
ಕಂದಕೂರನಲ್ಲಿ ಸ್ವಸ್ಥನಾರಿ ಸಶಕ್ತ ಪರಿವಾರ ಅಭಿಯಾನ
ಗುರುಮಠಕಲ್: ಭಾರತ ಸಕಾ೯ರದ ಬಹುಮುಖ್ಯವಾದ ಮತ್ತು ವಿಶೇಷವಾದ ಮಹಿಳೆಯರ ಆರೋಗ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಸ್ವಸ್ಥ ನಾರಿ ಸಶಕ್ತ ಪರಿವಾರ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಜ್ಯೋತಿರವರು ಹೇಳಿದರು. ಪ್ರಾಥಮಿಕ ಆರೋಗ್ಯ ಕೇಂದ್ರ ಕಂದಕೂರ ನಲ್ಲಿ ಹಮ್ಮಿಕೊಂಡಿರುವ ಸ್ವಸ್ಥ ನಾರಿ ಸಶಕ್ತ ಪರಿವಾರ ಅಭಿಯಾನದ ಉದ್ಘಾಟನೆ ಕರ್ಯಕ್ರಮ ಅಂಗವಾಗಿ ಮಾತನಾಡಿದ ಶ್ರೀಮತಿ ಶಂಕರಮ್ಮ ಗ್ರಾಮ ಪಂಚಾಯಿತಿ ಅಧ್ಯಕ್ಷರು ಈ ಅಭಿಯಾನವು ಮಹಿಳಾ ಸಂಕುಲನಕ್ಕೆ ವರದಾನ ಆಗಿದೆ ಎಂದು ಸಾವ೯ಜನಿಕರು ಮಹಿಳೆಯರು ಇದರ ಸದುಪಯೋಗ ಪಡೆಯಬೇಕು ಎಂದು…