸಭಾ ಕಲಬುರಗಿ ಜಿಲ್ಲಾ ಘಟಕದ ಜಿಲ್ಲಾ ಅಧ್ಯಕ್ಷರಾದ ಚಂದ್ರಕಾAತ ತಳವಾರ್ ಮನವಿ ಮಾಡಿದ್ದಾರೆ. ಜಾತಿ ಸಮೀಕ್ಷೆಗಾಗಿ ಅಧಿಕಾರಿಗಳು ನಿಮ್ಮ ಮನೆಗೆ ಬಂದಾಗ ಕನ್ನಡದಲ್ಲಿ ಬರೆಸುವಾಗ ಗಮನಹರಿಸಿ ಕಾಲಂ…

Read More

ರಡ್ಡಿ ಲಿಂಗಾಯತ ಎಂದು ನಮೂದಿಸಿ-ಡಾ. ಕಾಮರಡ್ಡಿ

ಕಲಬುರಗಿ:ರಾಜ್ಯ ಸರ್ಕಾರ ನಡೆಸಲಿರುವ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಜಾತಿ ಕಾಲಂನಲ್ಲಿ ಕಾಲಂ ಕೊಡ್ ನಲ್ಲಿ ಎ-೧೧೯೨’ರಲ್ಲಿ ರಡ್ಡಿ ಲಿಂಗಾಯತ ಎಂದು ನಮೂದಿಸ ಬೇಕು ಎಂದು ರಡ್ಡಿ ಸಮಾಜದ ಕಲಬುರಗಿ ಜಿಲ್ಲಾ ಗೌರವಾಧ್ಯಕ್ಷರಾದ ಸಚಿವರಾದ ಶರಣಬಸಪ್ಪ ದರ್ಶನಾಪೂರ ಅವರ ನಿರ್ದೆಶನದ ಮೇರೆಗೆ ಕಲಬುರಗಿ ಜಿಲ್ಲಾ ಸಮಾಜದ ಅಧ್ಯಕ್ಷ ಶರಣಬಸವಪ್ಪ ಕಾಮರೆಡ್ಡಿ ರಡ್ಡಿ ಲಿಂಗಾಯತ ಸಮಾಜಕ್ಕೆ ಕರೆ ನೀಡಿದರು. ಕಲಬುರಗಿ ನಗರದ ರಡ್ಡಿ ಸಮಾಜದ ಕಛೇರಿಯಲ್ಲಿ ಸಮಾಜದ ಮುಖಂಡರ ಸಭೆಯ ಬಳಿಕ ಅವರು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ರಾಜ್ಯ…

Read More

ಅಪೌಷ್ಟಿಕತೆ ತಡೆಗೆ ಕಾರ್ಯಕರ್ತೆಯರು ಅರಿವು ಮೂಡಿಸಲು ಉಪ ನಿರ್ದೇಶಕ ತಿಪ್ಪಣ್ಣ ಕರೆ

ಸುರಪುರ: ಚಿಕ್ಕ ಮಕ್ಕಳು,ಗರ್ಭೀಣಿಯರು ಮತ್ತು ಬಾಣಂತಿಯರಲ್ಲಿನ ಅಪೌಷ್ಟಿಕತೆ ಮತ್ತು ರಕ್ಷಹೀನತೆ ತಡೆಯಲು ಕಾರ್ಯಕರ್ತೆಯರು ನಿರಂತರವಾಗಿಗಿ ಅರಿವು ಮೂಡಿಸುವುದು ಅಗತ್ಯವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯ ಜಿಲ್ಲಾ ಉಪ ನಿರ್ದೇಶಕರಾದ ತಿಪ್ಪಣ್ಣ ಶಿರಸಗಿ ಅವರು ತಿಳಿಸಿದರು. ನಗರದ ರಂಗಂಪೇಟಿಯ ಕರ್ನಾಟಕ ಪಬ್ಲಿಕ್ ಶಾಲೆಯ ಸಭಾಂಗಣದಲ್ಲಿ ತಾಲೂಕ ಆಡಳಿತ, ತಾಲೂಕು ಪಂಚಾಯತ್,ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನಾಧಿಕಾರಿ, ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರ, ಸಾರ್ವಜನಿಕ ಶಿಕ್ಷಣ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

Read More

ನಮ್ಮ ಸಹಕಾರ ಸಂಘಕ್ಕೆ ೭೨ ಲಕ್ಷಕ್ಕಿಂತ ಹೆಚ್ಚು ಆದಾಯ-ಅಧ್ಯಕ್ಷ ಪಾಟೀಲ್

ಬಸವೇಶ್ವರ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ ಸುರಪುರ: ೨೦೨೪-೨೫ನೇ ಸಾಲಿಗೆ ನಮ್ಮ ಬಸವೇಶ್ವರ ಪತ್ತಿನ ಸಹಕಾರ ಸಂಘಕ್ಕೆ ೭೨೦೪೨೩೬ ರೂಪಾಯಿಗಳ ನಿವ್ವಳ ಲಾಭ ಬಂದಿದೆ ಎಂದು ಸಂಘದ ಅಧ್ಯಕ್ಷ ಎಚ್.ಸಿ ಪಾಟೀಲ್ ಸಭೆಗೆ ತಿಳಿಸಿದರು. ನಗರದ ರಂಗಪೇಟೆಯ ವೀರಶೈವ ಕಲ್ಯಾಣ ಮಂಟಪದಲ್ಲಿ ನಡೆದ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ,ಒಂದು ಸಹಕಾರ ಸಂಘದ ಬೆಳವಣಿಗೆಗೆ ಎಲ್ಲ ಶೇರುದಾರರು ಮತ್ತು ಸಾಲಗಾರರ ಸಹಕಾರ ತುಂಬಾ ಮುಖ್ಯವಾಗಿದ್ದು,ಅದರಂತೆ ನಮ್ಮೆಲ್ಲ ಶೇರುದಾರರು ಹಾಗೂ ಸಹಕಾರ ಸಂಘದಲ್ಲಿ ಸಾಲ ಪಡೆದ ಸದಸ್ಯರು…

Read More
error: Content is protected !!